22 C
Karnataka
Friday, June 19, 2026

ಸುದ್ದಿ

ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ : ಸ್ಪೀಕರ್ ಸೂಚನೆ

0
ಮಂಗಳೂರು:‌ ಸಿಂಗಲ್ ಸೈಟ್ ಹಾಗೂ 9/11 ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ ತಾಲೂಕಿನ 9/11 ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.9/11 ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲದಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಹಾಗೂ ಕಚೇರಿಯಿಂದ ಕಚೇರಿಗೆ...

ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತ್: ಡಿಸೆಂಬರ್ 21 ರಂದು ಚುನಾವಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪಟ್ಟಣ ಪಂಚಾಯತ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‍ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿ ಆದೇಶ ಹೊರಡಿಸಿದೆ.ಜಿಲ್ಲಾಧಿಕಾರಿಗಳು ಡಿಸೆಂಬರ್ 2 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ಡಿಸೆಂಬರ್ 9 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಡಿಸೆಂಬರ್ 10 ರಂದು ನಾಮಪತ್ರಗಳ ಪರಿಶೀಲನೆ...

ಡಿಸೆಂಬರ್ 3 ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ

0
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.ಅಂದು ಬೆಳಿಗ್ಗೆ 11 - ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 11:40- ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ...

ಕೊಂಕಣಿ ಲೇಖಕ ವಲ್ಲಿ ವಗ್ಗ ಅವರೊಂದಿಗೆ ಸಾಹಿತ್ಯ ಮಂಥನ

0
ಮಂಗಳೂರು: ಕೊಂಕಣಿ ಲೇಖಕ್ ಸಂಘ–ಕರ್ನಾಟಕದ ಆಶ್ರಯದಲ್ಲಿ ಖ್ಯಾತ ಕೊಂಕಣಿ ಲೇಖಕ ವಲ್ಲಿ ವಗ್ಗ ( ವಲೇರಿಯನ್ ಡಿಸೋಜ) ಅವರೊಂದಿಗಿನ ಸಾಹಿತ್ಯ ಮಂಥನ ಕಾರ್ಯಕ್ರಮವು ನವೆಂಬರ್ 30ರ೦ದು ಮ೦ಗಳೂರಿನ ಸಂದೇಶ ಸಭಾಭವನದಲ್ಲಿ ಜರಗಿತು. ವಲ್ಲಿ ವಗ್ಗ ಅವರು ತಮ್ಮ ಬಾಲ್ಯ, ಶಿಕ್ಷಣ, ವೃತ್ತಿ ಜೀವನ, ಕೊಂಕಣಿ ಭಾಷೆಯಲ್ಲಿ ಬರವಣಿಗೆಯ ಆಸಕ್ತಿ ಹೇಗೆ ಮೂಡಿತು, ಕಥೆಗಳ ಪ್ರಕಟಣಾ ಪ್ರಯಾಣ,...

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಐಐ ಮತ್ತು ರೋಬೋಟಿಕ್ಸ್ ತರಬೇತಿ ಕಾರ್ಯಕ್ರಮ

0
ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಇನ್ನೋವೇಷನ್ ಕೌನ್ಸಿಲ್ ಆಶ್ರಯದಲ್ಲಿ, ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ವಿಭಾಗಗಳ ಜಂಟಿ ಸಂಘಟನೆಯಲ್ಲಿ ನಾಲ್ಕು-ದಿನಗಳ ಐಐ ಮತ್ತು ರೋಬೋಟಿಕ್ಸ್ ತರಬೇತಿ ಕಾರ್ಯಕ್ರಮವನ್ನು ನ. 20 ರಿಂದ 25 ರ ವರೆಗೆ ಮ್ಯಾಜಿಸ್ ಬ್ಲಾಕ್’ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.ಕಾರ್ಯಕ್ರಮದ ಸಮನ್ವಯಕರಾಗಿದ್ದ ಡಾ. ಅನ್ನಿ...

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಐಐ ಮತ್ತು ರೋಬೋಟಿಕ್ಸ್ ತರಬೇತಿ ಕಾರ್ಯಕ್ರಮ

0
ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಇನ್ನೋವೇಷನ್ ಕೌನ್ಸಿಲ್ ಆಶ್ರಯದಲ್ಲಿ, ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಅನಾಲಿಟಿಕ್ಸ್ ವಿಭಾಗಗಳ ಜಂಟಿ ಸಂಘಟನೆಯಲ್ಲಿ ನಾಲ್ಕು-ದಿನಗಳ ಐಐ ಮತ್ತು ರೋಬೋಟಿಕ್ಸ್ ತರಬೇತಿ ಕಾರ್ಯಕ್ರಮವನ್ನು ನ. 20 ರಿಂದ 25 ರ ವರೆಗೆ ಮ್ಯಾಜಿಸ್ ಬ್ಲಾಕ್’ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.ಕಾರ್ಯಕ್ರಮದ ಸಮನ್ವಯಕರಾಗಿದ್ದ ಡಾ. ಅನ್ನಿ...

ಮಧುಮೇಹ ಕಾಯಿಲೆಯ ಮಾಹಿತಿ, ಜಾಗೃತಿ, ಮೂಡಿಸಿ

0
ಮಂಗಳೂರು: ದೀರ್ಘಾವಧಿ ಮಧುಮೇಹ ಮಾರಕ ಕಾಯಿಲೆಯು ದೇಹದ ಆರೋಗ್ಯ ಮತ್ತು ನಾನಾ ಅಂಗಾ೦ಗಗಳ ಮೇಲೆ ಕಠಿಣ ದುಷ್ಪರಿಣಾಮ ಬೀರಿದೆ. ಕಾಯಿಲೆಯ ಕುರಿತು ಮಾಹಿತಿ, ಜಾಗೃತಿ, ಮುಂಜಾಗ್ರತೆ, ಉಪಶಮನ ಚಿಕಿತ್ಸೋಪಾಯ ಕ್ರಮದ ಬಗ್ಗೆ ಜ್ಞಾನದ ಅವಶ್ಯಕತೆ ಇದೆ ಎಂದು ಕರ್ನಾಟಕ ವೈದ್ಯಕೀಯ ಮಂಡಳಿಯ ವೀಕ್ಷಕ ಪ್ರತಿನಿಧಿ ಡಾ.ಮಹಮ್ಮದ್ ಇಸ್ಮಾಯಿಲ್ ಹೇಳಿದರು.ಅವರು ಕಣಚೂರು ವೈದ್ಯಕೀಯ ಕಾಲೇಜಿನ ವೈದ್ಯಕೀಯ...

ಮಂಗಳೂರಿನಲ್ಲಿ ಪ್ರಧಾನಿಯವರಿಗೆ ಸ್ವಾಗತ

0
ಮಂಗಳೂರು: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು.ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್...

ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ಶೀಘ್ರ ಪರಿಹಾರಕ್ಕೆ ಅವಕಾಶ

0
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಮೂಡಬಿದ್ರೆ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 13 ರಂದು ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ...

ಮಿದುಳು ತಿನ್ನುವ ಅಮೀಬಾ: ಶಬರಿಮಲೆ ಯಾತ್ರಿಕರಿಗೆ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ

0
ಮಂಗಳೂರು: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು...