ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಆದಾಲತ್ ಆಯೋಜಿಸಲಾಗಿದೆ.ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ...
ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪ್ರಾಯೋಗಿಕ ತರಬೇತಿ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ ಕೋಮು ಗಲಭೆಗಳ ಸಂಧರ್ಭಗಳಲಿ ಉದ್ರಗ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ Anti Riots gun &...
ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯ ಬಂಧನ
ಮ೦ಗಳೂರು: ಮುಲ್ಕಿ ಬಳಿ 2020ರಲ್ಲಿ ಹಾಡುಹಗಲಿನಲ್ಲಿ ನಡೆದ ಹತ್ಯ ಪ್ರಕರಣದಲ್ಲಿ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಮೊಹಮ್ಮದ್ ಮುಸ್ತಫಾ ಬ೦ಧಿತ ಆರೋಪಿ.
ದಿನಾಂಕ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಲ್ಕಿ ವಿಜಯ ಸನ್ನಿದಿ ಹೆದ್ದಾರಿ ಬಳಿ ರಸ್ತೆಯಲ್ಲಿ 5-06-2020 ರಂದು ಹಾಡುಹಗಲಿನಲ್ಲಿ ಅಬ್ದುಲ್ ಲತೀಫ್ ಎಂಬವರನ್ನು...
ಹಿಂದುಳಿದ ವರ್ಗಗಳ ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ
ಮಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜುಲೈ 10 ರವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್ಸೈಟ್...
ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೆಷನ್ ಸಭೆ : ಸ್ಪೀಕರ್ ಭಾಗಿ
ಮಂಗಳೂರು: ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಭಾರತ ವಲಯದ ಜೋನ್-II ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಫರೀದ್ ಭಾಗವಹಿಸಿದರು.ಸೋಮವಾರ ಮತ್ತು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆದ ಸಮ್ಮೇಳನದಲ್ಲಿ ಹಿಮಾಚಲ ಪ್ರದೇಶದ ವಿಧಾನಸಭೆಯ ಸಭಾಧ್ಯಕ್ಷ ಕುಲ್ದೀಪ್ ಸಿಂಗ್ ಪತಾನಿಯಾ ಅವರ ಆಹ್ವಾನದ ಮೇರೆಗೆ ಕರ್ನಾಟಕ ವಿಧಾನಸಭೆ ಸ್ಪೀಕರ್...
ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (Uಉ) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ಜುಲೈ 3, 4 ಮತ್ತು 5 ರಂದು ನಡೆಯಲಿದೆ.ವಿಷಯವಾರು ಸಂದರ್ಶನದ ದಿನಾಂಕ ಮತ್ತು ಸಮಯ:ಜುಲೈ 3 - ಬೆಳಿಗ್ಗೆ 10 ರಿಂದ...
ವೆನ್ ಲಾಕ್ : ಹೊರವಲಯದಲ್ಲಿ ಜಮೀನು ಕಾದಿರಿಸಲು ಸಚಿವರ ಸೂಚನೆ
ಮ೦ಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದ್ರಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಬೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ವಿಷಯ ಪ್ರಸ್ತಾಪಿಸಿ, ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಪ್ರಸ್ತುತ ಇರುವ ಜಮೀನಿನಲ್ಲಿ ವಿವಿಧ ಕಟ್ಟಡಗಳು...
ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯ ಬಂಧನ.
ಮ೦ಗಳೂರು: OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸರು ಬ೦ಧಿಸಿದ್ದಾರೆ. ಉತ್ತರ ಕನ್ನಡ ಬನವಾಸಿ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ (29 ) ಬ೦ಧಿತ ಆರೋಪಿ., .ರವಿಚಂದ್ರ ಮಂಜುನಾಥ ಎಂಬ ವ್ಯಕ್ತಿ OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ...
ಬರಹಗಾರರು ಓದುಗರ ಧ್ವನಿಯಾಗಬೇಕು : ದಾಮೋದರ ಮಾವ್ಜೊ
ಮ೦ಗಳೂರು: ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ. ಸಾಹಿತ್ಯದಪಾತ್ರವು ಈ ಗೊಂದಲದ ಮೂಲಕ ಅವರಿಗೆ ಮಾರ್ಗದರ್ಶನ ನೀಡುವುದು ಎಂದು ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿದಾಮೋದರ ಮಾವ್ಜೊ ಅಭಿಪ್ರಾಯಪಟ್ಟರು.
ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ...
ಕೆಂಪೇಗೌಡರ ಚಿಂತನೆಗಳನ್ನು ಯುವ ಜನತೆ ಅನುಸರಿಸಲು ಕರೆ
ಮಂಗಳೂರು: ನಾಡಪ್ರಭು ಕೆಂಪೇಗೌಡರ ಅಂದಿನ ದೂರದೃಷ್ಟಿಯ ಆಡಳಿತವು ಆಧುನಿಕ ಬೆಂಗಳೂರನ್ನು ವಿಶ್ವಮಾನ್ಯಕ್ಕೆ ತಲುಪಿಸಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಸಹಕಾರದೊಂದಿಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ...





