24.5 C
Karnataka
Thursday, April 30, 2026

ಸುದ್ದಿ

ರಕ್ತದಾನದಿಂದ ಮಾನವೀಯ ಸೇವೆಗೆ ಪ್ರೇರಣೆ: ಪುಷ್ಪರಾಜ್ ಜೈನ್

0
ಮಂಗಳೂರು : ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್ನಷ್ಟು ಮಾನವೀಯ ಸೇವಾ ಕಾರ್ಯಗಳಿಗೆ ಪ್ರೇರಣೆಯಾಗಲಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕ ಪುಷ್ಪರಾಜ್ ಜೈನ್ ಹೇಳಿದರು.ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ -ಡಾ.ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ...

ಅಶಕ್ತ ಮಕ್ಕಳಿಗೆ ನೆರವು ಪುಣ್ಯದ ಕಾರ್ಯ: ಶಾಸಕ ಡಿ.ವೇದವ್ಯಾಸ ಕಾಮತ್

0
ಮಂಗಳೂರು : ಅಶಕ್ತ ಹಾಗೂ ಬಡ ಮಕ್ಕಳಿಗೆ ನೆರವಾಗುವುದು ಅತ್ಯಂತ ಪುಣ್ಯದ ಕಾರ್ಯವಾಗಿದೆ. ರಾಷ್ಟ್ರೀಯವಾದಿ ಕ್ರೈಸ್ತ ರ ವೇದಿಕೆ ಇಂತಹ ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜಕ್ಕೆ ಪ್ರೇರಣಾದಾಯಿಯಾಗಿದೆ ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.ರಾಷ್ಟ್ರೀಯವಾದಿ ಕ್ರೈಸ್ತ ರ ವೇದಿಕೆಯ ವತಿಯಿಂದ ಕೊರ್ಡೆಲ್ ಕ್ರಿಕೆಟರ್ಸ್ ಕುಲಶೇಖರ ಸಹಯೋಗದಲ್ಲಿ ಗುಡ್ ಫ್ರೈಡೇ ಯ ಸಾಮಾಜಿಕ...

ನೈಋತ್ಯರೈಲ್ವೆ ಮೈಸೂರು ವಿಭಾಗ: 2025–26 ರಲ್ಲಿ ಸಮಗ್ರ ಬೆಳವಣಿಗೆ ಮತ್ತು ಕಾರ್ಯಾಚರಣೆ ಕ್ಷೇತ್ರದಲ್ಲಿ ಉತ್ತಮ ಸಾಧನೆ

0
ಮೈಸೂರು : ನೈಋತ್ಯರೈಲ್ವೆಯ ಮೈಸೂರು ವಿಭಾಗ, ಹಣಕಾಸು ವರ್ಷದ 2025–26 ರಲ್ಲಿ ಸ್ಮರಣೀಯ ಸಾಧನೆಗಳನ್ನು ದಾಖಲಿಸಿದೆ. ಈ ವರ್ಷದಲ್ಲಿ ಮಾರಾಟ ಆದಾಯ, ಸರಕುಗಳು ಹಾಗೂ ಚಾಲನೆಯ ಕಾರ್ಯಕ್ಷಮತೆ, ಮೂಲಸೌಕರ್ಯ ಅಭಿವೃದ್ಧಿ, ಪರಿಣಾಮಕಾರಿ, ಭದ್ರತೆ ಮತ್ತು ಪ್ರಯಾಣಿಕ ಸೇವೆಗಳಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ ಎ೦ದು ಮೈಸೂರು ವಿಭಾಗ ಡಿಆರ್‌ ಎ೦ ಮುದಿತ್ ಮಿತ್ತಲ್ ತಿಳಿಸಿದ್ದಾರೆ..ಡಿಆರ್‌ ಎ೦...

ಏ.7ರಂದು ರೆಡ್‌ಕ್ರಾಸ್‌ನಿಂದ ವಿಶ್ವ ಆರೋಗ್ಯ ದಿನಾಚರಣೆ

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಮತ್ತು ನಿಟ್ಟೆ ಪರಿಗಣಿತ ವಿ.ವಿ. ಸಹಯೋಗದಲ್ಲಿಏ.7 ರಂದು ಬೆಳಗ್ಗೆ ೧೧ಕ್ಕೆ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ನಡೆಯಲಿದೆ. ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ...

ಯಕ್ಷಧ್ರುವ ಪಟ್ಲ ಫೌಂಡೇಶನ್: ಮಂಗಳೂರು ಘಟಕದ ಅಷ್ಟಮ ಸಂಭ್ರಮ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್ ಅವರು ಮಾತನಾಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ...

