24.5 C
Karnataka
Saturday, May 2, 2026

ಸುದ್ದಿ

ಎನ್ ಐಟಿಕೆ : ಎಸ್ ಡಿಎಎಎಂಸಿಐ ಕುರಿತು ಕಾರ್ಯಾಗಾರ

0
ಮಂಗಳೂರು, ಮಾ.6: ಸುರತ್ಕಲ್ ನ ಎನ್ ಐಟಿಕೆ ಮೈನಿಂಗ್ ಇಂಜಿನಿಯರಿಂಗ್ ವಿಭಾಗವು "ಸೇಫ್ಟಿ ಡಾಟಾ ಅನಾಲಿಟಿಕ್ಸ್, ಅಪ್ಲಿಕೇಷನ್ಸ್ ಇನ್ ಮೈನಿಂಗ್ ಮತ್ತು ಇತರ ಕೋರ್ ಇಂಡಸ್ಟ್ರೀಸ್ (ಎಸ್ ಡಿಎಎಎಂಸಿಐ) 2024" ಎಂಬ ಒಂದು ವಾರದ ಕಾರ್ಯಾಗಾರವನ್ನು ಆಯೋಜಿಸಿದ್ದು ಕಾರ್ಯಾಗಾರವು ಮಾ. 6ರಿ೦ದ ಮಾ. 12 ರವರೆಗೆ ನಡೆಯಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ (ಡಿಎಸ್ಟಿ)...

ಮಂಗಳೂರು ವಿವಿ: ಬೋಧಕರ ಪುನಶ್ಚೇತನಾ ಕಾರ್ಯಾಗಾರ ಮುಕ್ತಾಯ

0
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ. - ಎ.ಟಿ.ಎ.ಎಲ್ಸ ಹಯೋಗದೊಂದಿಗೆ ಆಯೋಜಿಸಲಾದ, ಒಂದು ವಾರದ ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ಲ ರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್ ಎಂಬ ಬೋಧಕರ ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ ಐ.ಬಿ.ಎಂ. ಸೆಂಟರ್ ಆಫ್ ಎಕ್ಸಲೆನ್ಸ್ ಹಾಲ್ ನಲ್ಲಿ ಇತ್ತೀಚೆಗೆನಡೆಯಿತು.ಮುಖ್ಯ...

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ವಿಡಿಯೋ ಸಂವಾದ,ಶುಭಹಾರೈಕೆ

0
ಮಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ರಾಜ್ಯದ್ಯಂತ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಶೇ. ನೂರರಷ್ಟು ಶ್ರಮವಹಿಸಿ ಓದುವ ಮೂಲಕ ಹೆಚ್ಚು ಅಂಕಗಳಿಸಿ ಚಾಂಪಿಯನ್ ಗಳಾಗುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕರೆ ನೀಡಿದರು. ಅವರು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ...

ಗೇರುಮೇಳ ಮತ್ತು ವಿಚಾರ ಸಂಕಿರಣ

0
ಮಂಗಳೂರು: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಉಳ್ಳಾಲದ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೊಚ್ಚಿನ್‍ನ ಗೇರು ಮತ್ತು ಕೊಕೋ ಅಭಿವೃದ್ಧಿ ನಿರ್ದೇಶನಾಲಯ, ಹಾಗೂ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ,...

ಮಾ.10-15 ಅಳಪೆ ಶ್ರೀ ಮುಂಡಿತ್ತಾಯ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

0
ಮಂಗಳೂರು: "ಅಳಪೆ ಕಣ್ಣೂರಿನಲ್ಲಿರುವ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮುಂಡಿತ್ತಾಯ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮಾ. 10ರಿಂದ 15ರವರೆಗೆ ವಿಜೃಂಭಣೆಯಿಂದ ಜರುಗಲಿದೆ" ಎಂದು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾಧ್ಯಮಗಳಿಗೆ ಮಾಹಿತಿ ನೀಡಿದರು."ದೈವಸ್ಥಾನಕ್ಕೆ 850 ವರ್ಷಗಳ ಇತಿಹಾಸವಿದ್ದು ಭಕ್ತರ ಸಹಕಾರದೊಂದಿಗೆ ಭಂಡಾರ ಮನೆ, ದೈವದ...

