27.2 C
Karnataka
Friday, May 1, 2026

ಸುದ್ದಿ

ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್‌ನಅಧ್ಯಕ್ಷರಾಗಿ ಡಾ.ಬಿ.ಸಚ್ಚಿದಾನಂದ ರೈ

0
ಮಂಗಳೂರು : ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿ ಮಂಗಳೂರಿನ ಡಾ.ಬಿ.ಸಚ್ಚಿದಾನಂದ ರೈ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ‌ʼ ವಿಜಯಪುರದಲ್ಲಿ ನಡೆದ ಅಸೋಸಿಯೇಶನ್‌ನ ಸುವರ್ಣ ಮಹೋತ್ಸವ ಸಮ್ಮೇಳನದಲ್ಲಿ ಮುಂದಿನ ಒಂದು ವರ್ಷ ಅವಧಿಗೆ ಅವರು ಅಧಿಕಾರ ವಹಿಸಿಕೊಂಡರು. ರಾಜ್ಯದ ೨,೫೦೦ಕ್ಕೂ ಅಧಿಕ ಮೂಳೆ ಚಿಕಿತ್ಸಾ ಶಸ್ತ್ರ ಚಿಕಿತ್ಸಕರು ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಶನ್‌ನ ಸದಸ್ಯತ್ವ ಹೊಂದಿದ್ದಾರೆ.

ಪ್ರತಿಭಾವಂತ ಕ್ರೀಡಾಪಟುಗಳಿಗೆ ಕ್ರೀಡಾ ಕಿಟ್ : ಅರ್ಜಿ ಆಹ್ವಾನ

0
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಯೋಜನೆ ಅಡಿಯಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ಕ್ರೀಡಾ ಕಿಟ್‍ಗಳನ್ನು ವಿತರಿಸಲು ಉದ್ದೇಶಿಸಲಾಗಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿರುವ 2025-26 ನೇ ಸಾಲಿನ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ...

ಜನಸಾಮಾನ್ಯರಿಗೆ ನ್ಯಾಯ ಒದಗಿಸುವುದೇ ನ್ಯಾಯಾಲಯಗಳ ಕರ್ತವ್ಯ – ನ್ಯಾ. ಅಬ್ದುಲ್ ನಝೀರ್

0
ಮಂಗಳೂರು: ಜನಸಾಮಾನ್ಯರಿಗೆ ನ್ಯಾಯವನ್ನು ಒದಗಿಸುವುದಕ್ಕಾಗಿ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ಸಾಂವಿಧಾನಿಕವಾಗಿರುತ್ತದೆ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಹೇಳಿದ್ದಾರೆ.ಅವರು ಶನಿವಾರ ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿ ಮಾತನಾಡಿದರು.ನ್ಯಾಯಾಲಯವು ಕಾನೂನಿನ ಆಡಳಿತದ ಸಂಕೇತವಾಗಿದ್ದು, ಸಮಾಜದಲ್ಲಿ ಅನ್ಯಾಯದ ವಿರುದ್ಧ ಪ್ರತಿಯೊಬ್ಬರಿಗೆ ನ್ಯಾಯ ಒದಗಿಸಲು ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯಗಳಿಗೆ ಆಧುನಿಕ ಕಟ್ಟಡ ಮತ್ತು ತಂತ್ರಜ್ಞಾನಗಳು ಜನರಿಗೆ ತ್ವರಿತವಾಗಿ...

ಪ್ರಾಯೋಗಿಕ ತರಬೇತಿಯಿಂದ ವೃತ್ತಿ ಅನ್ವೇಷಣೆಗೆ ನೆರವು: -ಡಾ.ಸತೀಶ್ ರಾವ್

0
ಮಂಗಳೂರು : ನಗರದ ಲೇಡಿಗೋಶನ್ ಆಸ್ಪತ್ರೆ ಆವರಣದಲ್ಲಿರುವ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ರಕ್ತನಿಧಿ ಕೇಂದ್ರದಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕ ತರಬೇತಿ ಪಡೆದ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಶನಿವಾರ ಪ್ರಮಾಣ ಪತ್ರ ವಿತರಿಸಲಾಯಿತು.ಪ್ರಮಾಣ ಪತ್ರ ವಿತರಿಸಿದ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ.ಸತೀಶ್ ರಾವ್ ಮಾತನಾಡಿ ‘ ವಿದ್ಯಾರ್ಥಿಗಳು ಅಧ್ಯಯನಕ್ಕೆ...

ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನ ಬ೦ಧನ

0
ಮ೦ಗಳೂರು: ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಅಂತರ್ ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ ಒಟ್ಟು ರೂ 6,47,920/- ಬೆಲೆಬಾಳುವ 46.28 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಹಾಊ ರೂ.5000 ನಗದು ಹಣ ವಶಕ್ಕೆ.ಪಡೆಯಲಾಗಿದೆ. ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ಜ. 23ರಂದು ಸಂಜೆ ಸುಮಾರು 7...

ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾದ “ಜೈ” ಸಿನಿಮಾ

0
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ಸಿನಿಮಾ 17 ನೇ ಬೆಂಗಳೂರು ಅಂತಾರಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಕನ್ನಡ ಸೂಪರ್ ಹಿಟ್ ಚಿತ್ರಗಳ ಜತೆ ಪಾಪ್ಯುಲರ್ ಎಂಟರ್ಟೈನ್ಮೆಂಟ್ ವಿಭಾಗದಲ್ಲಿ ಜೈ ತುಳು ಸಿನಿಮಾ ಆಯ್ಕೆಯಾಗಿದೆ.ಜೈ ಸಿನಿಮಾ ಟಿವಿ, ಓಟಿಟಿ ಹಾಗೂ ಎಲ್ಲಾ ಭಾಷೆಯ ಡಬ್ಬಿಂಗ್ ಹಕ್ಕುಗಳನ್ನು ಭಾರತದ ಪ್ರಖ್ಯಾತ...

ಮಕ್ಕಳಿಗೆ ಬಾಲಗೌರವ ಪ್ರಶಸ್ತಿ : ಅರ್ಜಿ ಆಹ್ವಾನ

0
ಮಂಗಳೂರು,: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಕ್ಕಳು ಕ್ರೀಡೆ, ಸಂಗೀತ, ನೃತ್ಯ ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ...

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕುಡಿಯುವ ನೀರಿನ ಸಮಗ್ರ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಎಲ್ಲಾ ಗ್ರಾಮ ಹಾಗೂ...

ವೆನ್ ಲಾಕ್ ಆಸ್ಪತ್ರೆ ನೂತನ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಸದ್ಯದಲ್ಲಿಯೇ ಪ್ರಾರಂಭ: ದಿನೇಶ್ ಗುಂಡೂರಾವ್

0
ಮ೦ಗಳೂರು: ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ಆಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು 70 ಕೋಟಿ ರೂಗಳ ವೆಚ್ಚದಲ್ಲಿ ಎರಡು ಹಂತದಲ್ಲಿ ವಿಸ್ತರಿಸಲಾಗುವುದು. ಮೊದಲನೇ ಹಂತದಲ್ಲಿ 35 ಕೋಟಿ ವೆಚ್ಚದಲ್ಲಿ ನೂತನ ಎರಡು ಅಂತಸ್ತಿನಒಪಿಡಿ ವಿಭಾಗವನ್ನು ನಿರ್ಮಾಣ ಮಾಡಲು ಸದ್ಯದಲ್ಲಿಯೇ ಟೆಂಡರ್ ಗೆ ಆಹ್ವಾನ ನೀಡಲಾಗುವುದು. ಈ ಕಟ್ಟಡದಲ್ಲಿ ಸೌರವಿದ್ಯುತ್ ಘಟಕವೂ ಇರಲಿದ್ದು, ಸಿಸಿ...

ಮಾಣೂರು: ಫೆ. 2ರಿಂದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

0
ಮಂಗಳೂರು: ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ.2ರಿಂದ ಫೆ.11ರವರೆಗೆ ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.ಮಾಣೂರು ಕ್ಷೇತ್ರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿ, ಫೆ.2ರಂದು ಬೆಳಗ್ಗೆ 8ಕ್ಕೆ ಆಚಾರ್ಯರ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ...