30.3 C
Karnataka
Sunday, September 13, 2026

ಸುದ್ದಿ

ಕುತ್ಲೂರು :ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ

0
ಕುತ್ಲೂರು:ಕುತ್ಲೂರು ಸರಕಾರಿ ಶಾಲೆ ಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ.ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟವನ್ನು ಲೋಕಾರ್ಪಣೆ ಗೊಳಿಸಿ ಮಾತನಾಡುತ್ತಿದ್ದರು. ಊರಿನ ಜನ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿದಾಗ ಸಾಮೂಹಿಕ ಪ್ರಯತ್ನ ದಿಂದ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು...

ಗೋವಿಗಾಗಿ ಮೇವು ಹೊರೆಕಾಣಿಕೆ ಕೇಂದ್ರ ಉದ್ಘಾಟನೆ

0
ಮಂಗಳೂರು: ಗೋವನಿತಾಶ್ರಯ ಟ್ರಸ್ಟ್ ಮಂಗಳೂರು, ಗೋವರ್ಧನ ಪೂಜಾ ಸಮಿತಿ ಆಶ್ರಯದಲ್ಲಿ ಇದೇ ಬರುವ ಡಿ.16,17ರಂದು ಕದ್ರಿ ಮೈದಾನದಲ್ಲಿ ನಡೆಯಲಿರುವ ಗೋವರ್ಧನ ಪೂಜೆಯ ಗೋವಿಗಾಗಿ ಮೇವು ಹೊರೆಕಾಣಿಕೆ ಅರ್ಪಣೆ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಶರವು ಮಹಾಗಣಪತಿ ದೇವಸ್ಥಾನ ವಠಾರದಲ್ಲಿ ಶನಿವಾರ ಬೆಳಗ್ಗೆ ನಡೆಯಿತು.ಈ ವೇಳೆ ಮಾತಾಡಿದ ಗೋವನಿತಾಶ್ರಯ ಟ್ರಸ್ಟ್ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್ ಅವರು, "ಕಟುಕರು ನಮ್ಮ...

ಜಿಲ್ಲಾ ಉಸ್ತ್ತುವಾರಿ ಸಚಿವರ ಪ್ರವಾಸ

0
ಡಿಸೆಂಬರ್ 2ರಂದು ಬೆಳಿಗ್ಗೆ 8.30ಕ್ಕೆ - ಮಂಗಳೂರು ವಿಮಾನ ನಿಲ್ದಾಣ, ಬೆಳಿಗ್ಗೆ 8.45ಕ್ಕೆ - ಸಕ್ರ್ಯೂಟ್ ಹೌಸ್, ಬೆಳಿಗ್ಗೆ 9.15 ರಿಂದ 10.15ರ ವರೆಗೆ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ. 10.30 ಗಂಟೆಗೆ - ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಆಯುಷ್ï ಸಂಯುಕ್ತ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಹಾಗೂ ಎಂ.ಆರ್.ಪಿ.ಎಲ್...

ಶ್ವಾನ ನೋಂದಣಿ ಪ್ರಮಾಣ ಪತ್ರ: ಮಹಾನಗರಪಾಲಿಕೆ ಸ್ಪಷ್ಟೀಕರಣ

0
ಮಂಗಳೂರು: ಸಾರ್ವಜನಿಕರು ಶ್ವಾನ ನೋಂದಣಿ ಪ್ರಮಾಣ ಪತ್ರ ಪಡೆಯುವ ಬಗ್ಗೆನ. 28 ರಂದು ಪ್ರಕಟಣೆಯಾದ ವರದಿ ಕುರಿತ೦ತೆ ಮಹಾನಗರಪಾಲಿಕೆ ಸ್ಪಷ್ಟೀಕರಣ ನೀಡಿದೆಪಾಲಿಕೆ ವ್ಯಾಪ್ತಿಯ ಶ್ವಾನ ಹೊಂದಿರುವ ನಾಗರೀಕರು ಶ್ವಾನ ನೋಂದಣಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಮಾಹಿತಿ ಕೋರಿ ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಗೆ ಹಲವು ಪತ್ರಗಳು ಬಂದಿದ್ದು, ಸದರಿ ವಿಷಯದ ಬಗ್ಗೆ ಸಾರ್ವಜನಿಕರು...

ವಿ.ವಿ.ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

0
ಮಂಗಳೂರು: ಯಾವಾಗಲೂ ವೈಯಕ್ತಿಕ ನೆಲೆಯಲ್ಲಿ ಆಲೋಚನೆ ಮಾಡುವುದನ್ನು ತ್ಯಜಿಸಿ ಸಮಾಜದ ಸಮಸ್ಯೆಗಳಿಗೆ ಮೊದಲು ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕವಿದ್ಯಾರ್ಥಿಗಳು ಸಮಾಜದಲ್ಲಿ ಮಾದರಿಯಾಗಬೇಕು ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ್ ಗೋಯಲ್ ತಿಳಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.155 ವರ್ಷಗಳಷ್ಟು ಇತಿಹಾಸ...

ಫೋಕಸ್ ವತಿಯಿಂದ ಬಡ ಕುಟುಂಬಕ್ಕೆ ನೆರವು

0
ಮೂಡುಬಿದಿರೆ: ಫೆಡರೇಷನ್ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ನ. 30 ರಂದು ಮೂಡುಬಿದಿರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25000 ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು.ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ತಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ,...

ಉಚಿತ ಅರೋಗ್ಯ ವೈದ್ಯಕೀಯ ತಪಾಸಣಾ ಶಿಬಿರ

0
ಮಂಗಳೂರು: ತಲಪಾಡಿಯ ಶ್ರಿಕೃಷ್ಣ ಭಜನಾ ಮಂದಿರ ಇದರ 64ನೇ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕರಿಗೆಉಚಿತ ಅರೋಗ್ಯ ವೈದ್ಯಕೀಯ ತಪಾಸಣಾ ಶಿಬಿರವನ್ನು ದಿನಾಂಕ 3.12.2023ರಂದು ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ, ಕೃಷ್ಣ ನಗರ, ಕೆ.ಸಿ ರೋಡು ಇಲ್ಲಿ ಏರ್ಪಡಿಸಲಾಗಿದೆ.ನಗರದ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಲಕ್ಷ್ಮಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಮಂಗಳೂರು ಹಾಗೂಆರೋಗ್ಯ ಮತ್ತು ಕುಟುಂಬ...

ಸಿಎಚ್‌ಡಿ ಗ್ರೂಪ್‌ನಿಂದ ಯುಎಇಯ ಸಿಒಪಿ28 ಸಭೆಯಲ್ಲ್ಲಿಜಾಗತಿಕ ನಿಯೋಗದ ಮುನ್ನಡೆಸುವಿಕೆ

0
ಮಂಗಳೂರು :ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಯುಎನ್‌ಎಫ್‌ಸಿಸಿಯ ಸಿಒಪಿ28 ಸಭೆಯಲ್ಲಿ ಮಂಗಳೂರು ಪ್ರಧಾನ ಕಚೇರಿಯ ಜಾಗತಿಕ ಆರೋಗ್ಯ ಸಂಸ್ಥೆಯಾದ ಸಿಎಚ್‌ಡಿ ಗ್ರೂಪ್ ಸಂಸ್ಥೆಯು ಅಂತರರಾಷ್ಟ್ರೀಯ ನಿಯೋಗವನ್ನುಮುನ್ನಡೆಸಲಿದೆ. ಸಿಒಪಿ28 ಸಭೆಯು 2023, ನವೆಂಬರ್ 30ರಿಂದ ಡಿಸೆಂಬರ್ 12ರವರೆಗೆ ಜರುಗಲಿದೆ.ಸಿಎಚ್‌ಡಿ ಗ್ರೂಪ್ ಸಂಸ್ಥೆಯು ದಕ್ಷಿಣ ಏಷ್ಯಾ, ಆಫ್ರಿಕಾ ಮತ್ತು ಇರಾನ್‌ನಿಂದ 7 ಸದಸ್ಯರನ್ನೊಳಗೊಂಡ ತಜ್ಞರ ನಿಯೋಗವನ್ನು ಮುನ್ನಡೆಸುತ್ತದೆ.ಹಾಗೂ, ಹವಾಮಾನ...

ಕುತ್ಲೂರು ಹಿರಿಯ ಪ್ರಾಥಮಿಕ ಶಾಲೆ: ಡಿ.2ರ೦ದು ಅಡಿಕೆ ತೋಟ ಸಮೃದ್ಧಿ ಸಿರಿ ಲೋಕಾರ್ಪಣೆ

0
ಮಂಗಳೂರು:ಬೆಳ್ತಂಗಡಿ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 1954ರಲ್ಲಿ ಆರಂಭಗೊಂಡ ಕುತ್ಲೂರು ಶಾಲೆ.2004ರಲ್ಲಿ ಶಾಲಾ ಸುವರ್ಣ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು. ನಂತರದ ದಿನಗಳಲ್ಲಿ ಶಾಲೆಯು ಅನೇಕ ಏಳು ಬೀಳುಗಳನ್ನು ಕಂಡಿದ್ದು, 2018ರಲ್ಲಿ ಶಾಲೆಯ ಮಕ್ಕಳ ಸಂಖ್ಯೆ 43ಕ್ಕೆ ಮುಟ್ಟಿತು. ಈ ಪರಿಸ್ಥಿತಿ ಯನ್ನು ಮನಗಂಡ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ ಕಾರ್ಯಕ್ರಮ...

ಕನಕದಾಸರ ಚಿಂತನೆಗಳು ಇಂದಿಗೂ ಪ್ರಸುತ್ತ : ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ . ಎಂ. ಪಿ

0
ಮ೦ಗಳೂರು: ನಮಗೆ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಬೆಳೆಯಲು ಕನಕದಾಸರ ಮಾರ್ಗದರ್ಶನ ಅಗತ್ಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ . ಎಂ. ಪಿ ಹೇಳಿದರು.ಅವರು ಗುರುವಾರ ನಗರದ ತುಳುಭವನದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಭಾರತದಲ್ಲಿ ನಾವು ಆರ್ಥಿಕ ಮತ್ತು ಸಾಮಾಜಿಕವಾಗಿ ಬೆಳೆದಿದ್ದೇವೆ. ಇದಕ್ಕೆ ಬುನಾದಿಯನ್ನುದಾಸರು ಹಾಕಿದ್ದಾರೆ. ಕನಕದಾಸರು ಭಕ್ತನಾಗಿ, ಪರಿಶುದ್ಧವಾದ ಯಾವುದೇ ಸ್ವಾರ್ಥವಿಲ್ಲದೆ...