23.9 C
Karnataka
Sunday, September 13, 2026

ಸುದ್ದಿ

ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದು ಇಮ್ತಿಯಾಸ್ ಗೆ ಮರುಜನ್ಮ ನೀಡಿದ ಸ್ನೇಹಾಲಯ

0
ಮ೦ಗಳೂರು: ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದು ಇಮ್ತಿಯಾಸ್ ಗೆ ಸ್ನೇಹಾಲಯ ಆರೈಕೆ ಮತ್ತು ಚಿಕಿತ್ಸೆಯನ್ನು ಒದಗಿಸಿ ಆರೋಗ್ಯವ೦ತನಾಗಿ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿಸಿದೆ. ಈ ಮೂಲಕ ಕ್ರಿಸ್ಮಸ್ ಹಬ್ಬದ ಸಂದರ್ಬದಲ್ಲಿ ಇಮ್ತಿಯಾಸ್ ಕುಟುಂಬಕ್ಕೆ ಸ್ನೇಹಾಲಯದ ಪ್ರೀತಿಯ ಉಡುಗೊರೆ ನೀಡಿದೆ. 2021ರ ಸೆಪ್ಟೆಂಬರ್ 15ರಂದು, ಇಮ್ತಿಯಾಸ್ ಎಂಬ 27 ವರ್ಷದ ವ್ಯಕ್ತಿಯನ್ನು ಸ್ನೇಹಾಲಯ ತಂಡವು ಮಂಜೇಶ್ವರದ ಬೀದಿಯಿಂದರಕ್ಷಿಸಿತು....

ಸ್ನೇಹಾಲಯದಲ್ಲಿ ನಿವಾಸಿಗಳು ಮತ್ತು ಸಿಬ್ಬಂದಿಗಳಿಂದ ಕ್ರಿಸ್‌ಮಸ್ ಹಬ್ಬದ ಸಂಭ್ರಮ

0
ಮಂಜೇಶ್ವರ,: ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ತನ್ನ ನಿವಾಸಿಗಳಿಗೆ ಕ್ರಿಸ್‌ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜಿತ ಹಬ್ಬದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.ಸಿಬ್ಬಂದಿ ಮತ್ತು ನಿವಾಸಿಗಳು ಪ್ರದರ್ಶಿಸಿದ ಆಕರ್ಷಕ ಕ್ರಿಸ್ಮಸ್ ಸ್ಕಿಟ್‌ನೊಂದಿಗೆ ಆಚರಣೆಯು ಪ್ರಾರಂಭವಾಯಿತು. ಕ್ರಿಸ್‌ಮಸ್ ಕ್ಯಾರೋಲ್‌ಗಳಿಗೆ ಹೆಸರುವಾಸಿಯಾದ ತಂಡ ‘ಜಿಜಿ 100’ದಿಂದ ಮಧುರವಾದ...

ಕೆನರಾ ಗ್ಲೋಬಲ್ ಅಲೂಮ್ನಿ ಮೀಟ್

0
ಮ೦ಗಳೂರು: ಕೆನರಾ ಶಿಕ್ಷಣ ಸಂಸ್ಥೆಯ ಗ್ಲೋಬಲ್ ಅಲೂಮ್ನಿ ಮೀಟ್ ಡಿಸೆಂಬರ್ 23 ಮತ್ತು 24 ರಂದು ಮಂಗಳೂರಿನ ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲ್ ಆವರಣದಲ್ಲಿ ನಡೆಯಲಿದೆ. ಡಿಸೆಂಬರ್ 23 ಮತ್ತು 24 ರಂದು ಎರಡು ದಿನ ಕೆನರಾ ಬ್ಯಾಂಕ್ ಪ್ರಾಯೋಜಿತ ಎಕ್ಸಪೋ (ವಸ್ತು ಪ್ರದರ್ಶನ ಮತ್ತು ಮಾರಾಟ ) ನಡೆಯಲಿದೆ. ಅಲ್ಲಿ 25 ಸ್ಟಾಲ್ ಗಳಲ್ಲಿ...

