26.1 C
Karnataka
Friday, May 1, 2026

ಸುದ್ದಿ

ಸುಬ್ರಹ್ಮಣ್ಯ ರಸ್ತೆ–ಹಾಸನ ವಿಭಾಗದಲ್ಲಿ ಸಮಗ್ರ ಪರಿಶೀಲನೆ ಹಾಗೂ ಪ್ರಯಾಣಿಕರೊಂದಿಗೆ ಸಂವಾದ

0
ಮ೦ಗಳೂರು: ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆದ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ, ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್, , ಪ್ರಗತಿಯಲ್ಲಿರುವ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಕಾರ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿದರು. ನಿಲ್ದಾಣದಲ್ಲಿ ಪ್ರಯಾಣಿಕ ಸೌಲಭ್ಯಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಸೇವಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಅಂಶಗಳನ್ನು ಅವಲೋಕಿಸಲಾಯಿತು....

ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ: ಬಿ.ರಮಾನಾಥ ರೈ

0
ಮಂಗಳೂರು: ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ ಎಂದು ಮಾಜಿ ಸಚಿವಬಿ.ರಮಾನಾಥ ರೈ ಹೇಳಿದ್ದಾರೆ.ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 136ನೇ ಜನ್ಮ ದಿನಾಚರಣೆ ಪ್ರಯುಕ್ತ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ನೆಹರೂ ಮೈದಾನದಲ್ಲಿ ನೆಹರೂ...

ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ

0
ಮಂಗಳೂರು: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ...

ಬೀದಿ ನಾಯಿಗಳ ಹಾವಳಿ: ಪಾಲಿಕೆಗೆ ವರದಿ ನೀಡಲು ಸೂಚನೆ

0
ಮಂಗಳೂರು: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ತಿಳಿಸಬೇಕು.ತಮ್ಮ ಸಂಸ್ಥೆಯ...

ವಿಶೇಷ ರೈಲುಗಳಿಂದ ನೈಋತ್ಯ ರೈಲ್ವೆಗೆ ಶೇ 23ರಷ್ಟು ಆದಾಯ ವೃದ್ಧಿ

0
ಹುಬ್ಬಳ್ಳಿ : ನೈಋತ್ಯ ರೈಲ್ವೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ (2025–26) ವಿಶೇಷ ರೈಲುಗಳ ಕಾರ್ಯಾಚರಣೆಯಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದೆ. ಕಳೆದ ವರ್ಷದ (2024–25) ಇದೇ ಅವಧಿಗೆ ಹೋಲಿಸಿದರೆ ಈ ಬಾರಿಯ ಆದಾಯದಲ್ಲಿ ಶೇ 23ರಷ್ಟು ಹೆಚ್ಚಳ ಹೆಚ್ಚಳವಾಗಿದೆ.ಏಪ್ರಿಲ್‌ನಿಂದ ಅಕ್ಟೋಬರ್ 2025ರ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆ 355ವಿಶೇಷ ರೈಲುಗಳನ್ನು ಓಡಿಸಿದೆ....

ನವೆಂಬರ್ 18 ರಂದು ಕಲಾಪ್ರತಿಭೋತ್ಸವ

0
ಮಂಗಳೂರು: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಲಾಪ್ರತಿಭೋತ್ಸವ – 2025 ನವೆಂಬರ್ 18 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಉರ್ವಸ್ಟೋರ್‍ನಲ್ಲಿರುವ ತುಳುಭವನದಲ್ಲಿ ಏರ್ಪಡಿಸಲಾಗಿದೆ.ಬಾಲಪ್ರತಿಭೆ(8ರಿಂದ 14 ವರ್ಷ ವಯಸ್ಸು)/ ಕಿಶೋರ ಪ್ರತಿಭೆ (14ರಿಂದ 18 ವರ್ಷ ವಯಸ್ಸು) ವಿಭಾಗದ ಸ್ಪರ್ಧೆಯ ಕಲಾ ಪ್ರಕಾರಗಳು ಹಾಗೂ ನಿಗದಿಪಡಿಸಿದ ಸಮಯ:- ಶಾಸ್ತ್ರೀಯ ನೃತ್ಯ-10 ನಿಮಿಷ, ಸುಗಮ...

ಡಿ.10 ರಂದು ಲಕ್ಷದ್ವೀಪ ಜೆಟ್ಟಿ ಅಭಿವೃದ್ಧಿ : ಸಾರ್ವಜನಿಕ ಪರಿಸರ ಆಲಿಕೆ ಸಭೆ

0
ಮಂಗಳೂರು: ಕರ್ನಾಟಕ ಜಲಸಾರಿಗೆ ಮಂಡಳಿಯವರು ಹಳೆಯ ಮಂಗಳೂರು ಬಂದರಿನಲ್ಲಿ ಒಟ್ಟು 1.58 ಹೆಕ್ಟೇರ್ ಪ್ರದೇಶದಲ್ಲಿ ವಾರ್ಷಿಕ 1.0 ಮಿಲಿಯನ್ ಮೆಟ್ರಿಕ್ ಟನ್ ಸಾರ್ಮಥ್ಯದ ಸರಕು ನಿರ್ವಹಣಾ ಸೌಲಭ್ಯ ಮತ್ತು 1.23 ಲಕ್ಷ ಘನ ಪ್ರಮಾಣದ ಡ್ರೆಡ್ಜಿಂಗ್ ಸೌಲಭ್ಯಗಳನ್ನೊಳಗೊಂಡ ಸರಕು ಕ್ರೂಸ್ ಟರ್ಮಿನಲ್‍ಗಾಗಿ ಸಂಬಂಧಿತ ಮೂಲಸೌಕರ್ಯ ಸೌಲಭ್ಯಗಳೊಂದಿಗೆ ಲಕ್ಷದ್ವೀಪಕ್ಕಾಗಿ ಮೀಸಲಾದ ಜೆಟ್ಟಿಯನ್ನು ಅಭಿವೃದ್ಧಿಪಡಿಸುವ ಯೋಜನೆಯ ಕುರಿತು...

ರಸ್ತೆಗಳ ಸಮಸ್ಯೆ : ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ

0
ಮ೦ಗಳೂರು: ನಗರ ವ್ಯಾಪ್ತಿಯೊಳಗಿರುವ ವಿವಿಧ ರಸ್ತೆಗಳ ಸಮಸ್ಯೆಗೆ ಸಂಬಂಧಪಟ್ಟಂತೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಪಂಪ್ ವೆಲ್- ಉಜ್ಜೋಡಿ, ಜೆಪ್ಪು ಮಾರ್ಕೆಟ್ - ಲೀವೆಲ್, ಮುಳಿಹಿತ್ಲು ಮೊದಲಾದ ಪ್ರದೇಶಗಳ ರಸ್ತೆ ಅಗಲೀಕರಣ ಕಾಮಗಾರಿಯು ತ್ವರಿತವಾಗಿ ನಡೆಯಬೇಕು. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಸರ್ವಿಸ್ ರಸ್ತೆಗಳ ಬಗ್ಗೆ ಎನ್.ಎಚ್ ಅಧಿಕಾರಿಗಳು ವಿಶೇಷ ಗಮನಹರಿಸಬೇಕು....

ಕಾಂಕ್ರೀಟೀಕರಣಗೊಂಡ ಸಂಪರ್ಕ ರಸ್ತೆ ಉದ್ಘಾಟನೆ

0
ಮಂಗಳೂರು: ಮಹಾನಗರ ಪಾಲಿಕೆಯ 29 ನೇ ಕಂಬ್ಳ ವಾರ್ಡ್ ನ ಪಿ.ವಿ.ಎಸ್ ವೃತ್ತದಿಂದ ಲಕ್ಷ್ಮೀ ನಗರ ವಸತಿ ಸಂಕೀರ್ಣ ಸಂಪರ್ಕ ರಸ್ತೆಯು ರೂ 5.ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯೆ ಲೀಲಾವತಿ ಪ್ರಕಾಶ್ ರವರು ವಿಶೇಷ ಮುತುವರ್ಜಿ ವಹಿಸಿದ್ದರ ಪರಿಣಾಮ...

ಸಮಾಜಕ್ಕೆ ಮಾದರಿ ಆಗುವ ಕೆಲಸ ಮಾಡಿದ ಹೆಮ್ಮೆ ಇದೆ: ಶ್ರೀನಿವಾಸ್ ನಾಯಕ್ ಇಂದಾಜೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗಿ ಮಾಜಕ್ಕೆ ಮಾದರಿ ಆಗುವ ಕೆಲಸ ಮಾಡಿದ ಹೆಮ್ಮೆ ಇದೆ ಎ೦ದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಶ್ರೀನಿವಾಸ್ ನಾಯಕ್ ಇಂದಾಜಿ ತಿಳಿಸಿದರು.ಮಂಗಳೂರು ಪತ್ರಿಕಾ ಭವನದಲ್ಲಿ ಪತ್ರಿಕಾ...