26.7 C
Karnataka
Sunday, May 3, 2026

ಸುದ್ದಿ

ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ -ಕೆ.ವಿ.ಪ್ರಭಾಕರ್

0
ಬೆಳ್ತಂಗಡಿ:ರಾಜ್ಯದ ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಗಮನಹರಿಸುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದರು.ತಾಲೂಕಿನ ಕುತ್ಲೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮತ್ತು ಸನಿಹದ ಮಂಜುಶ್ರೀ ಸಭಾಭನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಶೈಕ್ಷಣಿಕ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.ಸರಕಾರಿ...

ಮೊಂಟೆ ಪದವು : ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ, ಇಬ್ಬರು ಮೊಮ್ಮಕ್ಳಳು ಸಾವು,ಇಬ್ಬರ ರಕ್ಷಣೆ

0
ಮಂಗಳೂರು : ಗುರುವಾರ ರಾತ್ರಿಯಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಉಳ್ಳಾಲ ತಾಲೂಕಿನ ಮೋಂಟೆಪದವು ಹಿತ್ತಿಲು ಕೋಡಿ ಕೊಪ್ಪಲ ಬಳಿ ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ, ಇಬ್ಬರು ಮೊಮ್ಮಕಳು ಮೃತಪಟ್ಟಿದ್ದಾರೆ. ಅಜ್ಜಿ ಪ್ರೇಮ (58) ಹಾಗೂ ಮೊಮ್ಮಕ್ಕಳಾದ ಆರ್ಯನ್ (3) ,ಆಯುಷ್ (2) ಮೃತಪಟ್ಟವರು.ಪ್ರೇಮ ಅವರ ಪತಿ ಕಾಂತಪ್ಪ , ಸೊಸೆ ಅಶ್ವಿನಿ ಅವರು...

ರಜಾದಿನಗಳಲ್ಲಿ ಉಪನೋಂದಣಾಧಿಕಾರಿ ಕಚೇರಿ ಕಾರ್ಯ ನಿರ್ವಹಣೆ

0
ಮಂಗಳೂರು : ಸಾರ್ವಜನಿಕರ ಉಪಯೋಗಕ್ಕಾಗಿ ಉಪನೋಂದಣಾಧಿಕಾರಿಗಳ ಕಛೇರಿಯು 2ನೇ ಮತ್ತು 4ನೇ ಶನಿವಾರ ಮತ್ತು ಎಲ್ಲಾ ಭಾನುವಾರಗಳು ಕಾರ್ಯ ನಿರ್ವಹಿಸಲು ಆದೇಶ ಹೊರಡಿಸಲಾಗಿರುತ್ತದೆ. ರಜಾದಿನಗಳಂದು ಕಛೇರಿ ತೆರೆದಿರುವ ಬಗ್ಗೆ ಉಪನೋಂದಣಿ ಕಛೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.ಆದ್ದರಿಂದ ಸಾರ್ವಜನಿಕರು ಜಿಲ್ಲೆಯ ಯಾವುದೇ ಸ್ವತ್ತುಗಳನ್ನು ಸಂಬಂಧಿಸಿದ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ...

ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ

0
ಗ್ರೀಸ್ : ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವು ಪ್ರಸ್ತುತಪಡಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಸ್ಲೊವೇನಿಯಾದಿಂದ ಗ್ರೀಸ್ ದೇಶಕ್ಕೆ ಆಗಮಿಸಿದ್ದು, ಭಯೋತ್ಪಾದನೆಯ ಬಗ್ಗೆ ಭಾರತದ ಶೂನ್ಯ ಸಹಿಷ್ಣುತೆಯ ಕುರಿತ ದೃಢನಿಶ್ಚಯದ ಮತ್ತು ರಾಜಿರಹಿತ ನೀತಿಯನ್ನು ಒತ್ತಿ ಹೇಳಿದೆ. ರಷ್ಯಾ,...

ಸ್ಕ್ಯಾನಿಂಗ್ ಸೆಂಟರ್‌ ಗಳ ನಿರಂತರ ತಪಾಸಣೆಗೆ ಸೂಚನೆ

0
ಮಂಗಳೂರು : ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಗಿಂದಾಗ್ಗೆ ಭೇಟಿ ಪರಿಶೀಲನೆ ನಡೆಸಲು ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಸೂಚಿಸಲಾಗಿದೆ.ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲೆಯ ಸ್ಕ್ಯಾನಿಂಗ್ ಸಂಸ್ಥೆಗಳಲ್ಲಿ ಎಂಪ್ಯಾನೆಲ್‍ಮೆಂಟ್ ಇಲ್ಲದೆ ರೇಡಿಯೋಲಜಿಸ್ಟ್, ಗೈನಕಾಲಜಿಸ್ಟ್, ಕಾರ್ಡಿಯೊಲಜಿಸ್ಟ್ ಅಥವಾ ಯಾವುದೇ...

ಸೋಮೇಶ್ವರ ರಸ್ತೆ ದುರಸ್ತಿ ಕಾಮಗಾರಿ

0
ಮಂಗಳೂರು : ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ಕಾಮಗಾರಿಯಿಂದ ಹಾನಿಯಾದ ರಸ್ತೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಮೇ 28 ರಿಂದ ಜೂನ್ 10 ರವರೆಗೆ ಕುಂಪಲ ಬೈಪಾಸ್ ಮುಖ್ಯ ರಸ್ತೆಯಿಂದ ಕುಂಪಲ ಶಾಲೆಯವರೆಗಿನ ರಸ್ತೆಯನ್ನು ಸಂಪೂರ್ಣ...

ಐವತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆ: ಗಣಿ ಇಲಾಖೆ ಉಪನಿರ್ದೇಶಕರು ಸೇರಿ ಮೂವರು ವಶಕ್ಕೆ

0
ಮ೦ಗಳೂರು: ಮನೆ ಕಟ್ಟುವ ಉದ್ದೇಶದಿಂದ ಕಟ್ಟಡ ಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿಗೆ ಐವತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಣಿ ಇಲಾಖೆ ಉಪನಿರ್ದೇಶಕಿ, ಕಚೇರಿ ಸಿಬ್ಬಂದಿ ಹಾಗೂ ಚಾಲಕನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷ್ಣವೇಣಿ ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ,ಕಚೇರಿ ಸಿಬ್ಬಂದಿ ಪ್ರದೀಪ್ ಹಾಗೂ ಚಾಲಕ ಮಧು ಲೋಕಾಯುಕ್ತ ಪೊಲೀಸರ ಬಲೆಗೆ...

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ ಸೂಚನೆ

0
ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರವಾಸಿಗರು/ಸಾರ್ವಜನಿಕರು ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದ೦ತೆ...

ನೆಹರು ಆಧುನಿಕ ಭಾರತದ ಶಿಲ್ಪಿ: ಬಿ ರಮಾನಾಥ ರೈ

0
ಮ೦ಗಳೂರು: ಪಂಡಿತ್ ಜವಹರಲಾಲ್ ನೆಹರು ಅವರು ಆಧುನಿಕ ಭಾರತದ ಶಿಲ್ಪಿ ಎ೦ದು ಬಿ ರಮಾನಾಥ ರೈ ಹೇಳಿದರು.ದ. ಕ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಂಡಿತ್ ಜವಾರಲಾಲ್ ನೆಹರು ಅವರ ಪುಣ್ಯತಿಥಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ನೆಹರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದ್ದರು. ವೈಜ್ಞಾನಿಕ ಮನೋಭಾವದ ನೆಹರು ರವರು ಪ್ರಜಾಪ್ರಭುತ್ವ, ಜಾತ್ಯತೀತ ಮೌಲ್ಯಗಳನ್ನು...

ಮೇ 30 :ಕುತ್ಲುರು ಸರಕಾರಿ ಶಾಲೆ ಯಲ್ಲಿ ಶಾಲಾ ಆರಂಭೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ

0
ಮಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಮಾಡಿದ ಕುತ್ಲುರು ಸರಕಾರಿ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಆರಂಭೋತ್ಸವ ಮೇ 30 ರಂದು ನಸೆಯಲಿದೆ. ಕಾಮಗಾರಿಗಳ ಉದ್ಘಾಟನೆ ನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗರಾರ ಕೆ ವಿ ಪ್ರಭಾಕರ್ ನೆರವೇರಿಸಲಿದ್ದಾರೆ ಎಂದು ದಕ್ಷಿಣ ಕನ್ನಡ...