ಡಿ.28ರಂದು ರೈತರ ವಿಚಾರ ವಿಮರ್ಶೆ ಕಾರ್ಯಕ್ರಮ

0
ಮಂಗಳೂರು: ಮಂಗಳೂರು, ಉಳ್ಳಾಲ, ಮುಲ್ಕಿ ಹಾಗೂ ಮೂಡಬಿದ್ರೆ ತಾಲೂಕು ವ್ಯಾಪ್ತಿಯಲ್ಲಿನ ಆಸಕ್ತ ರೈತರಿಗೆ ಅಥವಾ ಫಲಾಪೇಕ್ಷಿಗಳಿಗೆ “ಜಲಸಂರಕ್ಷಣೆಯ ಮಹತ್ವ ಹಾಗೂ ಸರ್ಕಾರದಿಂದ ಸಿಗುವ ಸವಲತ್ತುಗಳ“ ಬಗ್ಗೆ ವಿಚಾರ ವಿಮರ್ಶೆ ಕಾರ್ಯಕ್ರಮವನ್ನು ನಗರದ ಬೆಂದೂರುವೆಲ್‍ಕ್ರಾಸ್ ಸಮೀಪವಿರುವ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಡಿಸೆಂಬರ್ 28ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ವಿಜ್ಞಾನಿಗಳು, ಅPಅಖI...

ಡಿ.27ರಿಂದ ಗೃಹಲಕ್ಷ್ಮಿ ಯೋಜನೆ: ಶಿಬಿರ

0
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾಂಕ್ ಖಾತೆಗಳಿಗೆ ಯಾವುದಾದರೂ ಯೋಜನೆ ಮಾಡದೇ ಇರುವುದು ಮತ್ತು ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಅದರ ಜೋಡಣೆ ಮಾಡದಿರುವುದು ಮುಂತಾದ ಕಾರಣಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯ ಯೋಜನೆಯಿಂದ ವಂಚಿತರಾಗಿರುತ್ತಾರೆ.ಆದ್ದರಿಂದ ಪ್ರತಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಡಿ. 27ರಿಂದ 29 ರವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗೃಹಲಕ್ಷ್ಮಿ...

ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವ

0
ಇರಾ: ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.23 ಹಾಗೂ ಡಿ.24ರಂದು ಇರಾ ಯುವಕ ಮಂಡಲದ ಬಯಲು ರಂಗಮಂದಿರದಲ್ಲಿ ನಡೆಯಲಿದೆ.ಬೆಳಗ್ಗೆ 10ರಿಂದ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಭಜನಾ ಮಂಡಳಿ ನಂದಾವರ ಇವರಿಂದ ಭಜನಾ ಸಂಕೀರ್ತನೆ, ಇರಾ ಶಾಲೆಗೆ ಕೊಡುಗೆಯಾಗಿ ನೀಡಿದ ನೂತನ ಪ್ರವೇಶದ್ವಾರದ ಉದ್ಘಾಟನೆ-ಸಭಾ ಕಾರ್ಯಕ್ರಮ, ಮಧ್ಯಾಹ್ನ 1ರಿಂದ ಸಂತೋಷ್...

