24.2 C
Karnataka
Saturday, May 2, 2026

ಸುದ್ದಿ

ಶ್ರೀದೇವಿ ಯೋಗ ಸೆಂಟರ್‌:ಯೋಗ ಸಂಭ್ರಮ

0
ಮ೦ಗಳೂರು: ಮಂಗಳಾದೇವಿ ದೇವಸ್ಥಾನದ ಸಮೀಪದ ಶ್ರೀದೇವಿ ಯೋಗ ಸೆಂಟರ್‌ನಲ್ಲಿ ಯೋಗ ಸಂಭ್ರಮ ಶನಿವಾರ ನಡೆಯಿತು. ಶೈಲಜಾ ಸೂರಜ್ ಗಟ್ಟಿ ಯೋಗ ಮಾರ್ಗದರ್ಶನ ಮಾಡಿದರು. ರೇಖಾ, ಮಾಲ, ಪಾವನ, ವಿದ್ಯಾ, ನಮಿತಾ, ವಿನಯ, ವಿಜಯ, ಸುರೇಖ, ವಿಜಯ, ಶುಭ, ಮಮತಾ, ಪ್ರಿಯಾ, ವಿದ್ಯಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಕೈ ಮಗ್ಗ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಕರೆ

0
ಮಂಗಳೂರು: ತುಳುನಾಡಿನ ಪಾರಂಪರಿಕ ಕೈ ಮಗ್ಗ ವೃತ್ತಿಗೆ ತುಳುನಾಡಿನ ಜನತೆ ಎಲ್ಲಾ ರೀತಿಯ ಸಹಕಾರ ಬೆಂಬಲ ಕೊಡಬೇಕು ಎಂದು ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಡೀನ್ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಅವರು ಹೇಳಿದರು.ಅವರು ಶನಿವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಕಿನ್ನಿಗೋಳಿ ನೇಕಾರ ಸೌಧದಲ್ಲಿ ಕದಿಕೆ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ ಕೈ...

ರೆಡ್‌ಕ್ರಾಸ್‌ನಿಂದ ಯೋಗ ದಿನಾಚರಣೆ

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್ ಬಾಳ ಮಾತನಾಡಿ ‘...

ಜಗತ್ತಿಗೆ ಭಾರತ ನೀಡಿದ ಕೊಡುಗೆ ಯೋಗ: ಲೋಕಸಭಾ ಸದಸ್ಯ ಕ್ಯಾ.ಚೌಟ

0
ಮಂಗಳೂರು: ಯೋಗವು ಇಡೀ ಜಗತ್ತಿನ ಮನುಕುಲಕ್ಕೆ ಭಾರತ ನೀಡಿದ ಶ್ರೇಷ್ಠವಾದ ಕೊಡುಗೆಯಾಗಿದೆ ಎಂದು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್‌ ಇಲಾಖೆ ಇವರ ಆಶ್ರಯದಲ್ಲಿ ಆಯುಷ್‌ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಶನಿವಾರ ನಗರದ ಪುರಭವನದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು...

