35.5 C
Karnataka
Saturday, May 2, 2026

ಸುದ್ದಿ

ಶಿಬರೂರು ಶ್ರೀ ಉಳ್ಳಾಯ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ

0
ಸುರತ್ಕಲ್ : ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಶ್ರೀ ಉಳ್ಳಾಯ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಶ್ರೀ ಶ್ರೀ ಅಷ್ಟೋತ್ತರಕ ಶ್ರೀ ವಿದ್ಯಾಧೀಶ ತೀರ್ಥ ಶ್ರೀ ಪಾದರು ಶ್ರೀ ಫಲಿಮಾರು ಮಠ ಇವರ ದಿವ್ಯ ಸಾನಿಧ್ಯದಲ್ಲಿ ಶ್ರೀ ಕಟೀಲು ಆಸ್ರಣ್ಣ ಬಂಧುಗಳ ಉಪಸ್ಥಿತಿಯಲ್ಲಿ ಬ್ರಹ್ಮ ಶ್ರೀ ಶಿಬರೂರು ವೇದವ್ಯಾಸ ತಂತ್ರಿ ಕೃಷ್ಷರಾಜ ತಂತ್ರಿಗಳ ಅಮೃತ ಹಸ್ತದಿಂದ...

ದ.ಕನ್ನಡ : ಸ೦ಜೆ 5 ಗ೦ಟೆಯ ವೇಳೆಗೆ ಶೇ 71.83 ಮತದಾನ

0
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ೦ಜೆ 5 ಗ೦ಟೆಯ ವೇಳೆಗೆ ಶೇ 71.83 ಮತದಾನವಾಗಿದೆ.ಬೆಳಗ್ಗೆ 7 ಗಂಟೆಗೆ ಮತದಾನ ಆರ೦ಭಗೊ೦ಡಿತು. ಮತದಾನ ಪ್ರಾರಂಭವಾದ ವೇಳೆಯಿಂದಲೂ ಮತದಾರರು ಬಹಳ ಉತ್ಸುಕತೆಯಿಂದ ಸರದಿಸಾಲಿನಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲೂ ಕಂಡುಬಂದಿತ್ತು. ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಶೇ 75.59ಮೂಡಬಿದಿರೆ:...

ದ.ಕನ್ನಡ : ಮಧ್ಯಾಹ್ನ1 ಗ೦ಟೆಯ ವೇಳೆಗೆ ಶೇ 48.1 ಮತದಾನ

0
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ1 ಗ೦ಟೆಯ ವೇಳೆಗೆ ಶೇ 48.1 ಮತದಾನವಾಗಿದೆ.ಬೆಳಗ್ಗೆ 7 ಗಂಟೆಗೆ ಮತದಾನ ಆರ೦ಭಗೊ೦ಡಿತು. ಮತದಾನ ಪ್ರಾರಂಭವಾದ ವೇಳೆಯಿಂದಲೂ ಮತದಾರರು ಬಹಳ ಉತ್ಸುಕತೆಯಿಂದ ಸರದಿಸಾಲಿನಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲೂ ಕಂಡುಬಂದಿತ್ತು. ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಶೇ.5೦.೦1ಮೂಡಬಿದಿರೆ: ಶೇ.45 .1ಮಂಗಳೂರು...

ದ.ಕನ್ನಡ : ಬೆಳಗ್ಗೆ 11 ಗ೦ಟೆಯ ವೇಳೆಗೆ ಶೇ 30.96 ಮತದಾನ

0
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆ 11 ಗ೦ಟೆಯ ವೇಳೆಗೆ ಶೇ 30.96 ಮತದಾನವಾಗಿದೆ.ಬೆಳಗ್ಗೆ 7 ಗಂಟೆಗೆ ಮತದಾನ ಆರ೦ಭಗೊ೦ಡಿತು. ಮತದಾನ ಪ್ರಾರಂಭವಾದ ವೇಳೆಯಿಂದಲೂ ಮತದಾರರು ಬಹಳ ಉತ್ಸುಕತೆಯಿಂದ ಸರದಿಸಾಲಿನಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲೂ ಕಂಡುಬಂದಿತ್ತು. ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ.ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಶೇ.32. 39ಮೂಡಬಿದಿರೆ:...

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅಚ್ಚುಕಟ್ಟಾಗಿ ನಡೆದ ಮಸ್ಟರಿಂಗ್ ಕಾರ್ಯ,ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

0
ಮಂಗಳೂರು:ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುರುವಾರ ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು. ಮತಗಟ್ಟೆಗಳಿಗೆ ನೇಮಕಗೊಂಡಿರುವ...

ಲೋಕಸಭಾ ಚುನಾವಣೆ : ಮತದಾನಕ್ಕೆ ಸಕಲ ಸಿದ್ದತೆ

0
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26ರ೦ದು ನಡೆಯುವ ಚುನಾವಣಾ ಮತದಾನಕ್ಕೆ ಸಕಲ ಸಿದ್ದತೆ ಮಾಡಲಾಗಿದೆ.ಬೆಳಿಗ್ಗೆ 7 ಸಂಜೆ 6 ರವರೆಗೆ ಮತದಾನ ನಡೆಯಲಿದೆ.,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯು ಕಾಲೇಜಿನಲ್ಲಿ, ಮೂಡುಬಿದರೆಗೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ, ಮಂಗಳೂರು ನಗರ ಉತ್ತರಕ್ಕೆ ಸೇಂಟ್ ಅಲೋಷಿಯಸ್ ಪಿಯು ಕಾಲೇಜು...

ಲೋಕಸಭಾ ಚುನಾವಣೆ: ಎ.26ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ

0
ಮಂಗಳೂರು: ಏ.26ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿಯ ಕಾಯಿದೆ ಕಲಂ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ...

ಡಾ. ರಾಜ್‍ಕುಮಾರ್ ಜಯಂತಿ ಆಚರಣೆ

0
ಮಂಗಳೂರು:ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಜಯಂತಿಯನ್ನು ಏ.24 ರಂದು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ನಿಗಾ ಸಮಿತಿ ಕೊಠಡಿಯಲ್ಲಿ ಡಾ. ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರವಿರಾಜ್ ಎಚ್. ಜಿ. ಹಾಗೂ...

ಪಿ.ಎ ಕಾಲೇಜ್:‌ ಇಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ಕುರಿತ ಅಂತರರಾಷ್ಟ್ರೀಯ ಮಟ್ಟದ ಸಮಾವೇಶದ

0
ಮಂಗಳೂರು: ಇಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ-2024 (ಐಸಿಇಎಸ್ಟಿ-24) ಕುರಿತ ಅಂತರರಾಷ್ಟ್ರೀಯ ಮಟ್ಟದ ಸಮಾವೇಶದ ಉದ್ಘಾಟನೆಯು ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗನಲ್ಲಿ ನಡೆಯಿತು. ICEST-24 ಒಟ್ಟು ಆರು ಸಮ್ಮೇಳನಗಳನ್ನು ಒಳಗೊಂಡಿದ್ದು ವಿಭಿನ್ನ ಎಂಜಿನಿಯರಿಂಗ್ ವಿಭಾಗಗಳನ್ನು ಪ್ರತಿನಿಧಿಸುತ್ತದೆ.ಮುಖ್ಯ ಅತಿಥಿಯಾಗಿ ಆಗಮಿಸಿದ , ಮಂಗಳೂರಿನ ಇನ್ಫೋಸಿಸ್ನ ಹಿರಿಯ ಯೋಜನಾ ವ್ಯವಸ್ಥಾಪಕ ಸೋಹನ್ ಎಂ. ಅವರು ಮಾತನಾಡಿ ತಾಂತ್ರಿಕ...

ಮಂಗಳೂರು ವಿವಿ: ಮತದಾರರ ಜಾಗೃತಿ ಅಭಿಯಾನ

0
ಮಂಗಳೂರು: ಮತದಾನ ನಮ್ಮ ದೇಶದ ದೊಡ್ಡ ಹಬ್ಬ. ಇದು ನಮ್ಮ ಕರ್ತವ್ಯವೆಂದು ಅರಿತು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಲು, ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಎಲ್ಲರೂ ಮತ ಚಲಾಯಿಸಬೇಕು, ಎಂದು ಮಂಗಳೂರು ವಿವಿಯ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಅವರು, ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಅಭಿಯಾನದ ಅಧ್ಯಕ್ಷತೆ...