ಹಠಾತ್ ಬ್ರೇಕ್ ಹಾಕಿದ ಚಾಲಕ:ಬಸ್ನಿಂದ ಹೊರಗೆ ಎಸೆಯಲ್ಪಟ್ಟು ಪ್ರಯಾಣಿಕ ಮಹಿಳೆ ಸಾವು
ಮ೦ಗಳೂರು: ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ ನ ಮುಂಭಾಗದ ಸೀಟ್ ನಲ್ಲಿ ಕುಳಿತಿದ್ದ ಮಹಿಳೆ ಹೊರಗೆ ಎಸೆಯಲ್ಪಟ್ಟು ತಲೆಯ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಜೋಕಟ್ಟೆ ಕ್ರಾಸ್ ನ ಸರ್ವೀಸ್ ಸ್ಟೇಷನ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.ಈರಮ್ಮ (65) ಮೃತಪಟ್ಟ ಮಹಿಳೆ .ಈರಮ್ಮ ತನ್ನ ಮಗಳೊಂದಿಗೆ...
ಪಿಎಂ ಜನಮನ ಕಾಯ೯ಕ್ರಮ: ಸಂವಾದ ನೇರಪ್ರಸಾರ
ಸುರತ್ಕಲ್ :ಬುಡಕಟ್ಟು ಸಮುದಯಗಳ ಶ್ರೇಯೋಭಿವೃದ್ಧಿಗೆ ಪ್ರಧಾನಮಂತ್ರಿ ಜನಮನ ಕಾಯ೯ಕ್ರಮಗಳ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೇಶದ ಆಯ್ದ ಬುಡಕಟ್ಟು ಸಮುದಾಯಗಳ ಪ್ರತಿನಿಧಿಗಳೊಂದಿಗೆ ಆನ್ ಲೈನ್ ಮೂಲಕ ಸಂವಾದ ನಡೆಸಿದರು.ಈ ಹಿನ್ನೆಲೆಯಲ್ಲಿ ಸಮಗ್ರ ಗಿರಿಜನ ಅಭಿವೃಧ್ಧಿ ಇಲಾಖೆ ವತಿಯಿಂದ ಸುರತ್ಕಲ್ ಮಧ್ಯ ದಲ್ಲಿರುವ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಕಾಯ೯ಕ್ರಮದ ನೇರಪ್ರಸಾರ ಏಪ೯ಡಿಸಲಾಗಿತ್ತು. ಇದೇ...
ಮಂಗಳೂರು ಬಂದೀಖಾನೆಯಲ್ಲಿ ಮಕರ ಸಂಕ್ರಾಂತಿ ಆಚರಣೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್...
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ: ಗಾಯ
ಮ೦ಗಳೂರು:ಕಾರು ಡಿಕ್ಕಿಯಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗಾಯಗೊ೦ಡ ಘಟನೆ ಮಂಗಳೂರು ಹೊರವಲಯದ ತೆಂಕ ಎಡಪದವುನಲ್ಲಿ ರವಿವಾರ ನಡೆದಿದೆ.ಶಾಸಕ ರಾಜೇಶ್ ನಾಯ್ಕ್ ಅವರು ತೆಂಕ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮಧ್ಯಾಹ್ನ ಸುಮಾರು ೧.೩೦ ರ ವೇಳೆಗೆ ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಅವರಿಗೆ...
ಜಾಗತಿಕ ಬಂಟರ ಸಂಘಗಳ ಒಕ್ಕೂಟ:ಓಪನ್ ಏರ್ ಗಾರ್ಡನ್
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹತ್ವಕಾಂಕ್ಷಿ ಯೋಜನೆಯಾದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿಶಿತಾರ್ಥ, ಮೆಹೆಂದಿ, ಮದುವೆ, ಔತಣ ಕೂಟ, ಹುಟ್ಟುಹಬ್ಬ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಎಂಬ ಹೆಸರಿನಲ್ಲಿ ತೆರೆದ...