ಕೆಎಸ್‌ ಆರ್‌ ಟಿಸಿ: ಮಂಗಳೂರು ವಿಭಾಗಕ್ಕೆ 100 ಎಲೆಕ್ಟ್ರಿಕಲ್ ಬಸ್‌ಗಳು ಮಂಜೂರು

0
ಮ೦ಗಳೂರು : ಕೆಎಸ್‌ ಆರ್‌ ಟಿಸಿ ಮಂಗಳೂರು ವಿಭಾಗಕ್ಕೆ ಪಿಎ೦-ಇ-ಬಸ್‌ ಸೇವಾ ಯೋಜನೆಯಡಿಯಲ್ಲಿ 100 ಎಲೆಕ್ಟ್ರಿಕಲ್ ಬಸ್‌ಗಳು ಮಂಜೂರಾಗಿದೆ. ಈ ಬಸ್‌ಗಳು ಮಂಗಳೂರು ನಗರದಲ್ಲಿ ಕಾರ್ಯಾಚರಿಸಲು ಮಂಗಳೂರಿನ ಪಂಪ್‌ವಲ್‌ನಲ್ಲಿ ಮಹಾನಗರ ಪಾಲಿಕೆಯು ವಶಪಡಿಸಿಕೊಂಡಿರುವ 7 ಎಕರೆ ಜಾಗವನ್ನು ಕ.ರಾ.ರ.ಸಾ.ನಿಗಮಕ್ಕೆ ಉಚಿತವಾಗಿ ಹಸ್ತಾಂತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗು೦ಡೂರಾವ್ ಅವರು ದ.ಕ.ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದಾರೆ.ಎಲೆಕ್ಟ್ರಿಕಲ್ ...

ಸಾವಯವ ಕೃಷಿಕರು ಬೆಳೆಸಿದ ಮಾವು -ಹಲಸು ಮೇಳ

0
ಮಂಗಳೂರು : ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಯೋಗದಲ್ಲಿ ಮಾವು -ಹಲಸು ಮೇಳ ನಗರದ ಕದ್ರಿ ಕಂಬಳ ಮಲ್ಲಿಕಾ ಬಡಾವಣೆಯ ಮಂಜು ಪ್ರಾಸಾದದ ಆವರಣದಲ್ಲಿ ಶನಿವಾರಆರಂಭಗೊಂಡಿತು.ಮೇಳ ಉದ್ಘಾಟಿಸಿದ ಆರೂರು ಲಕ್ಷ್ಮೀ ರಾವ್ ಮಾತನಾಡಿ ‘ ಪ್ರಕೃತಿಯಲ್ಲಿ ಯಥೇಚ್ಛವಾಗಿ ಸಿಗುತ್ತಿದ್ದ ಮಾವು ಮತ್ತು ಹಲಸು ಆರೋಗ್ಯಕರ ಹಣ್ಣುಗಳಾಗಿದ್ದು, ನಮ್ಮ...

ಝಕರಿಯಾ ಜೋಕಟ್ಟೆ ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜೂ.23ರಂದು ಬೆಳಗ್ಗೆ 11 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಎಂಎಸ್‌ಇಝಡ್‌ನ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ರಾಮಚಂದ್ರ ಭಂಡಾರ್ಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ...

ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ವಿವಿಧ ನಿಗಮಗಳ ಸೌಲಭ್ಯಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಗಳು ತ್ವರಿತವಾಗಿ ಪೂರ್ಣಗೊಳಿಸಿ ಸೌಲಭ್ಯವನ್ನು ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಫಲಾನುಭವಿಗಳ ದಾಖಲೆ ಪರಿಶೀಲನೆ, ಸ್ಥಳ ಪರಿಶೀಲನೆ, ಮತ್ತಿತರ ಪ್ರಕ್ರಿಯೆಗಳನ್ನು ವಿಳಂಬವಾಗಿ ನಡೆಸುವುದು...

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

0
ದುಬೈ, : ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಮಂಗಳೂರು ಮೂಲದ ವ್ಯಕ್ತಿಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ ಅವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ದಾಯ್ಜಿವರ್ಲ್ಡ್...

ಸೋಮೇಶ್ವರ ಕಡಲ ಕಿನಾರೆಯಲ್ಲಿ ಜೂ.21ರಂದು ಯೋಗ ವಿತ್ ಯೋಧ ’ ಕಾರ್ಯಕ್ರಮ

0
ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಸೋಮೇಶ್ವರ ಕಡಲ ತೀರದಲ್ಲಿ ’ಯೋಗ ವಿತ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸೋಮೇಶ್ವರ ಬೀಚ್ ನ ಕಡಲ ಕಿನಾರೆಯಲ್ಲಿ ಜೂ. 21ರ ಶನಿವಾರ ಅಪರಾಹ್ನ...