ವಿನಯ ಹೆಗ್ಡೆ ಅವರಿಗೆ ರೆಡ್ ಕ್ರಾಸ್ ನಿಂದ ಶ್ರದ್ಧಾಂಜಲಿ ಸಭೆ
ಮಂಗಳೂರು : ಕರಾವಳಿ ಜಿಲ್ಲೆಯ ಶೈಕ್ಷಣಿಕ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ನಿಟ್ಟೆ ವಿನಯ ಹೆಗ್ಡೆ ಅವರ ಆದರ್ಶಯುತ ಬದುಕು ಸಮಾಜಕ್ಕೆ ಸದಾ ಪ್ರೇರಣಾದಾಯಿ . ಸಾಧನೆಯ ಜತೆಗೆ ತನ್ನ ಸರಳ ನಡವಳಿಕೆಯಿಂದ ಅವರು ಜನಮಾನಸದಲ್ಲಿ ಗೌರವದ ಸ್ಥಾನ ಪಡೆದಿದ್ದಾರೆ ಎಂದು ದ.ಕ.ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ...
ಜ.10: ಸ್ವರಾನುಬಂಧ ಸಂಗೀತ ಉತ್ಸವ
ಮಂಗಳೂರು: ನಗರದ ನವ ಭಾರತ್ ಸರ್ಕಲ್ ಬಳಿಯಿರುವ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಜನವರಿ 10 ರಂದು ಮಧ್ಯಾಹ್ನ 3ರಿಂದ ರಾತ್ರಿ 8 ಗಂಟೆಯ ವರೆಗೆ ಸ್ವರಾನುಬಂಧ ಸಂಗೀತ ಉತ್ಸವ ನಡೆಯಲಿದೆ ಎಂದು ಕಲಾ ಸಾಧನ ಸಂಸ್ಥೆ ನಿರ್ದೇಶಕಿ ಶ್ರೀಮತಿ ವಿಭಾ ನಾಯಕ್ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು .ಈ ಉತ್ಸವದಲ್ಲಿ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ...
ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ಮ೦ಗಳೂರು: ಇನ್ಫೆಂಟ್ ಜೀಸಸ್ನ ವಾರ್ಷಿಕ ಹಬ್ಬ ಆಚರಣೆಯ ಅಂಗವಾಗಿ, ಜನವರಿ 7ರ೦ದು ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಈ ಶಿಬಿರವನ್ನು ಆಯೋಜಿಸಲಾಗಿತ್ತು. ನೇತ್ರಶಾಸ್ತ್ರಜ್ಞರಾದ ಡಾ. ಕ್ರಿಸ್ಮಾ, ಡಾ. ವಿಜಿತಾ ಮತ್ತು ಡಾ. ಮಹೇಶ್ ಸೇರಿದಂತೆ ಮಂಗಳೂರಿನ ಡಾ. ಅಗರ್ವಾಲ್ ಐ...
ಬಿಜೆಪಿ ನಗರ ದಕ್ಷಿಣ ಮಂಡಲದ ಕಾರ್ಯಕಾರಿಣಿ ಸಭೆ
ಮ೦ಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಿಣಿ ಸಭೆಯು ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು ರವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಇನ್ನು ಮುಂದಿನ ದಿನಗಳಲ್ಲಿ ನಮ್ಮ ಮಂಡಲದಲ್ಲಿ ಹೆಚ್ಚಿನ ಸಂಘಟನಾತ್ಮಕ ಚಟುವಟಿಕೆಗಳು ನಡೆಯಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ...
ಸಂಚಾರ ನಿಯಮಗಳ ಪಾಲನೆಯಿಂದ ಜೀವ ರಕ್ಷಣೆ: ಜೈಬುನ್ನೀಸಾ
ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸದೆ ಕಟ್ಟುನಿಟ್ಟಾಗಿ ಪಾಲಿಸಿದರೆ ರಸ್ತೆ ಅಪಘಾತಗಳನ್ನು ತಡೆಗಟ್ಟಬಹುದು. ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ರಸ್ತೆ ಅಪಘಾತಗಳನ್ನು ತಡೆಯಲು ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಸದ ಜೈಬುನ್ನೀಸಾ ಹೇಳಿದರು.ಅವರು...
ಬಾಲ ಯೇಸುವಿನ ಪುಣ್ಯಕ್ಷೇತ್ರ: ಹೊರೆ ಕಾಣಿಕೆ ಮೆರವಣಿಗೆ
ಮ೦ಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜನವರಿ 3, 2026 ಶನಿವಾರ, ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್ ಚರ್ಚ್)...
ಕೆ.ಎಸ್.ಆರ್.ಟಿ.ಸಿ : ಬೆಂಗಳೂರು ಬಸ್ ಪ್ರಯಾಣದರ ಕಡಿತ
ಮಂಗಳೂರು: ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ ಶೇ15% ರವರೆಗೆ ಪ್ರಯಾಣದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರುವಂತೆ ನಿಗಮದ ಸಾರಿಗೆಗಳಲ್ಲಿ ವಿಧಿಸಲಾಗುತ್ತಿದೆ.ಪ್ರಯಾಣದರದ ವಿವರ :-ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು...
ಕದ್ರಿ: ಜನವರಿ 23 ರಿಂದ ಫಲಪುಷ್ಪ ಪ್ರದರ್ಶನ
ಮಂಗಳೂರು: ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮತ್ತು ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 23 ರಿಂದ 26 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಫಲಪುಷ್ಪ ಪ್ರದರ್ಶನದ ಆಕರ್ಷಣೆಗಳು:- ಫಲಪುಷ್ಪ...
ಪಿಲಿಕುಳ: ವಿಜ್ಞಾನ ಪ್ರದರ್ಶನ,ರಸಪ್ರಶ್ನೆ ಸ್ಪರ್ಧೆ
ಮಂಗಳೂರು: ಕರಾವಳಿ ಉತ್ಸವ 2025-26 ರ ಅಂಗವಾಗಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು ಹಾಗೂ ಸಾರ್ವಜನಿಕರಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿವಿಧ ಕಾಯಕ್ರಮಗಳನ್ನು ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮಗಳಿಗೆ ಕೇಂದ್ರದ ನಿರ್ದೇಶಕ ಡಾ.ಕೆ ವಿ ರಾವ್ ಚಾಲನೆ ನೀಡಿದರು. ನಂತರ ನಡೆದ ಮನೋರಂಜನೆಗಾಗಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಕೇಂದ್ರದ ಕ್ಯುರೇಟರ್ ಜಗನ್ನಾಥ್...
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ : ಅರ್ಜಿ ಆಹ್ವಾನ
ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ ದಿನ ಡಿಸೆಂಬರ್ 15. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿಯಾಗಿದ್ದು, ಪ್ರವೇಶ ಪಡೆದ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ಶಿಷ್ಯ ವೇತನ ನೀಡಲಾಗುತ್ತದೆ.ಪಠ್ಯಕ್ರಮ: 1. ಸಹಕಾರ 2. ಸಹಕಾರ...