ರೋಹನ್ ಕಾರ್ಪೊರೇಶನ್ 31ನೇ ವರ್ಷಕ್ಕೆ ಪಾದಾರ್ಪಣೆ; ರೋಹನ್ ಸಿಟಿ ಹಾಗೂ ಇತರ ಪ್ರಾಜೆಕ್ಟ್ಗಳ ಮೇಲೆ ಶೇ.10 ರಿಯಾಯಿತಿ
ಮ೦ಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ರೋಹನ್ ಸಿಟಿ ಬಿಜೈ ಬೃಹತ್ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ಜನವರಿ 14ರಂದು ರೋಹನ್ ಕಾರ್ಪೊರೇಶನ್ ಯಶಸ್ವಿ 30 ವರ್ಷಗಳನ್ನು ಪೂರೈಸಿ, 31ನೇವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.ಈ ಪ್ರಯುಕ್ತ ರೋಹನ್ ಸಿಟಿ, ರೋಹನ್ ಸ್ಕ್ವೇರ್, ರೋಹನ್ ಎಸ್ಟೇಟ್ಸ್ ಮತ್ತು...
ಸಚಿವ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ
ಮಂಗಳೂರು:ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಒಟ್ಟು ಮೂರು ಇಲಾಖೆಯ...
ವಿವಿ ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆ
ಮಂಗಳೂರು: ಸಂತ ಸ್ವಾಮಿ ವಿವೇಕಾನಂದರು ಯುವ ಪೀಳಿಗೆಗೆ ಸ್ಫೂರ್ತಿಯಾಗಿ ಬದುಕಿದವರು. ಅವರ ಜೀವನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನ ಬೆಳಗುತ್ತದೆ. ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ ಅಭಿಪ್ರಾಯಪಟ್ಟರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ, ಕಾಲೇಜಿನ ಗ್ರಂಥಾಲಯ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಯೋಗದೊಂದಿಗೆ,ಶುಕ್ರವಾರ...
ಅಮೃತ ನುಡಿನಮನ
ಮಂಗಳೂರು : ಇತ್ತೀಚೆಗೆ ನಿಧನರಾದ ಶ್ರೇಷ್ಠ ವಿದ್ವಾಂಸ, ಸಾಹಿತಿ, ಶಿಕ್ಷಕ ಪ್ರೊ.ಅಮೃತ ಸೋಮೇಶ್ವರ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಜ.13 ರ ಶನಿವಾರ ಅಪರಾಹ್ನ 3.00 ಗಂಟೆಗೆ ಮಂಗಳೂರು ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ.ನುಡಿನಮನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ, ಸಂಸದ ನಳಿನ್ ಕುಮಾರ್ ಕಟೀಲ್ , ಮೇಯರ್ ಸುಧೀರ್...
ಪ್ರವೀಣ್ ನೆಟ್ಟಾರ್ ಪತ್ನಿಯಿ೦ದ ಶ್ರೀ ಅಯ್ಯಪ್ಪ ಸ್ವಾಮಿಗೆ ಹರಕೆಯ ತುಪ್ಪಕಾಯಿ ಸೇವೆ ಸಲ್ಲಿಕೆ
ಮಂಜೇಶ್ವರ: ಧಾರ್ಮಿಕ ಶ್ರದ್ಧಾ ಕೇಂದ್ರವೆಂದೇ ಖ್ಯಾತಿ ಪಡೆದಿರುವ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರಕ್ಕೆ ಶುಕ್ರವಾರ ಬೆಳಗ್ಗೆ ದಕ್ಷಿಣ ಕನ್ನಡ ಬಿಜೆಪಿ ಯುವ ನೇತಾರರಾಗಿದ್ದ ದಿ. ಪ್ರವೀಣ್ ನೆಟ್ಟಾರ್ ರ ಪತ್ನಿ ನೂತನ ನೆಟ್ಟಾರುರವರು ಆಗಮಿಸಿ, ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಲು "ಪ್ರವೀಣ್ ನೆಟ್ಟಾರ್" ರವರ ಹರಕೆಯ ತುಪ್ಪಕಾಯಿಯ ಸೇವೆಯನ್ನು ಸಲ್ಲಿಸಿದರು.ಹೊಸಂಗಡಿ ಶ್ರೀ ಅಯ್ಯಪ್ಪ...








