28.6 C
Karnataka
Sunday, May 3, 2026

ಸುದ್ದಿ

ಡಾ.ಕೆ. ಪ್ರಕಾಶ್ ಶೆಟ್ಟಿಯವರಿಗೆ ರೋಟರಿ 22ನೇ ವಾರ್ಷಿಕ ವಂದನಾ ಪ್ರಶಸ್ತಿ ಪ್ರದಾನ

0
ಮಂಗಳೂರು:‌ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ‍್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ಪ್ರಾಯೋಜಿಸಿದ ರಾಜ್ಯಮಟ್ಟದ 22 ನೇ ವಾರ್ಷಿಕ ಮತ್ತು 2025ನೇ ಸಾಲಿನ ಪ್ರತಿಷ್ಠಿತ “ವಂದನಾ ಪ್ರಶಸ್ತಿ” ಯನ್ನು ಬೆಂಗಳೂರು ನಗರ ಮೂಲದ ಖ್ಯಾತ ಹೋಟೆಲ್ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ ಯವರು ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಗಣನೀಯ...

ದ.ಕ.ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆ

0
ಮಂಗಳೂರು:ನಿವೃತ್ತ ಸರಕಾರಿ ನೌಕರರು ಸರಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ ಬದಲಾಗಿ ತಾವು ದುಡಿದ ಹಕ್ಕಿನ ಮೌಲ್ಯವನ್ನು ಕೇಳುತ್ತಿದ್ದಾರೆ. ಈ ವಿಚಾರವನ್ನು ಸಿಎಂ ಅವರ ಗಮನಕ್ಕೆ ತರುವ ಮೂಲಕ ನಿವೃತ್ತ ಸರಕಾರಿ ನೌಕರರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.ಅವರು ಶನಿವಾರ ಕರ್ನಾಟಕ ರಾಜ್ಯ ನಿವೃತ್ತ...

ವೆನ್ ಲಾಕ್, ಪಿಲಿಕುಲ ಅಭಿವೃದ್ಧಿಗೆ ಎಂಆರ್ ಪಿಎಲ್ ನೆರವು: ಸಂಸದರಿಂದ ಹಸ್ತಾಂತರ

0
ಮ೦ಗಳೂರು: ಎಂ.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಲ ನಿಸಗ೯ಧಾಮಕ್ಕೆ ಕೊಡುಗೆ ನೀಡಲಾಯಿತು.ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು. ಈ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನವಾದ...

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ರಕ್ಷಣೆ

0
ಮಂಗಳೂರು: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಪೆÇೀಲೀಸ್ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ನಗರದ ಪ್ರಮುