ಕೊಡಗಿನ ಕುಲದೇವತೆ ಕಾವೇರಿ ಕೃತಿ ಬಿಡುಗಡೆ
ಮಂಗಳೂರು.: ಅಮೃತ ಪ್ರಕಾಶ ಪತ್ರಿಕೆಯ ಸರಣಿ ಕೃತಿ 45ನೇಯ ಕೃತಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ ಗಣೇಶ್ ರೈ ಅವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಕಾವೇರಿ ಎಂಬ ಕೃತಿಯನ್ನು ಮಂಗಳೂರಿನ ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಾಂಡ ಕೃತಿ ಸೋಮಯ್ಯ ನಗರದ ಪತ್ರಿಕಾ...
ಕುಂಜತ್ತಬೈಲ್ ಲೇಔಟ್: ಮೂಲಸೌಕರ್ಯ ಅಭಿವೃದ್ಧಿಪಡಿಸಲು ಸಚಿವರ ಸೂಚನೆ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಕುಂಜತ್ತ್ಬೈಲ್ನಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಲೇಔಟ್ನಲ್ಲಿ ಮೂಲ ಸೌಲಭ್ಯಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಜನಾಕರ್ಷಣೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಸೋಮವಾರ ಕುಂಜತ್ತ್ಬೈಲ್ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದರು.ಬಡಾವಣೆಯಲ್ಲಿ ಉದ್ಯಾನವನ, ದಾರಿದೀಪ ಸೇರಿದಂತೆ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಬೇಕು. ನಿವೇಶನಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಅರಿವು ಮತ್ತು ಮಾಹಿತಿ...
ಮೂಲ್ಕಿ ಸೀಮೆ ಅರಸು ಕಂಬಲ ಪುಸ್ತಕ ಬಿಡುಗಡೆ
ಮಂಗಳೂರು: ಮೂಲ್ಕಿ ಸೀಮೆ ಅರಸು ಕಂಬಳಕ್ಕೆ ಒಟ್ಟು ೮೦೦ ವರ್ಷಗಳ ಇತಿಹಾಸವಿದೆ. ಸಂಪ್ರದಾಯ ಬಿಡದೇ ಆಧುನಿಕತೆಯೊಂದಿಗೆ ಅರಸು ಕಂಬಳ ನಡೆಸಲಾಗುತ್ತಿದೆ. ಮುಲ್ಕಿ ಅರಸು ಕಂಬಳದ ಬಗ್ಗೆ ಪುಸ್ತಕ ಹೊರತಂದಿರುವುದು ಶ್ಲಾಘನೀಯ ಎಂದು ಮುಲ್ಕಿ ಸೀಮೆ ಅರಸರಾದ ಎಂ. ದುಗ್ಗಣ್ಣ ಸಾವಂತರು ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಗೌರವ ಸಂಪಾದಕತ್ವದ...
ಅಪಹರಣಕಾರರಿಂದ ಆರು ತಿಂಗಳ ಮಗು ರಕ್ಷಣೆ ಮಾಡಿದ ಮೈಸೂರು ಆರ್.ಪಿ.ಎಫ್
ಮೈಸೂರು : ತ್ವರಿತ ಹಾಗೂ ಸಂಘಟಿತ ಕಾರ್ಯಾಚರಣೆಯ ಮೂಲಕ, ನೈಋತ್ಯ ರೈಲ್ವೆ ವ್ಯಾಪ್ತಿಯ ಮೈಸೂರಿನ ರೈಲ್ವೆ ಸಂರಕ್ಷಣಾ ಪಡೆ (ಆರ್.ಪಿ.ಎಫ್),ಆರು ತಿಂಗಳ ಗಂಡು ಮಗುವನ್ನು ಅಪಹರಣಕಾರಳಿಂದ ಕೇವಲ 30 ನಿಮಿಷಗಳಲ್ಲಿ ರಕ್ಷಿಸಿ, ಪೋಷಕರಿಗೆ ಒಪ್ಪಿಸಿದೆ.ಅಕ್ಟೋಬರ್ 22 ರಂದು ಬೆಳಗಿನ ಜಾವ 5:20ರ ಸುಮಾರಿಗೆ, ಆರ್.ಪಿ.ಎಫ್/ಮೈಸೂರು ಕಾನ್ಸ್ಟೇಬಲ್ ಸಿ.ಎಂ. ನಾಗರಾಜುಅವರು ಮೈಸೂರು ರೈಲು ನಿಲ್ದಾಣದ ಪ್ರವೇಶ...
