28.6 C
Karnataka
Saturday, May 2, 2026

ಸುದ್ದಿ

ಮಂಗಳೂರು ಮಹಾನಗರಪಾಲಿಕೆ: ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ

0
ಮಂಗಳೂರು: ಮಹಾನಗರಪಾಲಿಕೆಯ ಶೇ 24.10, ಶೇ7.25 ಮತ್ತು ಶೇ.5 ನಿಧಿಯಡಿ ಮಹಾನಗರಪಾಲಿಕೆ ವ್ಯಾಪ್ತಿಯ ಸುಮಾರು 33 ಫಲಾನುಭವಿಗಳಿಗೆ ಮೇಯರ್ ಸುಧೀರ್ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ 13,51,425 ರೂ ಮೊತ್ತದ ಚೆಕ್ಕನ್ನು ವಿತರಿಸಲಾಯಿತು. ಮೇಯರ್ ಅವರ ಕೊಠಡಿಯಲ್ಲಿ ಆಯೋಜಿಸಲಾದ ಕಾಯ೯ಕ್ರಮದಲ್ಲಿ ಶೇ 24.10 ಯೋಜನೆಯಡಿ ಬರುವ ಪರಿಷಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಮನೆ ದುರಸ್ತಿ,...

ಬಿಜೆಪಿ: ಸಂಕಲ್ಪ ಪತ್ರ ಬಿಡುಗಡೆ

0
ಮಂಗಳೂರು: ಭಾರತೀಯ ಜನತಾ ಪಾರ್ಟಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವತಿಯಿಂದ ನಿಮ್ಮ ಸಲಹೆ, ನಮ್ಮ ಸಂಕಲ್ಪ ದ ಸಂಕಲ್ಪ ಪತ್ರ ಬಿಡುಗಡೆ ಕಾರ್ಯಕ್ರಮದ ಜರಗಿತು.ಲೆಕ್ಕಪರಿಶೋಧಕ ಶಾಂತಾರಾಮ ಶೆಟ್ಟಿ, ಮಂಗಳೂರು ಲೋಕಸಭಾ ಚುನಾವಣ ಅಭ್ಯರ್ಥಿ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಮೇಯರ್, ಸುಧೀರ್ ಶೆಟ್ಟಿ ಕಣ್ಣೂರು, ನಿತಿನ್ ಕುಮಾರ್, ಸಂಜಯ್ ಪ್ರಭು, ಉಪಸ್ಥಿತರಿದ್ದರು.

ಆಳ್ವಾಸ್ ನಿಂದ 10 ಕೋಟಿಗೂ ಮಿಕ್ಕಿದ ವಿದ್ಯಾರ್ಥಿವೇತನ: ಡಾ.ಎಂ. ಮೋಹನ್ ಆಳ್ವ

0
ಮಾ.31, ಎ.14ರಂದು ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ ಮಂಗಳೂರು: "ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ,ಪುರಸ್ಕಾರಗಳನ್ನು ನೀಡುತ್ತಾ ಬಂದಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂಅಧಿಕ ಮೌಲ್ಯದ ಶೈಕ್ಷಣಿಕ...

ಮೂಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳಿ೦ದ ಅನಿರೀಕ್ಷಿತ ಭೇಟಿ ; ದೊಡ್ಡ ಪ್ರಮಾಣದ ಹಣ ಪತ್ತೆ

0
ಮಂಗಳೂರು: ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಚೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಮೂಡ ಕಚೇರಿಗೆ ಮಾ. 13ರಂದು ಸಂಜೆ ಮಂಗಳೂರು ಲೋಕಾಯುಕ್ತಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಿದರು.ಪರಿಶೀಲನೆ ನಡೆಸಿದಾಗ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿಗಳಲ್ಲಿ ದೊಡ್ಡ ಪ್ರಮಾಣದ ಹಣವಿದ್ದು, ಸೂಕ್ತ...

65 ವರ್ಷಗಳ ನಂತರ ಕೊಂಗೂರಿಗೆ ರಸ್ತೆ : ಸ್ಥಳೀಯರ ಸಂಭ್ರಮ

0
ಮ೦ಗಳೂರು: ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಶಾಸಕರು ಮಾತನಾಡಿ ಕಳೆದ 65 ವರ್ಷಗಳಿಂದ ಇಲ್ಲಿನ ಸ್ಥಳೀಯರು ರಸ್ತೆಯಿಲ್ಲದೇ ಅನುಭವಿಸುತ್ತಿದ್ದ ತೊಂದರೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯ ಕಿಶೋರ್ ಕೊಟ್ಟಾರಿಯವರು...

ಎಸ್.ಎಸ್.ಎಲ್.ಸಿ: ಸುಗಮವಾಗಿ ಪರೀಕ್ಷೆ ಬರೆಯಲು ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಮಾ.25ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಸ್ ಎಸ್ ಎಲ್ ಸಿ 2024ರ ಪರೀಕ್ಷಾ ಸಿದ್ಧತೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಸ್.ಎಸ್.ಎಲ್. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ...

ನಿಸರ್ಗದ ಮಡಿಲಲ್ಲಿ ಸ್ವಂತ ಮನೆಯ ಕನಸು ನನಸಾಗಿಸುವ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್

0
ಮ೦ಗಳೂರು: ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ನೀರುಮಾರ್ಗದ ಶಾಂತ, ಸುಂದರ ಪರಿಸರದಲ್ಲಿ, ಆಧುನಿಕ ಜೀವನ ಶೈಲಿಗೆ ಅಗತ್ಯವಾದ ಅತ್ಯಾಧುನಿಕ ಸಕಲ ಸೌಕರ್ಯಗಳೊಂದಿಗೆ ರೋಹನ್ ಎಸ್ಟೇಟ್ ನೀರುಮಾರ್ಗ ಹಿಲ್ಸ್ ರೂಪುಗೊಳ್ಳುತ್ತಿದೆ. ನೀರುಮಾರ್ಗ ನಗರಕ್ಕೆ ಅತ್ಯಂತ ಹತ್ತಿರದಲ್ಲಿರುವ 9.48 ಎಕರೆ ವಿಸ್ತಾರವಾದ ಪ್ರದೇಶದಲ್ಲಿ, ರೋಹನ್ ಎಸ್ಟೇಟ್ ವಸತಿ ಬಡಾವಣೆ ನಿರ್ಮಾಣಗೊಳ್ಳುತ್ತಿದೆ. ಸುಂದರವಾಗಿ ಅಭಿವೃದ್ಧಿ ಪಡಿಸಿದ 96 ನಿವೇಶನಗಳು ಗೇಟೆಡ್...

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

0
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನಲ್ಲಿ 30 ಲಕ್ಷ ರೂ. ವಿಶೇಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಕರಾವಳಿ ಲೇನ್ ತೋಮಸ್ ಸಾಲ್ದಾನ ಮನೆ ಬಳಿಯಿಂದ ಸಿರಿಲ್ ಕ್ರಾಸ್ತಾ ಮನೆಯವರೆಗೆ ಹಾಗೂ ಓಸ್ವಾಲ್ಡ್ ಫರ್ನಾಂಡಿಸ್ ಮನೆಯಿಂದ...

ಇಸ್ರೇಲ್‌ನ ಕಟ್ಟಡ ನಿರ್ಮಾಣ ಕಂಪೆನಿಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು

0
ಮ೦ಗಳೂರು: ಎಪ್ರಿಲ್ ಮೊದಲ ವಾರದಲ್ಲಿ ನೇಮಕಾತಿ ಸಂದರ್ಶನ ಇಸ್ರೇಲ್ ದೇಶದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡಲುಭಾರತೀಯ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ. 2004ರಿಂದ ಇಸ್ರೇಲಿಗೆ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗಕಲ್ಪಿಸಿಕೊಟ್ಟು ದೇಶ ವಿದೇಶಗಳಲ್ಲಿ ಹೆಸರುವಾಸಿಯಾದ ಮಂಗಳೂರಿನ ಫೆನಾರ್ಂಡಿಸ್ ಗ್ರೂಪ್, ಇಸ್ರೇಲಿನ ಕಟ್ಟಡ ನಿರ್ಮಾಣಕಂಪೆನಿಗಳಿಗೆ ಭಾರತದಲ್ಲಿ ಅವರ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ.ಉದ್ಯೋಗಗಳು :ಶಟರಿಂಗ್ ಕಾರ್ಪೆಂಟರ್ಸ್ -250 ಮಂದಿ...

ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಕ್ಷೇತ್ರದ ಶಕ್ತಿ:ಯು.ಟಿ.ಖಾದರ್

0
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರಕ್ಕೆ ನವಚೈತನ್ಯವನ್ನು ತುಂಬಿ ತನ್ನದೇ ಆದ ಮಾದರಿಗಳನ್ನು ಈ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದ ಸಹಕಾರ ರತ್ನ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಕ್ಷೇತ್ರದ ಶಕ್ತಿ. ಸಹಕಾರಿ ಕ್ಷೇತ್ರದ ಮೂಲಕ ರಾಷ್ಟ್ರ ಮಟ್ಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡಿದ್ದಾರೆ...