ಡಿ. 24 ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ
ಮ೦ಗಳೂರು: ದಕ್ಷಿಣ ಕನ್ನಡ ಉಡುಪಿ, ಜಿಲ್ಲೆ ಹಾಗೂ ಬೆಂಗಳೂರು ಸೇರಿದಂತೆ ಒಟ್ಟು 33 ಘಟಕಗಳನ್ನು ಹೊಂದಿರುವ ಬಿಲ್ಲವ ಸಮಾಜದ ಬಲಿಷ್ಠ ಯುವ ಸಂಘಟನೆ ಯುವವಾಹಿನಿ(ರಿ) ಕೇಂದ್ರ ಸಮಿತಿಯ 36 ನೇ ವಾರ್ಷಿಕ ಸಮಾವೇಶ ಬಂಟ್ವಾಳ ತಾಲೂಕಿನ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ಡಿ. 24 ರಂದು ಬೆಳಗ್ಗೆ9.30 ರಿಂದ ನಡೆಯಲಿದೆಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು...
ತೆರಿಗೆ ಪಾವತಿ ಪ್ರತಿ ನಾಗರಿಕನ ಕರ್ತವ್ಯ: ಶರೀಫ್
ಮಂಗಳೂರು: ಆದಾಯ ತೆರಿಗೆ ಪಾವತಿ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ತೆರಿಗೆ ಪಾವತಿ ಎಂಬುದು ನಮ್ಮಲ್ಲೆರ ಸಾಮೂಹಿಕ ಜವಾಬ್ದಾರಿಗಳಲ್ಲಿ ಒಂದಾಗಿದೆ. ಸೂಕ್ತ ಸಮಯದಲ್ಲಿ ತೆರಿಗೆ ಪಾವತಿ ಮಾಡುವುದನ್ನು ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಹಾಗೆ ಮಾಡಿದರೆ ದಂಡ ತೆರಬೇಕಾಗುತ್ತದೆ ಎಂದು ಆದಾಯ ತೆರಿಗೆ ಅಧಿಕಾರಿ ಅಬ್ದುಲ್ ಶರೀಫ್ ಕೆ ಎಂ. ಜಾಗೃತಿಮೂಡಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ...
ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್: ಗಡುವು ಇಲ್ಲ
ಮಂಗಳೂರು:ಗ್ಯಾಸ್ ಬಳಕೆದಾರರು ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ.ಗ್ಯಾಸ್ ಸಂಪರ್ಕ ಇರುವವರು ತಮ್ಮ ಏಜನ್ಸಿಗೆ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ ಮೊದಲ ಆದ್ಯತೆಯಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ, ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬೇಕಾಗಿದೆ....
ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶ್ರೀಮದ್ ಸುಧೀಂದ್ರ ತೀಥ೯ ಸ್ವಾಮೀಜಿಯವರ ಮೂರ್ತಿ ಅನಾವರಣ
ಮಂಗಳೂರು: ಗೌಡ ಸಾರಸ್ವತ ಸಮುದಾಯ ವ್ಯಾವಹಾರಿಕ ಚತುರತೆಯಿಂದ ಗುರುತಿಸಿಕೊಂಡರೂ ಅಮ್ಮೆಂಬಳ ಸುಬ್ಬರಾವ್ ಪೈ ಅವರಂಥಹ ದೂರದರ್ಶಿತ್ವದ ಸಾಧಕರಿಂದ ಆರಂಭಗೊಂಡ ಕೆನರಾ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಕೆನರಾ ಬ್ಯಾಂಕ್ ಕೂಡ ಸಾಮಾಜಿಕ ಅಭಿವೃದ್ಧಿಯ ಮೂಲ ಕಾಳಜಿಯನ್ನು ಹೊಂದಿರುವುದು ಗಮನಾರ್ಹ ಎಂದು ಶ್ರೀ ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಯವರು ನುಡಿದರು.ಅವರು ಬುಧವಾರ ಸಂಜೆ ಬೆಂಜನಪದವು ಕೆನರಾ ಇಂಜಿನಿಯರಿಂಗ್...
ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
ಮಂಗಳೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್, ಮಂಗಳೂರು ನಗರ ಪೊಲೀಸ್ ಕೇಂದ್ರ ಉಪ ವಿಭಾಗದವತಿಯಿಂದ ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉಪಪೊಲೀಸ್ ಆಯುಕ್ತ (ಅಪರಾಧ ಮತ್ತು ಸಂಚಾರ) ಬಿ. ಎ. ದಿನೇಶ್ಕುಮಾರ್, ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗೆಗೆ ಮಾಹಿತಿ ನೀಡಿದರು. ಮಾದಕದ್ರವ್ಯಜಾಲವನ್ನು ಪತ್ತೆ ಮಾಡಲು...
ರೈಲ್ವೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಭೆ
ಮಂಗಳೂರು: ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿರುವ ಸೌಪರ್ಣಕ ಸಭಾಂಗಣದಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದ ಸಭೆಯಲ್ಲಿ, ರೈಲ್ವೆ ಲೈನ್ ಹಾದು ಹೋಗುವ ಕೊಂಗೂರು ಮಠದ ರಸ್ತೆ, ಅತ್ತಾವರದ ಸೈಕಲ್ ಟ್ರ್ಯಾಕ್ ರಸ್ತೆ, ಸಿಲ್ವರ್ ಗೇಟ್ ರಸ್ತೆ, ಅಳಪೆ ಮಠ, ಸೂರ್ಯ ನಗರ, ನೂಜಿ, ಹೊಯ್ಗೆ ಬಜಾರ್, ಮಹಾಕಾಳಿ ಪಡ್ಪು, ಆದರ್ಶ ನಗರ, ಬೋಳಾರ, ಹಾಗೂ...
ಹತಾಶ ಜಗತ್ತಿನಲ್ಲಿ ಭರವಸೆಯನ್ನು ಬಿತ್ತೋಣ:ಬಿಷಪ್
ಮ೦ಗಳೂರು:ಜಗತ್ತಿನಲ್ಲಿ ದ್ವೇಷ,ಧಮ೯ ಹಾಗೂ ಜಾತಿ ಆಧಾರಿತ ತಾರತಮ್ಯ ಮತ್ತು ಹಿ೦ಸೆ ತಾ೦ಡವಾಡುತ್ತಿರುವುದನ್ನು ದಿನನಿತ್ಯವೂ ಕಾಣುತ್ತೇವೆ. ಯುದ್ಧ, ಸಾವು ನೋವು ಹಾಗೂ ವಿನಾಶದ ದುರ್ಘಟನೆಗಳು ಪ್ರಮುಖ ವಾರ್ತೆಗಳಾಗಿ ಹೊರಹೊಮ್ಮುತ್ತಿವೆ. ಪೋಪ್ ಪ್ರಾನ್ಸಿಸ್ ಅವರ ಮಾತುಗಳಲ್ಲಿ ಹೇಳುದಾದರೆ ನಾವು ಮೂರನೇ ಜಾಗತಿಕ ಮಹಾಯುದ್ಧದಲ್ಲಿ ಸದ್ದಿಲ್ಲದೆ ಮುನ್ನಡೆಯುತ್ತಿದ್ದೇವೆ. ಹತಾಶೆ ಹಾಗೂ ಆತ್ಮಹತ್ಯೆಗಳು ಏರಿಕೆಯಾಗುತ್ತಿವೆ. ನಾವೆಲ್ಲರೂ ನಿರಾಶಾದಾಯಕ ವಿಶ್ವದೆಡೆಗೆ ಮುಖ...
ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಕೌಶಲ್ಯಾಭಿವೃದಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ಅವರನ್ನು ನೇಮಿಸಲು ಆದೇಶಿಸಲಾಗಿದೆ.
ಮೂಲತಃ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಡಿ.15ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಜಿಲ್ಲಾ ಉಸ್ತ್ತುವಾರಿ ಸಚಿವರ ಪ್ರವಾಸ
ಡಿ. 22ರಂದು ಶುಕ್ರವಾರ ಬೆಳಿಗ್ಗೆ 9.40ಕ್ಕೆ - ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, 10.15 - ಹಳೆಯಂಗಡಿಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, 10.45 - ನಿರ್ಮಾಣ ಹಂತದಲ್ಲಿರುವ ಮುಲ್ಕಿ ಪ್ರವಾಸಿ ಮಂದಿರದ ಸ್ಥಳ ಪರಿಶೀಲನೆ, 11 ಗಂಟೆಗೆ - ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ, 11.15 - ನಿರ್ಮಾಣ ಹಂತದಲ್ಲಿರುವ...
ಡಿ.23ರಂದು ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧೆ
ಮಂಗಳೂರು : ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದಆಶ್ರಯದಲ್ಲಿ ಸ್ನಾತಕೋತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯಕಾಲೇಜು ರಸ ಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ - 2023 ಸ್ಪರ್ಧಾಕೂಟವನ್ನು ಶನಿವಾರ ಡಿ.23ರಂದು ರಂದು ಬೆ.10 ಗಂಟೆಗೆಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ...