ಕೆ.ಪಿ.ಟಿ- ವಿಮಾನ ನಿಲ್ದಾಣ ರಸ್ತೆ: ಬೀದಿಬದಿ ವ್ಯಾಪಾರ ನಿಷೇಧ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಕೆ.ಪಿ.ಟಿ.ಯಿಂದ ವಿಮಾನ ನಿಲ್ದಾಣ ರಸ್ತೆ ವರೆಗೆ ಬೀದಿಬದಿ ವ್ಯಾಪಾರಮುಕ್ತ ವಲಯ ಎಂದು ಈಗಾಗಲೇ ಘೋಷಿಸಲಾಗಿದೆ. ಆದುದರಿಂದ ಕೆ.ಪಿ.ಟಿಯಿಂದ ವಿಮಾನ ನಿಲ್ದಾಣ ತನಕದ ರಸ್ತೆಯ ಎರಡೂ ಬದಿಯ ಫುಟ್ಪಾತ್ಗಳಲ್ಲಿ ಯಾವುದೇ ಬೀದಿಬದಿ ವ್ಯಾಪಾರ ಮಾಡುವುದನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಯಾರಾದರೂ ರಸ್ತೆಯ ಇಕ್ಕೆಲಗಳಲ್ಲಿ ಬೀದಿಬದಿ ವ್ಯಾಪಾರ ಮಾಡುವುದು ಕಂಡುಬಂದರೆ ಮಂಗಳೂರು...
ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆಯಂತೆ ಅ.23 ರಿಂದ 26 ರವರೆಗೆ ಅರಬ್ಬೀ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್- ಅ. 27ರಂದು ಮುಖ್ಯಮಂತ್ರಿ ಚಾಲನೆ
ಮಂಗಳೂರು: ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯಲಿರುವ ಅಂತಾರಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ "ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ 2025" ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 27 ರಂದು ನಗರದ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.ಈ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟದ ಪೂರ್ವ ಸಿದ್ಧತಾ...
ಅ.24 ರಂದು ಅರಸು ಕಂಬುಲ ಪುಸ್ತಕ ಬಿಡುಗಡೆ
ಮಂಗಳೂರು : ಕೊಲ್ನಾಡುಗುತ್ತು ರಾಮಚಂದ್ರ ನಾಯ್ಕ್ ಗೌರವ ಸಂಪಾದಕತ್ವದ " ಮೂಲ್ಕಿ ಸೀಮೆ ಅರಸು ಕಂಬುಲ" ಪುಸ್ತಕದ ಬಿಡುಗಡೆ ಸಮಾರಂಭ ಅ.24 ರಂದು ಬೆಳಗ್ಗೆ 11ಕ್ಕೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ.ಮೂಲ್ಕಿ ಸೀಮೆ ಅರಸು ಎಂ. ದುಗ್ಗಣ್ಣ ಸಾವಂತರು ಅವರ ಅಧ್ಯಕ್ಷತೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕಾರ್ನಾಡು...
ಎ೦.ಸಿ.ಸಿ. ಬ್ಯಾಂಕಿನಲ್ಲಿ ದೀಪಾವಳಿ ಆಚರಣೆ
ಮ೦ಗಳೂರು: ಎ೦.ಸಿ.ಸಿ.ಬ್ಯಾಂಕಿನ ಆಡಳಿತ ಕಚೇರಿ ಮಂಗಳೂರಿನಲ್ಲಿ ಅಕ್ಟೋಬರ್ 21 ರಂದು ಸಂಭ್ರಮದಿ೦ದ ದೀಪಾವಳಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ೦ಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾದ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಪ್ರತಾಪ್ ಸಿಂಗ್ ಥೋರಟ್ ಮತ್ತು ಮಂಗಳೂರು ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್...
ತುಳು ಅಕಾಡೆಮಿಯಿಂದ ‘ದೀಪಾವಳಿ ಪರ್ಬದ ಐಸಿರ’
ಮಂಗಳೂರು : ತುಳುನಾಡಿನಲ್ಲಿ ನಡೆಯುವ ದೀಪಾವಳಿಯು ಕೃಷಿ ಬದುಕಿಗೆ ಹೊಂದಿಕೊಂಡ ತುಳುವ ನೆಲದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ರೈ ಶೇಣಿ ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಂಗಳೂರು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ 'ದೀಪಾವಳಿ ಪರ್ಬದ ಐಸಿರ'...







