22.8 C
Karnataka
Sunday, May 3, 2026

ಸುದ್ದಿ

ಮಳೆಗಾಲದ ವಿಪತ್ತು ನಿರ್ವಹಣೆ ಸಂಪೂರ್ಣ ಸಜ್ಜು: ಮುಲ್ಲೈ ಮುಗಿಲನ್

0
ಮಂಗಳೂರು: ಜೂನ್ ಪ್ರಥಮ ವಾರದಲ್ಲೇ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮಳೆಗಾಲದವ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ನೆರೆ, ಪ್ರವಾಹ, ಭೂಕುಸಿತ ಪ್ರದೇಶಗಳಲ್ಲಿ ಸಂಭವನೀಯ ಹಾನಿ ನಿಯಂತ್ರಣ ಹಾಗೂ ತುರ್ತು ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್ (ರಾಷ್ಟಿಯ ವಿಪತ್ತು ನಿರ್ವಹಣಾ ಪಡೆ) ತಂಡವು ಜೂ. 1ರಂದು ಜಿಲ್ಲೆಗೆ ಆಗಮಿಸಲಿದೆ ಎಂದು...

ಮಲೇರಿಯಾ ನಿಯಂತ್ರಣ : ಪಾಲಿಕೆಯಿಂದ ಮುಂಜಾಗ್ರತಾ ಕ್ರಮ

0
ಮಂಗಳೂರು: ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಲೇರಿಯಾ, ಡೆಂಗ್ಯೂ ಇನ್ನಿತರ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಮಲೇರಿಯಾ ನಿಯಂತ್ರಣಕ್ಕಾಗಿ ಪಾಲಿಕೆ ಮತ್ತು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ..ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು, ಬಂದರ್, ಬಿಜೈ, ಎಕ್ಕೂರು, ಪಡೀಲ್, ಕೂಳೂರು, ಶಕ್ತಿನಗರ, ಬೆಂಗ್ರೆ, ಸುರತ್ಕಲ್. ಕುಳಾಯಿ ಪ್ರದೇಶಗಳಲ್ಲಿ ಒಟ್ಟು 10 ಸಂಖ್ಯೆಯ...

ಮತ ಎಣಿಕೆ ಕೇಂದ್ರದ ಸಿದ್ದತೆ : ರಾಜಕೀಯ ಪಕ್ಷಗಳಿಗೆ ಮಾಹಿತಿ

0
ಮಂಗಳೂರು: ಈಗಾಗಲೇ ಏಪ್ರಿಲ್ 26 ರಂದು ಜರುಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು, ಮತ ಎಣಿಕೆ ಕೇಂದ್ರದ ಸಿದ್ದತೆ ಕುರಿತು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಅವರು ವಿವರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಅವರು ಲೋಕಸಭಾ ಸಾರ್ವತ್ರಿಕ...

ಇ೦ದು ವೆನ್ಲಾಕ್ ನಲ್ಲಿ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರ್ ಉದ್ಘಾಟನೆ

0
ಮಂಗಳೂರು:ಲಯನ್ಸ್ ಸಂಸ್ಥೆಯ ಕೃತಕ ಅಂಗಾಂಗ ಜೋಡಣ ಕೇಂದ್ರದ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಲಿಂಬ್ ಸೆಂಟರ್‌ನಲ್ಲಿ ಮೇ 31ರಂದು ಸಂಜೆ 5ಕ್ಕೆ ಕೃತಕ ಅಂಗಾಂಗ ತಯಾರಿಯ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರ್ ಉದ್ಘಾಟನೆಗೊಳ್ಳಲಿದೆ. ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ|ಎಂ.ಬಿ. ಬೋರಲಿಂಗಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲಾ ಸರ್ಜನ್ ಡಾ| ಜೆಸಿಂತಾ ಡಿ'ಸೋಜಾ, ಲಯನ್ಸ್...

ವಿಕಲಚೇತನ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಕ್ಕೆ ಮೀಸಲಾತಿ

0
ಮಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ/ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಶೇಕಡಾ 25% ಗಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು ಹಾಗೂ ಹೆಚ್‍ಐವಿ ರೋಗಕ್ಕೆ ತುತ್ತಾದ ಪೋಷಕರ ಮಕ್ಕಳು ಒಬ್ಬ...

ಎಂ.ಆರ್.ಜಿ.ಗ್ರೂಪ್- ಮ್ಯಾರಿಯೆಟ್ ಹೊಟೇಲ್ಸ್ ಸಹಯೋಗ: ನವಮಂಬಯಿಯಲ್ಲಿ ಹೊಸ ಹೋಟೆಲ್ ‘ಮ್ಯಾರಿಯಟ್ ನವಿ ಮುಂಬಯಿ’

0
ಬೆಂಗಳೂರು: ಆತಿಥ್ಯ ಕ್ಷೇತ್ರದಲ್ಲಿ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೆಸರಾಗಿರುವ ಎಂ.ಆರ್.ಜಿ.ಗ್ರೂಪ್ ಮತ್ತು ಮ್ಯಾರಿಯೆಟ್ ಹೊಟೇಲ್ಸ್ ಗಳು ನವ ಮುಂಬಯಿಯಲ್ಲಿ ಜಂಟಿಯಾಗಿ ಆತಿಥ್ಯೋದ್ಯಮಕ್ಕೆ ಶುಭಾರಂಭ ಮಾಡಿವೆ. ಛತ್ರಪತಿ‌ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 26 ಕಿ.ಮೀ. ದೂರದಲ್ಲಿರುವ ನವ ಮುಂಬಯಿ ಮ್ಯಾರಿಯೆಟ್ ಹೊಟೇಲ್ ವ್ಯಾಪಾರೋದ್ಯಮಿ ಪ್ರವಾಸಿಗರು ಮತ್ತು ರಜೆ ಸಮಯ ಕಳೆಯುವ ಪ್ರವಾಸಿಗರಿಗೆ ಅನುಕೂಲಕರ...

ಮೇ 31: ಶಾಮ್ ಇನ್ಸ್ಟಿಟ್ಯೂಟ್ ಉದ್ಘಾಟನೆ

0
ಶಾಮಲಾ ಶಿಕ್ಷಣ ಟ್ರಸ್ಟ್ ನ ಶಾಮ್ ಇನ್ಸ್ಟಿಟ್ಯೂಟ್ ಮೇ 31 ರ೦ದು ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ. ಬೆಳಗ್ಗ 9 ರಿಂದ ನಡೆಯುವ ಉದ್ಘಾಟನಾ ಸಮಾರ೦ಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಫರೀದ್,ಶಾಸಕರಾದ ಡಿ ವೇದವ್ಯಾಸ್ ಕಾಮತ್ , ಡಾ. ಭರತ್ ಶೆಟ್ಟಿ , ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು , ಕಾರ್ಪೊರೇಟರ್ ಕಾವ್ಯ ನಟರಾಜ್ ಆಳ್ವ...

ಪ್ರೆಸ್ ಕ್ಲಬ್ ಸಮಾಚಾರ‘ ಇ-ಪೇಪರ್ ದ್ವಿತೀಯ ಸಂಚಿಕೆ ಅನಾವರಣ

0
ಮಂಗಳೂರು : ಪತ್ರಕರ್ತರು ತಮ್ಮ ಸೃಜನಶೀಲ ಬರಹಗಳನ್ನು ಪತ್ರಿಕೆಗಳಲ್ಲಿ ಪ್ರಕಟಗೊಳಿಸುವುದಕ್ಕೆ ಮಾತ್ರ ಸೀಮಿತಗೊಳಿಸದೆ ಅವುಗಳ ಸಂಗ್ರಹವನ್ನು ಪುಸ್ತಕ ರೂಪದಲ್ಲಿ ಹೊರತಂದರೆ ಶಾಶ್ವತ ದಾಖಲೆಯಾಗಿ ಉಳಿಯುತ್ತದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ‘ ಇ-ಪೇಪರ್ ಇದರ ದ್ವಿತೀಯ...

ನರ್ಸರಿಗಳಲ್ಲಿ ಕಸಿ ಸಸಿಗಳು ಲಭ್ಯ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಕಸಿ ಕಾಳುಮೆಣಸು, ಕಸಿ ಗೇರು, ದ್ವಿಕಾಂಡ ಕಾಳುಮೆಣಸು, ಕೊಕ್ಕೋ, ಅಡಿಕೆ, ಪಪ್ಪಾಯಿ, ನುಗ್ಗೆ, ಮಲ್ಲಿಗೆ, ಕಸಿ ಮಾವು, ಇತರೆ ಸಸಿಗಳು ಇಲಾಖಾ ದರದಂತೆ ಮಾರಾಟಕ್ಕೆ ಲಭ್ಯವಿರುತ್ತದೆ. ಕಸಿ ಸಸಿಗಳಿಗಾಗಿ ಮಂಗಳೂರಿನ ಪಡೀಲು ಜಿಲ್ಲಾ ನರ್ಸರಿ ಮೊಬೈಲ್ ಸಂ:9972057821, ಬಂಟ್ವಾಳ ಹಾಗೂ ತುಂಬೆ ನರ್ಸರಿ ಮೊಬೈಲ್ ಸಂ:...

ಅರೆಕಾಲಿಕ ಕೋರ್ಸ್‍ಳಿಗೆ ಅರ್ಜಿ ಆಹ್ವಾನ

0
ಮಂಗಳೂರು: ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್‍ನಲ್ಲಿ ಅರೆಕಾಲಿಕ ಪ್ರಥಮ ಸೆಮಿಸ್ಟರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ 2024-25ನೇ ಸಾಲಿನ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ವಿಷಯದಲ್ಲಿ ಎರಡು ವರ್ಷಗಳ ತಾಂತ್ರಿಕ ಸೇವಾನುಭಾವ ಪಡೆದು ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಾರ್ಖಾನೆ, ಕೈಗಾರಿಕಾ ಸಂಸ್ಥೆಗಳಲ್ಲಿ ಖಾಯಂ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ...