21.8 C
Karnataka
Sunday, September 13, 2026

ಸುದ್ದಿ

ಎಸ್ ಒ ಪಿಯಂತೆ ಎನ್ ಫೋಸ್೯ಮೆಂಟ್ ನೋಡಲ್ ಅಧಿಕಾರಿಗಳು ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು:ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಸುವ ಸಂಬಂಧ ಜಿಲ್ಲೆಯ ಪಾಲನಾ (ಜಾರಿ) ಸಮನ್ವಯದ ನೋಡಲ್ ಅಧಿಕಾರಿಗಳಿಗೆ (ಎನ್ ಫೋಸ್೯ಮೆಂಟ್ ನೋಡಲ್ ಅಧಿಕಾರಿಗಳು) ಈಗಾಗಲೇ ತಮ್ಮ ಇಲಾಖೆಯಿಂದ ನೀಡಲಾಗಿರುವ ಪ್ರಾಮಾಣಿಕ ಕಾರ್ಯಚರಣ ವಿಧಾನ (ಎಸ್ ಒ ಪಿ) ದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲೆಯ...

ಅಪಾಯಕಾರಿ ಉದ್ದಿಮೆ ಕೆಲಸಕ್ಕೆ ಮಕ್ಕಳ ನಿಯೋಜನೆ ನಿಷೇಧ

0
ಮಂಗಳೂರು:ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ/ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.15 ರಿಂದ 18 ವರ್ಷದೊಳಗಿನ ಕಿಶೋರ...

460 ಲೀಟರ್ ಅಕ್ರಮ ಮದ್ಯ ವಶ

0
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾ. 21 ರವರೆಗೆ 6,19,369 ರೂಪಾಯಿ ಮೌಲ್ಯದ 460 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 5,43,500 ರೂ.ಗಳ ಮೌಲ್ಯದ 1.7 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.4 ಅಬಕಾರಿ ನಿಯಮ ಉಲ್ಲಂಘನೆ ಹಾಗೂ 5 ಇತರೆ ಸೇರಿದಂತೆ ಒಟ್ಟು 9 ಎಫ್ ಐ ಆರ್ ಪ್ರಕರಣ...

ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್ ಅವರಿಗೆ ಕೆಬಿಎಂಕೆ ಆಭಿನಂದನೆ

0
ಮ೦ಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸ್ಟ್ಯಾನಿ ಆಲ್ವಾರಿಸ್ ಅವರಿಗೆ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರು, ಕೊಂಕಣಿ ಮಾತೃಭಾಷೆಯ ಸುವರ್ಣ ಮಹೋತ್ಸವ ಆಚರಿಸಿದ ಹಿರಿಯ ಸಂಘಟನೆ ಸನ್ಮಾನ ಮಾಡುವುದು ಸಂತಸದ ಸಂಗತಿ.ಇಡೀ ಕರ್ನಾಟಕ ವ್ಯಾಪ್ತಿಯ ಕೆಬಿಎಂಕೆಯ ಜೊತೆಗಾರಿಕೆಯು ಹೆಚ್ಚಿನ ಕೊಂಕಣಿ ಕೆಲಸಕ್ಕೆ...

ಫಾದರ್ ಮುಲ್ಲರ್ ಥಲಸೇಮಿಯಾ ಸೆಂಟರ್ ಉದ್ಘಾಟನೆ

0
ಮಂಗಳೂರು: ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು (ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಗಳ ಘಟಕ) ಸಂಕಲ್ಪ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಫಾದರ್ ಮುಲ್ಲರ್ ಥಲಸೇಮಿಯಾ ಕೇಂದ್ರವನ್ನು ಸ್ಥಾಪಿಸಿದ್ದು,ಇದರಗುರುವಾರ ನೆರವೇರಿತು.ಕೆಎಂಸಿ ಮಣಿಪಾಲದ ವೈದ್ಯಕೀಯ ತಳಿಶಾಸ್ತ್ರ ವಿಭಾಗದ ಅಸಿಸ್ಟೆಂಟ್‌ ಪ್ರೊಫೆಸರ್‌ ಡಾ.ವಿವೇಕಾನಂದ ಭಟ್‌ ಮುಖ್ಯ ಅತಿಥಿಯಾಗಿದ್ದು, ಫಾದರ್‌ ಮುಲ್ಲರ್ ಚಾರಿಟೆಬಲ್‌ ಸಂಸ್ಥೆಗಳ ನಿರ್ದೇಶಕ ಫಾ. ರಿಚಾರ್ಡ್ ಅಲೋಶಿಯಸ್...

ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲ: ಶಾಸಕ ವೇದವ್ಯಾಸ ಕಾಮತ್

0
ಮಂಗಳೂರು: ಬರಗಾಲ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದ್ದು, ರೈತರ ಸಂಕಷ್ಟಗಳಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ವಾಗ್ದಾಳಿ ನಡೆಸಿದರು.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಈ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ...

ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆ

0
ಮಂಗಳೂರು :ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಶ್ಚಿಮ ಮಹಾಶಕ್ತಿ ಕೇಂದ್ರದ ಬಿಜೆಪಿಯ ಪ್ರಮುಖರ ಪೂರ್ವಭಾವಿ ಸಭೆಯು ಮಂಗಳಾದೇವಿ ದೇವಸ್ಥಾನದ ಬಳಿಯ ಶ್ರೀದೇವಿ ನಿಲಯದಲ್ಲಿ ನಡೆಯಿತು. ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ ದೇಶ ಮೊದಲು ಎನ್ನುವ ಸಿದ್ಧಾಂತಕ್ಕೆ ತಕ್ಕಂತೆ ಸೈನ್ಯದಲ್ಲಿ ಸೇವೆ ಸಲ್ಲಿಸಿ, ಇದೀಗ ಜನಸೇವೆಗೆ ಬಂದಿರುವ ಕ್ಯಾಪ್ಟನ್ ಬ್ರಿಜೇಶ್...

ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

0
ಮಂಗಳೂರು: ಮಾ.25 ರಿಂದ ಎಪ್ರಿಲ್ 6ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ. ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ...

ಅಂತರ ಕಾಲೇಜ್ ಹಿಂದಿ ಸಂಗೋಷ್ಠಿ

0
ಮಂಗಳೂರು:ಬ್ಯಾಂಕ್ ಆಫ್ ಬರೋಡಾ, ವಲಯ ಕಛೇರಿ, ಮಂಗಳೂರು ಮತ್ತು ಬೆಸಂಟ್ ಮಹಿಳಾ ಕಾಲೇಜ್, ಕೊಡಿಯಾಲ್ ಬೈಲ್, ಮಂಗಳೂರು ವತಿಯಿಂದ ಜಂಟಿಯಾಗಿ ಅಂತರ ಕಾಲೇಜ್ ಹಿಂದಿ ಸಂಗೋಷ್ಠಿ ಆಯೋಜಿಸಲಾಗಿತ್ತು.ಮಂಗಳೂರಿನ ಸ್ಥಳೀಯ ಕಾಲೇಜ್, ಉಡುಪಿ ಮತ್ತು ಸೂಳ್ಯ ಕಾಲೇಜ್ ನಿಂದ ವಿದ್ಯಾರ್ಥಿ / ವಿದ್ಯಾರ್ಥಿನಿಯರು, ವಿದ್ಯಾರ್ಥಿ ಸಂಗೋಷ್ಠಿ ಮತ್ತು ಪೇಪರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಶಿಕ್ಷಣ ಮತ್ತು ಬ್ಯಾಂಕಿಂಗ್...

ಶಸ್ತ್ರಾಸ್ತ್ರಗಳ ಠೇವಣಿಗೆ ಆದೇಶ

0
ಮಂಗಳೂರು: ಏ.26 ರಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಆಯುಧ ಪರವಾನಿಗೆ ಹೊಂದಿರುವ ಎಲ್ಲಾ ರೀತಿಯ ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಅನುಪಮ್ ಅಗ್ರವಾಲ್ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ...