ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ, ಕಾರ್ಯಕರ್ತರ ಸಭೆ
ಸುಳ್ಯ: ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಚುನಾವಣಾ ಕಚೇರಿ ಶನಿವಾರ ಸುಳ್ಯ ಹಳೆ ಬಸ್ ನಿಲ್ದಾಣ ಸಮೀಪದ ಹಿಂದೂಸ್ಥಾನ್ ಸಿಟಿ ಡೆವಲಪರ್ಸ್ ನಲ್ಲಿ ಉದ್ಘಾಟನೆಗೊಂಡಿತು.
ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ದಕ್ಷಿಣ ಕನ್ನಡ ಜಿಲ್ಲೆಯನ್ನು ಸರ್ವತೋಮುಖ ಅಭಿವೃದ್ಧಿಯೆಡೆಗೆ ಕೊಂಡೊಯ್ದಿರುವುದು ಕಾಂಗ್ರೆಸ್ ಲೋಕಸಭಾ ಸದಸ್ಯರ ಸಾಧನೆ. ನಂತರ ಅಧಿಕಾರ ಹಿಡಿಯಲೋಸುಗ ಜನರನ್ನು ದಾರಿ...
ಅಗಲ್ಪಾಡಿ ಯಾಗ: ರುದ್ರಹೋಮ ಪೂರ್ಣಾಹುತಿ
ಬದಿಯಡ್ಕ:ಕಾಸರಗೋಡು ಜಿಲ್ಲೆಯ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗದ ಪ್ರಯುಕ್ತ ಶುಕ್ರವಾರ ರುದ್ರಹೋಮ ಪೂರ್ಣಾಹುತಿ ನಡೆಯಿತು.ವಿಶೇಷ ದ್ರವ್ಯ ಕಲಶದ ಪ್ರಯುಕ್ತ ಬೆಳಗ್ಗೆ ಉಷ: ಪೂಜೆ, ದ್ರವ್ಯ ಕಲಶ ಅಭಿಷೇಕ ಮತ್ತು ಮಧ್ಯಾಹ್ನದ ಮಹಾಪೂಜೆ ಹಾಗೂ ಶ್ರೀ...
12,824 ಲೀಟರ್ ಮದ್ಯ ವಶಕ್ಕೆ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 29 ರವರೆಗೆ ಜಿಲ್ಲೆಯಲ್ಲಿ 41,80,391 ರೂಪಾಯಿ ಮೌಲ್ಯದ 12,824 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 212 ಎಫ್ ಐ ಆರ್...
ಚುನಾವಣಾ ವೆಚ್ಚ ವೀಕ್ಷಕರಿಂದ ಪರಿಶೀಲನೆ
ಮಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು -ದಕ್ಷಿಣ ಕನ್ನಡ ಜಿಲ್ಲೆಗೆ ಅಭ್ಯರ್ಥಿಗಳ, ರಾಜಕೀಯ ಪಕ್ಷಗಳ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಲೆಕ್ಕ ವೀಕ್ಷಕರನ್ನು ನಿಯೋಜಿಸಿದೆ.ಐ ಆರ್ ಎಸ್ ಅಧಿಕಾರಿ ಮೆರಗು ಸುರೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಲೆಕ್ಕ ವೀಕ್ಷಕರಾಗಿ ಮಾರ್ಚ್ 28ರಂದು ಜಿಲ್ಲೆಗೆ...
ಬೋರ್ವೇಲ್ ಲಾರಿ ರಿಪೇರಿಗೆ ಬಂದಿದ್ದ ವ್ಯಕ್ತಿ ಕಾರು ಡಿಕ್ಕಿ ಹೊಡೆದು ಸಾವು
ಕಡಬ: ಬೋರ್ವೇಲ್ ಲಾರಿ ರಿಪೇರಿಗೆ ಬಂದಿದ್ದ ವ್ಯಕ್ತಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ಶರವೂರು ಎಂಬಲ್ಲಿ ಸ೦ಭವಿಸಿದೆ.ತಮಿಳುನಾಡಿನ ಪಾರ್ಥಸಾರಥಿ ಊವರಾಜ್ (29)ಮೃತಪಟ್ಟವರು.ತಮಿಳುನಾಡು ನಾಮಕ್ಕಲ್ ಜಿಲ್ಲೆಯ ದಿನೇಶ್ ಕುಮಾರ್ ಅವರ ಬೋರ್ವೇಲ್ ಲಾರಿ ರಿಪೇರಿಗಾಗಿ ಬಂದಿದ್ದ ಪಾರ್ಥಸಾರಥಿ ಆಲಂಕಾರು ಗ್ರಾಮದ ಶರವೂರು ಎಂಬಲ್ಲಿ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು...
ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ ನಿಧನ
ಮಂಗಳೂರು:. ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು...
ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತ ಮುತ್ತ ನಿಷೇಧಾಜ್ಞೆ
ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನಲೆ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೆರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮಾರ್ಚ್ 28 ರಿಂದ ಏಪ್ರಿಲ್ 8ರ ಸೋಮವಾರ ಬೆಳ್ಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ...
ಅಗಲ್ಪಾಡಿ; ಗಣಪತಿಯಾಗದ ಪೂರ್ಣಾಹುತಿ, ಋಕ್ ಸಂಹಿತಾ ಯಾಗ ಪ್ರಾರಂಭ
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ ಚಂಡಿಕಾ ಯಾಗಗಳ ನಾನಾ ವೈಧಿಕ ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಲಾಯಿತು.
ಮಂಗಳವಾರ ಸಂಜೆ ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆದು ಗೋಧೂಳಿ...
ಮ೦ಗಳೂರು: ಸದ್ಯ ನೀರಿನ ಅಭಾವ ಇಲ್ಲ; ಲಭ್ಯತೆ ಬಗ್ಗೆ ನಿಗಾ: ಜಿಲ್ಲಾಧಿಕಾರಿ
ಮ೦ಗಳೂರು: ಮ೦ಗಳೂರು ನಗರದಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಆದರೆ ಸ೦ಭಾವ್ಯ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ತು೦ಬೆಯಲ್ಲಿ ನೀರಿನ ಪ್ರಮಾಣದ ಮೇಲೆ ನಿರ೦ತರ ನಿಗಾ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತುಂಬೆಯಲ್ಲಿ ಬುಧವಾರ ನೀರಿನ ಪ್ರಮಾಣ 5.48 ಮೀಟರ್...
12,797 ಲೀಟರ್ ಅಕ್ರಮ ಮದ್ಯ ವಶ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾ.27 ರವರೆಗೆ 41,68,815 ರೂ.ಗಳ ಮೌಲ್ಯದ 12,797 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 5,94,950 ರೂ.ಗಳ ಮೌಲ್ಯದ 1.97 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 184 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ...




