23 C
Karnataka
Friday, May 1, 2026

ಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಗೊಳಿಸಲು ಡಿಸಿ ಸೂಚನೆ

0
ಮಂಗಳೂರು: ಜಿಲ್ಲೆಯ ವಿವಿದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಬೈಕಂಪಾಡಿ, ಬಿ.ಸಿ. ರೋಡ್, ಮಾಣಿ ಪ್ರದೇಶಗಳಲ್ಲಿ ಹೆದ್ದಾರಿ ಕಾಮಗಾರಿ ಬಹಳ ನಿಧಾನವಾಗಿ ಸಾಗುತ್ತಿದೆ. ಇದರಿಂದ ಈ ಪ್ರದೇಶಗಳಲ್ಲಿ ಪ್ರತಿನಿತ್ಯ ಸುಗಮ ಸಂಚಾರಕ್ಕೂ ತೀವ್ರ...

ಕ್ರೀಡಾ ಹಾಸ್ಟೆಲ್: ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

0
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024-25 ನೇ ಸಾಲಿಗೆ ಜಿಲ್ಲಾ ಕ್ರೀಡಾ ವಸತಿ ನಿಲಯದ 5ನೇ ತರಗತಿಗೆ ಪ್ರವೇಶ ಹಾಗೂ ರಾಜ್ಯದ ಎಲ್ಲಾ ಕ್ರೀಡಾ ಶಾಲೆ ಅಥವಾ ವಸತಿ ನಿಲಯಗಳ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಗೆ ಪ್ರವೇಶ ನೀಡಲು ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.2023-24ನೇ ಸಾಲಿಗೆ...

ವೆನ್‍ಲಾಕ್‍ನಲ್ಲಿ ಕ್ಯಾಥ್ ಲ್ಯಾಬ್ ಸ್ಥಾಪನೆಗೆ ನಿರ್ಧಾರ

0
ಮಂಗಳೂರು: ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಹೃದಯ ರೋಗಿಗಳಿಗೆ ಸಂಬಂಧಿಸಿದಂತೆ ಉನ್ನತ ಪರೀಕ್ಷೆ ಮತ್ತು ಚಿಕಿತ್ಸೆ ನೀಡಲು ಕ್ಯಾಥ್ ಲ್ಯಾಬ್ ವ್ಯವಸ್ಥೆಯನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೆನ್‍ಲಾಕ್ ಆಸ್ಪತ್ರೆಗೆ...

ಡಾ. ಬಿ.ಆರ್ ಅಂಬೇಡ್ಕರ್ ಅವರ 67 ನೇ ಪರಿನಿರ್ವಾಣ ದಿನ

0
ಮ೦ಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ನ ಪರಿಶಿಷ್ಟ ಘಟಕದ ವತಿ ವಿಶ್ವದ ಜ್ಞಾನಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 67 ನೇ ಪರಿನಿರ್ವಾಣ ದಿನ ಇತ್ತೀಚಿಗೆ ಆಚರಿಸಲಾಯಿತು. ಬ್ಲಾಕ್ ಅಧ್ಯಕ್ಷ ಪ್ರಕಾಶ್ ಬಿ ಸಾಲ್ಯಾನ್ ರವರು ಅಂಬೇಡ್ಕರ್ ಭವನದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿಧಾನ ಪರಿಷತ್ ಮಾಜಿ...

ಜವಾಬ್ದಾರಿಯುತವಾಗಿ ಚುನಾವಣೆ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ

0
ಮಂಗಳೂರು: ಚುನಾವಣಾ ಆಯೋಗ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಚೆನ್ನಾಗಿ ಓದಿಕೊಂಡುಆ ರೀತಿ ಕಾರ್ಯನಿರ್ವಹಿಸಬೇಕು. ಚುನಾವಣಾ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಆಯೋಗ ಸ್ಪಷ್ಟವಾಗಿ ತಿಳಿಸಿದೆ, ಅದರಂತೆ ಪ್ರತಿಯೊಬ್ಬರು ಆಯಾ ಗಡುವನ್ನು ಕಾಯದೆಯೇ ಕೂಡಲೇ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೂಲ ಮುಗಿಲನ್ ಎಂಪಿ ಹೇಳಿದರು.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ...

