22.4 C
Karnataka
Sunday, September 13, 2026

ಸುದ್ದಿ

ಕೃತಕ ಕಚ್ಚಾ ಮಣ್ಣಿನ ತೊಟ್ಟಿಗೆ ಬಿದ್ದು ಮಹಿಳೆ ಸಾವು

0
ಪುತ್ತೂರು : ತೋಟಕ್ಕೆ ನೀರು ಹಾಯಿಸಲು ನಿರ್ಮಿಸಿದ್ದ ಕೃತಕ ಕಚ್ಚಾ ಮಣ್ಣಿನ ತೊಟ್ಟಿಗೆ ಬಿದ್ದು ಪುತ್ತೂರು ಒಳಮೊಗ್ರು ಗ್ರಾಮ ಕೈಕಾರದ ಶುಭಲಕ್ಷ್ಮೀ (49) ಎ೦ಬವರು ಮೃತಪಟ್ಟ ಘಟನೆ ವರದಿಯಾಗಿದೆ. ಪತ್ನಿ ಶುಭಲಕ್ಷ್ಮೀ ಜ. 17ರಂದು ಬೆಳಿಗ್ಗೆ ಮನೆಯಲ್ಲಿದ್ದವರು ಕ೦ಡು ಬರಲಿಲ್ಲ. ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿ ನಂತರ ತೋಟಕ್ಕೆ ನೀರು ಹಾಯಿಸಲು ನಿರ್ಮಿಸಿದ್ದ ಕೃತಕ...

ಪಚ್ಚನಾಡಿಗೆ ಸ್ವಚ್ಚ ಭಾರತ್‌ ಮಿಷನ್‌ ಅಭಿಯಾನ ನಿರ್ದೇಶಕರು ಭೇಟಿ

0
ಮ೦ಗಳೂರು: ಪಚ್ಚನಾಡಿ ಪ್ರದೇಶದಲ್ಲಿರುವ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ನಗರಾಭಿವೃದ್ದಿ ಇಲಾಖೆ ಬೆಂಗಳೂರು ಇದರ ಸ್ವಚ್ಚ ಭಾರತ್‌ ಮಿಷನ್‌ (ನಗರ) ರಾಜ್ಯ ಅಭಿಯಾನ ನಿರ್ದೇಶಕ ಲಕ್ಷ್ಮೀಕಾಂತ್‌ ರೆಡ್ಡಿ ಅವರುಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಸಿ ತ್ಯಾಜ್ಯವನ್ನು Black Soldier Fly ಮೂಲಕ ಸಂಸ್ಕರಣೆ ಮಾಡುವ ಪ್ರಕ್ರಿಯೆಯನ್ನು, ಎಳನೀರು ತ್ಯಾಜ್ಯ ಮತ್ತು ಒಣ...

ಟಿಕೆಟ್ ರಹಿತ ಪ್ರಯಾಣ: ನೈರುತ್ಯ ರೈಲ್ವೆಯಿ೦ದ 46.31 ಕೋ. ರೂ.ದಂಡ ಸಂಗ್ರಹ

0
ಬೆ೦ಗಳೂರು: ನೈರುತ್ಯ ರೈಲ್ವೆಯು ಟಿಕೆಟ್ ರಹಿತ ಪ್ರಯಾಣದ 627014 ಪ್ರಕರಣಗಳನ್ನು ದಾಖಲಿಸಿದ್ದು ಈ ಹಣಕಾಸು ವರ್ಷದ 2023 ರ ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ 46.31 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಿದೆ.ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು 368205 ಪ್ರಕರಣಗಳನ್ನು ದಾಖಲಿಸಿ, 28.26 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಿದೆ.ನೈರುತ್ಯ ರೈಲ್ವೆಯ ಟಿಕೆಟ್ ತಪಾಸಣಾ...

ಅನಧಿಕೃತ ಬ್ಯಾನರ್, ಕಟೌಟ್- ಕ್ರಿಮಿನಲ್ ಕೇಸ್: ಮಹಾನಗರಪಾಲಿಕೆ ಎಚ್ಚರಿಕೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವಿವಿಧ ಪ್ರದೇಶದ ರಸ್ತೆ ಬದಿಗಳಲ್ಲಿ ಕೆಲವೊಂದು ಜಾಹೀರಾತು ಸಂಸ್ಥೆಯವರು ಹಾಗೂ ಖಾಸÀಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ಹಾಗೂ ರಾಜಕೀಯ ಮತ್ತು ಧಾರ್ಮಿಕ ಮತ್ತು ಕೆಲವೊಂದು ಖಾಸಗಿ ಸಮಾರಂಭಗಳ ನಿಮಿತ್ತ ಆನಧಿಕೃತ ಬ್ಯಾನರ್‍ಗಳು, ಕಟೌಟ್, ಬಂಟಿಂಗ್ಸ್, ಮತ್ತು ಪ್ಲೆಕ್ಸ್ ಇತ್ಯಾದಿಗಳನ್ನು ವ್ಯಾಪಕವಾಗಿ ಅಳವಡಿಸುತ್ತಿರುವುದು ಕಂಡುಬಂದಿದೆ.ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಇದರಿಂದ...

ಜ. 19- 21 :ಮಂಗಳೂರು ಲಿಟ್‌ ಫೆಸ್ಟ್‌

0
ಮಂಗಳೂರು : ಜ. 19, 20 ಮತ್ತು 21 ರಂದು ಮೂರು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಮಂಗಳೂರು ಲಿಟ್‌ ಫೆಸ್ಟ್‌ನ ಆರನೇ ಆವೃತ್ತಿಯು ಜರುಗಲಿದೆ ಎ೦ದು ಭಾರತ್ ಫೌಂಡೇಶನ್ ನ ಟ್ರಸ್ಟಿ ಶ್ರಿರಾಜ್ ಗುಡಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಒಟ್ಟು 29 ಅವಧಿಗಳನ್ನು ಪ್ರಸ್ತುತ ಉತ್ಸವವು ಹೊಂದಿದೆ. ಎರಡು...

ಮುಖ್ಯಮಂತ್ರಿ ಅಲ್ಪಾವಧಿ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

0
ಮಂಗಳೂರು:ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಹಿಂದುಳಿದ ವರ್ಗಗಳ ಐ.ಟಿ.ಐ., ಡಿಪ್ಲೋಮಾ, ಹಾಗೂ ಪದವಿ ಪೂರೈಸಿದ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.), ಮಂಗಳೂರು ಈ ಸಂಸ್ಥೆಯಲ್ಲಿ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ERP/PRIME ಕೋರ್ಸ್‍ಗಳಲ್ಲಿ...

ಪುಂಜಾಲಕಟ್ಟೆ:ಸ್ಕೂಟರಿಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವು

0
ಪುಂಜಾಲಕಟ್ಟೆ :ಸ್ಕೂಟರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಸವಾರ ನಂದಕುಮಾರ್ ಎಂಬವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಪಿಲಾತ್ತಬೆಟ್ಟು ಗ್ರಾಮದ ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಬುಧವಾರ ಸ೦ಭವಿಸಿದೆ.ಬುಧವಾರ ಮಧ್ಯಾಹ್ನ ಸಮಯ, ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಕೆಎಸ್ಆರ್ಟಿಸಿ ಬಸ್ಸನ್ನು, ಅದರ ಚಾಲಕ ಬೀಮಪ್ಪ ಸಂಗಪ್ಪ ಮುಗನೂರು ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ,...

ಹರಿಹರ,ಕೊಲ್ಲಮೊಗ್ರು ಅವಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮವಾಸ್ತವ್ಯ: ಜ. 21 ರ೦ದು ಪೂರ್ವಭಾವಿ ಸಭೆ

0
ಮ೦ಗಳೂರು: .ತಾಲೂಕು ಕೇಂದ್ರ ಸುಳ್ಯದಿಂದ 40 ಕಿ.ಮೀ. ದೂರದಲ್ಲಿರುವ ಕಲ್ಮಕಾರು, ಕೊಲ್ಲಮೊಗ್ರು ಹರಿಹರ, ಬಾಳುಗೋಡು,ಉಪ್ಪುಕಳ ಈ ಭಾಗದ ತುತ್ತತುದಿಯ ನಿವಾಸಿಗಳ ಸಮಸ್ಯೆಗಳನ್ನು ಸರಕಾರ ಮಟ್ಟಕ್ಕೆ ನೇರ ತರಬೇಕು ಎನ್ನುವ ಪ್ರಯತ್ನದ ಫಲವಾಗಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸುಬ್ರಹ್ಮಣ್ಯ ಪ್ರಸ್ ಕ್ಲಬ್ ಇದರ...

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವಾರ್ಫ್ ಕೀಪರ್ ಸಾವು

0
ಮ೦ಗಳೂರು: ಪಣಂಬೂರು ನವಮ೦ಗಳೂರು ಬ೦ದರಿನ ಒಳಗಡೆ ಭರ್ತ್ ನಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸಿಗ್ನಲ್ ಕೊಡುವ ( ವಾರ್ಫ್ ಕೀಪರ್ ) ಕೆಲಸ ಮಾಡಿಕೊಂಡಿದ್ದ ಶಿವಮೂರ್ತಿ ಮೃತಪಟ್ಟ ಘಟನೆ ಸ೦ಭವಿಸಿದೆ.ಸೋಮವಾರ ಸಂಜೆ 3:20 ಗಂಟೆಗೆ ಪಣಂಬೂರು ನವಮ೦ಗಳೂರು ಬ೦ದರಿನ ಒಳಗಡೆ ಭರ್ತ್ ನಂಬ್ರ 2ರಲ್ಲಿ ಟಿಪ್ಪರನ್ನು ಅದರ ಚಾಲಕ ರಾಜ ಎಂಬಾತನು ಭರ್ತ್...

ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ ನಿಗಾ ವಹಿಸಲು ಸಿಇಓ ಸೂಚನೆ

0
ಮಂಗಳೂರು: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು ಕ್ರಮ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಸೂಚಿಸಿದ್ದಾರೆ.ಅವರು ಮಂಗಳವಾರ ನೇತ್ರಾವತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 170 ಕೌಟುಂಬಿಕ...