ಬಾಲ ಯೇಸುವಿನ ಪುಣ್ಯಕ್ಷೇತ್ರ: ಹೊರೆ ಕಾಣಿಕೆ ಮೆರವಣಿಗೆ
ಮ೦ಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜನವರಿ 3, 2026 ಶನಿವಾರ, ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್ ಚರ್ಚ್)...
ಕೆ.ಎಸ್.ಆರ್.ಟಿ.ಸಿ : ಬೆಂಗಳೂರು ಬಸ್ ಪ್ರಯಾಣದರ ಕಡಿತ
ಮಂಗಳೂರು: ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ ಶೇ15% ರವರೆಗೆ ಪ್ರಯಾಣದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರುವಂತೆ ನಿಗಮದ ಸಾರಿಗೆಗಳಲ್ಲಿ ವಿಧಿಸಲಾಗುತ್ತಿದೆ.ಪ್ರಯಾಣದರದ ವಿವರ :-ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು...
ಕದ್ರಿ: ಜನವರಿ 23 ರಿಂದ ಫಲಪುಷ್ಪ ಪ್ರದರ್ಶನ
ಮಂಗಳೂರು: ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮತ್ತು ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 23 ರಿಂದ 26 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಫಲಪುಷ್ಪ ಪ್ರದರ್ಶನದ ಆಕರ್ಷಣೆಗಳು:- ಫಲಪುಷ್ಪ...
ಪಿಲಿಕುಳ: ವಿಜ್ಞಾನ ಪ್ರದರ್ಶನ,ರಸಪ್ರಶ್ನೆ ಸ್ಪರ್ಧೆ
ಮಂಗಳೂರು: ಕರಾವಳಿ ಉತ್ಸವ 2025-26 ರ ಅಂಗವಾಗಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು ಹಾಗೂ ಸಾರ್ವಜನಿಕರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿವಿಧ ಕಾಯಕ್ರಮಗಳನ್ನು ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮಗಳಿಗೆ ಕೇಂದ್ರದ ನಿರ್ದೇಶಕ ಡಾ.ಕೆ ವಿ ರಾವ್ ಚಾಲನೆ ನೀಡಿದರು. ನಂತರ ನಡೆದ ಮನೋರಂಜನೆಗಾಗಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಕೇಂದ್ರದ ಕ್ಯುರೇಟರ್ ಜಗನ್ನಾಥ್...
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ : ಅರ್ಜಿ ಆಹ್ವಾನ
ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಡಿಸೆಂಬರ್ 15. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶಿಷ್ಯ ವೇತನ ನೀಡಲಾಗುತ್ತದೆ.ಪಠ್ಯಕ್ರಮ: 1. ಸಹಕಾರ 2. ಸಹಕಾರ...
ನೈಋತ್ಯ ರೈಲ್ವೆ ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ
ಮ೦ಗಳೂರು: ಡಿಸೆಂಬರ್ 2025ರಲ್ಲಿ ನೈಋತ್ಯ ರೈಲ್ವೆ (SWR) ಸರಕು ಸಾಗಣೆ ಕಾರ್ಯಾಚರಣೆಗಳಲ್ಲಿಯೂ ಹಾಗೂ ಆದಾಯದಲ್ಲಿಯೂ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದೆ.ಡಿಸೆಂಬರ್ 2025ರಲ್ಲಿ ನೈಋತ್ಯ ರೈಲ್ವೆ ಒಟ್ಟು 5.07 ಮಿಲಿಯನ್ ಟನ್ (MT) ಮೂಲ ಸರಕುಗಳನ್ನು ಲೋಡ್ ಮಾಡಿದ್ದು, ಡಿಸೆಂಬರ್ 2024ರ 4.04 MTಗೆ ಹೋಲಿಸಿದರೆ 1.03 MT (25.4%) ಹೆಚ್ಚಳವಾಗಿದೆ. ಇದು ನೈಋತ್ಯ ರೈಲ್ವೆ ಇತಿಹಾಸದಲ್ಲಿಯೇ...
ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಕ ಪಡೆ ಯೋಜನೆಯು ಅನುಷ್ಠಾನಗೊಂಡಿದ್ದು, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಚಾಲನೆ ನೀಡಿದರು.ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ...
ಯುವಕ ಯುವತಿಯರಿಗೆ ಉಚಿತ ಕೌಶಲ್ಯ ತರಬೇತಿ
ಮಂಗಳೂರು:ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ನಗರದ ಕದ್ರಿಹಿಲ್ಸ್ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಅಡಿಯಲ್ಲಿ ಎಚ್.ವಿ.ಎ.ಸಿ. ಟೆಕ್ನಿಷನ್/ ಎಚ್.ವಿ.ಎ.ಸಿ. ಎಂಜಿನಿಯರ್, ಗ್ಯಾಸ್ ಟಂಗ್ಸ್ಟ್ನ್ ಆರ್ಕ್ ವೆಲ್ಡಿಂಗ್ ಹಾಗೂ ಫಿಲ್ಡ್ ಟೆಕ್ನಿಷನ್ ನೆಟ್ವರ್ಕ್ ಸ್ಟೋರೆಜ್ ಒಳಗೊಂಡಂತೆ ಅಲ್ಪಾವಧಿ ಕೋರ್ಸ್ಗಳಲ್ಲಿ ಉಚಿತ ಕೌಶಲ್ಯ...
ಜನತೆಗೆ ಆರ್ಥಿಕ ಶಕ್ತಿ ನೀಡಿದ ಗ್ಯಾರಂಟಿ ಯೋಜನೆಗಳು -ಹೆಚ್ ಎಂ ರೇವಣ್ಣ
ಮಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್...
ಕಾರ್ಮಿಕ ಸಂಹಿತೆಗಳ ವಿಶ್ಲೇಷಣೆ ಕಾರ್ಯಾಗಾರ
ಮಂಗಳೂರು: ಭಾರತೀಯ ಕೌಶಲ್ಯಾಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (IISDR)ವು, ಭಾರತೀಯ ಕೈಗಾರಿಕಾ ಒಕ್ಕೂಟ (CII) ಮಂಗಳೂರು, ಮಂಗಳೂರು ಮ್ಯಾನೇಜ್ಮೆಂಟ್ ಅಸೋಸಿಯೇಶನ್ (MMA) ಹಾಗೂ ಕೆನರಾ ಇಂಡಸ್ಟ್ರೀಸ್ ಅಸೋಸಿಯೇಶನ್ (KIA) ಅವರ ಸಹಯೋಗದಲ್ಲಿ, “ಕಾರ್ಮಿಕ ಸಂಹಿತೆಗಳ ವಿಶ್ಲೇಷಣೆ – ಭಾರತದ ಕಾರ್ಮಿಕ ಸುಧಾರಣೆಯ ಹೊಸ ಯುಗವನ್ನು ಅರ್ಥಮಾಡಿಕೊಳ್ಳುವುದು” ಕಾರ್ಯಾಗಾರ ನಗರದ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ...





