28.6 C
Karnataka
Sunday, May 3, 2026

ಸುದ್ದಿ

ಮಹಿಳಾ ಪ್ರಧಾನ “ಮೀರಾ” ತುಳು ಸಿನಿಮಾ ಬಿಡುಗಡೆ

0
ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ 'ಮೀರಾ' ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್ ನ‌ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು.ಮಾಜಿ ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ಬಿಡುಗಡೆ ಗೊಂಡಿರುವ ಮೀರಾ ಸಿನಿಮಾದಲ್ಲಿ ನಮ್ಮ ಮನೆಯ ಸುತ್ತಮುತ್ತಲಿನ...

ಕ್ರೀಡಾ ವಸತಿ ಶಾಲೆ/ನಿಲಯ: ವಿಶೇಷ ಆಯ್ಕೆ ಶಿಬಿರ

0
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಪ್ರವೇಶಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ರಾಜ್ಯದ...

ಮಹಾವೀರರ ಸಂದೇಶ ಜಾಗತಿಕವಾಗಿದೆ: ಸ್ಪೀಕರ್

0
ಮ೦ಗಳೂರು: ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್...

ಎ. 18 – 26: ಶ್ರೀಕ್ಷೇತ್ರ ಗಣೇಶಪುರದಲ್ಲಿ ಬ್ರಹ್ಮಕಲಶೋತ್ಸವ, ಜಾತ್ರಾ ಮಹೋತ್ಸವ

0
ಕಾಟಿಪಳ್ಳ : ಶ್ರೀಕ್ಷೇತ್ರ ಗಣೇಶಪುರದಲ್ಲಿ ಬ್ರಹ್ಮಕಲಶೋತ್ಸವ, ಬ್ರಹ್ಮರಥ ಸಮರ್ಪಣೆ, ನಾಗಮಂಡಲ, ಜಾರಂದಾಯ ನೇಮೋತ್ಸವ, ಭಜನಾ ಸಂಭ್ರಮೋತ್ಸವ ಕಾರ್ಯಕ್ರಮವು ಎಪ್ರಿಲ್ 18 ರಿಂದ 26ರವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಬ್ರಹ್ಮರಥ ಸಮರ್ಪಣೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಹೇಳಿದ್ದಾರೆ. ಅವರು ದೇವಳದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ...

ರೋಹನ್ ಗಾರ್ಡನ್-ಶಿವಭಾಗ್:‌ ಏ.12ರಂದು ಭೂಮಿಪೂಜೆ

0
ಮಂಗಳೂರು: ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳಿಗೂ ಮಿಕ್ಕಿ ಸೇವೆ ನೀಡುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮತ್ತೊಂದು ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ ಯೋಜನೆಯ ಭೂಮಿಪೂಜೆಯನ್ನು, ಏಪ್ರಿಲ್ 12ರ ಶನಿವಾರ ಸಂಜೆ 5 ಗಂಟೆಗೆ ನಡೆಸಲಿದೆ. ಕದ್ರಿ -ಶಿವಬಾಗ್, ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಧುನಿಕ ವಸತಿ ಸಮುಚ್ಚಯ ಪ್ರಕೃತಿ ಮತ್ತು ಅನುಕೂಲತೆಗಳ...

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸಂಸ್ಥಾಪನಾ ದಿನಾಚರಣೆ

0
ಮಂಗಳೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸಂಸ್ಥಾಪನಾದಿನಾಚರಣೆಯ ಅಂಗವಾಗಿ ದ.ಕ. ಜಿಲ್ಲಾ ಎನ್.ಎಸ್.ಯು.ಐ ಘಟಕದ ವತಿಯಿಂದಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಧ್ವಜಾರೋಹಣ ಕಾರ್ಯಕ್ರಮ ಬುಧವಾರ ನಡೆಯಿತು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, 1971ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಸ್ಥಾಪಿಸಿದ ಎನ್.ಎಸ್.ಯು.ಐಅಸಂಖ್ಯಾತ ನಾಯಕರನ್ನು ಹುಟ್ಟು ಹಾಕಿದೆ. ಸಂಘಟನೆಯು ವಿದ್ಯಾರ್ಥಿಗಳ...

ರೆಡ್‌ಕ್ರಾಸ್ ಸೊಸೈಟಿಯಿಂದ ವಿಶ್ವ ಆರೋಗ್ಯ ದಿನಾಚರಣೆ

0
ಮಂಗಳೂರು : ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಯೂತ್ ರೆಡ್‌ಕ್ರಾಸ್ ಘಟಕ ಮಂಗಳೂರು ವಿ.ವಿ.,ಯನೆಪೋಯ ಪರಿಗಣಿತ ವಿ.ವಿ. ಮತ್ತು ವಿ.ವಿ.ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ ಮನುಷ್ಯನಿಗೆ ಬದುಕಿನಲ್ಲಿ ಆರೋಗ್ಯ...

ಚಾರಿಟಿ ಟ್ರೋಫಿ 2025 : ಪಾಲಡ್ಕಾ ಪ್ರಥಮ, ಪೆರ್ಮನೂರ್ ದ್ವಿತೀಯ

0
ಮ೦ಗಳೂರು: ವೆಲ್ಫೇರ್ ಏಸೋಸಿಯೇಷನ್ ರಾಣಿಪುರ ಮುಂದಾಳತ್ವದಲ್ಲಿ ದೇರಳಕಟ್ಟೆಪಾದರ್ ಮುಲ್ಲರ್ ಹೋಮಿಯೋಪತಿ ಮೈದಾನದಲ್ಲಿ ನಡೆದ ಇಂಟರ್ ಪ್ಯಾರಿಷ್ ಚ್ಯಾರಿಟಿ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ಸೇಂಟ್ ಲೋಯೋಲಾ ಚರ್ಚ ಪಾಲಡ್ಕಾ ವಿನ್ನರ್ ಆಗಿದ್ದು, ಸೇಂಟ್ ಸೆಬೆಸ್ಟಿಯನ್ ಚರ್ಚ್ ಪೆರ್ಮನೂರ್ ರನ್ನರ್ ಪಟ್ಟವನ್ನು ಪಡೆದುಕೊ೦ಡಿದೆ. ಬಡವರು, ಹಾಗೂ ವಿವಿಧ ರೋಗಗಳಿಂದ ಬಳಲುವ ಬಡ ರೋಗಿಗಳಿಗೆ ಸಹಾಯ ಹಸ್ತವನ್ನು ನೀಡುವ...

ಭಿಕ್ಷಾಟನೆ: ತಾಯಿ ಮಕ್ಕಳ ರಕ್ಷಣೆ

0
ಮಂಗಳೂರು : ಪುಟ್ಟ ಮಕ್ಕಳನ್ನು ಹಿಡಿದುಕೊಂಡು ನಗರದ ಲಾಲ್‍ಬಾಗ್ ಜಂಕ್ಷನ್ ಸಿಗ್ನಲ್ ಬಳಿ ಬಿಕ್ಷಾಟನೆ ನಡೆಸುತ್ತಿದ್ದ ತಾಯಿ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪತ್ತೆ ಹಚ್ಚಿ ಅವರ ಊರುಗಳಿಗೆ ಕಳುಹಿಸಿಕೊಟ್ಟಿದ್ದಾರೆ.ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಮಕ್ಕಳ ರಕ್ಷಣಾ ಘಟಕ ಪೋಲೀಸರ ಸಹಯೋಗದೊಂದಿಗೆ ಲಾಲ್‍ಬಾಗ್ ಸಿಗ್ನಲ್ ಬಳಿ ಭಿಕ್ಷಾಟನೆ ನಡೆಸುತ್ತಿದ್ದ 4...

ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ನಿಂದ ಗೀತಾ ಬಾಯಿಗೆ ಆರ್ಥಿಕ ನೆರವು

0
ಮ೦ಗಳೂರು: ಡ್ರಾಮೆನ್ ನಾರ್ವೆಯಲ್ಲಿ ನಡೆಯಲಿರುವ ವಿಶ್ವ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ ಗೀತಾ ಬಾಯಿ ಅವರಿಗೆ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ವತಿಯಿಂದ ಆರ್ಥಿಕ ಸಹಾಯದ ಚೆಕ್ ಅನ್ನು ಸಂಸ್ಥೆಯ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈಯವರು ಹಸ್ತಾಂತರಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕ್ರೀಡಾಪಟು ಗೀತಾ ಬಾಯಿ ಡ್ರಾಮೆನ್ ನಾರ್ವೆಯಲ್ಲಿ...