24.3 C
Karnataka
Thursday, April 30, 2026

ಸುದ್ದಿ

ಬಿಜೆಪಿ ಕಾರ್ಯಕರ್ತರಿ೦ದ ಶ್ರೀ ಕ್ಷೇತ್ರ ಪೊಳಲಿಗೆ ಪಾದಯಾತ್ರೆ

0
ಮಂಗಳೂರು : 2023ರಲ್ಲಿ ಜರಗಿದ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್‌ ಅವರಗೆಲುವಿಗಾಗಿ ಹಾಗೂ 2024ನೇ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗ ಬೇಕೆಂದು ಪ್ರಾರ್ಥಿಸಿ ಮಿಲಾಗ್ರಿಸ್ ವಾರ್ಡಿನ ಬಿಜೆಪಿ ಕಾರ್ಯಕರ್ತರು ಸಂಕಲ್ಪ ಮಾಡಿಕೊಂಡಂತೆ ರವಿವಾರ ಬೆಳಿಗ್ಗೆ 5...

ಮಾನಸಿಕ ಖಿನ್ನತೆ: ಮಗುವನ್ನು ಕೊ೦ದು ತಾಯಿ ಆತ್ಮಹತ್ಯೆ

0
ಮ೦ಗಳೂರು:ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿ ನಾಲ್ಕೂವರೆ ತಿ೦ಗಳ ಗ೦ಡು ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಗುಜ್ಜರಕೆರೆಯ ಅಪಾರ್ಟ್ಮೆಂಟ್ ನ ಫ್ಲಾಟ್ ವೊ೦ದರಲ್ಲಿ ಶನಿವಾರ ಸ೦ಭವಿಸಿದೆ.ಫಾತಿಮಾ ರುಕಿಯಾ (23) ಆತ್ಮಹತ್ಯೆ ಮಾಡಿಕೊ೦ಡಿರುವ ಮಹಿಳೆ.ಅಬ್ದುಲ್ಲಾ ಹೂದ್ ಕೊಲೆಯಾದ ಮಗು..ಫಾತಿಮಾ ರುಕಿಯಾ ಅವರು...

ಕುಲಶೇಕರದಲ್ಲಿ158ನೇ ಐಐಸಿಟಿ ಕಂಪ್ಯೂಟರ್ ತರಬೇತಿ ಕೇಂದ್ರ ಶುಭಾರಂಭ

0
ಮಂಗಳೂರು ಮಂಗಳೂರಿನ ಸೇಕ್ರೆಡ್ ಹಾರ್ಟ್ ಕೆರಿಂರ್ ಅಕಾಡೆಮಿ ಶಿಕ್ಷಣ ಸಂಸ್ಥೆಯ ಐಐಸಿಟಿ ಕಂಪ್ಯೂಟರ್ ತರಬೇತಿ ಕೇಂದ್ರಗಳುಭಾರತ ದೇಶದಾದ್ಯಂತ ಕಾರ್ಯಾಚರಿಸುತ್ತಿದ್ದು, ಡಿ.1ರ೦ದು ಮಂಗಳೂರು ಕುಲಶೇಖರದ ಪಿಂಟೋ ಕಾಂಪ್ಲೆಕ್ಸ್‌ ನಲ್ಲಿ ನೂತನ ಕೇಂದ್ರವು ಉದ್ಘಾಟನೆಗೊಂಡಿತು.ಯಸ್.ಎಸ್. ಕೆರಿಯರ್ ಅಕಾಡೆಮಿ, ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಕೆನೆಡಿ ಪಿ ಎ ಡಿಸೋಜನವರು ಪತ್ನಿಹಾಗೂ ಪುತ್ರಿಯರೊಂದಿಗೆ ಸಂಸ್ಥೆಯನ್ನು...

ಸಕಾಲ :ಎಸ್‌ಎಂಎಸ್‌ ಮೂಲಕ ಮೇಲ್ಮನವಿಗೆ ಅವಕಾಶ

0
ಬೆಂಗಳೂರು:ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೊಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್ ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಸಕಾಲ ಮಿಷನ್ ರಾಜ್ಯದಲ್ಲಿ ಜಾರಿಗೆ ತಂದಿದೆ.ಅರ್ಜಿ ತಿರಸ್ಕೃತಗೊಂಡಿದ್ದಲ್ಲಿ ಅರ್ಜಿದಾರರು ಸಕ್ಷಮ ಪ್ರಾಧಿಕಾರಿಗೆ ಪ್ರಥಮ ಮೇಲ್ಮನವಿಯನ್ನು ಸಲ್ಲಿಸಲು ಸಕಾಲ ಮಿಷನ್ ಅವಕಾಶ ಕಲ್ಪಿಸಿದೆ. ನಾಗರೀಕರು ಈ ಅವಕಾಶವನ್ನು ಪರಿಣಾಮಕಾರಿಯಾಗಿ...

ವಿಶ್ವ ವಿಕಲಚೇತನ ದಿನಾಚರಣೆ

0
ಮಂಗಳೂರು:ವಿಕಲಚೇತನರ ವಿಶೇಷವಾದ ಸಾಮಥ್ಯ೯ವಿದೆ.ಅವರಲ್ಲಿ ಆತ್ಮಸ್ಥರ್ಯವನ್ನು ಹೆಚ್ಚಿಸಿ ಪ್ರೋತ್ಸಾಹಿಸಬೇಕು ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು.ಅವರು ಶನಿವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ವಿಶ್ವ ವಿಕಲಚೇತನ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಕಲಚೇತನ ಮಕ್ಕಳನ್ನು ಪ್ರೀತಿ ಅಕ್ಕರೆಯಿಂದ ನೋಡಿಕೊಳ್ಳುವ ಪೋಷಕರು, ಶಿಕ್ಷಕರು ಹಾಗೂ ಆಶ್ರಯ ಶಾಲೆಯ ಸಂಸ್ಥೆಗಳ ಸೇವೆ ಶ್ಲಾಘನೀಯ. ಕೆಲವು ಮಕ್ಕಳು ಹುಟ್ಟುವಾಗಲೇ...

ಕುತ್ಲೂರು :ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ

0
ಕುತ್ಲೂರು:ಕುತ್ಲೂರು ಸರಕಾರಿ ಶಾಲೆ ಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ.ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟವನ್ನು ಲೋಕಾರ್ಪಣೆ ಗೊಳಿಸಿ ಮಾತನಾಡುತ್ತಿದ್ದರು. ಊರಿನ ಜನ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿದಾಗ ಸಾಮೂಹಿಕ ಪ್ರಯತ್ನ ದಿಂದ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು...

ಗೋವಿಗಾಗಿ ಮೇವು ಹೊರೆಕಾಣಿಕೆ ಕೇಂದ್ರ ಉದ್ಘಾಟನೆ

0
ಮಂಗಳೂರು: ಗೋವನಿತಾಶ್ರಯ ಟ್ರಸ್ಟ್ ಮಂಗಳೂರು, ಗೋವರ್ಧನ ಪೂಜಾ ಸಮಿತಿ ಆಶ್ರಯದಲ್ಲಿ ಇದೇ ಬರುವ ಡಿ.16,17ರಂದು ಕದ್ರಿ ಮೈದಾನದಲ್ಲಿ ನಡೆಯಲಿರುವ ಗೋವರ್ಧನ ಪೂಜೆಯ ಗೋವಿಗಾಗಿ ಮೇವು ಹೊರೆಕಾಣಿಕೆ ಅರ್ಪಣೆ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಶರವು ಮಹಾಗಣಪತಿ ದೇವಸ್ಥಾನ ವಠಾರದಲ್ಲಿ ಶನಿವಾರ ಬೆಳಗ್ಗೆ ನಡೆಯಿತು.ಈ ವೇಳೆ ಮಾತಾಡಿದ ಗೋವನಿತಾಶ್ರಯ ಟ್ರಸ್ಟ್ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಅವರು, "ಕಟುಕರು ನಮ್ಮ...

ಜಿಲ್ಲಾ ಉಸ್ತ್ತುವಾರಿ ಸಚಿವರ ಪ್ರವಾಸ

0
ಡಿಸೆಂಬರ್ 2ರಂದು ಬೆಳಿಗ್ಗೆ 8.30ಕ್ಕೆ - ಮಂಗಳೂರು ವಿಮಾನ ನಿಲ್ದಾಣ, ಬೆಳಿಗ್ಗೆ 8.45ಕ್ಕೆ - ಸಕ್ರ್ಯೂಟ್ ಹೌಸ್, ಬೆಳಿಗ್ಗೆ 9.15 ರಿಂದ 10.15ರ ವರೆಗೆ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ. 10.30 ಗಂಟೆಗೆ - ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಆಯುಷ್ï ಸಂಯುಕ್ತ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಹಾಗೂ ಎಂ.ಆರ್.ಪಿ.ಎಲ್...

ಶ್ವಾನ ನೋಂದಣಿ ಪ್ರಮಾಣ ಪತ್ರ: ಮಹಾನಗರಪಾಲಿಕೆ ಸ್ಪಷ್ಟೀಕರಣ

0
ಮಂಗಳೂರು: ಸಾರ್ವಜನಿಕರು ಶ್ವಾನ ನೋಂದಣಿ ಪ್ರಮಾಣ ಪತ್ರ ಪಡೆಯುವ ಬಗ್ಗೆನ. 28 ರಂದು ಪ್ರಕಟಣೆಯಾದ ವರದಿ ಕುರಿತ೦ತೆ ಮಹಾನಗರಪಾಲಿಕೆ ಸ್ಪಷ್ಟೀಕರಣ ನೀಡಿದೆಪಾಲಿಕೆ ವ್ಯಾಪ್ತಿಯ ಶ್ವಾನ ಹೊಂದಿರುವ ನಾಗರೀಕರು ಶ್ವಾನ ನೋಂದಣಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಮಾಹಿತಿ ಕೋರಿ ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಗೆ ಹಲವು ಪತ್ರಗಳು ಬಂದಿದ್ದು, ಸದರಿ ವಿಷಯದ ಬಗ್ಗೆ ಸಾರ್ವಜನಿಕರು...

ವಿ.ವಿ.ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

0
ಮಂಗಳೂರು: ಯಾವಾಗಲೂ ವೈಯಕ್ತಿಕ ನೆಲೆಯಲ್ಲಿ ಆಲೋಚನೆ ಮಾಡುವುದನ್ನು ತ್ಯಜಿಸಿ ಸಮಾಜದ ಸಮಸ್ಯೆಗಳಿಗೆ ಮೊದಲು ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕವಿದ್ಯಾರ್ಥಿಗಳು ಸಮಾಜದಲ್ಲಿ ಮಾದರಿಯಾಗಬೇಕು ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ್ ಗೋಯಲ್ ತಿಳಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.155 ವರ್ಷಗಳಷ್ಟು ಇತಿಹಾಸ...