36.7 C
Karnataka
Sunday, May 3, 2026

ಸುದ್ದಿ

ಕೆಪಿಟಿ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇಲ್ಲಿ 2025ನೇ ಸಾಲಿನಲ್ಲಿ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಹಾಗೂ ನಾನ್-ಇಂಜಿನಿಯರಿಂಗ್ ಡಿಪ್ಲೋಮಾ ಪೂರ್ಣಾವಧಿಯ ಕೋರ್ಸ್‍ಗಳಿಗೆ ಎರಡು ವಿಧಾನಗಳಲ್ಲಿ ಪ್ರವೇಶಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ನೀಡಿರುವ ಆದ್ಯತೆ ಮತ್ತು ಮೆರಿಟ್ ಹಾಗೂ ರೋಷ್ಟರ್‍ಗನುಗುಣವಾಗಿ (ಪಾಲಿಮರ್ ಕೋರ್ಸ್‍ನ್ನು ಹೊರತುಪಡಿಸಿ) ಆನ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ...

ಐಅರ್‌ಸಿಎಸ್ ವಾರ್ಷಿಕ ಸಭೆಯಲ್ಲಿ ಕರ್ನಾಟಕದಪ್ರತಿನಿಧಿಯಾಗಿ ಸಿಎ ಶಾಂತಾರಾಮ ಶೆಟ್ಟಿ ಭಾಗಿ

0
ಮಂಗಳೂರು : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 13ರಂದು ನಡೆಯಲಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ಐಆರ್‌ಸಿಎಸ್)ಯ ಕೇಂದ್ರ ಕಚೇರಿಯ ವಾರ್ಷಿಕ ಮಹಾ ಸಭೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಪ್ರತಿನಿಧಿಯಾಗಿ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಭಾಗವಹಿಸಲಿದ್ದಾರೆ. ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಪ್ರಧಾನ ಕಚೇರಿಯ ಅಧ್ಯಕ್ಷರಾದ ರಾಷ್ಟ್ರಪತಿ ದ್ರೌಪದಿ...

“ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ

0
ಮಂಗಳೂರು: ಬಹು ನಿರೀಕ್ಷೆಯ "ಗಂಟ್ ಕಲ್ವೆರ್" ತುಳು ಚಿತ್ರ ಮೇ 23 ರಂದು ರಾಜ್ಯಾದ್ಯಾಂತ ಬಿಡುಗಡೆ‌ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ತುಳು ನಾಟಕ ಧಾರಾವಾಹಿ ಸಿನಿಮಾಗಳಲ್ಲಿ ತುಳುನಾಡಿನ ಕೀರ್ತಿಯನ್ನು ಎತ್ತಿಹಿಡಿದ ಸುಧಾಕರ್ ಬನ್ನಂಜೆಯವರು ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ದೇಶನ...

ಸಿಂಗಾಪುರದಲ್ಲಿ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ಸಾಧನೆಯ ಹಾದಿ ಯಲ್ಲಿ ಕಿರು ಹೊತ್ತಿಗೆ ಬಿಡುಗಡೆ

0
ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಯುವ ಪತ್ರಕರ್ತ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ಸಾಧನೆಯ ಹಾದಿಯಲ್ಲಿ ಕಿರು ಹೊತ್ತಿಗೆಯನ್ನು ಸಿಂಗಾಪುರದ ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್ ನಿರ್ದೇಶಕಿ ಶ್ರೀಮತಿ ಅನಿತಾ ಜಗದೀಶ್ ಬಿಡುಗಡೆ ಗೊಳಿಸಿದರು. ಸಿಂಗಾಪುರದ ಪ್ಲ್ಯೂಮೆ ಕಾನ್ಫರೆನ್ಸ್ ಹಾಲ್ ನಲ್ಲಿ ಭಾನುವಾರ ನಡೆದ 49 ನೇ ಅಂತಾರಾಷ್ಟ್ರೀಯ...

ಮೊರಾರ್ಜಿ ವಸತಿ ಕಾಲೇಜಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂಲ್ಕಿ ತಾಲೂಕಿನ ಮೆನ್ನಬೆಟ್ಟು ಕಮ್ಮಾಜೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ 2025-26ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಥಮ ಪಿಯುಸಿಯ ಪಿ.ಸಿ.ಎಂ.ಬಿ ಹಾಗೂ ಪಿ.ಸಿ.ಎಂ.ಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ...

ಮೇ 16-18 : ಕದ್ರಿ ಉದ್ಯಾನವನದಲ್ಲಿ ಮಾವು ಮೇಳ

0
ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆಯಡಿ ಮಾವು ಮೇಳವನ್ನು ಮೇ 16 ರಿಂದ 18 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು ಅರ್ಹ 20 ರಿಂದ 25 ಮಾವು ಬೆಳೆಗಾರರಿಗೆ ಮಾವು ಹಣ್ಣು ಹಾಗೂ...

ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

0
ಮಂಗಳೂರು: 2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ ಅರ್ಜಿಯನ್ನು ಕರೆಯಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನಿಷ್ಟ 50 ಜಾನುವಾರುಗಳನ್ನು ನಿರ್ವಹಣೆ ಮಾಡುತ್ತಿರುವ, ಮೇವು ಉತ್ಪಾದನೆಗೆ ಅವಶ್ಯಕ 2.0 ಹೆಕ್ಟೇರು ಜಮೀನು ಹೊಂದಿರುವ ಹಾಗೂ ಸಂಸ್ಥೆ ನೊಂದಾವಣೆಯಾಗಿ ಕನಿಷ್ಟ ಒಂದು ವರ್ಷ ಪೂರೈಸಿರುವ ಖಾಸಗಿ ಗೋಶಾಲೆಯವರು ಅರ್ಜಿ ಸಲ್ಲಿಸಬಹುದು. ಭರ್ತಿ...

ಎಸ್​ಎಸ್​ಎಲ್​ಸಿ ಪರೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ,ಉಡುಪಿ ದ್ವಿತೀಯ

0
ಮ೦ಗಳೂರು:ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಉಡುಪಿ ದ್ವಿತೀಯಪಡೆದುಕೊಂಡಿದೆ.ದಕ್ಷಿಣ ಕನ್ನಡ ಶೆ.91.12 ಮತ್ತು ಶೇ. 89.96% ಫಲಿತಾಂಶ ದಾಖಲಿಸಿದೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆಯ ಗತ ವೈಭವ ಮರಳಿ ಬಂದಿದೆ. ಎಸ್. ಎಸ್. ಎಲ್. ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನಿಯಾಗಿದ್ದೇವೆ. ಅತ್ಯುತ್ತಮವಾದ ಫಲಿತಾಂಶ ದೊರೆತಿದೆ....

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ

0
ಮಂಗಳೂರು: ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತತ್‌ ಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ಸಂಸದರು,...

ಶ್ರೀ ಬಸವೇಶ್ವರ ಜಯಂತಿ

0
ಮಂಗಳೂರು: ಎಲ್ಲರೂ ಸಮಾನರಾಗಿ ಬಾಳಿ ಬದುಕಿ, ಸಂಘರ್ಷರಹಿತ ಮತ್ತು ದ್ವೇಷರಹಿತ ಸಮಾಜ ನಿರ್ಮಾಣಕ್ಕೆ ಬಸವೇಶ್ವರರ ಸಂದೇಶ ಇಂದಿನ ಅಗತ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಹೇಳಿದ್ದಾರೆ. ಅವರು ಬುಧವಾರ ತುಳುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಖದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ನಡೆದ...