ಮೋಟಾರು ಸೈಕಲಿಗೆ ಲಾರಿ ಡಿಕ್ಕಿ: ಸವಾರ ಸಾವು

0
ಮ೦ಗಳೂರು: ಮೋಟಾರು ಸೈಕಲಿಗೆ ಲಾರಿ ಡಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ಮೋಟಾರು ಸೈಕಲ್ ಸವಾರ ಅಬ್ದುಲ್ ರವೂಫ್ ಎ೦ಬವರು ಮೃತಪಟ್ಟ ಘಟನೆ ಎಕ್ಕೂರು ಬಳಿ ಗುರುವಾರ ಸ೦ಭವಿಸಿದೆ.ಗುರುವಾರ ಸುಮಾರು 11.50 ಗಂಟೆಗೆ ಅಬ್ದುಲ್ ರವೂಫ್ ರವರು ಮೋಟಾರು ಸೈಕಲ್ ನಲ್ಲಿ ಸುರತ್ಕಲ್ ಕಡೆಯಿಂದ ಉಳ್ಳಾಲದ ಕಡೆಗೆ ಹೋಗುತ್ತಿದ್ದಾಗ ಎಕ್ಕೂರು ಇಂಡಿಯಾನ ಕನ್ವೆಷನ್ ಹಾಲ್ ಮುಂಭಾಗದಲ್ಲಿ...

ತಾಲೂಕು ಮಟ್ಟದಲ್ಲಿಯೂ ಜನಸ್ಪಂದನ : ಸಚಿವ ದಿನೇಶ್ ಗುಂಡೂರಾವ್

0
ಮೂಡಬಿದ್ರೆ: ಜನವರಿಯಿಂದ ಪ್ರತೀ ತಾಲೂಕಿನಲ್ಲಿಯೂ ಜ‌ನಸಸ್ಪಂದನ ಕಾರ್ಯಕ್ರಮ ನಡೆಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು ಶುಕ್ರವಾರ ಮೂಡಬಿದ್ರೆ ಮಿನಿ ವಿಧಾನಸೌಧದಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರ ಅರ್ಜಿಗಳಿಗೆ ಅಧಿಕಾರಿಗಳು ಸರಿಯಾದ ಸ್ಪಂದನೆ ನೀಡಬೇಕು. ಕಾಲ ಮಿತಿಯಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು....

ಮೂಲ್ಕಿ ಮೂಡಬಿದ್ರೆ ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಕೇಂದ್ರ:: ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು:-ಮೂಲ್ಕಿ ಮತ್ತು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು ಬುಧವಾರ ಮೂಲ್ಕಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು. ಮೂಲ್ಕಿ ಸಮುದಾಯ ಆಸ್ಪತ್ರೆಗೆ ಈಗಾಗಲೇ ಎಂ.ಆರ್.ಪಿ.ಎಲ್ ಸಂಸ್ಥೆಯು ಒಂದು ಡಯಾಲಿಸಿಸ್ ಯಂತ್ರವನ್ನು ನೀಡಿದೆ. ರಾಜ್ಯ ಸರಕಾರದಿಂದ ಎರಡು...

ಗಂಗೂಬಾಯಿ ವಿವಿಯೊಂದಿಗೆ ಸಂದೇಶ ಪ್ರತಿಷ್ಠಾನ ಒಡಂಬಡಿಕೆ

0
ಮಂಗಳೂರು: ಮಂಗಳೂರಿನ ಸಂದೇಶ ಫೌಂಡೇಶನ್ ಫಾರ್ ಕಲ್ಚರ್ ಅಂಡ್ ಎಜುಕೇಶನ್ ಮೈಸೂರಿನ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರಾದೇಶಕ ಕಲೆಗಳ ವಿಶ್ವವಿದ್ಯಾನಿಲಯದೊಂದಿಗೆ ಸಂಗೀತ ಮತ್ತು ಲಲಿತಾಕಲೆಗಳ ಸರ್ಟಿಪಿಕೇಟ್ ಕೋರ್ಸ್‌ಗಳ ಶಿಕ್ಷಣ ಕುರಿತು ಒಡಂಬಡಿಕೆ ಮಾಡಿಕೊಂಡಿದೆ ಎಂದು ಸಂದೇಶ ಪ್ರತಿಷ್ಠಾನ ನಿರ್ದೇಶಕ ಫಾ ಸಂದೀಪ್ ಪೌಲ್ ಅವರು ಶುಕ್ರವಾರಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.ಈಗಾಗಲೇ ಪ್ರವೇಶಾತಿ ಆರಂಭವಾಗಿದ್ದುಜನವರಿಯಿಂದ ಕೋರ್ಸ್‌ಗಳು...