ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು:ಒಟ್ಟು 110 ರ್ಯಾಂಕ್ ಗಳು
ಮ೦ಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಸೆ. 2018ರಿಂದ ಜೂನ್ 2022ರವರೆಗೆ ನಡೆಸಿರುವ ಹೋಮಿಯೋಪಥಿ ವೈದ್ಯಕೀಯ ವಿಭಾಗದ ಪರೀಕ್ಷೆಗಳಲ್ಲಿ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಪದವಿಪೂರ್ವ ವಿದ್ಯಾರ್ಥಿಗಳು (ಬಿ.ಎಚ್.ಎಮ್.ಎಸ್ 2017-18) 10 ರ್ಯಾಂಕ್ಗಳಲ್ಲಿ 7 ರ್ಯಾಂಕ್ ಗಳಿಸುವ ಮೂಲಕ ಸ್ಥಿರ ಮತ್ತು ದಕ್ಷ ಪರಿಶ್ರಮವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ಕೋರ್ಸ್ವಾರು...
ಫೆ.10: ಪತ್ರಕರ್ತರ 5 ನೆ ಗ್ರಾಮ ವಾಸ್ತವ್ಯ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ (ರಿ)ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪಂಚಾಯತ್, ಹರಿಹರ ಗ್ರಾಮ ಪಂಚಾಯತ್, ಕೊಲ್ಲ ಮೊಗರು ಗ್ರಾಮ ಪಂಚಾಯತ್,ವಿಜಯ ಗ್ರಾಮೀಣಾ ಭಿವೃದ್ಧಿ...
ಕೊಚಿಮಲ್ ನೇಮಕಾತಿಯಲ್ಲಿ ಅಕ್ರಮ : ಮಂಗಳೂರು ವಿವಿ ಪಾತ್ರದ ಬಗ್ಗೆ ಸಮಗ್ರ ತನಿಖೆ: ಶಾಸಕ ಕಾಮತ್ ಆಗ್ರಹ
ಮಂಗಳೂರು: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಹುದ್ದೆಗೆ 20 ರಿಂದ 30ಲಕ್ಷದವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ಹಗರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ವಿವಿಯು ತನ್ನ ಶ್ರೇಷ್ಠ ಘನತೆಯನ್ನು ಕಳೆದುಕೊಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.
ಕೊಚಿಮುಲ್...
ಎನ್.ಎಸ್.ಯು.ಐ. ನಿ೦ದ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನ
ಮಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೋರುತ್ತಿರುವ ತಾರತಮ್ಯ ಧೋರಣೆ ಖಂಡಿಸಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲೆಗೆ ಸಮರ್ಪಕ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಉರ್ವಾ ಬಳಿ ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗುರುವಾರ...
ಮಂಗಳೂರಿಗೆ CGHS ವೆಲ್ ನೆಸ್ ಸೆಂಟರ್ ಮಂಜೂರು: ನಳಿನ್ ಹರ್ಷ
ಮ೦ಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನ ಬೇಡಿಕೆಯಾದ CGHS ವೆಲ್ ನೆಸ್ ಸೆಂಟರ್ ನ್ನು ಮಂಗಳೂರಿನಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.ಸಂಸದ ನಳಿನ್ ಕುಮಾರ್ ರವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರುತ್ತಿದೆ. ಸಂಸದರು ಕಳೆದ ಬಾರಿ ಕೇಂದ್ರ ಆರೋಗ್ಯ ಸಚಿವರಿಗೆ ಭೇಟಿಯಾಗಿ ಮಂಗಳೂರಿನಲ್ಲಿ CGHS ವೆಲ್...
ಜಿಲ್ಲಾಧಿಕಾರಿಗಳಿಂದ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ
ಮಂಗಳೂರು:ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಖುದ್ದು ವೀಕ್ಷಿಸಿ ಪರಿಶೀಲನೆ ಮಾಡಿದರು.ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ವಿವಿಧ ಸ್ಥಳಗಳಿಗೆ ಆಗಮಿಸಿದ ಅವರು ಕಾಮಗಾರಿಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಬಿ.ಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಪೆರಿಯಶಾಂತಿ, ಅಡ್ಡಹೊಳೆ ಮತ್ತಿತರ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.ಮುಂಬರುವ ಮಳೆಗಾಲದ...
ಫೆ.9 – 10 ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಫೆ.9 ಮತ್ತು 10ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಫೆಬ್ರವರಿ 9 ಶುಕ್ರವಾರ ಬೆಳಿಗ್ಗೆ 8.15ಕ್ಕೆ- ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, 8.45ಕ್ಕೆ- ಸಕಿ೯ಟ್ ಹೌಸ್, 10 ಗಂಟೆಗೆ - ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...
ಕಾಂಗ್ರೆಸ್ ನಾಯಕರ ದೆಹಲಿ ನಾಟಕ ಜನರಿಗೆ ಅರಿವು ಆಗಿದೆ: ವೇದವ್ಯಾಸ ಕಾಮತ್
ಮ೦ಗಳೂರು: 2004 ರಿಂದ 2014ರ ವರೆಗೆ 10 ವರ್ಷ ಮನಮೋಹನ್ ಸಿಂಗ್ ಅವರ ಹಾಗೂ 2014 ರಿಂದ 2024ರ ವರೆಗೆ ನರೇಂದ್ರ ಮೋದಿಯವರ ಅವಧಿಯಲ್ಲಿ ಪ್ರತೀವರ್ಷ ಕರ್ನಾಟಕಕ್ಕೆ ಬಂದಿರುವ ಅನುದಾನಗಳೆಷ್ಟು? ಎಷ್ಟು ಪ್ರಮಾಣ ಏರಿಕೆಯಾಗಿದೆ? ಯಾವೆಲ್ಲಾ ಬದಲಾವಣೆಗಳಾಗಿವೆ? ಏನೆಲ್ಲ ಅಭಿವೃದ್ಧಿಯಾಗಿದೆ? ಇವೆಲ್ಲದರ ಅರಿವು ಜನಸಾಮಾನ್ಯರಲ್ಲಿ ಈಗಾಗಲೇ ಇದೆ. ಹಾಗಾಗಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ದೆಹಲಿ...
ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ
ಮ೦ಗಳೂರು: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಭೋಪೇಂದ್ರ ಯಾದವ್ ಅವರನ್ನು ದಕ್ಷಿಣ ಕನ್ನಡ ಸ೦ಸದ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ,...
ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಅಧಿಕಾರಿಗಳ ಸಭೆ
ಮ೦ಗಳೂರು: ಫೆಬ್ರವರಿ 11 ರಿಂದ 15ರ ವರೆಗೆ ನಗರದ ಉರ್ವ ಬೋಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಸಹಿತ ಬ್ರಹ್ಮಕಲಶೋತ್ಸವ, ಹೊರೆ ಕಾಣಿಕೆ, ಚಂಡಿಕಾಯಾಗ, ವರ್ಷಾವಧಿ ಮಹಾಪೂಜೆ ಹಾಗೂ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮೋತ್ಸವವು ಭಾರೀ ವಿಜ್ರಂಭಣೆಯಿಂದ ನಡೆಯಲಿದ್ದು ಅವೆಲ್ಲದರ ಪೂರ್ವಸಿದ್ಧತಾ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರ...