ಮಹಿಳೆಯರಿಗೆ ತಮ್ಮ ಹಕ್ಕುಗಳ ಬಗ್ಗೆ ಸೌಲಭ್ಯಗಳ ಬಗ್ಗೆ ಅರಿವಿರಬೇಕು: ಡಾ. ನಾಗಲಕ್ಷ್ಮೀ ಚೌಧರಿ

0
ಮಂಗಳೂರು: ಹೆಣ್ಣು ಮಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದೇ ನನ್ನ ಗುರಿ, ಹೆಣ್ಣು ಅಬಲೆಯಲ್ಲ ಸಬಲೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಹೇಳಿದರು.ಅವರು ಮಾ.5 ರಂದು ಮಂಗಳವಾರ ನಗರದ ಲೇಡಿಘೋಷನ್ ಆಸ್ವತ್ರೆಯಲ್ಲಿನ ಸಖಿ ಒನ್ ಸ್ಟಾಪ್ ಸೆಂಟರ್‍ನಲ್ಲಿ ಮಾತನಾಡಿದರು. ಮಹಿಳೆಯರಿಗೆ ಹಾಗೂ ಹೆಣ್ಣು ಮಕ್ಕಳಿಗೆ...

ಎಂ.ಸಿ.ಸಿ ಬ್ಯಾಂಕ್, ಬ್ರಹ್ಮಾವರ ಶಾಖೆ ಉದ್ಘಾಟನೆ

0
ಉಡುಪಿ: ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್‌ನ ನೆಲಮಹಡಿಯಲ್ಲಿ ಮಾ.3 ರಂದು ಉದ್ಘಾಟನೆಗೊಂಡಿತು.ಹೊಸ ಶಾಖೆಯ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ನೆರವೇರಿಸಿ ಬ್ರಹ್ಮಾವರದಲ್ಲಿ ಶಾಖೆಯನ್ನು ತೆರೆದು ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೇವೆ ನೀಡಲು ಮುಂದಾಗಿರುವ ಎಂ.ಸಿ.ಸಿ ಬ್ಯಾಂಕಿಗೆ ಶುಭ ಹಾರೈಸಿದರು. ಹೋಲಿ ಫ್ಯಾಮಲಿ...

ಮೌಢ್ಯತೆ ತೊರೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಡಾ. ಸಿ. ಆರ್. ಚಂದ್ರಶೇಖರ್

0
ಮಂಗಳೂರು: ಸಮಾಜದಲ್ಲಿರುವ ಮೌಢ್ಯತೆಯ ಮನೋಭಾವವನ್ನು ತೊರೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ. ಬದುಕಿನ ಪ್ರತಿ ಹಂತದಲ್ಲೂ ಪ್ರಶ್ನೆ ಮಾಡುವುದನ್ನು ಕಲಿತುಕೊಳ್ಳಿ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯಾಧ್ಯಕ್ಷ, ಖ್ಯಾತ ಮನೋವೈದ್ಯ ಹಾಗೂ ಪದ್ಮಶ್ರೀಪ್ರಶಸ್ತಿ ಪುರಸ್ಕೃತ ಡಾ. ಸಿ. ಆರ್. ಚಂದ್ರಶೇಖರ್ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ,...

ಹಿರಿಯ ಪತ್ರಕರ್ತ, ವಾಗ್ಮಿ, ನಿರೂಪಕ ಮನೋಹರ್ ಪ್ರಸಾದ್ ನಿಧನ

0
ಮಂಗಳೂರು: ಹಿರಿಯ ಪತ್ರಕರ್ತ, ವಾಗ್ಮಿ, ನಿರೂಪಕ ಮನೋಹರ್ ಪ್ರಸಾದ್ (65) ಅವರು ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಏರ್ಲಪಾಡಿಯವರಾದ ಮನೋಹರ ಪ್ರಸಾದ್ ಅವರು ದೀರ್ಘ ಕಾಲ ಉದಯವಾಣಿ ಮಂಗಳೂರು ಆವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದರು,ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು....

ಅಗ್ನಿವೀರ ನೇಮಕಾತಿ: ಅರ್ಜಿ ಆಹ್ವಾನ

0
ಮಂಗಳೂರು: ಅಗ್ನಿವೀರರಾಗಿ ಭಾರತೀಯ ಸೇನೆಗೆ ಸೇರಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.17 ರಿಂದ 21 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಮಾರ್ಚ್ 22 ರೊಳಗೆ ಭಾರತೀಯ ಸೇನೆಯ ವೆಬ್‍ಸೈಟ್: https://www.joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.