ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಪುಸ್ತಕ ಕಾರ್ಯಕ್ರಮ
ಮ೦ಗಳೂರು: "ಲೇಖಕರು ವೈಜ್ಞಾನಿಕ ಮನೋಭಾವ, ತಾರ್ಕಿಕತೆ ಮತ್ತು ಸಂವೇದನಾಶೀಲತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಸಾಹಿತ್ಯ ಕೃ ತಿ ರಚಿಸಲು ಸಾಧ್ಯ. 25 ಮಿಲಿ ಸುಗಂದ ದ್ರವ್ಯ ತಯಾರಿಸಲು ಸಾವಿರಾರು ಹೂವಿನ ಪಕಳೆಗಳನ್ನು ಅರೆಯಬೇಕಾಗುತ್ತದೆಯೋ ಹಾಗೆ ಒಂದು ಸಾಹಿತ್ಯ ಕೃತಿ ರಚನೆಯ ಹಿಂದೆ ಸಾವಿರಾರು ಪುಟಗಳ ಓದು, ಅಭ್ಯಾಸ ಇರುತ್ತದೆ." ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ...
ಮಂಗಳಮುಖಿ ಪರಿವಾರಕ್ಕೂ ಪಟ್ಲ ಫೌಂಡೇಶನಿನ ನೆರವಿನ ಭರವಸೆ : ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಮಾಜದಲ್ಲಿ ತೃತೀಯಲಿಂಗಿಗಳಾಗಿ ಗೌರವಯುತವಾಗಿ ಜೀವನ ನಡೆಸುತ್ತಿರುವ ಮಂಗಳೂರಿನ ಅಶೋಕನಗರ ದಂಬೇಲಿನ ಮಂಗಳಮುಖಿ ಐಶ್ವರ್ಯ ಪರಿವಾರದ ಸದಸ್ಯರು ಒಟ್ಟು ಸೇರಿ ಕೋಡಿಕಲ್ ಕಟ್ಟೆಯ ಬಳಿ ದ್ವಿತೀಯ ಬಾರಿಗೆ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಕಲಾವಿದರ ಕಾಮಧೇನು ಪಟ್ಲ ಸತೀಶ್ ಶೆಟ್ಟಿಯವರು ಪಟ್ಲ ಫೌಂಡೇಶನ್ ಟ್ರಸ್ಟ್ ಮೂಲಕ ಕಲಾವಿದರಿಗೆ...
ಅಧಿಕಾರಿಗಳೊಂದಿಗೆ ಚುನಾವಣಾ ವೀಕ್ಷಕರ ಸಭೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇರಿಸಲು ಜಿಲ್ಲೆಗೆ ನಿಯೋಜಿತರಾಗಿರುವ ಚುನಾವಣಾ ಸಾಮಾನ್ಯ ವೀಕ್ಷಕರಾದ ಆಕಾಂಕ್ಷ ರಂಜನ್ ಮತ್ತು ಚುನಾವಣಾ ವೆಚ್ಚಗಳ ಮೇಲೆ ನಿಗಾ ಇರಿಸಲು ಆಗಮಿಸಿರುವ ವೆಚ್ಚ ವೀಕ್ಷಕ ಮೆರುಗು ಸುರೇಶ್ ಅವರು, ಜಿಲ್ಲೆಯ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ...
ಅಂಚೆ ಮತ ಸೌಲಭ್ಯ: ಏ.10ರೊಳಗೆ ಅರ್ಜಿ ಸಲ್ಲಿಕೆಗೆ ಸೂಚನೆ
ಮ೦ಗಳೂರು :ಚುನಾವಣಾ ಕರ್ತವ್ಯದಲ್ಲಿ ನಿಯೋಜಿಸಲ್ಪಟ್ಟ ಸರ್ಕಾರಿ ನೌಕರರಿಗೆ ಅಂಚೆ ಮತ ಪತ್ರದ ಮೂಲಕ ಮತದಾನದ ಸೌಲಭ್ಯ ಒದಗಿಸಲಾಗಿದೆ.
ಪ್ರಸ್ತುತ ಮತದಾರರು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಮತದಾರರಾಗಿದ್ದಲ್ಲೀ, ಅಂಚೆ ಮತ ಪತ್ರಕ್ಕಾಗಿ (ಇಆಅ) ನಮೂನೆ 12 ಎ ಅಲ್ಲಿ ಅರ್ಜಿ ಸಲ್ಲಿಸಬೇಕು, ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರ ಜಿಲ್ಲೆಯ ಮತದಾರರು ಆಗಿದ್ದಲ್ಲಿ ಅಂಚೆ ಮತ...
