ಎಂ.ಸಿ.ಸಿ. ಬ್ಯಾಂಕ್ ‘ಮೈಲಿಗಲ್ಲು’ ಸಂಭ್ರಮಾಚರಣೆ
ಮಂಗಳೂರು: 1912 ರಲ್ಲಿ ಕ್ರೈಸ್ತ ಸಮಾಜದ ಅದ್ವಿತೀಯ ಸಮಾಜಮುಖಿ ಧುರೀಣ ಪಿ.ಎಫ್.ಎಕ್ಸ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ ಹತ್ತು ಸಾವಿರ ರೂಪಾಯಿ ಬಂಡವಾಳದೊಂದಿಗೆ ಸೊಸೈಟಿಯಾಗಿ ಆರಂಭಗೊಂಡ ಎಮ್.ಸಿ.ಸಿ. ಬ್ಯಾಂಕ್ ಇಂದು ಸಾವಿರ ಕೋಟಿ ರುಪಾಯಿ ವಹಿವಾಟಿನ ಸಹಕಾರಿ ಕ್ಷೇತ್ರದ ಅಗ್ರಮಾನ್ಯ ಬ್ಯಾಂಕಾಗಿ ಅಭಿವೃದ್ದಿಯ ಪಥದಲ್ಲಿ ಮುನ್ನುಗ್ಗುತ್ತಿದೆ. ಬ್ಯಾಂಕಿನ ಪ್ರಸ್ತುತ ಆಧ್ಯಕ್ಷ ಅನಿಲ್ ಲೋಬೊ ನ್ಟೇತೃತ್ವದ ಆಡಳಿತ...
ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ
ಬಂಟ್ವಾಳ :ಸಂವಿಧಾನದ 75 ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26 ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ.ಅವರು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಂಟ್ವಾಳ ತಾ. ಬಿ.ಸಿ. ರೋಡ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ, ಮಾತನಾಡಿದರು.ಸಂವಿಧಾನ ಜಾಥಾ ಮೂಲಕ...
ಶ್ರೀರಾಮ ಪ್ರಾಣಪ್ರತಿಷ್ಠೆ ಮಹೋತ್ಸವ:ಶಾಸಕ ವೇದವ್ಯಾಸ್ ಕಾಮತ್ ಮನವಿ
ಮ೦ಗಳೂರು: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಸೋಮವಾರ ರಾಮ ಪ್ರಾಣಪ್ರತಿಷ್ಠೆ ಮಹೋತ್ಸವದ ನಡೆಯಲಿದ್ದು ಇಡೀ ದೇಶದ ತುಂಬೆಲ್ಲ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ಹಿಂದೂಗಳು ಕುಟುಂಬ ಸಮೇತ ತಮ್ಮ ತಮ್ಮ ಮನೆಗಳಲ್ಲಿ, ದೇವಸ್ಥಾನಗಳಲ್ಲಿ, ಧಾರ್ಮಿಕ ಪೂಜಾ ವಿಧಿವಿಧಾನಗಳ ಮೂಲಕ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಕರೆ ನೀಡಿದರು.
ಇದು ಭಾರತದ...
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು — ಶ್ರೀ ರಾಮ ವೈಭವ ಅನಾವರಣ
ಮಂಗಳೂರು:ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣ ಭಾರತೀಯರ ಅತ್ಯಂತ ದೊಡ್ಡ ಕನಸು. ಅದು ಪ್ರಸ್ತುತ ಸಾಕಾರಗೊಳ್ಳುತ್ತಿದೆ. ಈ ಮೂಲಕ ಭಾರತ ಇತಿಹಾಸ ನಿರ್ಮಾಣದ ಕಡೆಗೆ ಹೆಜ್ಜೆ ಹಾಕಿದೆ. ಭಾರತೀಯರ ಕಣಕಣದಲ್ಲೂ ರಾಮ ನಾಮ ಪುಟಿದೆಳುತ್ತಿದೆ. ಎಂದು ವೇದಮೂರ್ತಿ ಶ್ರೀ ಎಸ್ ವೈ ಸುಧಾಕರ್ ಭಟ್ ಅವರು ಹೇಳಿದರು.ಟಿ ವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ಕೆನರಾ...
ವೀಕ್ಷಕರಿಂದ ಮತದಾರರ ಪಟ್ಟಿ ಪರಿಶೀಲನೆ: ದ.ಕ. ಜಿಲ್ಲೆಯಲ್ಲಿ17.85 ಲಕ್ಷ ಮತದಾರರು
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತೆ ಡಾ. ಬಿ.ಆರ್. ಮಮತಾ ಅವರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿಗಳ ಮಾಹಿತಿ ಪಡೆದರು.ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ವೀಕ್ಷಕರಿಗೆ ಮಾಹಿತಿ ನೀಡಿ,...
ಕಾಶೀಮಠದಿಂದ ಅಯೋಧ್ಯೆ ಶ್ರೀರಾಮನಿಗೆ ವಿಶೇಷ ಸ್ವರ್ಣ ಹಾರ
ಮ೦ಗಳೂರು: ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀಮಠದ ವತಿಯಿಂದ ಅಯೋಧ್ಯೆ ಶ್ರೀರಾಮದೇವರಿಗೆ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ 400 ಗ್ರಾಂ ಚಿನ್ನದಿಂದ ತಯಾರಿಸಿದ ನವರತ್ನಗಳ ಪೇಂಡೆಂಟ್ ಒಳಗೊಂಡಿರುವ 28 ಚಕ್ರಣಿಕಾ ಸಾಲಿಗ್ರಾಮ ದಿಂದ ಅಲಂಕರಿಸಲ್ಪಟ್ಟ ಸ್ವರ್ಣಹಾರವನ್ನು ಸಮರ್ಪಿಸಿದರು.
ಆಕರ್ಷಕ ಶೈಲಿಯಲ್ಲಿ ರಚಿಸಲ್ಪಟ್ಟಿರುವ ಈ ಆಭರಣವನ್ನು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ...
ಜ.23ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜನವರಿ 23ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಮಂಗಳವಾರ ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10ಗಂಟೆಗೆ ಸುಳ್ಯಕ್ಕೆ ಆಗಮನ. 10.30ಕ್ಕೆ- ಸುಳ್ಯ, ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ...
ಜ.22:ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವ್ಯಾಪಕ ಬಂದೋಬಸ್ತ್
ಮಂಗಳೂರು : ಜ.22:ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಯೋಜನೆಯನ್ನು ಕೈಗೊಳ್ಳಲಾಗಿದೆ ಎ೦ದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ..ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ...
ಸಣ್ಣ ಕೈಗಾರಿಕೆಗಳು ಸಕಾಲದಲ್ಲಿ ಆರ್ಥಿಕ ನೆರವು ಅಗತ್ಯ: ಜಯಪ್ರಕಾಶ್ ಹೆಗ್ಡೆ
ಕಿರು ಮತ್ತು ಸಣ್ಣ ಕೈಗಾರಿಕೆಗಳ ಸಮಸ್ಯೆಗಳು ಪರಿಹಾರವಾದರೆ ಮಾತ್ರ ಉದ್ಯಮ ರಂಗ ಅಭಿವೃದ್ಧಿ ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.ಅವರು ಶನಿವಾರ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಮತ್ತು ಹಣಕಾಸಿನ ಅರಿವು ಕುರಿತು ಕಾರ್ಯಕ್ರಮವನ್ನು...
ರೋಹನ್ ಕ್ರಿಯೇಟರ್ಸ್ ಮೀಟ್ 2024
ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿ೦ದ ರೋಹನ್ ಕ್ರಿಯೇಟರ್ಸ್ ಮೀಟ್ 2024 ಜ. 20ರ೦ದು ಎಜೆ ಬ್ರ್ಯಾಂಡ್ ಹೋಟೆಲ್ನಲ್ಲಿ ಜರಗಿತು.ಕಂಟೆಂಟ್ ರಚನಕಾರರು, ಬ್ಲಾಗರ್ಗಳು, ಛಾಯಾಗ್ರಾಹಕರು, ವಿಡಿಯೋಗ್ರಾಹಕರು, ಸಂಗೀತಕಾರರು ಮತ್ತು ಇತರರು ಸೇರಿದ೦ತೆ 50ಕ್ಕೂ ಹೆಚ್ಚು ಉತ್ಸಾಹದಿಂದ ಕೂಡಿದ ಪರಿಣತಿ ಮತ್ತು ಸೃಜನಶೀಲತೆಯನ್ನು ಉಜ್ಜಿವಿಸಲು ಒಂದೇ ಸೂರಿನಡಿ ಸೇರಿದ್ದರು.ಶರಣ್ ಚಿಲಿಂಬಿ, ಪ್ರಜ್ವಲ್ ಶೆಟ್ಟಿ, ಮೋಕ್ಷಿತ್ ಪೂಜಾರಿ, ಸಾಹಿಲ್...








