26.7 C
Karnataka
Sunday, May 3, 2026

ಸುದ್ದಿ

ತುಲುವೆರೆ ಕಲ :ತುಳು ವರ್ಸೋಚ್ಚಯ

0
ಮಂಗಳೂರು : ಸಾಹಿತ್ಯ ಹಾಗೂ ಪ್ರಕೃತಿ ಒಂದಕ್ಕೊಂದು ಪೂರಕ. ಸನಾತನ ಸಂಸ್ಕೃತಿ, ಪ್ರಕೃತಿ, ಭಾಷೆ ಹಾಗೂ ಸಾಹಿತ್ಯಕ್ಕೆಅವಿನಾಭಾವ ಸಂಬಂಧವಿದೆ. ಇದರ ಉಳಿವಿಗೆ ಪ್ರಯತ್ನ ಅಗತ್ಯ ಎಂದು ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ನುಡಿದರು.ತುಲುವೆರೆ ಕಲ ಇದರ ವತಿಯಿಂದ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಸಭಾಂಗಣದಲ್ಲಿ ಜರುಗಿದ ತುಳು ವರ್ಸೋಚ್ಚಯ ಕಾರ್ಯಕ್ರಮ ಉದ್ಘಾಟಿಸಿ...

ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿ೦ದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಪರಿಶೀಲನೆ

0
ಮ೦ಗಳೂರು: ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ಅವರು ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿ ನಡೆಯುತ್ತಿರುವ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣವನ್ನು ಪರಿಶೀಲಿಸಿದರು, ನಿಲ್ದಾಣ ಪುನರಾಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಎಲ್ಲಾ ಕಾರ್ಯಗಳು ಸಕಾಲದಲ್ಲಿ ಹಾಗೂ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಸೂಚಿಸಿದರು. ಮೈಸೂರು ವಿಭಾಗದಲ್ಲಿ ನಡೆಯುತ್ತಿರುವ ವಿದ್ಯುದ್ದೀಕರಣ ಕಾಮಗಾರಿ ಹಾಗೂ ಕಾರ್ಯಾಚರಣೆಯ...

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

0
ಮಂಗಳೂರು : ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್...

ಅನಕ್ಷರಸ್ಥರ ಮಾಹಿತಿ ನೀಡಲು ಮನವಿ

0
ಮಂಗಳೂರು : ದ.ಕ.ಜಿಲ್ಲೆಯನ್ನು “ಸಂಪೂರ್ಣ ಸಾಕ್ಷರ ಜಿಲ್ಲೆ” ಎಂದು ಘೋಷಿಸುವುದು ಒಂದು ಪ್ರಮುಖ ಕಾರ್ಯವಾಗಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಒಟ್ಟು ಅನಕ್ಷರಸ್ಥರ ಸಂಖ್ಯೆಯನ್ನು ಕಂಡುಹಿಡಿಯುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ತಮ್ಮ ತಮ್ಮ ಮನೆಯಲ್ಲಿರುವ ಅನಕ್ಷರಸ್ಥರ ಮಾಹಿತಿಯನ್ನು ಕ್ಯೂ ಆರ್ ಕೋಡ್ ಅನ್ನು ಗೂಗಲ್ ಮುಖಾಂತರ ಸ್ಕ್ಯಾನ್ ಮಾಡಿ...

ಅಂಗನವಾಡಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಗಮನ-ಕೆ.ವಿ.ಪ್ರಭಾಕರ್‌

0
ಮಂಗಳೂರು:ಅಂಗನವಾಡಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರಕಾರ ಗಮನಹರಿಸುತ್ತಿದೆ ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.ಅವರು ನಗರದ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಗೆ ಕೊಡೆ ವಿತರಿಸಿ ಮಾತನಾಡುತ್ತಿದ್ದರು.ಅಂಗನವಾಡಿ ಕೇಂದ್ರಗಳು...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಟರ್ನ್ಯಾಷನಲ್ ಸೇಫ್ಟಿ ಅವಾರ್ಡ್ 2025

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2025ನೇ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸುರಕ್ಷತಾ ಪ್ರಶಸ್ತಿಬ್ರಿಟಿಷ್ ಸೇಫ್ಟಿ ಕೌನ್ಸಿಲ್ಇಂಟರ್ನ್ಯಾಷನಲ್ ಸೇಫ್ಟಿ ಅವಾರ್ಡ್ 2025ಗೆ ಭಾಜನವಾಗಿದೆ.ಬ್ರಿಟಿಷ್ ಸೇಫ್ಟಿ ಕೌನ್ಸಿಲ್ ನೀಡುವ ಅಂತರರಾಷ್ಟ್ರೀಯ ಸುರಕ್ಷತಾ ಪ್ರಶಸ್ತಿ, ಆರೋಗ್ಯ ಮತ್ತು ಸುರಕ್ಷತೆಯ ಉನ್ನತ ಮಾನದಂಡಗಳನ್ನು ಕಾಪಾಡಿಕೊಳ್ಳಲು ಬಲವಾದ ಸಮರ್ಪಣೆಯನ್ನು ಪ್ರದರ್ಶಿಸಿದ ಸಂಸ್ಥೆಗಳನ್ನು ಗುರುತಿಸುತ್ತದೆ. ಡಿಸ್ಟಿಂಕ್ಷನ್ ವಿಭಾಗದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ...

ಜಿಲ್ಲಾ ಮಟ್ಟದ ತಂಬಾಕು ರಹಿತ ದಿನಾಚರಣೆ

0
ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಕಾಲೇಜು ವಾಮಂಜೂರು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ತಂಬಾಕು ರಹಿತ ದಿನಾಚರಣೆ -2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ನವೀನ್‍ಚಂದ್ರ...

ಮೈಸೂರು ರೈಲ್ವೆ ವಿಭಾಗದಿಂದ ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳು

0
ಮ೦ಗಳೂರು:ನೈಋತ್ಯ ರೈಲ್ವೆ, ಮೈಸೂರು ವಿಭಾಗವು ಮಳೆಗಾಲದಲ್ಲಿ ಸುರಕ್ಷತೆ, ಸರಾಗ ಮತ್ತು ನಿರಂತರ ರೈಲು ಸಂಚಾರವನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಮುನ್ನೆಚ್ಚರಿಕೆ ಮತ್ತು ತಯಾರಿ ಕ್ರಮಗಳನ್ನು ಕೈಗೊಂಡಿದೆ. ಪರ್ವತಸಾಲುಗಳು ಮತ್ತು ನೀರು ನಿಂತುಕೊಳ್ಳುವ ಭಾಗಗಳಲ್ಲಿ ಅಧ್ಯಯನ ಮತ್ತು ಪರಿಶೀಲನೆಗಳನ್ನು ನಿರ್ವಹಿಸಲಾಗಿದೆ. ನೀರು ನಿಲ್ಲುವಿಕೆ, ಮಣ್ಣು ಕುಸಿತ, ಮತ್ತು ಹಳಿ ಕೊಚ್ಚಿ ಹೋಗುವ ಅಪಾಯಗಳನ್ನು ತಡೆಯಲು, ಬದಿಯ ಕಾಲುವೆಗಳು ಮತ್ತು...

ಲೋಕಾಯುಕ್ತ ಪೊಲೀಸ್ ನಿರೀಕ್ಷಕರಿಗೆ ಲಂಚದ ಅಮಿಷೆ: ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ ವಶಕ್ಕೆ

0
ಮ೦ಗಳೂರು: ಲೋಕಾಯುಕ್ತ ಪೊಲೀಸ್ ನಿರೀಕ್ಷಕರಿಗೇ ಲಂಚದ ಅಮಿಷೆ ಒಡ್ಡಿದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಯನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ವಿ ಎಡಕೆ ಲಂಚದ ಅಮಿಷೆ ಒಡ್ಡಿದ ಅಧಿಕಾರಿ ಪಿರ್ಯಾದಿದಾರರಾದ ಪೊಲೀಸ್ ನಿರೀಕ್ಷಕರು ಮೇ 30 ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ...

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

0
ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೇ 31 ರಂದು ಬೆಳಿಗ್ಗೆ 8 ಗ೦ಟೆಗೆ ಕದ್ರಿ ಸಕ್ರ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕರಿಸಲಿದ್ದಾರೆ. , 11 ಗ೦ಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...