ವಿಶ್ವದ ಬಂಟರೆಲ್ಲರನ್ನು ಒಂದೆಡೆ ಸೇರಿಸಿದ ತೃಪ್ತಿ ಇದೆ: ಐಕಳ ಹರೀಶ್ ಶೆಟ್ಟಿ
ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನ 2023 ಇದರ ಖರ್ಚು ವೆಚ್ಚಗಳ ಕುರಿತು ಮುಲ್ಕಿಯಲ್ಲಿರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ವಿಶ್ವದ...
ದ್ರಾಕ್ಷಾ ರಸ ಬೃಹತ್ ಪ್ರದರ್ಶನ -ವೈನ್ ಮೇಳ
ಮ೦ಗಳೂರು: ಸರಕಾರಿ ಸ್ವಾಮ್ಯದ ಸಂಸ್ಥೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ನಿರ್ದೇಶನದಲ್ಲಿ ಡಿ.21ರಿಂದ 24ರವರೆಗೆ ಬಳ್ಳಾಲ್ ಬಾಗ್ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್ ಕಟ್ಟಡದಲ್ಲಿ ದ್ರಾಕ್ಷಾ ರಸ ಬೃಹತ್ ಪ್ರದರ್ಶನ -ವೈನ್ ಮೇಳವನ್ನು ಆಯೋಜಿಸಲಾಗಿದೆ.ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ, ಕರ್ನಾಟಕ ದ್ರಾಕ್ಷಾ ರಸ ಮಂಡಳಿ ಹಾಗೂ ಕರ್ನಾಟಕದ ವೈನರಿಗಳ ಸಹಕಾರದೊಂದಿಗೆ ದ್ರಾಕ್ಷಾ ರಸದ ಉತ್ಪಾದನೆ,...
ಪಕ್ಕಳಪಾದೆಯಲ್ಲಿ ದಿ| ನಾಗೇಶ್ ಪಡು ರಂಗಮಂಟಪ ಉದ್ಘಾಟನೆ
ಅರ್ಕುಳ : ಮೇರಮಜಲಿನ ಪಕ್ಕಳಪಾದೆ ಸರಸ್ವತಿ ನಗರದ ಶ್ರೀ ಸರಸ್ವತಿ ಭಜನಾ ಮಂದಿರದಲ್ಲಿ ಸಮಾಜ ಸೇವಕ, ಪತ್ರಕರ್ತ ದಿವಂಗತ ನಾಗೇಶ್ ಪಡು ಅವರ ಹೆಸರಿನಲ್ಲಿ ನೂತನ ರಂಗಮಂಟಪದ ಉದ್ಘಾಟನಾ ಸಮಾರಂಭ ನಡೆಯಿತು. ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಕಾರ್ಯಕ್ರಮ ನೆರವೇರಿದವು.ಸಂಜೆ ನೂತನ ರಂಗ ಮಂಟಪದಲ್ಲಿ ಪತ್ರಕರ್ತರ ಸಭಾಕಾರ್ಯಕ್ರಮ ನಡೆಯಿತು....
ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ-ಯು.ಟಿ.ಖಾದರ್
ಮಂಗಳೂರು:ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು.ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯ...
ಡೆಲಿವರಿ ನೌಕರರಿಗೆ ವಿಮಾ ಯೋಜನೆ
ಮಂಗಳೂರು:ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ, ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ.
ಯೋಜನೆ ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ. ಸ್ವಿಗ್ಗಿ, ಜೊಮಾಟೋ ಅಂತಹಾ...
ಅಕ್ರಮ ಮರಳುಗಾರಿಕೆ – ನಿರ್ಧಾಕ್ಷಿಣ್ಯ ಕ್ರಮಕ್ಕೆ ಡಿ.ಸಿ. ಸೂಚನೆ
ಮಂಗಳೂರು: ಅಕ್ರಮ ಮರಳುಗಾರಿಕೆ ಕಂಡುಬಂದಲ್ಲಿ ತಡ ಮಾಡದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಸಮುದ್ರದ ಮತ್ತು ನದಿಯ ಕಡಲ ತೀರದಲ್ಲಿ ಸಿ.ಆರ್ಝಡ್ ಮರಳುಗಾರಿಕೆ ನಿಷೇಧ ಇರುವುದರಿಂದ...
ಸ್ವಾದಿಷ್ಠ ಸಿರಿಧಾನ್ಯ ತಿಂಡಿಗಳಿಂದ ಆಕರ್ಷಣೆಗೊಂಡಜಿಲ್ಲಾ ಮಟ್ಟದ ಪಾಕ ಸ್ಪರ್ಧೆ
ಮಂಗಳೂರು: ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ – 2024ರ ಅಂಗವಾಗಿ ಜಿಲ್ಲಾ ಮಟ್ಟದ ಪಾಕ ಸ್ಪರ್ಧೆ ಕಾರ್ಯಕ್ರಮ ಸೋಮವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು.ಜಿಲ್ಲಾ ಮಟ್ಟದ ಪಾಕ ಸ್ಪರ್ಧೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸುಮಾರು 46 ಸ್ಪರ್ಧಿಗಳು ಭಾಗವಹಿಸಿದ್ದರು. ವಿವಿಧ ಸಿರಿ ಧಾನ್ಯಗಳಿಂದ ತಯಾರಿಸಲ್ಪಟ್ಟ ಬಗೆ ಬಗೆಯ ತಿಂಡಿ ತಿನಿಸು...
ಸ್ಕೌಟ್ಸ್-ಗೈಡ್ಸ್ನಿಂದ ಮಕ್ಕಳಲ್ಲಿ ಸೃಜನಶೀಲತೆ: ಪಿ.ಜಿ. ಆರ್.ಸಿಂಧ್ಯಾ
ಮಂಗಳೂರು: ಮಕ್ಕಳ ಸಾಧನೆ ಮತ್ತು ಅವರ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಕರ್ನಾಟಕ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.ಅವರು ಸೋಮವಾರ ಪದವಿ ಪೂರ್ವ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ನಾಯಕತ್ವ ತರಬೇತಿ ಹಾಗೂ ಜಿಲ್ಲಾ ಪ್ರಾಂಶುಪಾಲರ ಸಂಘದ ಡೈರಿ ಬಿಡುಗಡೆ...
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್ ಸೂಚನೆ
ಮಂಗಳೂರು: ನಗರ, ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಯೋಜನೆ ರೂಪಿಸಿ, ಕಾರ್ಯಗತಗೊಳಿಸುವಂತೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಸೂಚಿಸಿದ್ದಾರೆ.ಅವರು ಸೋಮವಾರ ಕೋಟೆಕಾರು ಪಟ್ಟಣ ಪಂಚಾಯತ್ಗೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡುತ್ತಿದ್ದರು. ನೀರಿನ ಮೂಲದಿಂದ ಮನೆಗೆ ತಲುಪುವ ತನಕ ನೀರಿನ ಸಂಗ್ರಹ ಮತ್ತು ವಿತರಣೆಯಲ್ಲಿ...
ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ: ಆಮಂತ್ರಣ ಪತ್ರಿಕೆ ಬಿಡುಗಡೆ
ಧರ್ಮಸ್ಥಳ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ಕ್ಯಾ.ಪ್ರಾಂಜಲ್ ಗೌರವಾರ್ಥ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,' ರಾಜ್ಯ ಸಭಾ ಸದಸ್ಯ,...