ತಪಸ್ಯ ಫೌಂಡೇಷನ್ ಕಾರ್ಯ ಶ್ಲಾಘನೀಯ: ಡಾ. ವಿಜಯ್ ಕುಮಾರ್
ಉಳ್ಳಾಲ: ಜೀವನದ ಕೊನೆಯುಸಿರು ಇರುವವರೆಗೂ ಕ್ಯಾನ್ಸರ್ ರೋಗಿಗಳನ್ನು ಗೌರವದಿಂದ ಕಾಣುವುದೇ ಉಪಶಾಮಕ ಆರೈಕೆ ವಾರ್ಡಿನ ಉದ್ದೇಶವಾಗಿದೆ. ತಪಸ್ಯ ಫೌಂಡೇಷನ್ ಹಮ್ಮಿಕೊಂಡಿರುವ ಮಾನವೀಯತೆಯ ಕಾರ್ಯಕ್ಕೆ ಯೆನೆಪೋಯ ಸಂಸ್ಥೆ ಸದಾ ಬೆಂಬಲಿಸುತ್ತದೆ ಎಂದು ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ| ಎಂ. ವಿಜಯ್ ಕುಮಾರ್ ಹೇಳಿದರು.ಕ್ಯಾನ್ಸರ್ ರೋಗಿಗಳು ಮನೆಮಂದಿಯಿ೦ದ ತಿರಸ್ಕರಿಸಲ್ಪಡುವಾಗ , ಸಲಹಲು ಅಸಾಧ್ಯವಾದಂತಹ ರೀತಿಯಲ್ಲಿ ಇರುತ್ತಾರೆ....
ಡಾ.ಬಾಬು ಜಗಜೀವನ್ ರಾಂ ಅವರ ವ್ಯಕ್ತಿತ್ವ ಮಾದರಿ:ಮುಲ್ಲೈ ಮುಗಿಲನ್ ಎಂ.ಪಿ.
ಮಂಗಳೂರು: ದೇಶದ ಕೃಷಿಯ ಏಳಿಗೆಗೆ ಅಪಾರ ಕೊಡುಗೆ ನೀಡಿದ ಹಾಗೂ ಕಾರ್ಮಿಕರ ಕಾನೂನುಗಳು, ಅವರ ಹಕ್ಕುಗಳ ಅನುಷ್ಠಾನಕ್ಕೆ ಶ್ರಮಿಸಿದ ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆಗಳು ಅನನ್ಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬಣ್ಣಿಸಿದರು.ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ...
90,496 ಲೀಟರ್ ಮದ್ಯ ವಶ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 5ರವರೆಗೆ ಜಿಲ್ಲೆಯಲ್ಲಿ 1,95,65,212 ರೂಪಾಯಿ ಮೌಲ್ಯದ 90,496 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 347 ಎಫ್ ಐ ಆರ್ ಪ್ರಕರಣ ದಾಖಲಾಗಿದೆ. ಎಂದು...
10 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ
ಮಂಗಳೂರು: ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಏ.5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು.ಬಹುಜನ್ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ, ಕರುನಾಡ ಸೇವಕ ಪಕ್ಷದ ಅಭ್ಯರ್ಥಿ...
ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ: ಬಾಳ ಜಗನ್ನಾಥ ಶೆಟ್ಟಿ
ಸುರತ್ಕಲ್: ವೀರ ಕೇಸರಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಸೇವಾ ಸಂಸ್ಥೆ. ಕಳೆದ 45 ವರ್ಷಗಳಿಂದ ತಡಂಬೈಲ್ ಪರಿಸರದಲ್ಲಿ ವೀರಕೇಸರಿ ಸೇವಾ ಸಂಸ್ಥೆಯು ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಸಮಾಜಪರ ಕೆಲಸ ಮಾಡಿ ಶ್ಲಾಘನೆಗೆ ಪಾತ್ರವಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಕಟಪೂರ್ವ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ತಿಳಿಸಿದರು.ಮಾರಿಪೂಜಾ ಮಹೋತ್ಸವದ ಅಂಗವಾಗಿ...
ಆಕಾಂಕ್ಷ ರಂಜನ್ ಚುನಾವಣಾ ಸಾಮಾನ್ಯ ವೀಕ್ಷಕರು
ಮಂಗಳೂರು:- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಕು. ಆಕಾಂಕ್ಷ ರಂಜನ್ ಅವರನ್ನುನಿಯೋಜನೆ ಮಾಡಿದ್ದು ಏ.3ರಂದು ಜಿಲ್ಲೆಗೆ ಆಗಮಿಸಿದ್ದಾರೆ.ಚುನಾವಣಾ ಸಾಮಾನ್ಯ ವೀಕ್ಷಕರು ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇಡಲಿದ್ದು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ...







