23.3 C
Karnataka
Thursday, July 30, 2026

ಸುದ್ದಿ

ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು...

ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ

0
ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಮಹಿಳಾ ಅಭ್ಯರ್ಥಿಗಳಿಗೆ...

ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ

0
ಮಂಗಳೂರು: ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ.ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ ಕರೆ ಅಥವಾ ಮೊಬೈಲ್ ಸಂಖ್ಯೆ 9483908000 ಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ

0
ಮಂಗಳೂರು,: ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಪೋಶ್ ಸಮಿತಿ ರಚಿಸಲು ಸೂಕ್ತ ಕ್ರಮವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಸೂಚಿಸಿದ್ದಾರೆ.ಅವರು ಶನಿವಾರ ಮಂಗಳೂರು ತಾಲೂಕು ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿವಿಧ...

ಜುಲೈ 13 ರಂದು ಉದ್ಯಮಶೀಲತಾ ತಿಳುವಳಿಕೆ ಶಿಬಿರ

0
ಮಂಗಳೂರು: -ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ಮಹಿಳಾ ಹಾಗೂ ಪುರುಷ...

ಅತಿಥಿ ಉಪನ್ಯಾಸಕರ ಹುದ್ದೆ: ಜುಲೈ 7 ರಿಂದ ಸಂದರ್ಶನ

0
ಮಂಗಳೂರು: 2026-27ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (Uಉ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನವು ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ಜುಲೈ 7, 8 ಮತ್ತು 9 ರಂದು ನಡೆಯಲಿದೆ.ವಿಷಯವಾರು ಸಂದರ್ಶನದ ವಿವರ:ಜುಲೈ 7 ರಂದು ಇಂಗ್ಲಿಷ್- ಬೆಳಿಗ್ಗೆ 10:30...

ದ.ಕ. ಜಿಲ್ಲೆಯಲ್ಲಿ 1.02 ಲಕ್ಷ ಎಸ್.ಐ.ಆರ್ ನಮೂನೆ ಹಂಚಿಕೆ

0
ಮಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIಖ) ಯು ಪ್ರಗತಿಯಲ್ಲಿದ್ದು, ಜುಲೈ 29 ರವರೆಗೆ ಬಿ.ಎಲ್.ಒ.ಗಳು ಮನೆ ಮನೆ ಭೇಟಿ ಮಾಡಿ ಮತದಾರರಿಗೆ ಎನ್ಯುಮರೇಷನ್ ಫಾರ್ಮ್‍ಗಳ ಹಂಚಿಕೆ ಮತ್ತು ಡಿಜಿಟಲೀಕರಣ ಮಾಡುತ್ತಾರೆ.ಜಿಲ್ಲೆಯಲ್ಲಿರುವ ಒಟ್ಟು ಮತದಾರರ ಸಂಖ್ಯೆ – 1803766, ಹಂಚಿಕೆ ಮಾಡಲಾದ ಎನ್ಯುಮರೇಷನ್ ಫಾರ್ಮ್‍ಗಳ ಸಂಖ್ಯೆ – 102035,...

ಎಸ್.ಐ.ಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ

0
ಮಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ-2026 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆಯ (Sಠಿeಛಿiಚಿಟ Iಟಿಣeಟಿsive ಖevisioಟಿ-SIಖ) ಉದ್ದೇಶವು ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ.ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಶೀಲಿಸಿ ಹಾಗೂ ಖಚಿತ ಪಡಿಸಿಕೊಳ್ಳಬೇಕು. ಹೊಸ ಹೆಸರುಗಳ ಸೇರ್ಪಡೆ ಮಾಡಿ, ಗೈರು ಮತದಾರರು, ಶಾಶ್ವತವಾಗಿ...

ಪತ್ರಿಕಾ ದಿನಾಚರಣೆ- ಮೊಗ್ಲಿಂಗ್ ಸ್ಮರಣೆ

0
ಮಂಗಳೂರು : ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ 'ಮಂಗಳೂರ ಸಮಾಚಾರ' ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕ ವಾದದ್ದು ಎಂದುಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ...

ದ.ಕ. ಜಿಲ್ಲೆಯಲ್ಲಿ ಎಸ್.ಐ.ಆರ್ ಪ್ರಕ್ರಿಯೆಗೆ ಚಾಲನೆ:ಮತಗಟ್ಟೆಗಳಿಗೆ ಡಿ.ಸಿ. ಭೇಟಿ

0
ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು.ಇದರ ಮೊದಲ ಹಂತವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಚಾಲನೆ ನೀಡಿದರು. ಜಿಲ್ಲೆಯ 1876 ಮತಗಟ್ಟೆಗಳಲ್ಲಿ ಬಿ.ಎಲ್.ಒ.ಗಳು ಮತದಾರರ ಮನೆ ಬಾಗಿಲಿಗೆ ತೆರಳಿ ಗಣತಿ ನಮೂನೆ ಗಳನ್ನು ಮತದಾರರಿಗೆ ನೀಡುವ...