24.7 C
Karnataka
Thursday, June 18, 2026

ಸುದ್ದಿ

ನೈಋತ್ಯ ರೈಲ್ವೆ ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ

0
ಮ೦ಗಳೂರು: ಡಿಸೆಂಬರ್ 2025ರಲ್ಲಿ ನೈಋತ್ಯ ರೈಲ್ವೆ (SWR) ಸರಕು ಸಾಗಣೆ ಕಾರ್ಯಾಚರಣೆಗಳಲ್ಲಿಯೂ ಹಾಗೂ ಆದಾಯದಲ್ಲಿಯೂ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದೆ.ಡಿಸೆಂಬರ್ 2025ರಲ್ಲಿ ನೈಋತ್ಯ ರೈಲ್ವೆ ಒಟ್ಟು 5.07 ಮಿಲಿಯನ್ ಟನ್ (MT) ಮೂಲ ಸರಕುಗಳನ್ನು ಲೋಡ್ ಮಾಡಿದ್ದು, ಡಿಸೆಂಬರ್ 2024ರ 4.04 MTಗೆ ಹೋಲಿಸಿದರೆ 1.03 MT (25.4%) ಹೆಚ್ಚಳವಾಗಿದೆ. ಇದು ನೈಋತ್ಯ ರೈಲ್ವೆ ಇತಿಹಾಸದಲ್ಲಿಯೇ...

ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಕ ಪಡೆ ಯೋಜನೆಯು ಅನುಷ್ಠಾನಗೊಂಡಿದ್ದು, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಚಾಲನೆ ನೀಡಿದರು.ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ...

ಯುವಕ ಯುವತಿಯರಿಗೆ ಉಚಿತ ಕೌಶಲ್ಯ ತರಬೇತಿ

0
ಮಂಗಳೂರು:ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ನಗರದ ಕದ್ರಿಹಿಲ್ಸ್‍ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಅಡಿಯಲ್ಲಿ ಎಚ್.ವಿ.ಎ.ಸಿ. ಟೆಕ್ನಿಷನ್/ ಎಚ್.ವಿ.ಎ.ಸಿ. ಎಂಜಿನಿಯರ್, ಗ್ಯಾಸ್ ಟಂಗ್‍ಸ್ಟ್‍ನ್ ಆರ್ಕ್ ವೆಲ್ಡಿಂಗ್ ಹಾಗೂ ಫಿಲ್ಡ್ ಟೆಕ್ನಿಷನ್ ನೆಟ್‍ವರ್ಕ್ ಸ್ಟೋರೆಜ್ ಒಳಗೊಂಡಂತೆ ಅಲ್ಪಾವಧಿ ಕೋರ್ಸ್‍ಗಳಲ್ಲಿ ಉಚಿತ ಕೌಶಲ್ಯ...

ಜನತೆಗೆ ಆರ್ಥಿಕ ಶಕ್ತಿ ನೀಡಿದ ಗ್ಯಾರಂಟಿ ಯೋಜನೆಗಳು -ಹೆಚ್ ಎಂ ರೇವಣ್ಣ

0
ಮಂಗಳೂರು:‌ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್...

ಕಾರ್ಮಿಕ ಸಂಹಿತೆಗಳ ವಿಶ್ಲೇಷಣೆ ಕಾರ್ಯಾಗಾರ

0
ಮಂಗಳೂರು: ಭಾರತೀಯ ಕೌಶಲ್ಯಾಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (IISDR)ವು, ಭಾರತೀಯ ಕೈಗಾರಿಕಾ ಒಕ್ಕೂಟ (CII) ಮಂಗಳೂರು, ಮಂಗಳೂರು ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ (MMA) ಹಾಗೂ ಕೆನರಾ ಇಂಡಸ್ಟ್ರೀಸ್ ಅಸೋಸಿಯೇಶನ್ (KIA) ಅವರ ಸಹಯೋಗದಲ್ಲಿ, “ಕಾರ್ಮಿಕ ಸಂಹಿತೆಗಳ ವಿಶ್ಲೇಷಣೆ – ಭಾರತದ ಕಾರ್ಮಿಕ ಸುಧಾರಣೆಯ ಹೊಸ ಯುಗವನ್ನು ಅರ್ಥಮಾಡಿಕೊಳ್ಳುವುದು” ಕಾರ್ಯಾಗಾರ ನಗರದ ಡಾ. ಟಿ.ಎಂ.ಎ. ಪೈ ಅಂತಾರಾಷ್ಟ್ರೀಯ...

ಕರಾವಳಿ ಉತ್ಸವದಲ್ಲಿ ಆಕರ್ಷಿಸಿದ ಗ್ರಾಮೀಣ ಉತ್ಪನ್ನಗಳ ಮಳಿಗೆಗಳು

0
ಮಂಗಳೂರು: ಡಿಸೆಂಬರ್ 20 ರಿಂದ ಆರಂಭವಾದ ಕರಾವಳಿ ಉತ್ಸವ ಸಾರ್ವಜನಿಕರನ್ನು ಆಕರ್ಷಿಸುತ್ತಿದ್ದು, ಉದ್ಘಾಟನೆ ಮರುದಿನ ಭಾನುವಾರ 4 ಸಾವಿರಕ್ಕೂ ಅಧಿಕ ಜನ ಭೇಟಿ ನೀಡಿದ್ದಾರೆ.ಮುಖ್ಯ ಕಾರ್ಯಕ್ರಮ ನಡೆಯುತ್ತಿರುವ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ 4,104 ಟಿಕೆಟ್‍ಗಳು ಮಾರಾಟವಾಗಿದೆ. ಈ ಪೈಕಿ 1,222 ಟಿಕೆಟ್‍ಗಳು ಆನ್‍ಲೈನ್ ಮೂಲಕ ಹಾಗೂ 2,882 ಟಿಕೆಟ್‍ಗಳು ಟಿಕೆಟ್ ಕೌಂಟರ್‍ನಲ್ಲಿ...

ಸ್ನೇಹಾಲಯದಲ್ಲಿ “ಕ್ರಿಸ್‌ಮಸ್ ಸಂಭ್ರಮ 2025”

0
ಮ೦ಗಳೂರು: ಮಂಜೇಶ್ವರದಲ್ಲಿರುವ ಸ್ನೇಹಾಲಯ ಮನೋ-ಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ “ಕ್ರಿಸ್ಮಸ್ ಸಂಭ್ರಮ – 2025” ಅನ್ನು ಅತ್ಯಂತ ಭಕ್ತಿಭಾವ ಮತ್ತು ಹಬ್ಬದ ಉಲ್ಲಾಸದೊಂದಿಗೆ ಆಚರಿಸಲಾಯಿತು.ಕ್ರಿಸ್‌ಮಸ್ ಅದರ ನಿಜವಾದ ಅರ್ಥದಲ್ಲಿ ಹೊಸತನದ ಜನನ, ಸಂತೋಷ, ಮಾನವಕುಲಕ್ಕೆ ಸೇವಾ ಮನೋಭಾವವನ್ನು ಈ ಸಮಾರಂಭ ಸಾರಿತು.ಕ್ರಿಸ್‌ಮಸ್ ಸಂಭ್ರಮ - 2025." ವು ಸಾಂಸ್ಕೃತಿಕ ಹಬ್ಬ, ವಿಶ್ವ ದಾಖಲೆ ಹೊಂದಿರುವ ರೆಮೋನಾ...

ಹುಲಿ ಉಳಿಸಿ ಉಪಕ್ರಮಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟ್ಟು ವೇಗ : ಜಿಲ್ಲಾಧಿಕಾರಿ ದರ್ಶನ್

0
ಮಂಗಳೂರು: ,ಕರಾವಳಿ ಉತ್ಸವ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಜನಿಸಿದ ಹುಲಿ ಮರಿಗಳನ್ನು ಮೊದಲ ಬಾರಿಗೆ ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡುವ ಹಾಗೂ ದತ್ತು (ಪ್ರಾಯೋಜಕತ್ವ) ಯೋಜನೆಗೆ ಚಾಲನೆ ನೀಡಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಶ್ರೀಂಗೇರಿ ಮತ್ತು ಹರಿಹರಪುರದಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.ಆ ಸಮಯದಲ್ಲಿ ಹಳೆಯ...

ಕೆನರಾ ಬ್ಯಾಂಕ್ ವತಿಯಿಂದ ಪಿಲಿಕುಳದಲ್ಲಿ ನೂತನ ಬ್ಯಾಂಕಿಂಗ್ ಕಿಯೋಸ್ಕ್

0
ಮ೦ಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆದ ಕೆನರಾ ಬ್ಯಾಂಕ್ ವತಿಯಿಂದ ಪಿಲಿಕುಳದಲ್ಲಿ ನೂತನ ಕಿಯಾಸ್ಕ್ ಅನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಉದ್ಘಾಟಿಸಿದರು ಬಳಿಕ ಮಾತನಾಡಿದ ಜಿಲ್ಲಾಧಿಕಾರಿ. ಈ ಕಿಯಾಸ್ಕ್ ಉದ್ಘಾಟನೆಯಿಂದ ಪಿಲಿಕುಳ ನಿಸರ್ಗಧಾಮ ಸಂದರ್ಶಕರಿಗೆ , ಸಾರ್ವಜನಿಕರಿಗೆ ಇ-ಟಿಕೇಟ್ ಸೇವೆಗಳು ಸುಲಭವಾಗಿ ಹಾಗೂ ತ್ವರಿತವಾಗಿ ಲಭ್ಯವಾಗಲಿದೆ. ಇಂತಹ ಬ್ಯಾಂಕಿಂಗ್‌...

ಬಜಪೆ -ಕಿನ್ನಿಗೋಳಿ ಪ.ಪಂ ಚುನಾವಣೆ: ನಿಷೇಧಾಜ್ಞೆ ಜಾರಿ

0
ಮಂಗಳೂರು: ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್ 24 ರಂದು ಮತ ಎಣಿಕೆಯು ಮಂಗಳೂರು ತಾಲೂಕು ಆಡಳಿತ ಸೌಧ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ನಡೆಯಲಿರುವುದರಿಂದ, ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಶಾಂತಿ ಕಾಪಾಡುವ ಸಲುವಾಗಿ ಸಾರ್ವಜನಿಕ...