ರೋಟರಿ ಸಪ್ತಾಹ 2024: ಉಚಿತ ವೈದ್ಯಕೀಯ ಶಿಬಿರ
ಮಂಗಳೂರು : ಅಫಘಾತಗಳಿಗೆ ನಿರ್ಲಕ್ಷ ವಾಹನ ಚಾಲನೆಯೇ ಪ್ರಮುಖ ಕಾರಣವಾಗಿದ್ದು, ನೈಸರ್ಗಿಕ ಕಾರಣಗಳನ್ನು ಹೊರತು ಪಡಿಸಿ ವಾಹನ ಅಫಘಾತಗಳಿಂದಲೇ ಹೆಚ್ಚಿನ ಸಾವು ನೋವುಗಳು ಸಂಭವಿಸುತ್ತಿದ್ದು, 15 ರಿಂದ 49 ರ ವಯೋಮಾನದ ಯುವ ಜನರಲ್ಲಿ ಅತೀ ಹೆಚ್ಚು ಅಫಘಾತಗಳು ಸಂಭವಿಸುತ್ತಿರುವುದು ಅಂಕಿ ಅಂಶಗಳಿಂದ ತಿಳಿದು ಬರುತ್ತದೆ ಎಂದು ಅಪರಾಧ ವಿಭಾಗದ ಡಿ.ಸಿ.ಪಿ. ದಿನೇಶ್ ಕುಮಾರ್...
ಜ. 14ರಂದು ‘ಸುವರ್ಣಯುಗ’ ಗ್ರಂಥ ಬಿಡುಗಡೆ
ಮಂಗಳೂರು: ತುಳುನೆಲದ ಅಪೂರ್ವ ಪ್ರತಿಭೆ, ಜನಸೇವಕ, ಶಿಕ್ಷಣಪ್ರೇಮಿ, ಹೋಟೆಲ್ ಉದ್ಯಮಿ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ, ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ 'ಸುವರ್ಣಯುಗ' ಕೃತಿ ಬಿಡುಗಡೆ ಸಮಾರಂಭ ಜನವರಿ 14ರಂದು ಸಂಜೆ 4ಗಂಟೆಗೆ ಕುದ್ರೋಳಿ...
ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಂಗಳೂರು ಪ್ರವಾಸ
ಮಂಗಳೂರು:ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಅವರು ಜ.12 ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ.ಬೆಳಿಗ್ಗೆ 8:40ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 9:40ಕ್ಕೆ ಮಂಗಳೂರು ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವಾಹ್ನ 11ಕ್ಕೆ ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಚುನಾಯಿತ ಪ್ರತಿನಿಧಿಗಳ ಭೇಟಿ ಮಾಡಲಿರುವರು. ಬಳಿಕ ಮಧ್ಯಾಹ್ನ 2.30ಕ್ಕೆ ಕಾಂಗ್ರೆಸ್...
ಜೈಲು ನರ್ಸರಿ: ಸ್ಥಳ ಪರಿಶೀಲನೆ
ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗ್ರೃಹದಲ್ಲಿ ಸಸಿಗಳ ಮಾರಾಟಕ್ಕೆ ನರ್ಸರಿ ಸ್ಥಾಪಿಸುವ ನಿಟ್ಟಿನಲ್ಲಿ ಗುರುವಾರ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.ಕಾರಾಗೃಹದ ಮುಂಭಾಗದ ಆಭರಣದಲ್ಲಿ ನರ್ಸರಿ ಸ್ಥಾಪನೆಗೆ ಸೂಕ್ತವಾಗಿದೆ ಎಂದು ಪರಿಶೀಲನೆಯಲ್ಲಿ ಅಂತಿಮಗೊಳಿಸಲಾಗಿದೆ.ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕಾ ಉಪನಿರ್ದೇಶಕ ಎಚ್.ಆರ್. ನಾಯಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,...
ದುಂಡುಮೇಜಿನ ಸಮ್ಮೇಳನದಲ್ಲಿ ಸ್ಪೀಕರ್ ಭಾಗಿ
ಮಂಗಳೂರು: ಪುಣೆಯ ಎಂ.ಐ.ಟಿ. ವಲ್ಡ್೯ ಪೀಸ್ ವಿಶ್ವವಿದ್ಯಾಲಯದಲ್ಲಿ 13ನೇ ಭಾರತೀಯ ಚಾತ್ರಾ ಸಂಸದ್ (ಇಂಡಿಯನ್ ಸ್ಟೂಡೆಂಟ್ ಪಾರ್ಲಿಮೆಂಟ್) ವತಿಯಿಂದ ನಡೆಯುತ್ತಿರುವ ದುಂಡುಮೇಜಿನ ಸಮ್ಮೇಳನದಲ್ಲಿ ಶೈಕ್ಷಣಿಕ ಅಧಿವೇಶನದ ಅಧ್ಯಕ್ಷತೆಯನ್ನು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ವಹಿಸಿದ್ದರು.ಸಮ್ಮೇಳನದಲ್ಲಿ "ಪ್ರಜಾಪ್ರಭುತ್ವ 2.0: ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮಗಳು ಯಾವ ರೀತಿ ಪ್ರಜಾಪ್ರಭುತ್ವ ಪ್ರಜಾತಂತ್ರ ವ್ಯವಸ್ಥೆಯನ್ನು ಮನ್ವಂತರಗೊಳಿಸುತ್ತಿವೆ? ವಿಷಯದ...
ಎಚ್ಪಿಸಿಎಲ್ ಮುಷ್ಕರ ವಾಪಾಸ್
ಮಂಗಳೂರು:ಸುರತ್ಕಲ್ ಎಚ್ಪಿಸಿಎಲ್ ಸಂಸ್ಥೆಯಲ್ಲಿ ಎಲ್ಪಿಜಿ ಬುಲೆಟ್ ಟ್ಯಾಂಕರ್ ಕ್ಲೀನರ್ಗಳ ಸಂಬಳ ವಿವಾದದಲ್ಲಿ ನಡೆಯುತ್ತಿದ್ದ ಮುಷ್ಕರ ಹಿಂಪಡೆಯಲಾಗಿದೆ.ಈ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಷ್ಕರ ಹಿಂಪಡೆದು, ನಾಳೆಯಿಂದ ಬುಲೆಟ್ ಟ್ಯಾಂಕರ್ಗಳಿಗೆ ಅಡುಗೆ ಅನಿಲ ಲೋಡಿಂಗ್ ಕಾರ್ಯ ನಡೆಸಲು ನಿರ್ಧರಿಸಲಾಗಿದೆ. ಕ್ಲೀನರ್ಗಳಿಗೆ ಪ್ರತಿ ಟ್ರಿಪ್ಗೆ ರೂ. 900...
ಬಳ್ಪ ಸಂಸದರ ಆದರ್ಶ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ:ಕೇಂದ್ರ ಸಚಿವ ಭಗವಂತ್ ಖೂಬ
ಮಂಗಳೂರು:ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ ಯಾಗಿದೆ ಎಂದು ಕೇಂದ್ರ ರಾಸಾಯನಿಕ,ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯ ಸಚಿವ ಭಗವಂತ ಖೂಬ ಶ್ಲಾಘಿಸಿದರು.ಅವರು ಬುಧವಾರ ಬಳ್ಪ-ಕೇನ್ಯದ ಗ್ರಾಮ ಉತ್ಸವ ಸಮಿತಿ ಆಶ್ರಯ ದಲ್ಲಿ ಹಮ್ಮಿಕೊಂಡಿದ್ದ ಸಂಸದರ ಆದರ್ಶ...
ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ
ಮಂಗಳೂರು:ನಗರದ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ ಬಂಧಿನಿವಾಸಿಗಳ ಮನಪರಿವರ್ತನೆಗಾಗಿ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮದಲ್ಲಿ ಮಾತನಾಡಿದರು. ಜೈಲಿನಲ್ಲಿ ಖೈದಿಗಳೇ ವಿವಿಧ...
ಜ.12ರಂದು ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು: ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೋಮೋ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ ರೂ. 3,000 ಹಾಗೂ ಡಿಪ್ಲೋಮಾ ಅಭ್ಯರ್ಥಿಗಳಿಗೆ ಮಾಸಿಕ ರೂ.1,500 ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜ.12ರ...
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು: ಶ್ರೀ ರಾಮ ವೈಭವ ಕಾರ್ಯಕ್ರಮ ಉದ್ಘಾಟನೆ
ಮಂಗಳೂರು: ವಿಭಿನ್ನ ಪರಂಪರೆಯನ್ನು ಹೊಂದಿರುವ ಭರತ ಖಂಡವನ್ನು ಆಳಿದ ಅದೆಷ್ಟೋ ಪುಣ್ಯಾತ್ಮರು ಭವ್ಯ ಪರಂಪರೆಯನ್ನು ಈ ಮಣ್ಣಿಗೆ ಅರ್ಪಿಸಿದ್ದಾರೆ.ಅಯೋಧ್ಯೆಯನ್ನು ಆಳಿದ ಶ್ರೀರಾಮ ಕೇವಲ ರಾಜನಾಗಿರಲಿಲ್ಲ;ಧರ್ಮಪ್ರಜ್ಞೆಯ ದ್ಯೋತಕನಾಗಿದ್ದನು. ಭಾರತಕ್ಕೆ ಶ್ರೀರಾಮ ಹೆಸರೇ ಸಕಲರನ್ನು ಒಂದುಗೂಡಿಸುವಂತೆ,ಧರ್ಮದ ಜಾಗೃತಿಯನ್ನು ಎಚ್ಚರಿಸಿ ಭಕ್ತಿಯ ಪರಾಕಾಷ್ಠೆಯಲ್ಲಿ ಮಿಂದೇಳುವ ಅಪರಿಮಿತ ಆನಂದವನ್ನು ಉಂಟುಮಾಡುತ್ತದೆ ಎಂದು ಖ್ಯಾತ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು...






