35.5 C
Karnataka
Saturday, May 2, 2026

ಸುದ್ದಿ

ಮಾನವೀಯ ಸೇವೆಗೆ ಸಮಾಜದಲ್ಲಿ ಮನ್ನಣೆ-ಡಾ.ಕೆ.ಆರ್.ಕಾಮತ್

0
ಮಂಗಳೂರು : ಮಾನವೀಯ ಸೇವೆಯಲ್ಲಿ ತೊಡಗುವ ಸಂಘ ಸಂಸ್ಥೆಗಳಿಗೆ ಸಮಾಜದಲ್ಲಿ ಮನ್ನಣೆ ಇದೆ. ಪರರ ನೋವಿಗೆ ಸ್ಪಂದಿಸಿ ಕೈಲಾದ ನೆರವು ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ವೆನ್ಲಾಕ್ ಆಸ್ಪತ್ರೆಯ ಆರ್ಥೋ ಸರ್ಜನ್ ಡಾ.ಕೆ.ಆರ್.ಕಾಮತ್ ಹೇಳಿದರು.ಅಪಘಾತದಲ್ಲಿ ಕಾಲು ಕಳೆದುಕೊಂಡ ಬೆಳ್ತಂಗಡಿಯ ಪದ್ಮಾವತಿ ಎಂಬವರಿಗೆ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೋಮವಾರ ನಗರದ ವೆನ್ಲಾಕ್ ಆಸ್ಪತ್ರೆಯ ಲಯನ್ಸ್...

ಮೈಕಲ್ ಡಿ ಸೊಜಾ – ಸಿಒಡಿಪಿ ಎಡ್ಯುಕೇರ್ ಬಡ್ಡಿರಹಿತ ಸಾಲರೂಪದ ವಿದ್ಯಾರ್ಥಿವೇತನ ವಿತರಣೆ

0
ಮಂಗಳೂರು: “ಕೃತಜ್ಞತೆಗಿಂತ ಶ್ರೇಷ್ಠ ಗುಣಧರ್ಮವಿಲ್ಲ. ನಿಮ್ಮ ಪೋಷಕರ ತ್ಯಾಗ, ಶಿಕ್ಷಕರ ಬೆಂಬಲ ಮತ್ತು ಧರ್ಮಗುರುಗಳ ಮಾರ್ಗದರ್ಶನವನ್ನು ಎಂದಿಗೂ ಮರೆಯಬೇಡಿ. ಇಂದಿನ ವಿದ್ಯಾರ್ಥಿಗಳಾದ ನೀವು ಭವಿಷ್ಯದ ಸಮಾಜದ ಉಜ್ವಲ ಹೊಳೆಯುವ ನಕ್ಷತ್ರಗಳಾಗಿರುತ್ತೀರಿ.” ಎಂದು ಮಂಗಳೂರಿನ ಬಿಷಪ್ ವಂ| ಡಾ| ಪೀಟರ್ ಪೌಲ್ ಸಲ್ದಾನ್ಹಾ ಹೇಳಿದರು. ಅವರು ರೊಸಾರಿಯೊ ಕ್ಯಾಥೆಡ್ರಲ್‌ನಲ್ಲಿ ಕ್ಯಾಥೊಲಿಕ್ ಆರ್ಗನೈಸೇಶನ್ ಫಾರ್ ಡೆವಲಪ್‌ಮೆಂಟ್ ಆಂಡ್ ಪೀಸ್...

ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು: ರಾಜ್ಯಪಾಲರು

0
ಮೂಡಬಿದರೆ: "ದೀಪವು ತನ್ನ ಬೆಳಕಿನಿಂದ ಕತ್ತಲೆಯನ್ನು ಹೋಗಲಾಡಿಸುವಂತೆಯೇ, ಶಿಕ್ಷಕರು ಸಹ ಜ್ಞಾನ, ಮೌಲ್ಯಗಳು ಮತ್ತು ವಿಚಾರಗಳ ಬೆಳಕನ್ನು ಹರಡುವ ಮೂಲಕ ಸಮಾಜವನ್ನು ಬೆಳಗಿಸುತ್ತಾರೆ" ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಆಯೋಜಿಸಿದ್ದ ಪ್ರೇರಣಾ ದಿವಸ ಹಾಗೂ ಅಧ್ಯಾಪಕ ಭೂಷಣ ಪ್ರಶಸ್ತಿ...

ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

0
ಮ೦ಗಳೂರು: ಬ್ಯಾಂಕಿಂಗ್‌'ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ ಸಮ್ಮಿತ್ 2025’ ಅನ್ನು ಆಯೋಜಿಸಿತ್ತು.ಸಮ್ಮಿತ್‌'ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ...

“ಎಲ್ಟು ಮುತ್ತಾ” ಆ.1ಕ್ಕೆ ರಿಲೀಸ್!

0
ಮಂಗಳೂರು: “ಎಲ್ಟು ಮುತ್ತಾ ಎಂಬ ಕೊಡಗಿನ ಹಿನ್ನಲೆಯುಳ್ಳ ಕನ್ನಡ ಚಲನಚಿತ್ರವು ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿಡುಗಡೆಗೆ ಸಿದ್ಧಗೊಂಡಿದ್ದು ಇದರ ಟೀಸರ್ ನವಿಲು ಮತ್ತು ಕಾಳಿಂಗ ಹಾವಿನ ಕಥೆ ಹೇಳಿ ಬಹಳ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಾ ಇದೆ. ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಸಿನಿಮಾದ ಟ್ರೈಲರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲೆವೆಲ್ 4 ಮಾನ್ಯತೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ ಪೋರ್ಟ್ಸ್ ಕೌನ್ಸಿಲ್ಇಂಟರ್ನ್ಯಾಷನಲ್ (ACI) ವತಿಯಿಂದ ಗ್ರಾಹಕ ಅನುಭವದಲ್ಲಿ ಲೆವೆಲ್ 4 ಮಾನ್ಯತೆಯನ್ನು ಪಡೆದಿದೆ. ಇದರಿಂದಾಗಿ, ಗ್ರಾಹಕ ಸೇವೆಯಲ್ಲಿಶ್ರೇಷ್ಠತೆಯತ್ತ ಸಾಗುವ ಪ್ರಯಾಣದಲ್ಲಿ ವಿಮಾನ ನಿಲ್ದಾಣವು ಮಹತ್ವದ ಮೈಲಿಗಲ್ಲು ತಲುಪಿದೆ.ಫೆಬ್ರವರಿ 2024 ರಲ್ಲಿ ಲೆವೆಲ್ 3 ಮಾನ್ಯತೆ ಪಡೆದ ನಂತರದ ಮುಂದಿನ ಹೆಜ್ಜೆಯಾಗಿದ್ದು, ಗ್ರಾಹಕ ಕೇಂದ್ರಿತ ಶ್ರೇಷ್ಠತೆಗೆ ನೀಡಿದ ಬದ್ಧತೆಯ...

ಪಿಲಿಕುಳ: ಜುಲೈ 27 ರಂದು ಮತ್ಯೋತ್ಸವ

0
ಮಂಗಳೂರು: ಕರ್ನಾಟಕ ಸರ್ಕಾರದ ಮೀನುಗಾರಿಕಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಮತ್ಯೋತ್ಸವ ಕಾರ್ಯಕ್ರಮವನ್ನು ಜುಲೈ 27 ರಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಲೇಕ್ ಗಾರ್ಡನ್‍ನಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ, ಪಿಲಿಕುಳ ಕೆರೆಯಲ್ಲಿ ಬೆಳೆಸಿರುವ ಮೀನುಗಳನ್ನು ಹಿಡಿದು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತದೆ. ಜೊತೆಗೆ, ಮೀನುಗಾರಿಕಾ ಇಲಾಖೆಯ ವತಿಯಿಂದ ಸಮುದ್ರದಿಂದ ತಾಜಾ...

ಮರಳು ಖರೀದಿ, ಸಾಗಾಟಕ್ಕೆ ಆ್ಯಪ್ ಚಾಲನೆ

0
ಮಂಗಳೂರು: ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್‍ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಡಿಕೆ ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ ಡಿಕೆ ಸ್ಯಾಂಡ್ ಬಝಾರ್ ಆ್ಯಪ್‍ನಲ್ಲಿ...

ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಒತ್ತು- ಜಿಲ್ಲಾ ಉಸ್ತುವಾರಿ ಸಚಿವ

0
ಮಂಗಳೂರು: ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಯಾವುದೇ ಪಕ್ಷಭೇದವಿಲ್ಲದೆ ಸಮಾನವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಮಂಗಳೂರು: ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಯಾವುದೇ ಪಕ್ಷಭೇದವಿಲ್ಲದೆ ಸಮಾನವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಅವರು ಶುಕ್ರವಾರ ಉರ್ವಸ್ಟೋರ್ ಡಿ ದೇವರಾಜ ಅರಸು ಭವನ...

ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಮಾದರಿ : ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ (ಐಆರ್‌ಸಿಎಸ್) ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡವನ್ನು ಶುಕ್ರವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿ‌ ಮೆಚ್ಚುಗೆ ವ್ಯಕ್ತಪಡಿಸಿದರು.ಜಿಲ್ಲಾ ಕೇಂದ್ರದಲ್ಲಿ ದ.ಕ.ರೆಡ್ ಕ್ರಾಸ್ ಸಂಸ್ಥೆ ಸಭಾಂಗಣ ಸಹಿತ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ...