ಎಂ.ಸಿ. ಸಿ. ಬ್ಯಾಂಕಿನ ನೂತನ ಆಡಳಿತ ಕಚೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ
ಮ೦ಗಳೂರು: ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಚೇರಿ ಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ ದಿನಾಂಕ ಮೇ 10 ರಂದು ನೆರವೇರಿತು.ನೂತನ ಸುಸಜ್ಜಿತ ಆಡಳಿತ ಕಚೇರಿಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉಧ್ಘಾಟಿಸಿದರು. ಅವರ್ ಲೇಡಿ ಅಫ್ ಮಿರಾಕಲ್ಸ್ ಮಿಲಾಗ್ರಿಸ್ ಚರ್ಚ್ನ...
ಜೂನ್ 7 – 8: `ಆಳ್ವಾಸ್ ಪ್ರಗತಿ -2024’ ಬೃಹತ್ ಉದ್ಯೋಗ ಮೇಳ
1
ಮ೦ಗಳೂರು: ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಈ ಬಾರಿ 14ನೇ ಆವೃತ್ತಿಯದ್ದಾಗಿದ್ದು, ಜೂನ್ 7 ಹಾಗೂ 8ರಂದು ಮೂಡುಬಿದಿರೆ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ.ಬ್ಯಾಂಕಿ೦ಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ...
ಡಾ|ಲಕ್ಷ್ಮಣ ಪ್ರಭುಗೆ ರಾಷ್ಟ್ರಪತಿಗಳಿಂದ ಮರಣೋತ್ತರ ಪ್ರಶಸ್ತಿ ಪ್ರದಾನ
ಮಂಗಳೂರು: ಹೆಸರಾಂತ ಮೂತ್ರಾಂಗ ಶಸ್ತ್ರ ಚಿಕಿತ್ಸಾ ತಜ್ಞ ಮಂಗಳೂರಿನ ಡಾ| ಜಿ.ಜಿ. ಲಕ್ಷ್ಮಣ ಪ್ರಭು ಅವರಿಗೆ ಶ್ರೇಷ್ಠತಾ ಪ್ರಶಸ್ತಿಯನ್ನು ಮರಣೋತ್ತರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಪ್ರದಾನ ಮಾಡಿದರು.ದಿಲ್ಲಿಯ ವಿಜ್ಞಾನ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ವೈದ್ಯಕೀಯ ವಿeನ ಪರೀಕ್ಷಾ ಮಂಡಳಿಯ (ಎನ್ಬಿಇಎಂಎಸ್) ೨೨ನೆಯ ಘಟಿಕೋತ್ಸವದಲ್ಲಿ ದಿ| ಡಾ|ಲಕ್ಷ್ಮಣ ಪ್ರಭು ಅವರ ಪತ್ನಿ...
ಮೊರಾರ್ಜಿ ವಸತಿ ಕಾಲೆಜು ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂಲ್ಕಿ ತಾಲೂಕಿನ, ಕಮ್ಮಾಜೆ, ಮೆನ್ನಬೆಟ್ಟುವಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ 2024-25ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಥಮ ಪಿಯುಸಿಯ ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್ಎಸ್ಎಲ್ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ...
ಡಿಪ್ಲೋಮಾ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ಬೊಂದೇಲ್ ನಲ್ಲಿರುವ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ ( ಇಂಗ್ಲೀಷ್ & ಕನ್ನಡ ) ಹಾಗೂ ಲೈಬ್ರರಿ ಅಂಡ್ ಇನ್ಪಾರ್ಮೇಷನ್ ಸೈನ್ಸ್ ಕೋರ್ಸುಗಳ ದಾಖಲಾತಿಗೆ ಎಸ್ಎಸ್ಎಲ್ಸಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ನೇರವಾಗಿ ಅರ್ಜಿ...
ಶ್ರೀ ನಾರಾಯಣ ಸಾಂಸ್ಕರಿಕ ವೇದಿ:ಮೇ 12 ರ೦ದು ನೂತನ ಕಚೇರಿ ಉದ್ಘಾಟನೆ
ಮಂಗಳೂರು; ಶ್ರೀ ನಾರಾಯಣ ಸಾಂಸ್ಕರಿಕ ವೇದಿಯ ನೂತನ ಕಚೇರಿ ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯ ನಾಮ್ಕೊ ಸೆಂಟರ್ ನ ಮೂರನೇ ಮಹಡಿಯಲ್ಲಿ ಮೇ 12ರ೦ದು ಉದ್ಘಾಟನೆಗೊಳ್ಳಲಿದೆ ಎ೦ದು ಅಧ್ಯಕ್ಷ ಅನಿಲ್ ದಾಮೋದರನ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ನಾಡಿನಾದ್ಯಂತ ಸಾರುವ ಹಾಗೂ ಸೇವಾ ಮನೋಭಾವದೊಂದಿಗೆ ಶ್ರೀ ನಾರಾಯಣ ಸಾಂಸ್ಕರಿಕ ವೇದಿ...
ಪಿ.ಎ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಮಂಗಳೂರು : ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಬ್ಲಡ್ ಡೋನರ್ ದಿನದ ಅಂಗವಾಗಿ ಬ್ಲಡ್ ಡೊನೇಶನ್ ಕ್ಯಾಂಪ್ ಮೇ 7 ರಂದು ಕಾಲೇಜಿನ ಈ-ಲಾರ್ನಿಂಗ್ ಸೆಂಟರಿನಲ್ಲಿ ನೆರವೇರಿತು.ಮುಖ್ಯ...
ಡಾ. ಪ್ರತಿಭಾ ಅವರಿಗೆ ಅಂತಾರಾಷ್ಟ್ರೀಯ ಸಾಧನ ಶೀಲ ಪ್ರಶಸ್ತಿ
ಬ್ಯಾಂಗ್ಕಾಕ್ : ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಅನುಪಮ ಸೇವೆಗಾಗಿ ಮಂಗಳೂರಿನ ಬಹುಮುಖ ಪ್ರತಿಭೆ. ಡಾ. ಪ್ರತಿಭಾ ಅವರಿಗೆ ಅಂತರಾಷ್ಟ್ರೀಯ ಸಾಧನಾಶೀಲ ಪ್ರಶಸ್ತಿಯನ್ನು ಒಲಿದಿದೆ.
ಥೈಲ್ಯಾಂಡ್ ಬ್ಯಾಂಕಾಕ್ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾದ 44ನೇ ಅಂತಾರಾಷ್ಟ್ರೀಯ ಸಾಂಸ್ಕ್ರತಿಕ ಹಬ್ಬದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಸಿಲ್ಪಕಾರ್ನ್ ವಿಶ್ವವಿದ್ಯಾಲಯದ ಪ್ರೋ. ಚಿರಪತ್...
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್. 99 ಸಾಲಿನ ಬ್ಯಾಚಿನ 25ನೇ ವರ್ಷಾಚರಣೆ
ಮಂಗಳೂರು: ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ ವರ್ಷದ ಪುನರ್ಮಿಲನ ಮುಲ್ಲರ್ ಮಿನಿ ಕನ್ವೆನ್ಷನ್ ಸೆಂಟರ್ನಲ್ಲಿ ಜರಗಿತು.
ಡಾ ಜೆರ್ಮಿನ್ ಹ್ಯಾರಿಯೆಟ್ ಮತ್ತು ತಂಡದದ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ ಸಂಜೀವ್ ರೈ...
ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮಗಳಿಗಿದೆ: ಪ್ರೊ.ಪಿ.ಎಲ್ .ಧರ್ಮ
ಮಂಗಳೂರು: ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮ ಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡ ಕರೆಯವರಿಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡುತ್ತಿದ್ದರು.ಮಾಧ್ಯಮ...








