37.2 C
Karnataka
Saturday, May 2, 2026

ಸುದ್ದಿ

ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನ : ಅರಿವು ಕಾರ್ಯಕ್ರಮ

0
ಮಂಗಳೂರು: ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ, ಸಹಾಯವಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ “ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆ ಮತ್ತು ಮಕ್ಕಳ ಸಹಾಯವಾಣಿ ಕುರಿತು ತರಬೇತಿ ಕಾರ್ಯಾಗಾರ ತಾಲೂಕು ಪಂಚಾಯತ್ ಸಭಾಭವನದಲ್ಲಿ ಬುಧವಾರ ನಡೆಯಿತು.ಜಿಲ್ಲಾ ಕಾನೂನು ಸೇವಾ...

ಕೆಂಪು ಕಲ್ಲು ಹಾಗೂ ಮರಳು ಅಭಾವ: ಸಮಸ್ಯೆ ಬಗೆಹರಿಸಲು ಮುಖ್ಯಮಂತ್ರಿಗಳಿಗೆ ಬಿಜೆಪಿ ನಿಯೋಗ ಮನವಿ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದೆ. ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ...

ಎ೦ಸಿಸಿ ಬ್ಯಾ೦ಕ್ :‌ ಬೈಂದೂರಿನಲ್ಲಿ ಆಗಸ್ಟ್‌ 3ರಂದು 20ನೇ ಶಾಖೆ ಉದ್ಘಾಟನೆ

0
ಮ೦ಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿ೦ಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎ೦.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದು ಬೈಂದೂರಿನಲ್ಲಿ ತನ್ನ 20ನೇ ಶಾಖೆಯನ್ನು ಆ.3ರಂದು ಉದ್ಘಾಟಿಸಲಿದೆ ಎ೦ದು ಬ್ಯಾ೦ಕಿನ ಅಧ್ಯಕ್ಷ ಸಹಕಾರ...

ಕರ್ನಾಟಕದಿಂದ ಕಾಶಿ ದರ್ಶನ ಮತ್ತು ದಕ್ಷಿಣ ಯಾತ್ರೆಗಾಗಿ ಭಾರತ್ ಗೌರವ್ ಯಾತ್ರೆಗೆ ವಿಶೇಷ ರೈಲುಗಳು

0
ಮ೦ಗಳೂರು: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC)ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ (HRICE) ಸಹಯೋಗದೊಂದಿಗೆ, ಭಾರತ್ಗೌರವ್ ಪ್ರವಾಸಿ ರೈಲು ಯೋಜನೆಯಡಿ ಕರ್ನಾಟಕದ ನಿವಾಸಿಗಳಿಗಾಗಿಯೇ ಎರಡು ವಿಶೇಷ ಯಾತ್ರಾ ಪ್ರವಾಸಗಳನ್ನು ಘೋಷಿಸಿದೆ. *ಕಾಶಿ ದರ್ಶನ ಯಾತ್ರೆ*.ಇದು 9 ದಿನಗಳ ಪ್ರಯಾಣವಾಗಿದ್ದು, ಆಗಸ್ಟ್ 31 ರಿಂದ ಸೆಪ್ಟೆಂಬರ್ 8...

ಐಟಿಐ ವಿವಿಧ ಕೋರ್ಸುಗಳಲ್ಲಿ ಬಾಕಿ ಸೀಟುಗಳಿಗೆ ಪ್ರವೇಶ

0
ಮಂಗಳೂರು: ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ, ಮಂಗಳೂರು ಇಲ್ಲಿ 2025-26ನೇ ಸಾಲಿನ ವಿವಿಧ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಪ್ರವೇಶ ಬಯಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಖುದ್ದಾಗಿ ಸಂಸ್ಥೆಗೆ ಭೇಟಿ ನೀಡಿ ಆಗಸ್ಟ್ 31 ರೊಳಗೆ ಪ್ರವೇಶ ಪಡೆಯಬಹುದು.ಬಾಕಿ ಉಳಿದಿರುವ ಸೀಟುಗಳ ವಿವರ:- ಕಂಪ್ಯೂಟರ್ ಆಪರೇಷನ್ ಆ್ಯಂಡ್ ಪ್ರೋಗ್ರಾಮಿಂಗ್ ಅಸಿಸ್ಟಂಟ್ (17...