ಎಪ್ರಿಲ್ 9 : ಉದ್ಯೋಗವಕಾಶ ನೇರ ಸಂದರ್ಶನ

0
ಮಂಗಳೂರು: ಎಕ್ಸ್‍ಫರ್ಟ್ ಕಾಲೇಜು, ಮಂಗಳೂರು, ಕಲ್ಚರಲ್ ಹೈವೇ, ಮಂಗಳೂರು ಹಾಗೂ ಕೆ.ಎನ್.ಎನ್.ಡಿ ಅಸೋಸಿಯೇಟ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಖಾಸಗಿ ಕಂಪೆನಿಗಳ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಸರ್ವಿಸ್ ಪ್ರೊಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಇಂಜಿನಿಯರ್, ಸರ್ವೀಸ್ ಇಂಜಿನಿಯರ್, ಸರ್ವೀಸ್ ಟೆಕ್ನಿಶಿಯನ್, ಸಿಸ್ಟಮ್ ಆಪರೇಟರ್, ಫುಡ್ ಕುಕ್, ಹೆವಿ ವೆಹಿಕಲ್ ಡ್ರೈವರ್, ಮೆಕ್ಯಾನಿಕಲ್ ಟೆಕ್ನಿಶಿಯನ್, ಸೇಲ್ಸ್ ಮಾರ್ಕೇಟಿಂಗ್, ವೇರ್...

ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವೀಡಿಯೋ ಸಭೆ ನಡೆಯಿತು.ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ...

ಘನತ್ಯಾಜ್ಯ ನಿರ್ವಹಣೆ: ಹೊಸ ನಿಯಮ ಜಾರಿ

0
ಮಂಗಳೂರು: ಕೇಂದ್ರ ಸರ್ಕಾರದಿಂದ 2016ರ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಪರಿಷ್ಕರಿಸಿ, ಹೊಸ 'ಘನತ್ಯಾಜ್ಯ ನಿರ್ವಹಣೆ ನಿಯಮಗಳು 2026' ಅನ್ನು ಏಪ್ರಿಲ್ 1 ರಿಂದ ಅನುμÁ್ಠನಗೊಳಿಸಲಾಗುತ್ತಿದೆ.ಈ ಹೊಸ ನಿಯಮಾವಳಿಯ ಅನ್ವಯ, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ಘನತ್ಯಾಜ್ಯ ಉತ್ಪಾದಕರು ತ್ಯಾಜ್ಯವನ್ನು ಮೂಲದಲ್ಲೇ 1) ಹಸಿ (: ಅಡುಗೆ ಮನೆ ತ್ಯಾಜ್ಯ, ಹಣ್ಣು ಮತ್ತು ತರಕಾರಿ ಸಿಪ್ಪೆಗಳು,...

ಜನಗಣತಿಗೆ ಸಹಕರಿಸಲು ಜಿಲ್ಲಾಧಿಕಾರಿ ಕರೆ

0
ಮಂಗಳೂರು: ಕರ್ನಾಟಕದಲ್ಲಿ ಜನಗಣತಿಯ ಭಾಗವಾಗಿ ಮನೆಗಳ ಗಣತಿಯು ಎಪ್ರಿಲ್ 16 ರಿಂದ ಮೇ 15 ರವರೆಗೆ 30 ದಿನಗಳ ಕಾಲ ನಡೆಸಲಾಗುತ್ತದೆ. ಇದರಲ್ಲಿ "ಸ್ವಯಂ - ಎಣಿಕೆ" ಆಯ್ಕೆಯು ಎಪ್ರಿಲ್ 1 ರಿಂದ ಎಪ್ರಿಲ್ 15 ರವರೆಗೆ ಇರುತ್ತದೆ. ಮನೆ ಪಟ್ಟಿ ಮತ್ತು ಮನೆ ಗಣತಿ (ಊಐಔ) ಸಮಯದಲ್ಲಿ ವಸತಿ ಸ್ಥಿತಿ, ಲಭ್ಯವಿರುವ ಸೌಲಭ್ಯಗಳು,...

ಗುಡ್ ಫ್ರೈಡೆ ಪ್ರಯುಕ್ತ ಯಶವಂತಪುರ – ಕಣ್ಣೂರು ನಡುವೆ ವಿಶೇಷ ರೈಲು ಸಂಚಾರ

0
ಮ೦ಗಳೂರು: ಗುಡ್ ಫ್ರೈಡೆ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕೇರಳದ ಕರಾವಳಿ ನಗರಿ ಕಣ್ಣೂರು ನಡುವೆ ಮಂಗಳೂರು ಜಂಕ್ಷನ್ ಮಾರ್ಗವಾಗಿ ಒಂದು ಟ್ರಿಪ್ ವಿಶೇಷ ರೈಲನ್ನುಕಾರ್ಯಾಚರಣೆಗೊಳಿಸಲಿದೆ.ರೈಲು ಸಂಖ್ಯೆ 06551 ಯಶವಂತಪುರ–ಕಣ್ಣೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಏಪ್ರಿಲ್ 2ರ ಗುರುವಾರ ಬೆಳಿಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ...