24.8 C
Karnataka
Thursday, April 30, 2026

ಸುದ್ದಿ

ಸರಕಾರದ ಯೋಜನೆಗಳ ಲಾಭವನ್ನು ಅಲ್ಪಸಂಖ್ಯಾತರು ಪಡೆಯಬೇಕು : ಅಬ್ದುಲ್ ಅಜೀಮ್

0
ಮಂಗಳೂರು: ಸರ್ಕಾರ ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುತ್ತದೆ. ಸರಕಾರದ ಯೋಜನೆಗಳ ಲಾಭವನ್ನು ಅಲ್ಪಸಂಖ್ಯಾತರು ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿದರು.ಅವರು ಸೋಮವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾತರ ಕುಂದು-ಕೊರತೆ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದರು.ಅಲ್ಪಸಂಖ್ಯಾತರಿಗೆ ಕೇಂದ್ರ ಸರ್ಕಾರದಿಂದ ಮತ್ತು ರಾಜ್ಯ ಸರ್ಕಾರದಿಂದ ಹಲವು ಯೋಜನೆಗಳಿವೆ. ಪ್ರಧಾನಮಂತ್ರಿಗಳ...

ನ. 28: ಮಹಾನಗರ ಪಾಲಿಕೆಯಿಂದ ನೇರ ಫೋನ್ ಇನ್ ಕಾರ್ಯಕ್ರಮ

0
ಮಂಗಳೂರು:ಮಂಗಳೂರು ಮಹಾನಗರಪಾಲಿಕೆಯ ಮಹಾಪೌರರು ನವೆಂಬರ್ 28ರ ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಮಹಾಪೌರರ ಕೊಠಡಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಫೆÇೀನ್‍ಇನ್ ಕಾರ್ಯಕ್ರಮದಲ್ಲಿ ಮಾತನಾಡುವರು.ಸಾರ್ವಜನಿಕರು ದೂರವಾಣಿ ಸಂಖ್ಯೆ: 0824-2220301 ಹಾಗೂ 0824-2220318 ಕರೆ ಮಾಡಿ ಅಹವಾಲುಗಳನ್ನು ತಿಳಿಸುವಂತೆ ಮಹಾನಗರಪಾಲಿಕೆಯ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

0
ಮಂಗಳೂರು:2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ವೆಬ್‍ಸೈಟ್:...

ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಪಾಲಿಕೆಯಿಂದ ಪರವಾನಿಗೆ ಪಡೆಯಲು ಸೂಚನೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ.ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ ಪರಿಣಾಮಗಳು ಬೀರುತ್ತಿದೆ ಹಾಗೂ ನಗರದಲ್ಲಿ ರೇಬಿಸ್ ಕಾಯಿಲೆಗಳು ಹರಡುವ ಸಂಭವ ಹೆಚ್ಚಾಗಿರುತ್ತದೆ. ಈ ಎಲ್ಲ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆಯು ಈಗಾಗಲೇ ನಗರದಲ್ಲಿ ಸಾಕು...

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎ೦ದು ನೊ೦ದು ವಿದ್ಯಾಥಿ೯ನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

0
ಪುತ್ತೂರು : ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎ೦ದು ನೊ೦ದು ವಿದ್ಯಾಥಿ೯ನಿ ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಪುತ್ತೂರು ತಾಲೂಕು ಪುತ್ತೂರು ತಾಲೂಕು ಕುರಿಯದಲ್ಲಿ ನಡೆದಿದೆ.ನಿಶಾ ಬಿ .ಎಮ್. ಆತ್ಮಹತ್ಯೆ ಮಾಡಿಕೊ೦ಡಿರುವ ವಿದ್ಯಾಥಿ೯ನಿ .ನಿಶಾ ಬಿ ಎಮ್ . ಅವರು ಪುತ್ತೂರಿನ‌ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇತ್ತೀಚೆಗೆ ಬಿಹಾರದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಾಗವಹಿಸಿ...

ಸಾವಯವ ಕೃಷಿ ಬಗ್ಗೆ ಪ್ರಮಾಣೀಕೃತ ಸರಣಿ ತರಬೇತಿ

0
ಮಂಗಳೂರು:ಸಾವಯವ ಕೃಷಿಕ ಗ್ರಾಹಕ ಬಳಗ (ರಿ) ಮಂಗಳೂರು ಇವರ ಆಶ್ರಯದಲ್ಲಿ ,ವಿಜಯ ಗ್ರಾಮೀಣ ಅಭಿವೃದ್ದಿ ಪ್ರತಿಷ್ಟಾನ ಮತ್ತು ಭಾರತಿ ಶಿಕ್ಷಣ ಸಂಸ್ಥೆಗಳು ಇವರ ಸಹಯೋಗದೊಂದಿಗೆ ಸಾವಯವ ಕೃಷಿ ಬಗ್ಗೆ ಒಂದು ಪ್ರಮಾಣೀಕೃತ ಸರಣಿ ತರಬೇತಿ ( certificate course ) ಶ್ರೀ ಭಾರತಿ ವಿದ್ಯಾಸಂಸ್ಥೆ ಸಮುಚ್ಚಯದಲ್ಲಿ ಉದ್ಘಾಟನೆ ಗೊಂಡಿತು.ತರಬೇತಿ ಉದ್ಘಾಟನೆ ಮಾಡಿದ ಪ್ರಗತಿ ಪರ...

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

0
ಮಂಗಳೂರು: 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 22ರ ವರೆಗೆ...

ಸುರತ್ಕಲ್ ಮಾರುಕಟ್ಟೆ ಕಾಮಗಾರಿ‌ ಪುನಾರಂಭಿಸಲು ನಗರಾಭಿವೃದ್ಧಿ ಸಚಿವರಿಗೆ ಇನಾಯತ್ ಅಲಿ ಮನವಿ

0
ಮ೦ಗಳೂರು: ನೆನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಮಂಗಳೂರಿಗೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಬಿ.ಎಸ್. ಸುರೇಶ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮನವಿ ಮಾಡಿದರು. ಸುರತ್ಕಲ್ ಮಾರುಕಟ್ಟೆ ಸಂಕೀರ್ಣ ಕಾಮಗಾರಿಗೆ 2013ರ ಸನ್ಮಾನ್ಯ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಅವಧಿಯಲ್ಲಿ ಅನುದಾನ ಮಂಜೂರುಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ನಂತರ...

ಶ್ರೀನಿವಾಸ ಜಾಬ್ ಫೇರ್ ,ಉದ್ಯೋಗಮೇಳ

0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಶ್ರೀನಿವಾಸ ಜಾಬ್ಫೇರ್ ;ಉದ್ಯೋಗಮೇಳ 27 ನವೆಂಬರ್ 2023 ರಂದು ಬೆಳಗ್ಗೆ 9:30 ರಿಂದ ಸಂಜೆ 5:00 ರವರೆಗೆ ಶ್ರೀನಿವಾಸ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರ, ಮಂಗಳೂರಿನಲ್ಲಿ ಆಯೋಜಿಸಲಾಗಿದೆ.ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ ಎ. ರಾಘವೇಂದ್ರರಾವ್ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ...

ಮ೦ಗಳೂರು:ಲಾಡ್ಜ್ ಕೊಠಡಿಯಲ್ಲಿ ಬೆ೦ಕಿ; ವಾಸ್ತವ್ಯವಿದ್ದ ವ್ಯಕ್ತಿ ಸಾವು

0
ಮ೦ಗಳೂರು:ಲಾಡ್ಜ್ ಕೊಠಡಿಯೊ೦ದರಲ್ಲಿ ಬೆಂಕಿ ಕಾಣಿಸಿಕೊಂಡು ವಾಸ್ತವ್ಯವಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಗರದ ಬೆಂದೂರ್ ವೆಲ್ ನಲ್ಲಿ ಬುಧವಾರ ರಾತ್ರಿ ಸ೦ಭವಿಸಿದೆ. ಯಶರಾಜ್ ಸುವರ್ಣ(43) ಮೃತಪಟ್ಟವರು.ಲಾಡ್ಜ್ ನಲ್ಲಿ ರಾತ್ರಿ ಊಟ ಮುಗಿಸಿ ತಮ್ಮ ಕೋಣೆಯಲ್ಲಿ ಒಬ್ಬರೇ ಇದ್ದರು. ಮಧ್ಯರಾತ್ರಿ ಸುಮಾರು 12 ಗಂಟೆಗೆ ಅವರ ಕೊಠಡಿಯ ಬಾಗಿಲಿನಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ. ಲಾಡ್ಜ್ ಸಿಬ್ಬ೦ದಿ ಕೂಡಲೇ...