ಕಡಬ ಪಟ್ಟಣ ಪಂಚಾಯತ್: ಚುನಾವಣಾ ವೇಳಾಪಟ್ಟಿ ಪ್ರಕಟ

0
ಮಂಗಳೂರು: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ವೇಳಾಪಟ್ಟಿ ನಿಗದಿಯಾಗಿದ್ದು, ಚುನಾವಣೆಯ ಅಧಿಸೂಚನೆಯನ್ನು ಜುಲೈ 29 ರಂದು ಹೊರಡಿಸಲಾಗಿದೆ. ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ. ಆಗಸ್ಟ್ 6 ರಂದು ನಾಮ ಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಆಗಸ್ಟ್ 8 ಕೊನೆಯ ದಿನ. ಮತದಾನ ಅವಶ್ಯವಿದ್ದರೆ ಮತದಾನವನ್ನು ಆಗಸ್ಟ್ 17 ರಂದು ನಡೆಸಲಾಗುತ್ತದೆ.(ಸಮಯ...

ಧರ್ಮ ಮತ್ತು ಸಂಸ್ಕೃತಿ ನಾಣ್ಯದ ಎರಡು ಮುಖಗಳಂತೆ: ರಂಜನ್ ಬೆಳ್ಳರ್ಪಾಡಿ

0
ಮ೦ಗಳೂರು: ಮಂಗಳೂರಿನ ಅಮೃತ ವಿದ್ಯಾಲಯಂ ನಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಸಂಸ್ಕೃತಿ ಪೂಜೆಯನ್ನು ನಡೆಸಲಾಯಿತು.ಗುರುಪೂರ್ಣಿಮಾ ಆಚರಣೆಯ ಪ್ರಯುಕ್ತ ನಡೆದ ಸಂಸ್ಕೃತಿ ಪೂಜೆಯನ್ನು ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ರಾಮಕೃಷ್ಣ ಮಠದ ಸ್ವಚ್ಛ ಮಂಗಳೂರು ಅಭಿಯಾನದ ಮುಖ್ಯ ಸಂಯೋಜಕರಾದ ರಂಜನ್ ಬೆಳ್ಳರ್ಪಾಡಿ ಭಾಗವಹಿಸಿದ್ದರು. ಅವರು ಮಾತನಾಡಿ ಧರ್ಮ ಮತ್ತು ಸಂಸ್ಕೃತಿ ನಾಣ್ಯದ...

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

0
ನವದೆಹಲಿ: ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ....

ಬಿ.ಕೆ.ದೇವ ರಾವ್ ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜು.31ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭತ್ತದ ತಳಿ ಸಂರಕ್ಷಕ, ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಬಿ.ಕೆ.ದೇವ ರಾವ್ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ಸ್ವಸ್ತಿಕಾ ನ್ಯಾಶನಲ್ ಬ್ಯುಸಿನೆಸ್ ಸ್ಕೂಲ್‌ನ ಚೇರ್ಮನ್ ಡಾ.ರಾಘವೇಂದ್ರ ಹೊಳ್ಳ .ಎನ್. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್...

ಕಾಸ್ಕ್ ಸೆಂಟಿನರಿ ಟ್ರಸ್ಟ್ ಸ್ಕಾಲರ್’ಶಿಪ್ ವಿತರಣೆ

0
ಮ೦ಗಳೂರು: ಸೇಂಟ್ ಅಗ್ನೆಸ್ ಕಾಲೇಜಿನ ಸೆಂಟಿನರಿ ಬ್ಲಾಕ್’ನಲ್ಲಿ, ಕಾಸ್ಕ್ ಸೆಂಟಿನರಿ ಟ್ರಸ್ಟ್ ವತಿಯಿ೦ದ 307 ಯೋಗ್ಯ ವಿದ್ಯಾರ್ಥಿಗಳಿಗೆ 30 ಲಕ್ಷ ರೂಪಾಯಿಗಳಿಗೂ ಹೆಚ್ಚು ಮೊತ್ತದ ಸ್ಕಾಲರ್’ಶಿಪ್ ನೀಡಲಾಯಿತು.ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅಧ್ಯಕ್ಷತೆ ವಹಿಸಿದ್ದರು. ದಾನಿ ಮೈಕಲ್ ಡಿಸೋಜಾ ಮತ್ತು ಸೇಂಟ್ ಅಗ್ನೆಸ್ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ವೆನಿಸ್ಸಾ ಗೌರವ ಅತಿಥಿಗಳಾಗಿದ್ದರು. ಸ್ಕಾಲರ್’ಶಿಪ್ ಪಡೆದ...