ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ:ರಾಜೇಶ್ ಬಿ
ಮಂಗಳೂರು: ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸುರತ್ಕಲ್ ಕೋಡಿಕೆರೆ (ಎಸ್ ಟಿ ಪಿ...
ಜೂ.26ರಂದು ರೆಡ್ಕ್ರಾಸ್ನಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಮಂಗಳೂರು : ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ರಾಮಕೃಷ್ಣ ಕಾಲೇಜು ಸಹಯೋಗದಲ್ಲಿ ಜೂ.26ರಂದು ಮಧ್ಯಾಹ್ನ 3ಕ್ಕೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಾಣೆ ವಿರೋಧಿ ದಿನಾಚರಣೆ ಬಂಟ್ಸ್ ಹಾಸ್ಟೆಲ್ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ...
ಯುವ ಸಬಲೀಕರಣಕ್ಕಾಗಿ ಯುವ ಕಾಂಗ್ರೆಸ್ ಕಾರ್ಯಕ್ರಮ; ಮಂಜುನಾಥ ಗೌಡ
ಮಂಗಳೂರು: ಯುವ ಜನರ ಉದ್ಯೋಗ, ಶಿಕ್ಷಣ ಹಾಗೂ ಬದುಕು ಕಟ್ಟಿಕೊಳ್ಳಲು ಯುವ ಕಾಂಗ್ರೆಸ್ ರಾಜ್ಯದಾದ್ಯಂತ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಪಕ್ಷ ಸಂಘಟನೆಯೊಂದಿಗೆ ಯುವ ಸಬಲೀಕರಣದ ಯೋಜನೆಯ ನೀಲಿ ನಕ್ಷೆಯನ್ನು ಯುವ ಕಾಂಗ್ರೆಸ್ ಹೊಂದಿದ್ದು ಅದನ್ನು ಸಾಕಾರಗೊಳಿಸಲಿದೆ" ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಹೇಳಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಆದಿತ್ಯವಾರದಂದು...
ಪೆಟ್ ಶಾಪ್ಗಳ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ ಮಂಗಳವಾರ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.ಜಿಲ್ಲಾಧಿಕಾರಿಗಳು ಮಾತನಾಡಿ, ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುದ್ದು ಪ್ರಾಣಿಗಳ ಮಾರಾಟ ಮಳಿಗೆ ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿ ಯಲ್ಲಿ ಕಡ್ಡಾಯವಾಗಿ ನೋಂದಾವಣೆ ಮಾಡಿಕೊಳ್ಳಬೇಕು. ಎಸ್.ಪಿ.ಸಿ.ಎ...
ಮಹಾನಗರಪಾಲಿಕೆ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ
ಮ೦ಗಳೂರು: ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಭೇಟಿ ನೀಡಿದರು.ಪಾಲಿಕೆಯ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದ ಅವರು ಬಳಿಕ ನಗರಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ನಗರದಲ್ಲಿ ಚಾಲನೆಯಲ್ಲಿರುವ ವಿವಿದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದ ಅವರು, ಪ್ರವಾಹ ನಿಯಂತ್ರಣಕ್ಕೆ ನಡೆದಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು.ನಂತರ, ಸ್ಮಾರ್ಟ್ ಸಿಟಿ ಕಚೇರಿಗೆ ಭೇಟಿ...
ಮಹಾನಗರ ಪಾಲಿಕೆ: ಲೋಕಾಯುಕ್ತದಿ೦ದ ಪರಿಶೀಲನೆ, ಹಲವಾರು ನ್ಯೂನ್ಯತೆಗಳು ಪತ್ತೆ
ಮ೦ಗಳೂರು: ಮಂಗಳೂರು ಲೋಕಾಯುಕ್ತ ಪೊಲೀಸರು ಮಂಗಳೂರು ಮಹಾನಗರ ಪಾಲಿಕೆಗೆ ಜೂ.21 ರಂದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ್ದು, ಪರಿಶೀಲನೆ ವೇಳೆ ಪಾಲಿಕೆಯ ಕಂದಾಯ ವಿಭಾಗ, ಆರೋಗ್ಯ ವಿಭಾಗ, ಎಂಜಿನಿಯರ್ ವಿಭಾಗ, ಲೆಕ್ಕ ಪತ್ರ ವಿಭಾಗ. ನಗರ ಯೋಜನಾ ವಿಭಾಗ, ಆಯುಕ್ತರ ಕಚೇರಿಯಲ್ಲಿ ಕಡತ ವಿಲೇವಾರಿಯಲ್ಲಿ ಹಲವಾರು ನ್ಯೂನ್ಯತೆಗಳು ಕಂಡುಬಂದಿದೆ.
ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ...
ಜೂನ್ 24 : ವನಮಹೋತ್ಸವ ಕಾರ್ಯಕ್ರಮ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆ ಮಂಗಳೂರು ವಲಯ ಇವರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಜೂನ್ 24 ರಂದು ಬೆಳಿಗ್ಗೆ 9.30 ಗಂಟೆಗೆ ಸುರತ್ಕಲ್ ಕುಳಾಯಿ ಎಸ್ ಟಿ ಪಿ ಪ್ಲಾಂಟ್ ಬಳಿ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣi ಸಂಭ್ರಮ ಕಾರ್ಯಕ್ರಮ...
ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರಚಿಸಲು ಪ್ರಸ್ತಾವನೆ ಸಲ್ಲಿಕೆ
ಮ೦ಗಳೂರು: ದ. ಕ. ಮತ್ತು ಉಡುಪಿ ಜಿಲ್ಲೆ ಗಳ ನಗರಾಭಿವೃದ್ಧಿಪ್ರಾಧಿಕಾರಗಳ ಒಕ್ಕೂಟ ದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ನೇತೃತ್ವದ ನಿಯೋಗ ನಗರ ಮತ್ತು ಗ್ರಾಮಾoತರ ಯೋಜನೆ ಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ಡಾ. ಪಂಕಜ ಎಂ. ಎಸ್ ರವರನ್ನು ಭೇಟಿಯಾಗಿ ಸಮಸ್ಯೆಗಳ ಮತ್ತು ಬೇಡಿಕೆಯ ಮನವಿ ಸಲ್ಲಿಸಿ ವಿಸ್ತ್ರತ ವಾಗಿ ಚರ್ಚಿಸಲಾಯಿತುಭಿನ್ನವಾದ ಬೌಗೋಳಿಕ...
ಉದ್ಯೋಗಾಕಾಂಕ್ಷಿಗಳಿಗಾಗಿ ಕೌಶಲ್ಯ ಅಭಿವೃದ್ಧಿ ಕೇಂದ್ರ : ಝಕರಿಯಾ ಜೋಕಟ್ಟೆ
ಮಂಗಳೂರು : ಕಷ್ಟದ ದಿನಗಳು ಸಂಯಮ ಕಲಿಸಿವೆ. ಬಡತನವೇ ಸಾಧನೆಗೆ ಸ್ಪೂರ್ತಿಯಾಗಿದೆ. ಸಂಪತ್ತು ಕೈಯಲ್ಲಿದ್ದಾಗ ದಾನ ಮಾಡಿದರೆ ಕೆಟ್ಟವರಾಗುವುದಿಲ್ಲ. ಮೂರು ದಿನದ ಬದುಕಲ್ಲಿ ಎಲ್ಲರೊಡನೆ ಆತ್ಮೀಯವಾಗಿ ಕಳೆಯಬೇಕು ಎಂದು ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಮಂಗಳೂರು ಪ್ರೆಸ್ ಕ್ಲಬ್...
ಕೆನರಾ ಬ್ಯಾಂಕ್ ನಲ್ಲಿ ವಿಶ್ವ ಯೋಗ ದಿನಾಚರಣೆ
ಮಂಗಳೂರು, ನಗರದ ಕೆನರಾ ಬ್ಯಾಂಕ್ ವೃತ್ತ ಕಚೇರಿಯಲ್ಲಿ ವಿಶ್ವ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಬ್ಯಾಂಕ್ ಮಹಾ ಪ್ರಬಂಧಕ ಮಂಜುನಾಥ್ ಸಿಂಘಯ್ ಮುಖ್ಯ ಅತಿಥಿ ಯಾಗಿದ್ದರು.ಬಳಿಕ ಮಾತನಾಡಿದ ಅವರು,ಯೋಗ ಅಭ್ಯಾಸದ ಮೂಲಕ ಉತ್ತಮ ಅರೋಗ್ಯ ಕಾಪಾಡಿ ಕೊಳ್ಳಬಹುದಾಗಿದೆ. ಮಾನಸಿಕ ಹಾಗೂ ದೈಹಿಕ ಅರೋಗ್ಯಕ್ಕೂ ಇದು ಸಹಕಾರಿ ಆಗಲಿದೆ ಎಂದು ಹೇಳಿದರು.ಬ್ಯಾಂಕ್ ಡಿಜಿಎಂ ಶೈಲೆಂದ್ರ ನಾಥ್ ಶೀತ್,...








