ಪಿ.ಎ ಕಾಲೇಜ್: ರಕ್ತದಾನ ಶಿಬಿರ
ಮ೦ಗಳೂರು: ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್. ಮತ್ತು ಐ.ಕ್ಯೂ.ಎ.ಸಿ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸರಕಾರಿ ಲೇಡಿಗೋಶನ್ ಹಾಸ್ಪಿಟಲ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನೆರವೇರಿತು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ದ.ಕ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ವೈದ್ಯಕೀಯ ಅಧಿಕಾರಿ...
ಪುತ್ತೂರು ಜಾತ್ರೆ : ಎ.16, 17 ರಂದು ಸಂಚಾರ ಮಾರ್ಗ ಬದಲಾವಣೆ: ಜಿಲ್ಲಾಧಿಕಾರಿ
ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಷಾ೯ವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ ಎಪ್ರಿಲ್ 16 ಮತ್ತು 17 ರಂದು ವಾಹನಗಳ ಸುಗಮ ಸಂಚಾರ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ...
ಸ್ಟಾರ್ಟಪ್ಗಳಿಗೆ ಉತ್ತೇಜಿಸಲು ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ
ಮಂಗಳೂರು: ಉದ್ಯಮ ಕ್ಷೇತ್ರದಲ್ಲಿ ನಾವೀನ್ಯತೆ ತರಲು ಸ್ಟಾರ್ಟಪ್ ಗಳಿಗೆ ಹಣಕಾಸು ಬೆಂಬಲ ನೀಡುವ ವಿವಿಧ ಯೋಜನೆಗಳನ್ನು ಸರಕಾರ ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಇವುಗಳಿಗೆ ಹೆಚ್ಚು ಮಂದಿಯನ್ನು ಆಕರ್ಷಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ...
ಹರಿದ್ವಾರದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ದಿಗ್ವಿಜಯ
ಮ೦ಗಳೂರು: ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಪಾದುಕೆಯ ಉಪಸ್ಥಿತಿಯಲ್ಲಿ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ಸ್ವಾಮೀಜಿಯವರದಿಗ್ವಿಜಯ ಕಾರ್ಯಕ್ರಮ ರವಿವಾರ ಜರುಗಿತು.ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಅಂಗವಾಗಿ ಹರಿದ್ವಾರದ ವ್ಯಾಸಾಶ್ರಮದಲ್ಲಿ ಎಪ್ರಿಲ್ 8 ರಿಂದ 14 ರ ತನಕ ವಿಶೇಷ ಕಾರ್ಯಕ್ರಮಗಳು ಜರಗುತ್ತಿದ್ದು, ರವಿವಾರ ಎಪ್ರಿಲ್ 13 ರಂದು ಭಾರತದ ವಿವಿಧ...
ತಾಲೂಕು ಕಬ್ಬಡ್ಡಿ ಅಸೋಸಿಯೇಶನ್ ಗಳಿಗೆ ಮ್ಯಾಟ್ ವಿತರಣೆ
ಬಂಟ್ವಾಳ: ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್.ಎಂ.ಪಿ.ಎಯ ಸಿ.ಎಸ್.ಆರ್. ನಿಧಿಯಡಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳ ಕಬ್ಬಡ್ಡಿ ಅಸೋಸಿಯೇಶನ್ ಕಬ್ಬಡ್ದಿ ಮ್ಯಾಟ್ ವಿತರಣಾ ಕಾರ್ಯಕ್ರಮ ನಡೆಯಿತು.
ಹನುಮ ಜಯಂತಿ ಪ್ರಯುಕ್ತ ಕ್ರೀಡಾಭಾರತಿ ಮತ್ತು ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ...
ದಸರಾ ಕ್ರೀಡಾಕೂಟದಲ್ಲಿ ಕಂಬಳ: ಉಪಮುಖ್ಯಮಂತ್ರಿ
ಮ೦ಗಳೂರು: ಈ ವಷ೯ದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.ಅವರು ಶನಿವಾರ ಮೂಳೂರು ಅಡ್ಡೂರು ಜೋಡುಕೆರೆ ಕಂಬಳ ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರ ನೀಡಲಾಗುವುದು. ಬೆಂಗಳೂರಿನಲ್ಲಿಯೂ ಕಂಬಳ ನಡೆದಿದೆ. ಕಂಬಳ ಕ್ರೀಡೆಗೆ ಶಾಶ್ವತ ಪ್ರೋತ್ಸಾಹ ನೀಡಲು ಸರಕಾರ ನಿಧ೯ರಿಸಿದೆ ಎಂದು ಅವರು ಹೇಳಿದರು.ಕಂಬಳದ...
ಕೊಡಕಾಲ “ವೈದ್ಯನಾಥ ರಸ್ತೆ”ಯ ನಾಮಫಲಕ ಅನಾವರಣ
ಮಂಗಳೂರು: ಅಳಪೆ ಉತ್ತರ 51 ನೇ ವಾರ್ಡಿನ ಕೊಡಕಾಲ ವೈದ್ಯನಾಥ ರಸ್ತೆಯ ಅಭಿವೃದ್ಧಿ ಸಹಿತ ರಸ್ತೆಗೆ "ಶ್ರೀ ವೈದ್ಯನಾಥ ರಸ್ತೆ" ಎಂಬ ಅಧಿಕೃತ ಹೆಸರಿನ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು, ನಗರದ ಅತ್ಯಂತ ಪುರಾತನ ದೈವಸ್ಥಾನಗಳಲ್ಲೊಂದಾದ ಕಣ್ಣೂರು ಅಳಪೆ ಪ್ರದೇಶದ ಕೊಡಕಾಲ ವೈದ್ಯನಾಥ ದೈವಸ್ಥಾನಕ್ಕೆ ಹಾದು ಹೋಗುವ ರಸ್ತೆಯನ್ನು...
ಎ. 18-20 ಕರಾವಳಿ ಉತ್ಸವ ಮೈದಾನದಲ್ಲಿ ‘ಬ್ಯಾರಿ ಸೌಹಾರ್ದ ಉತ್ಸವ’
ಮ೦ಗಳೂರು: ಕರ್ನಾಟಕ ಬ್ಯಾರೀಸ್ ಸೋಶಿಯಲ್ ಎಂಡ್ ಕಲ್ಚರಲ್ ಫಾರಂ ಆಯೋಜಿಸುವ 'ಸೌಹಾರ್ದ ಬ್ಯಾರಿ ಉತ್ಸವ - 2025' ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಎಪ್ರಿಲ್ 18, 19,20 ರಂದು ಜರಗಲಿದೆ. ಈ ಉತ್ಸವದಲ್ಲಿ ಬ್ಯಾರಿ ಜನಾಂಗದ ವೈಶಿಷ್ಟ್ಯತೆ, ಸಂಸ್ಕೃತಿ, ಸೌಹಾರ್ದತೆ, ಕೊಡುಗೆಗಳು, ಸಾಧನೆಗಳು, ಪರಂಪರೆಗಳನ್ನು ಪ್ರತಿಬಿಂಬಿಸುವ ಜೊತೆಗೆ ಯುವ...
ಉಳ್ಳಾಲ ಉರೂಸ್: ಸಂಚಾರ, ಸ್ವಚ್ಛತೆಗೆ ಆದ್ಯತೆ – ಉಸ್ತುವಾರಿ ಸಚಿವರ ಸೂಚನೆ
ಮ೦ಗಳೂರು: ಐದು ವಷ೯ಗಳಿಗೊಮ್ಮೆ ನಡೆಯುವ ಉಳ್ಳಾಲ ಉರೂಸ್ ಕಾಯ೯ಕ್ರಮದ ಸಂದಭ೯ದಲ್ಲಿ ಉಳ್ಳಾಲ ನಗರದಲ್ಲಿ ಸುವ್ಯವಸ್ಥಿತ ಸಂಚಾರ ಹಾಗೂ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಶುಕ್ರವಾರ ಉಳ್ಳಾಲ ದಗಾ೯ ಸಭಾಂಗಣದಲ್ಲಿ ಉರೂಸ್ ಸಂದಭ೯ದಲ್ಲಿ ಮೂಲಸೌಕರ್ಯ ಗಳ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಏಪ್ರಿಲ್...
ಉಳ್ಳಾಲದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ: ಸ್ಪೀಕರ್ ಯು.ಟಿ. ಖಾದರ್
ಮ೦ಗಳೂರು: ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಗ್ರ ಆರೋಗ್ಯವ್ಯವಸ್ಥೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.ಅವರು ಶುಕ್ರವಾರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆಯ ಕಟ್ಟಡ ಮೊದಲ ಮಹಡಿ ಶಂಕುಸ್ಥಾಪನೆ, ಶವಾಗಾರ ಕಟ್ಟಡ, ಬಿಪಿಸಿಎಲ್ ನೆರವಿನ ಪುನಶ್ಚೇತನ ಕೇಂದ್ರ ಕಟ್ಟಡ...