23.9 C
Karnataka
Sunday, September 13, 2026

ಸುದ್ದಿ

ಭಾರತವನ್ನು ಸಮೃದ್ಧ ‘ಭಾರತ’ವನ್ನಾಗಿ ಮಾಡಿರುವುದು ಕಾಂಗ್ರೆಸ್ : ಸಚಿವ ಕೆ.ಜೆ.ಜಾರ್ಜ್

0
ಮಂಗಳೂರು: 70 ವರ್ಷದಲ್ಲಿ ಭಾರತವನ್ನು ಸಮೃದ್ಧ ‘ಭಾರತ’ವನ್ನಾಗಿ ಮಾಡಿರುವುದು ಕಾಂಗ್ರೆಸ್. ಪಂಡಿತ್ ಜವಾಹರಲಾಲ್ ನೆಹರು ಅವರು ಭಾರತವನ್ನು ಕಟ್ಟಿದರು. ಇಂದಿರಾ ಗಾಂಧಿ ಅವರು ಭಾರತವನ್ನು ಉಳಿಸಿ ಬೆಳೆಸಿದರು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ಸೋಮವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಅವರು...

ದಕ್ಷಿಣ ಕನ್ನಡ ಜಿಲ್ಲೆಯ ಆನೆ ಹಾವಳಿ ತಡೆಗೆ ಕ್ರಮ : ಸಚಿವ ಈಶ್ವರ ಖಂಡ್ರೆ ಭರವಸೆ

0
ಕುಕ್ಕೆ ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಮತ್ತು ಕಾಡೆಮ್ಮೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿ ಮತ್ತು ಜೀವಹಾನಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನೀಡಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಮತ್ತು ಸುತ್ತಲಿನ ನಾಲ್ಕು ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ...

ಏಕಬಳಕೆ ಪ್ಲಾಸ್ಟಿಕ್ ತ್ಯಜಿಸಲು ಸಂಕಲ್ಪ ಮಾಡಿ: ಸಚಿವ ಈಶ್ವರ ಖಂಡ್ರೆ

0
ಧರ್ಮಸ್ಥಳ : ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದ್ದು, ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.ಅವರು ಸೋಮವಾರ...

ಚಾರ್ಮಾಡಿ ಘಾಟ್ ರಸ್ತೆಉನ್ನತಿಕರಣಕ್ಕೆ ಅನುಮೋದನೆ: ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ

0
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು- ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್...

ಪಟ್ಲ ಯಕ್ಷಾಶ್ರಯ ಟ್ರಸ್ಟ್ ನಿಂದ ಹನುಮಗಿರಿ ಮೇಳದ ಕಲಾವಿದನಿಗೆ ಮನೆ ಹಸ್ತಾಂತರ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಾಶ್ರಯ ಯೋಜನೆಯಡಿ ಹನುಮಗಿರಿ ಮೇಳದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿನಿಲಯ”ನೂತನ ಮನೆಯ ಕೀಲಿಕೈ ಹಸ್ತಾಂತರವು ಸಂಪನ್ಪಗೊಂಡಿತು.ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಅಶೋಕ್ ಶೆಟ್ಟಿ...

ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಬಸ್‌ ಡಿಕ್ಕಿ:ಸವಾರ ಸಾವು

0
ಬೆಳ್ತಂಗಡಿ :ದ್ವಿಚಕ್ರ ವಾಹನಕ್ಕೆ ಬಸ್‌ ಡಿಕ್ಕಿ ಹೊಡೆದು ಸವಾರ ಧರಣೇ೦ದ್ರ ಎ೦ಬವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸಂಜೀವನ ಎಂಬಲ್ಲಿ ಸ೦ಭವಿಸಿದೆ.ಧರಣೇ೦ದ್ರ ಅವರು ದ್ವಿಚಕ್ರ ವಾಹನವನ್ನು ಸವಾರಿ ಮಾಡಿಕೊಂಡು ಹೋಗುತ್ತಿರುವಾಗ, ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸಂಜೀವನ ಎಂಬಲ್ಲಿ, ವಿರುದ್ದ ಧಿಕ್ಕಿನಿಂದ ಬ೦ದ ಬಸ್‌ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ...

ಫೆ.4ರಂದು ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್

0
ಮ೦ಗಳೂರು: ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16 ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮವನ್ನು ಫೆ.4ರಂದು ಆದಿತ್ಯವಾರ ಬೊಂದೆಲ್ ಶಾಲಾ ವಠಾರದಲ್ಲಿಆಯೋಜಿಸಲಾಗಿತ್ತು.ವೇದಿಕೆಯಲ್ಲಿವ| ಫಾ ಆಂಡ್ರ್ಯೂ ಲಿಯೋ ಡಿಸೋಜ, ರಾಯ್ ಕಾಸ್ಟೆಲಿನೊ, ಲುವಿ ಪಿಂಟೊ, ಜೋಸೆಫ್ ಮಾಥಾಯಸ್, ಆಲ್ವಿನ್ ರೊಡ್ರಿಗ್ಸ್,...

ಇಂಧನ ಸಚಿವರಲ್ಲಿ ಶಾಸಕ ವೇದವ್ಯಾಸ್ ಕಾಮತ್ ಮನವಿ

0
ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಂಧನ ಇಲಾಖೆಗೆ ಸಂಬಂಧಪಟ್ಟ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮಾನ್ಯ ಇಂಧನ ಸಚಿವಕೆ.ಜೆ. ಜಾರ್ಜ್ ಅವರಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಮಾಡಿದರು. ಮಂಗಳೂರಿಗೆ ಭೇಟಿ ನೀಡಿದ ಸಚಿವರು, ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು...

ಕ್ಯಾನ್ಸರ್‌ ಮಹಾಮಾರಿ ತಡೆಗೆ ಜಾಗೃತಿ ಅಗತ್ಯ: ಡಾ. ರಂಜನ್‌ ಆರ್‌.ಕೆ.

0
ಮಂಗಳೂರು: ಕ್ಯಾನ್ಸರ್‌ ರೋಗವನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಿದರೆ ಕ್ಯಾನ್ಸರ್‌ ಪೀಡಿತರು ಮರಣ ಹೊಂದುವುದನ್ನು ತಪ್ಪಿಸಬಹುದು. ಈ ನಿಟ್ಟಿನಲ್ಲಿಸಮಾಜದಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಭಾರತೀಯ ವೈದ್ಯಕೀಯಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ರಂಜನ್‌ ಆರ್.‌ ಕೆ. ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ ಕ್ರಾಸ್‌ ಘಟಕ,...

ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನುಅಡಮಾನವಿರಿಸಿ ಸಾಲ ಪಡೆದು ವ೦ಚನೆ

0
ಉಪ್ಪಿನಂಗಡಿ : ಸಹಕಾರಿ ಸಂಘದಲ್ಲಿ ನಕಲಿ ಬಳೆಗಳನ್ನುಅಡಮಾನವಿರಿಸಿ ಸಾಲ ಪಡೆದು ವ೦ಚನೆ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ಒಡಿಯೂರು ಶ್ರೀ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ಜ. 31ರಂದು ಮಧ್ಯಾಹ್ನ ಆರೋಪಿಗಳಾದ ಸೆಬಾಸ್ಟಿಯನ್‌ ಮತ್ತು ಡಾನಿಶ್‌ ಅವರು ಸದ್ರಿ ಸಹಕಾರಿ ಸಂಘಕ್ಕೆ ಬಂದು, ಮೇಲ್ನೋಟಕ್ಕೆ ನಕಲಿಯೆಂದು ಕಂಡುಬಾರದಂತಹ ಒಟ್ಟು...