25.4 C
Karnataka
Friday, May 1, 2026

ಸುದ್ದಿ

ಶಾಸಕ ವೇದವ್ಯಾಸ ಕಾಮತ್‌,ಡಾ.ಭರತ್‌ ಶೆಟ್ಟಿ ಅವರಿಗೆ ನಿರೀಕ್ಷಣ ಜಾಮೀನು

0
ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆ ಮುಂಭಾಗ ನಡೆದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ವೇದವ್ಯಾಸ ಕಾಮತ್‌ ಹಾಗೂ ಡಾ. ಭರತ್‌ ಶೆಟ್ಟಿ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯದಿ೦ದ ನಿರೀಕ್ಷಣ ಜಾಮೀನು ಮಂಜೂರಾಗಿದೆ. ಜೆರಾಲ್ಡ್‌ ಲೋಬೋ ಎಂಬವರು ನೀಡಿದ್ದ ದೂರಿನಂತೆ ಶಾಸಕರ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸ೦ಬ೦ಧಿಸಿದ೦ತೆ ವಿಶ್ವ...

ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

0
ಮಂಗಳೂರು: ರಾಜ್ಯದ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದವರು ಎನ್ನುತ್ತಾರೆ, ಅದು ನಿಜ ಎಂದಾದಲ್ಲಿ ನೀವು ಬಂಟರ ಸಮ್ಮೇಳನದಲ್ಲಿ ನೀಡಿದ ಭರವಸೆಯಂತೆ ಬಂಟರ ನಿಗಮ ಸ್ಥಾಪಿಸಿ ನುಡಿದಂತೆ ನಡೆಯಿರಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಆಗ್ರಹಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟರ ಸಂಘಕ್ಕೆ ಇದುವರೆಗೆ ಯಾವ ಸರಕಾರದಿಂದಲೂ...

ಶ್ರೀಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ

0
ಮಂಗಳೂರು: ಶ್ರೀ ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಪಾಂಡೇಶ್ವರದ ದ. ಕ. ಜಿ. ಪ. ಪ್ರೌಡ ಶಾಲೆಯ ಮಕ್ಕಳಿಗೆ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮವನ್ನು ನಡೆಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಲತಿಫ್ ವಹಿಸಿದ್ದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.ಎಸ್ ಡಿಎಂಸಿ...

ಅಗ್ನಿವೀರ ನೇಮಕಾತಿ: ಆನ್‍ಲೈನ್ ನೋಂದಣಿ

0
ಮಂಗಳೂರು:ಮಂಗಳೂರು ಸೇನಾ ನೇಮಕಾತಿ ಕೇಂದ್ರದ ವತಿಯಿಂದ ಅಗ್ನಿವೀರ ನೇಮಕಾತಿಗೆ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಎಪ್ರಿಲ್ 22 ರಿಂದ ಪ್ರಾರಂಭವಾಗಲಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ, ಧಾರವಾಡ, ದಾವಣಗೆರೆ, ಗದಗ, ಹಾವೇರಿ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಸೇನೆಯಲ್ಲಿ ಜನರಲ್ ಡ್ಯೂಟಿ, ಟೆಕ್ನಿಷಿಯನ್, ಟ್ರೇಡ್ಸ್ ಮೆನ್, ಕಚೇರಿ ಸಹಾಯಕ,...

ಹಿರಿಯ ಕಾದಂಬರಿಕಾರ, ಭಾಷಾತಜ್ಞ ಕೆ.ಟಿ.ಗಟ್ಟಿ ವಿಧಿವಶ

0
ಮ೦ಗಳೂರು:ಕರ್ನಾಟಕ ಸಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಖ್ಯಾತ ಕಾದಂಬರಿಕಾರ,ಪ್ರಾಧ್ಯಾಪಕ ಕೆ.ಟಿ.ಗಟ್ಟಿ ಅಸೌಖ್ಯದಿಂದ ಸೋಮವಾರ ನಿಧನ ಹೊಂದಿದರು. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು.ಕೆ ಟಿ ಗಟ್ಟಿಯವರು ಕಾಸರಗೋಡಿನ ಹೈಯರ್ ಎಲಿಮೆಂಟರಿ ಶಾಲೆಯಲ್ಲಿ ಕ್ರಮಬದ್ಧವಾಗಿ ಕಲಿತದ್ದು ಎಂಟನೆಯ ತರಗತಿಯವರೆಗೆ ಮಾತ್ರ. ಎಸ್‌.ಎಸ್‌.ಎಲ್‌.ಸಿ.ಯಲ್ಲಿ...

ಫೆ.21ರಂದು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ

0
ಸುರತ್ಕಲ್ : ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಫೆ. 21 ರಂದು ಬುಧವಾರ ಮಧ್ಯಾಹ್ನ 12.21 ಕ್ಕೆ ನಡೆಯಲಿದೆ. ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಕಟೀಲಿನ ಅಸ್ರಣ್ಣ ಬಂಧುಗಳ ಸಮಕ್ಷಮದಲ್ಲಿ ನೂತನ ಧ್ವಜಮರ ಸ್ಥಾಪನೆಯಾಗಲಿದೆ.ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣರು...

ತೋಟದ ಬೆಳೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ

0
ಮಂಗಳೂರು: 2024-25 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದುಬಾಳೆ, ಅಂಗಾಂಶ ಬಾಳೆ, ಅನಾನಸು, ರಾಂಬುಟಾನ್, ಮ್ಯಾಂಗೋಸ್ಟೀನ್, ಬೆಣ್ಣೆ ಹಣ್ಣು, ಮಲ್ಲಿಗೆ, ಕಾಳುಮೆಣಸು, ಜಾಯಿಕಾಯಿ, ಗೇರು, ಕೊಕೊ ಇತ್ಯಾದಿ ತೋಟಗಾರಿಕೆ ಬೆಳೆಗಳ ಹೊಸ ತೋಟ ಸ್ಥಾಪನೆಗೆ, ಹಳೆ ಕಾಳುಮೆಣಸು ತೋಟಗಳ ಪುನಶ್ಚೇತನ ಕೈಗೊಳ್ಳಲು, ನೀರು ಸಂಗ್ರಹಣಾ ಘಟಕ, ಪ್ಯಾಕ್ಹೌಸ್, ಪಾಲಿಮನೆ, ಅಣಬೆ ಉತ್ಪಾದನಾ...

ಕುದ್ರೋಳಿ ಗಣೇಶ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಫೆ.21ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ನಮ್ಮ‌ಟಿ.ವಿ.ಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ...

ಬಡ ಕುಟುಂಬದ ಮನೆ ಕನಸು ನನಸಾಗಿಸಿದ ಮಂಗಳೂರಿನ ಪತ್ರಕರ್ತ; ಮೈಂದಾಳದಲ್ಲಿ ಮೈದಳೆದ ಸುಂದರ ಮನೆ!

0
ಮಂಗಳೂರು: ಸಮಾಜಮುಖಿ ಕಾರ್ಯಗಳನ್ನು ಈ ರೀತಿಯೂ ಮಾಡುವ ಮೂಲಕ ಮಾದರಿಯಾಗಬಹುದು ಎಂಬುದಕ್ಕೆ ಮಂಗಳೂರಿನ ಪತ್ರಕರ್ತರೊಬ್ಬರು ಸಾಕ್ಷಿಯಾಗಿ ನಿಲ್ಲುತ್ತಾರೆ. ಈ ಮೂಲಕ ಹೊಸ ಬದಲಾವಣೆಯೊಂದಕ್ಕೆ ನಾಂದಿ ಹಾಡಿದ್ದಾರೆ.ಕಡು ಕಷ್ಟದಲ್ಲಿರುವ ಮಂದಿಗೆ ದಾನಿಗಳ ನೆರವಿನಿಂದ ಮನೆಗಳನ್ನು ನಿರ್ಮಿಸಿಕೊಡುವಲ್ಲಿ ಮುಂದಾಳತ್ವ ವಹಿಸಿರುವ ಪತ್ರಕರ್ತ ಮೋಹನ್‌ದಾಸ್ ಮರಕಡ ಅವರು ಈಗಾಗಲೇ ನಾಲ್ಕು ಕುಟುಂಬದ ಸ್ವಂತ ಸೂರಿನ ಕನಸನ್ನು ನನಸಾಗಿಸಿದ್ದಾರೆ.‘ಶ್ರದ್ಧಾಶ್ರಯ’ ಯೋಜನೆ...

ಜೆಬಿಎಫ್ ಉದ್ಯೋಗಿಗಳಿಗೆ ಜಿಎಂಪಿಎಲ್ ನಲ್ಲಿ ಖಾಯಂ ಉದ್ಯೋಗ: ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ

0
ಮ೦ಗಳೂರು: ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ಅವರು ಶನಿವಾರ ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಮಾನ್ಯ ಸಚಿವರಿಗೆ ವಿವರವಾಗಿ ಮನವರಿಕೆ ಮಾಡಿದರು....