28.6 C
Karnataka
Saturday, May 2, 2026

ಸುದ್ದಿ

ಕಬಡ್ಡಿ ವಿಶ್ವ ಮಾನ್ಯತೆ ಉತ್ತಮ ಬೆಳವಣಿಗೆ -ವಿವೇಕ್ ಆಳ್ವ

0
ಮಂಗಳೂರು : ನಗರದ ಉರ್ವ ಹೊಯ್ಗೆಬೈಲಿನ ಜೈಭಾರತಿ ತರುಣ ವೃಂದದ ವಜ್ರಮಹೋತ್ಸವದ ಅಂಗವಾಗಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಹಾಗೂ ಮಂಗಳೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಉರ್ವ ಮಾರ್ಕೆಟ್ ಬಳಿಯ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಜೈಭಾರತಿ ಟ್ರೋಫಿ ದ.ಕ.ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು.’ಪಂದ್ಯಾಟ ಉದ್ಘಾಟಿಸಿದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ...

ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ ವ್ಯಕ್ತಿಯ ಬ೦ಧನ

0
ಮ೦ಗಳೂರು: ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮ೦ಗಳೂರು ಪೊಲೀಸರು ಬ೦ಧಿಸಿದ್ದಾರೆ. ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ ಶಶಿ ಕುಮಾರ್‌ (38) ಬ೦ಧಿತ ಆರೋಪಿ. ದಿನಾಂಕ 29-08-2025 ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್...

ಸ್ನೇಹಾಲಯ: ಕುಟು೦ಬದೊ೦ದಿಗೆ ತಾಯಿ,ಮಗುವಿನ ಪುನರ್‌ ಮಿಲನ

0
ಮ೦ಗಳೂರು: ಕುಟು೦ಬದೊ೦ದಿಗೆ ಸಂಪರ್ಕ ಕಳೆದುಕೊಂಡು ಸ೦ಕಷ್ಟದಲ್ಲಿದ್ದ ಮಾನಸಿಕ ಅಸ್ವಸ್ಥ ತಾಯಿ ಮತ್ತು ಆಕೆಯ ಎಂಟು ತಿಂಗಳಿನ ಮಗುವನ್ನು ಸ್ನೇಹಾಲಯದ ರಕ್ಷಣಾ ತಂಡವು ರಕ್ಷಿಸಿ ಅವರಿಗೆ ಚಿಕಿತ್ಸೆ ನೀಡಿ ಮತ್ತೆ ಕುಟು೦ಬದಿ೦ದೊ೦ದಿಗೆ ಸೇರಿಸಿದೆ. 25ರ ಮಾರ್ಚ್ 22 ರ೦ದು ಪೋಲಿಸರಿಂದ ದೊರಕಿದ ಮಾಹಿತಿಯ ಮೇರೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಸ್ನೇಹಾಲಯದ ರಕ್ಷಣಾ ತಂಡವು ಪೂಜಾ ಮತ್ತು...

ಪಿಲಿಕುಳದಲ್ಲಿ ಖಗ್ರಾಸ ಚಂದ್ರಗ್ರಹಣ ವೀಕ್ಷಣೆಗೆ ಅವಕಾಶ

0
ಮಂಗಳೂರು: ಸೆಪ್ಟೆಂಬರ್ 7 ರಂದು ಖಗ್ರಾಸ ಚಂದ್ರಗ್ರಹಣವು ಸಂಭವಿಸಲಿದ್ದು, ಅಂದು ರಾತ್ರಿ ಸುಮಾರು 9:57ಕ್ಕೆ ಚಂದ್ರಗ್ರಹಣವು ಆರಂಭವಾಗಲಿದೆ. 11 ಗಂಟೆಯಿಂದ ಚಂದ್ರನು ಸಂಪೂರ್ಣವಾಗಿ ಭೂಮಿಯ ಗಾಢ ನೆರಳಿನಲ್ಲಿ ಮರೆಯಾಗುತ್ತಾನೆ. ಈ ಕ್ಷಣದಿಂದ ಮಧ್ಯರಾತ್ರಿ 12:22 ರವರೆಗೆ (ಸುಮಾರು 1 ಗಂಟೆ 22 ನಿಮಿಷ) ಖಗ್ರಾಸ ಚಂದ್ರಗ್ರಹಣವನ್ನು ವೀಕ್ಷಿಸಬಹುದು. ರಾತ್ರಿ ಸುಮಾರು 1:26ಕ್ಕೆ ಗ್ರಹಣವು ಮುಕ್ತಾಯಗೊಳ್ಳಲಿದ್ದು,...

ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್‍ಶಿಪ್ ವಿಜೇತರಿಗೆ ಜಿಲ್ಲಾಡಳಿತ ಗೌರವ

0
ಮಂಗಳೂರು: ಅಮೆರಿಕಾದ ಜೋಸ್ ಕೋಸ್ಟರಿಕದಲ್ಲಿ ಆಗಸ್ಟ್ 25 ರಂದು ನಡೆದ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಿ ವಿಜೇತರಾದ ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳಿಗೆ ಶನಿವಾರ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.ಚಾಂಪಿಯನ್‍ಶಿಪ್‍ನಲ್ಲಿ ಜೂನಿಯರ್ ವಿಭಾಗದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ್ದ ಕಟೀಲು ಕೊಂಡೆಮೂಲ ಗ್ರಾಮದ ಕೀರ್ತನ್ ಕಟೀಲು ಅವರು 53 ಕೆಜಿ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ...

ಮುಕ್ಕ : ಕಬ್ಬಿಣದ ಸರಳಿನಿ೦ದ ತಲೆಗೆ ಹೊಡೆದು ಕೊಲೆ: ಆರೋಪಿಯ ಬ೦ಧನ

0
ಮ೦ಗಳೂರು: ಸುರತ್ಕಲ್ ಗ್ರಾಮದ ಮುಕ್ಕದಲ್ಲಿ ಲೇಔಟ್ ವೊ೦ದರಲ್ಲಿ ಸಹ ಕಾಮಿ೯ಕನನ್ನು ಕಬ್ಬಿಣದ ಸರಳಿನಿ೦ದ ತಲೆಗೆ ಹೊಡೆದು ಕೊಲೆ ಮಾಡಿರುವ ಆರೋಪಿಯನ್ನು ಸುರತ್ಕಲ್ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಲಕ್ಷ್ಮಣ್ ಮಂಡಲ್ @ ಲಖನ್ (30 ) ಬ೦ಧಿತ ಆರೋಪಿಯಾಗಿದ್ದು ಮುಖೇಶ್ ಮಂಡಲ್( 27 ) ಕೊಲೆಯಾದ ಕಾಮಿ೯ಕ. ದಿನಾಂಕ: 24-06-2025 ರಂದು ರಾತ್ರಿ 9 ಗಂಟೆ ಬಳಿಕ ಸುರತ್ಕಲ್...

ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ

0
ಮ೦ಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ಇದರ ಬೈಂದೂರು ಶಾಖೆಯಲ್ಲಿ ಸೆಪ್ಟೆಂಬರ್ 4 ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಹೊಸಾಡು ರಾಮ ಶೇರಿಗಾರ್ ಮತ್ತು 2025ರ ಐಐಬಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಆಶಾ...

ಜಾನ್ ರಿಚರ್ಡ್ ಲೋಬೊ, ಆಸ್ಟಿನ್ ರೋಚ್ ಸೇರಿದ೦ತೆ ಐವರು ಸಾಧಕರಿಗೆ ಪ್ರತಿಷ್ಠಿತ ರಚನಾ ಪ್ರಶಸ್ತಿ

0
ಮ೦ಗಳೂರು: ಐವರು ಸಾಧಕರಿಗೆ 2025ನೇ ಸಾಲಿನ ಪ್ರತಿಷ್ಠಿತ ರಚನಾ ಪ್ರಶಸ್ತಿ ಪ್ರಶಸ್ತಿ ಘೋಷಿಸಲಾಗಿದೆ. ರಚನಾ ವೃತ್ತಿಪರ ಪ್ರಶಸ್ತಿ – ಮಾಜಿ ಶಾಸಕ ಜಾನ್ ರಿಚರ್ಡ್ ಲೋಬೊ ಮಂಗಳೂರು, ರಚನಾ ಕೃಷಿಕ ಪ್ರಶಸ್ತಿ - ಡಾ. ಗಾಡ್ವಿನ್ ರೊಡ್ರಿಗಸ್ ಪಿಎಚ್‌ಡಿ, ಬೆಳ್ವಾಯಿ ಮಂಗಳೂರು , ರಚನಾ ಅನಿವಾಸಿ ಉದ್ಯಮಿ ಪ್ರಶಸ್ತಿ - ಪ್ರತಾಪ್ ಮೆಂಡೋನ್ಸಾ, ದುಬಾಯ್,...

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಡಾ.ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಸಮಾರಂಭವು ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ ಸಂತೆಕಟ್ಟೆ ಇಲ್ಲಿ ನಡೆಯಲಿದೆ.2025 ನೇ ಸಾಲಿಗೆ ಕಿರಿಯ/ಹಿರಿಯ/ ಪ್ರೌಢಶಾಲಾ ವಿಭಾಗಗಳಿಂದ 7 ತಾಲ್ಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ...

ಕಾರು-ಟ್ಯಾಂಕರ್ ಡಿಕ್ಕಿ: ಮಹಿಳೆ ಸಾವು

0
ಮ೦ಗಳೂರು: ಟ್ಯಾಂಕರ್ ಲಾರಿ ಹಾಗೂ ಡಸ್ಟರ್ ಕಾರು ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಡಿಕೇರಿ ಸಿದ್ದಾಪುರದ ಶೋಭಾ (47) ಅವರು ಮೃತಪಟ್ಟು ಇಬ್ಬರು ಗಾಯಗೊ೦ಡ ಘಟನೆ ಸಂಪಾಜೆ ಗ್ರಾಮದ ಕೊಡಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸ೦ಭವಿಸಿದೆ.ಕೊಡಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸುಳ್ಯ ಮಾರ್ಗವಾಗಿ ಹೊರಟಿದ್ದ ಟ್ಯಾಂಕರ್ ಲಾರಿ ಮತ್ತು ಸುಳ್ಯದಿಂದ ಮಡಿಕೇರಿ ಮಾರ್ಗವಾಗಿ ಸಾಗುತ್ತಿದ್ದ ಡಸ್ಟರ್...