ಜು.26ರಂದು ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆ
ಜು.26ರಂದು ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡ ಉದ್ಘಾಟನೆ
ಮಂಗಳೂರು : ಭಾರತೀಯ ರೆಡ್ಕ್ರಾಸ್ ಸೊಸೈಟಿಯ (ಐಆರ್ಸಿಎಸ್) ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು 6 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ ‘ದ ಉದ್ಘಾಟನಾ ಸಮಾರಂಭ ಜು.26ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ.ಕರ್ನಾಟಕದ ರಾಜ್ಯಪಾಲ ಹಾಗೂ ಐಆರ್ಸಿಎಸ್...
ಕುಳೂರು ಹಳೇ ಸೇತುವೆಯ ಬಳಿ ರಸ್ತೆ ದುರಸ್ಥಿ : ವಾಹನ ಸಂಚಾರ ದಟ್ಟನೆ ತಪ್ಪಿಸಲು ಬದಲಿ ಮಾರ್ಗಗಳನ್ನು ಬಳಸುವಂತೆ...
ಮ೦ಗಳೂರು: ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್ನಿಂದ ಅಯ್ಯಪ್ಪ ಗುಡಿಯವರೆಗೆ ಜು.22 ರಾತ್ರಿ 8 ಗಂಟೆಯಿಂದ ಜು.25 ಗುರುವಾರ ಬೆಳಿಗ್ಗೆ 8 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ.
ಹಾಗಾಗಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ...
‘ಸ್ಟ್ಯಾಂಡ್ ಅಪ್ ಇಂಡಿಯಾ’ ಯೋಜನೆ: ಕೇಂದ್ರ ಸರ್ಕಾರದಿಂದ 2,946 ಕೋಟಿ ಸಾಲ ಮಂಜೂರು
ನವದೆಹಲಿ: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್ಸಿ-ಎಸ್ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್ ಅಪ್ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು 2,946 ಕೋಟಿ ರೂ. ಬ್ಯಾಂಕ್ ಸಾಲವನ್ನು ಮಂಜೂರು ಮಾಡಲಾಗಿದ್ದು, ಆ ಮೂಲಕ...
ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ಗಾಂಧಿನಗರದ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯ ಆವರಣದಲ್ಲಿ ಅಂಗನವಾಡಿ ಕೇಂದ್ರದ ಕೊಠಡಿಯ ಶಿಲನ್ಯಾಸವು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಸತತ ಪ್ರಯತ್ನದ ಫಲವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ 20 ಲಕ್ಷ ರೂ ವಿಶೇಷ ಅನುದಾನದಲ್ಲಿ...
ಅಡಿಕೆ ಬೆಳೆ: ರೋಗ ನಿರ್ವಹಣೆಗೆ ಸಹಾಯಧನ ಲಭ್ಯ
ಮಂಗಳೂರು: ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ, ಜಿಲ್ಲೆಯ ಹಲವೆಡೆ ಅಡಿಕೆಯಲ್ಲಿ ಕೊಳೆರೋಗ ಕಾಣಿಸಿಕೊಂಡಿರುವುದು ತೋಟಗಾರಿಕೆ ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಅಲ್ಲದೇ ಮಳೆ ಇದೇ ರೀತಿ ಮುಂದುವರೆದರೆ ಆಗಸ್ಟ್ ತಿಂಗಳ ನಂತರ ಅಡಿಕೆ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವ ಕಾರಣ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.ಅಡಿಕೆ ಬೆಳೆಯಲ್ಲಿ ಸಮಗ್ರ ಪೋಷಕಾಂಶ/ಕೀಟ/ರೋಗ...
ಪ್ರಯೋಗಾಲಯಗಳಿಗೆ ಆರೋಗ್ಯ ಇಲಾಖೆ ಭೇಟಿ – ಪರಿಶೀಲನೆ
ನಗರದ ವಿವಿದೆಡೆ ಕಾರ್ಯಾಚರಿಸುತ್ತಿದ್ದ ವ್ಯದ್ಯಕೀಯ ಪ್ರಯೋಗಾಲಯಗಳಿಗೆ ಅರೋಗ್ಯ ಇಲಾಖೆ ತಂಡ ಶನಿವಾರ ಭೇಟಿ ನೀಡಿ ಪರಿಶೀಲಿಸಿತು.ನಗರದ ಹಂಪನಕಟ್ಟೆ ಪರಿಸರದ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ಲೈಸನ್ಸ್ ಅವಧಿ ಮುಕ್ತಾಯವಾಗಿ ಮತ್ತು ನಿಯಮಾನುಸಾರ ಕಾರ್ಯನಿರ್ವಾಹಿಸದಿರುವು ದು, ಬಯೋಮೆಡಿಕಲ್ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸದಿರುವ ಪ್ರಕರಣಗಳು ಕಂಡುಬಂದಿದ್ದು, ಇವುಗಳಿಗೆ ನೋಟೀಸ್ ನೀಡಲಾಗಿದೆ.ದೇರಳಕಟ್ಟೆಯ ಪ್ರಯೋಗಾಲಯವೊಂದು ಯಾವುದೇ ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುತ್ತಿದ್ದು,...
ಮಳೆ ಹಾನಿ: ಶಾಸಕ ಕಾಮತ್ ಪರಿಶೀಲನೆ
ಮ೦ಗಳೂರು: ನಗರದಲ್ಲಿ ಎಡೆ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಪಾಂಡೇಶ್ವರದ ಪೋರ್ಟ್ ವಾರ್ಡ್ ಸಂಖ್ಯೆ 45 ರಲ್ಲಿ ಮನೆಯೊಂದಕ್ಕೆ ತೀವ್ರ ಹಾನಿಯಾದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸತತ ಮಳೆಯಿಂದಾಗಿ ಸೇಸಪ್ಪ ಎಂಬುವವರ ಮನೆಗೆ ತೀವ್ರ ಹಾನಿಯುಂಟಾಗಿದೆ....
ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ
ಮಂಗಳೂರು : ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಿಲಾಗ್ರಿಸ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನೆರವೇರಿತು.ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ಸಂಚಾಲಕರು ವಂದನೀಯ ಗುರು ಬೊನವೆಂಚರ್ ನಜರೆತ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವೃಧ್ದಿಸಿಕೊಳ್ಳಬೇಕು. ನಾಯಕನಾದವನು ಶಿಸ್ತುಬದ್ಧತೆ, ಸಮಯದ ಪಾಲನೆ ,ಉತ್ತಮ ನಡೆ ನುಡಿ ಹೊಂದಿ ಇತರರಿಗೆ...
ತುಳು ಅಕಾಡೆಮಿಯಿಂದ ತುಳು ನೋಟ್ ಪುಸ್ತಕ ಬಿಡುಗಡೆ
ಮಂಗಳೂರು : ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಪಠ್ಯ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸುವ ಸಲುವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹೊರ ತಂದ ತುಳು ನೋಟ್ ಪುಸ್ತಕವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಶನಿವಾರ ಬಿಡುಗಡೆ ಮಾಡಿದರು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ , ಖಾಸಗಿ, ಕನ್ನಡ...
ಕಟ್ಟಡ ನಿರ್ಮಾಣಕ್ಕೆ ಲೈಸೆನ್ಸ್ ಕಡ್ಡಾಯ: ತಪ್ಪಿದ್ದಲ್ಲಿ ಸೌಲಭ್ಯವಿಲ್ಲ-ಮಹಾನಗರಪಾಲಿಕೆ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸುವ ಮುನ್ನ ಕೆ.ಎಂ.ಸಿ ಕಾಯ್ದೆಯಡಿ ಕಡ್ಡಾಯವಾಗಿ ಕಟ್ಟಡ ನಿರ್ಮಾಣ ಪರವಾನಿಗೆ ಪಡೆಯಬೇಕಾಗಿರುತ್ತದೆ. ಕಟ್ಟಡ ಪರವಾನಿಗೆಯನ್ನು ಪಡೆದ ನಂತರ ಅನುಮೋದಿತ ನಕ್ಷೆಯನ್ವಯ ಕಟ್ಟಡ ನಿರ್ಮಿಸಿ ಕಟ್ಟಡ ಪ್ರವೇಶ ಪತ್ರ ಪಡೆದ ನಂತರ ಕಟ್ಟಡವನ್ನು ಉಪಯೋಗಿಸಬೇಕಾಗಿರುತ್ತದೆ.ಸುಪ್ರೀಂ ಕೋರ್ಟ್ ಆದೇಶದಂತೆ ಕಟ್ಟಡ ಪ್ರವೇಶ ಪತ್ರ ಪಡೆಯದ...






