ನ.21: ‘ಫುಲ್ ಮಿಲ್ಸ್’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಮಂಗಳೂರು: ಟೈಟಲ್ ನಿಂದಲೇ ಕುತೂಹಲ ಕೆರಳಿಸಿರುವ ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟರಾದ ಲಿಖಿತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಮೂರು ವರ್ಷಗಳ ಕಾಲ ಈ ಸಿನಿಮಾಕ್ಕೆ ದುಡಿದಿದ್ದು ಕಥೆ ತುಂಬಾ ಚೆನ್ನಾಗಿದೆ. ಚಿತ್ರದ ನಿರ್ದೇಶಕ ವಿನಾಯಕ್ ಇನ್ಸ್ಟಾಗ್ರಾಮ್ ಮೂಲಕ ನನ್ನನ್ನು ಸಂಪರ್ಕಿಸಿದರು. ಅವರು ಹೇಳಿದ ಕಥೆ ಕೇಳಿ...
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ...
ಸಿಒಡಿಪಿ : ತರಬೇತಿ ಕಾರ್ಯಕ್ರಮ
ಮ೦ಗಳೂರು: “ಲಿಂಗ ಸಮಾನತೆ ಮತ್ತು ನ್ಯಾಯ” ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮ ನವೆಂಬರ್ 17ರಂದು ಸಿಒಡಿಪಿಯಲ್ಲಿ ಆಯೋಜಿಸಲಾಯಿತು. KROSS ಬೆಂಗಳೂರು ಹಾಗೂ ಸಿಒಡಿಪಿ ® ಮಂಗಳೂರಿನ ಸಹಯೋಗದಲ್ಲಿ ಮಹಿಳಾ ಸದೃಢೀಕರಣ ಯೋಜನೆ ಘಟಕದಡಿ ಈ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮವನ್ನು ರಾಜಶೇಖರ್, ಸಂಯೋಜಕ – ಮಹಿಳಾ ಸದೃಢೀಕರಣ ಯೋಜನೆ (KROSS, ಬೆಂಗಳೂರು), ಡಾ. ರೋಹನ್ ಎಸ್....
ರಚನಾ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊ
ಮ೦ಗಳೂರು: ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿ - ರಚನಾದ 26ನೇ ಸಾಮಾನ್ಯ ಸಭೆ ನ.16 ರಂದು ಬೆಂದೂರ್ ಹಾಲ್ನಲ್ಲಿ ನಡೆಯಿತು. ಕಥೊಲಿಕ್ ಮುಖಂಡ ಮತ್ತು ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅವರನ್ನು ಮುಂದಿನ ಎರಡು ವರ್ಷದ ಅವಧಿಗೆ ಏಕಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಪ್ರಾದೇಶಿಕ ವಾಣಿಜ್ಯ ವಲಯದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿರುವ ಕ್ಯಾಸ್ತೆಲಿನೊ ಅವರು ತಮ್ಮ ಅಪಾರ ಅನುಭವ...
ಡಿಸೆಂಬರ್ 19 ರಿಂದ ಕರಾವಳಿ ಉತ್ಸವ: ಜಿಲ್ಲಾಧಿಕಾರಿ
ಮಂಗಳೂರು: ಈ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮ ಡಿಸೆಂಬರ್ 19 ರಿಂದ ಜನವರಿ 4 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಹೇಳಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕರಾವಳಿ ಉತ್ಸವದಲ್ಲಿ ಜನಾಕರ್ಷಣೆ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ....
ಸುಬ್ರಹ್ಮಣ್ಯ ರಸ್ತೆ–ಹಾಸನ ವಿಭಾಗದಲ್ಲಿ ಸಮಗ್ರ ಪರಿಶೀಲನೆ ಹಾಗೂ ಪ್ರಯಾಣಿಕರೊಂದಿಗೆ ಸಂವಾದ
ಮ೦ಗಳೂರು: ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆದ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ, ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್, , ಪ್ರಗತಿಯಲ್ಲಿರುವ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಕಾರ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿದರು. ನಿಲ್ದಾಣದಲ್ಲಿ ಪ್ರಯಾಣಿಕ ಸೌಲಭ್ಯಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಸೇವಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಅಂಶಗಳನ್ನು ಅವಲೋಕಿಸಲಾಯಿತು....
ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ: ಬಿ.ರಮಾನಾಥ ರೈ
ಮಂಗಳೂರು: ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ ಎಂದು ಮಾಜಿ ಸಚಿವಬಿ.ರಮಾನಾಥ ರೈ ಹೇಳಿದ್ದಾರೆ.ಮಾಜಿ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರೂ ಅವರ 136ನೇ ಜನ್ಮ ದಿನಾಚರಣೆ ಪ್ರಯುಕ್ತ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ನೆಹರೂ ಮೈದಾನದಲ್ಲಿ ನೆಹರೂ...
ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ
ಮಂಗಳೂರು: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ...
ಬೀದಿ ನಾಯಿಗಳ ಹಾವಳಿ: ಪಾಲಿಕೆಗೆ ವರದಿ ನೀಡಲು ಸೂಚನೆ
ಮಂಗಳೂರು: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ತಿಳಿಸಬೇಕು.ತಮ್ಮ ಸಂಸ್ಥೆಯ...
ವಿಶೇಷ ರೈಲುಗಳಿಂದ ನೈಋತ್ಯ ರೈಲ್ವೆಗೆ ಶೇ 23ರಷ್ಟು ಆದಾಯ ವೃದ್ಧಿ
ಹುಬ್ಬಳ್ಳಿ : ನೈಋತ್ಯ ರೈಲ್ವೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ (2025–26) ವಿಶೇಷ ರೈಲುಗಳ ಕಾರ್ಯಾಚರಣೆಯಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದೆ. ಕಳೆದ ವರ್ಷದ (2024–25) ಇದೇ ಅವಧಿಗೆ ಹೋಲಿಸಿದರೆ ಈ ಬಾರಿಯ ಆದಾಯದಲ್ಲಿ ಶೇ 23ರಷ್ಟು ಹೆಚ್ಚಳ ಹೆಚ್ಚಳವಾಗಿದೆ.ಏಪ್ರಿಲ್ನಿಂದ ಅಕ್ಟೋಬರ್ 2025ರ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆ 355ವಿಶೇಷ ರೈಲುಗಳನ್ನು ಓಡಿಸಿದೆ....





