22.4 C
Karnataka
Sunday, September 13, 2026

ಸುದ್ದಿ

ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡಕ್ಕೆ ಭಾರತ್ ಆಗ್ರೋವೆಟ್‌ನಿಂದ 5 ಲಕ್ಷ ರೂ.ದೇಣಿಗೆ

0
ಮಂಗಳೂರು : ದ.ಕ.ಜಿಲ್ಲಾಧಿಕಾರಿ ಕಚೇರಿ ಸಮೀಪ ನಿರ್ಮಾಣವಾಗುತ್ತಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಕಟ್ಟಡಕ್ಕೆ ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತನ್ನ ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ 5 ಲಕ್ಷ ರೂ.ದೇಣಿಗೆ ನೀಡಿದೆ. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಅವರು ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್...

ಜ.20ರಿಂದ ಸವಣೂರಿನಲ್ಲಿ ಜಿಲ್ಲಾಮಟ್ಟದ ಯುವಜನಮೇಳ

0
ಮಂಗಳೂರು: ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ಸವಣೂರು ಯುವಕ ಮಂಡಲ(ರಿ) ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನಮೇಳ ಜ.20 ಹಾಗೂ 21ರಂದು ಸವಣೂರಿನ...

ಸ್ಮಾರ್ಟ್ ಸಿಟಿ ಕಾಮಗಾರಿಗಳ ತ್ವರಿತ ಪೂರ್ಣ: ಡಿಸಿ ಸೂಚನೆ

0
ಮ೦ಗಳೂರು: ಸ್ಮಾರ್ಟ್ ಸಿಟಿ ಯೋಜನೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ನಡೆಯಿತು.ಕದ್ರಿ ಪಾರ್ಕ್ ಅಭಿವೃದ್ಧಿಯ ಕುರಿತು, ಇಲ್ಲಿ ನಿರ್ಮಿಸಲಾದ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ದಿದ್ದು, ಫುಡ್ ಕೋರ್ಟ್ ಗಳಿಗೆ ಪ್ರತ್ಯೇಕ ಘಟಕ ವನ್ನು ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಕದ್ರಿ ಉದ್ಯಾನವನ, ಜಿಂಕೆವನ, ಪಾರ್ಕ್ ರಸ್ತೆ ಗಳನ್ನು...

ಅಮೃತರು ಸಾಹಿತ್ಯ ಲೋಕದ ಮೇರು ಪರ್ವತ:ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ

0
ಮಂಗಳೂರು : ಕಾವ್ಯ,ಕಥೆ,ನಾಟಕ, ಯಕ್ಷಗಾನ ಸಹಿತ ಸಾರಸ್ವತ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಅಮೃತ ಸೋಮೇಶ್ವರ ಅವರು ಸಾಹಿತ್ಯ ಲೋಕದ ಮೇರು ಪರ್ವತ. ಸದಾ ಹೊಸತನವನ್ನು ನಿರೂಪಿಸಿದ ಅಮೃತರು ರಾಷ್ಟ್ರ ಕವಿಯಾಗುವ ಎಲ್ಲ ಅರ್ಹತೆ ಹೊಂದಿದ್ದರು ಎಂದು ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ ಹೇಳಿದರು.ಅಗಲಿದ ಹಿರಿಯ ಜಾನಪದ ತಜ್ಞ ಅಮೃತ ಸೋಮೇಶ್ವರ ಅವರಿಗೆ ಅಖಿಲ ಭಾರತೀಯ...

ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

0
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ವತಿಯಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಸೆಂಟ್ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿದ್ಯಾಭಟ್, ಸ್ಪರ್ಧಾತ್ಮಕ ಜಗತ್ತಿಗೆ ಅಂಕಗಳ ಜೊತೆಗೆ ಉದ್ಯೋಗಕೌಶಲಗಳು ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ವಿಶೇಷ ಉಪನ್ಯಾಸದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಹಂಚಿಕೊಂಡರು....

ಯುವನಿಧಿ ನೋಂದಣಿ : ತ್ವರಿತಗತಿಯಲ್ಲಿ ನಡೆಸಲು ಸೂಚನೆ

0
ಮಂಗಳೂರು:ಪದವೀಧರರಿಗೆ ಮತ್ತು ಡಿಪ್ಲೋಮೋ ಹೊಂದಿರುವವರಿಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆ ನೋಂದಾವಣಿಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ.ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಈ ಸಂಬಂಧ ಮಾತನಾಡಿ ಪ್ರಗತಿ ಪರಿಶೀಲನೆ ನಡೆಸಿ, ಜಿಲ್ಲೆಯಲ್ಲಿ ಈ ಯೋಜನೆಗಳ ಅರ್ಹರಾದರಾದ ಸುಮಾರು 4500 ಮಂದಿ ನಿರುದ್ಯೋಗಿಗಳಿದ್ದಾರೆ, ಈಗಾಗಲೇ 916 ನೋಂದಾಣಿ ಆಗಿದ್ದು ಉಳಿದವರು ನೋಂದಾಣಿಯನ್ನು ಉಳಿದೆರಡು...

ಲೋಕಸಭಾ ಚುನಾವಣೆ: ಸಿಬ್ಬಂದಿ ವಿವರ ಸಲ್ಲಿಸಲು ಸೂಚನೆ

0
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ಹಂತದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲು ಸಿಬ್ಬಂದಿ ವಿವರ ಕೂಡಲೇ ಸಲ್ಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಚುನಾವಣಾ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿ ಹೇಮಲತಾ ಅವರು ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1876 ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗೂ ವಿವಿಧ...

ಸಮಗ್ರ ಅಭಿವೃದ್ಧಿ ಪಿಎಂ ಜನ್‍ಮನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜು

0
ಮಂಗಳೂರು: ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆ ಅಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಸಮುದಾಯದವರ ಅಭಿವೃದ್ಧಿ ಮಿಷನ್ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರಗ ಸಮುದಾಯದವರು ಬುಡಕಟ್ಟು...

ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಕೆ. ಪ್ರಕಾಶ್ ಶೆಟ್ಟಿ

0
ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಎಂ.ಆರ್.ಜಿ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.ಬಂಟರ ಯಾನೆ ನಾಡವರ ಮಾತೃಸಂಘದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎಮ್‌ಆರ್‌ಜಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ. ಪ್ರಕಾಶ್...

ಮಂಗಳೂರಿನಲ್ಲಿ ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ

0
ಮ೦ಗಳೂರು:ನಮೋ ಬ್ರಿಗೇಡ್ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಕರಸೇವಕರನ್ನು ಸನ್ಮಾನಿಸಿ ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992 ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ...