28.6 C
Karnataka
Saturday, May 2, 2026

ಸುದ್ದಿ

ಮಾ.23-24 :ದ .ಕ .ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನ

0
ಮಂಗಳೂರು: ದ .ಕ .ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನವು ಮಾರ್ಚ್ 23-24 ರ೦ದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ "ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ " ಘೋಷಣೆಯಿಂದ ನಡೆಯಲಿದೆ ಎಂದು ಕಸಾಪ ದ.ಕ. ಅಧ್ಯಕ್ಷ ಡಾ .ಎಂ .ಪಿ. ಶ್ರೀನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಹಿರಿಯ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.ಇಡೀ...

ಕಾಂಗ್ರೆಸ್ ಗೂಂಡಾಗಿರಿಗೆ ಸೂಕ್ತ ಉತ್ತರ:ನಳಿನ್‌ಕುಮಾರ್ ಕಟೀಲ್

0
ಮಂಗಳೂರು : ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್‌ಕುಮಾರ್ ಕಟೀಲ್ ಖಂಡಿಸಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಿನ ಭೀತಿ ಎದುರಾಗಿದೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಗೂಂಡಾಗಿರಿ ನಡೆಸಲು ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ. ಶಾಸಕರ ದರ್ಪಕ್ಕೆ ಬಿಜೆಪಿ...

ಲೋಕಸಭಾ ಚುನಾವಣೆ ಸಂಬಂಧ ಸಭೆ, ಸಮಾರಂಭ, ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ

0
ಮಂಗಳೂರು: ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚನೆ ನೀಡಿದರು. ಅವರು ಮಾ.18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ...

ಮಂಗಳೂರು ವಿವಿ: ಮೌಲ್ಯಮಾಪನ ಕುಲಸಚಿವರಾಗಿ ಡಾ.ದೇವೇಂದ್ರಪ್ಪ ಹೆಚ್.

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವೇಂದ್ರಪ್ಪ ಹೆಚ್. ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ರಾಗಿ ನೇಮಿಸಿ ರಾಜ್ಯ ಸರ್ಕಾರದ ಆದೇಶಹೊರಡಿಸಿದೆ.ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 ರ 18 ನೇ ಪ್ರಕರಣದ (1) ನೇ ಉಪ ಪ್ರಕರಣದಡಿ ಪ್ರವತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ...

ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಸ್ವಾಗತ

0
ಮಂಗಳೂರು: ಅಯೋಧ್ಯೆಯಲ್ಲಿ 48 ದಿನಗಳ ಮಂಡಲೋತ್ಸವವನ್ನು ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಭಕ್ತಿಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು. ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ...

ನಂತೂರು: ದೇವ ವನ ಪಾರ್ಕ್ಉದ್ಘಾಟನೆ

0
ಮ೦ಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ ವಾರ್ಡ್ 32 ರ ನಂತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ದೇವ ವನ ಪಾರ್ಕ್ ಶಾಸಕ ವೇದವ್ಯಾಸ ಕಾಮತ್ ಅವರ ಘನ ಉಪಸ್ಥಿತಿಯಲ್ಲಿ, ವಿಠಲ ಶೆಣೈಯವರಿಂದ ಉದ್ಘಾಟನೆಗೊಂಡಿತು. ಉದ್ಘಾಟನೆಯ ನಂತರ ಮಾತನಾಡಿದ ಶಾಸಕರು, ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 18 ಲಕ್ಷ ರೂ. ಅನುದಾನದಲ್ಲಿ ಈ ಪಾರ್ಕ್ ಅಭಿವೃದ್ಧಿಗೊಂಡಿದ್ದು ಸ್ಥಳೀಯ ಮ.ನ.ಪಾ...

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ :17,96,826 ಮತದಾರರು

0
ಮ೦ಗಳೂರು:ಭಾರತ ಚುನಾವಣಾ ಆಯೋಗ ಮಾ. 16ರಂದು ಹೊರಡಿಸಿದ ಆದೇಶದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ರ ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿದಿನಾಂಕ : 26.04.2024 ರ೦ದು ಚುನಾವಣೆ ನಡೆಯಲಿದೆ ಎ೦ದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು..ಮಾದರಿ ನೀತಿ ಸಂಹಿತೆಯು ಈಗಾಗಲೇ ಜ್ಯಾರಿಗೆ ಬಂದಿದ್ದು ಮಾ. 16...

ಬೆ೦ಗಳೂರು:ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ‘ಸಿಂಟಾಕ್ಸಿಯಾ’

0
ಬೆ೦ಗಳೂರು: ಬೆಂಗಳೂರಿನ ಸಂತ ಜೋಸೆಫ್ ಯೂನಿವರ್ಸಿಟಿಯ ವಾರ್ಷಿಕ ಕಾರ್ಯಕ್ರಮವಾದ ‘ಸಿಂಟಾಕ್ಸಿಯಾ’ ಮಾರ್ಚ್ 12 ಮತ್ತು 13ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ನಡೆಯಿತು. ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚಿನ ಈವೆಂಟ್ ಗಳು ನಡೆದವು.ಎಐ ನೆಕ್ಸಸ್‌ ಹೆಲ್ತ್ಕೇರ್‌ನ ಭಾರತ ಮತ್ತು ಉಪಖಂಡದ ವ್ಯವಸ್ಥಾಪಕ ಮತ್ತು ಸಂಸ್ಥಾಪಕ ಪೀಟರ್‌ ಪುಷ್ಪರಾಜ್‌ ಅವರು ಈ ಸಂದರ್ಭದಲ್ಲಿ...

ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡ,ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಎಪ್ರಿಲ್ 26ರ೦ದು ಮತದಾನ

0
ಬೆಂಗಳೂರು: ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾ೦ಕ ಪ್ರಕಟಿಸಿದ್ದು ದಕ್ಷಿಣ ಕನ್ನಡ,ಉಡುಪಿ-ಚಿಕ್ಕಮಗಳೂರುಕ್ಷೇತ್ರಗಳಲ್ಲಿ ಎಪ್ರಿಲ್ 26ರ೦ದು ಮತದಾನ ನಡೆಯಲಿದೆ.ಜೂನ್ 4 ರಂದು ಫಲಿತಾಂಶಪ್ರಕಟವಾಗಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಪ್ರಥಮ ಹ೦ತದಲ್ಲಿ 14 ಕ್ಷೇತ್ರಗಳಲ್ಲಿ ಹಾಗೂ ಎರಡನೇ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಪ್ರಥಮ ಹ೦ತ:ಮತದಾನ...

ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

0
ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನಲ್ಲಿ 15 ಲಕ್ಷ ರೂ ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸುಮಸದನ ಎದುರಿನ ರಸ್ತೆಗೆ ಅತೀ ಅಗತ್ಯವಾಗಿ ಕಾಂಕ್ರೆಟೀಕರಣವಾಗಬೇಕಿರುವ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರಾದ ಮನೋಹರ್ ಶೆಟ್ಟಿ...