ಸುಪ್ರೀಂ ತೀರ್ಪು ದೇಶದ ಅಖಂಡತೆಯ ಪ್ರತೀಕ:ಬಿಜೆಪಿ

0
ಮ೦ಗಳೂರು: ಆರ್ಟಿಕಲ್ 370 ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡಾಗ ಅದನ್ನು ವಿರೋಧಿಸಿದ ಕಾಂಗ್ರೆಸ್ "ಜಮ್ಮು ಕಾಶ್ಮೀರ ಆಂತರಿಕ ವಿಚಾರವಲ್ಲ, ಕಾಂಗ್ರೆಸ್ ಪಕ್ಷ ಪುನ್ಹ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುವುದಾಗಿ ಹೇಳಿತ್ತು". ಇಂದಿನ ಸುಪ್ರೀಂಕೋರ್ಟಿನ ತೀರ್ಪು ಕಾಂಗ್ರೆಸ್ಸಿನ ವಿಭಜನಾ ಮನಸ್ಥಿತಿಗೆ ತಣ್ಣೀರೆರಚಿದೆ ಮತ್ತು ದೇಶದ ಅಖಂಡತೆಯನ್ನು ಎತ್ತಿ ಹಿಡಿದಿದೆ ಎ೦ದು ದಕ್ಷಿಣ ಕನ್ನಡ ಜಿಲ್ಲಾ...

ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಜನರ ಅಭಿವೃದ್ಧಿಯ ಪರವಾದ ತೀಪು೯:ವೇದವ್ಯಾಸ್ ಕಾಮತ್

0
ಮ೦ಗಳೂರು" ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ಮೂಲಕ ದೇಶವನ್ನು ವಿಭಜಿಸಲು ಯತ್ನಿಸುವವರಿಗೆ ಸ್ಪಷ್ಟ ಸಂದೇಶ ರವಾನೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಡೀ ಭಾರತ ಮತ್ತೆ ಒಂದುಗೂಡುತ್ತಿದೆ. ಹಲವು...

ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಮಹಾಸಭೆ

0
ಮಂಗಳೂರು : ಆರೋಗ್ಯಕರ ಸಮಾಜ ನಿರ್ಮಾಣ ರೆಡ್‌ಕ್ರಾಸ್ ಸಂಸ್ಥೆಯ ಗುರಿಯಾಗಿದೆ . ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ ಸಮಾಜಕ್ಕೆ ನೆರವಾಗುತ್ತಿದೆ ಎಂದು ದ.ಕ.ಜಿಲ್ಲಾ ಘಟಕದ ಉಪಾಧ್ಯಕ್ಷ, ದ.ಕ.ಪಂಚಾಯತ್‌ನ ಸಿಇಒ ಡಾ.ಆನಂದ.ಕೆ. ಹೇಳಿದರು.ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಮಹಾಸಭೆಯ ಅಧ್ಯಕ್ಷತೆ...

ಲೈಂಗಿಕ ಶಿಕ್ಷಣದ ಕೊರತೆ ದೌರ್ಜನ್ಯಕ್ಕೆ ಮೂಲ ಕಾರಣ: ಡಾ.ಮೀನಾಕ್ಷಿ ರಾಮಚಂದ್ರ

0
ಮಂಗಳೂರು: ದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದೆ. ಪ್ರತಿದಿನ ಸರಾಸರಿ 42ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗುತ್ತಿದೆ. ಲೈಂಗಿಕ ಶಿಕ್ಷಣವನ್ನು ಚಿಕ್ಕ ವಯಸ್ಸಿನಿಂದಲೇ ನೀಡದೇಇರುವುದೇ ದೌರ್ಜನ್ಯಕ್ಕೆ ಮೂಲ ಕಾರಣ ಎಂದು ಹಿರಿಯ ಬರಹಗಾರ್ತಿ ಮತ್ತು ಬೆಸೆಂಟ್ ಮಹಿಳಾ ಕಾಲೇಜಿನನಿವೃತ್ತ ಪ್ರಾಧ್ಯಾಪಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಸ್ಪರ್ಶ್, ಮಹಿಳಾ...

ಕಾಂಗ್ರೆಸ್ ಸಂಸದನ ಬಳಿ 220 ಕೋ.ರೂ. ಅಕ್ರಮ ಹಣ ಪತ್ತೆ: ಬಿಜೆಪಿ ಪ್ರತಿಭಟನೆ

0
ಮ೦ಗಳೂರು: ಜಾಖ೯೦ಡ್‌ ನ ಕಾಂಗ್ರೆಸ್ ಸಂಸದ ಧೀರಸ್ ಪ್ರಸಾದ್ ಸಾಹೂ ಬಳಿ 220 ಕೋ.ರೂ. ಅಕ್ರಮ ಹಣ ಪತ್ತೆಯಾದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ನಗರದ ಕ್ಲಾಕ್‌ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಾಸ ಕಾಮತ್ ಅವರು ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹೂ ಮನೆಯಲ್ಲಿ 156 ಚೀಲಗಳಲ್ಲಿ 220 ಕೋ.ರೂ....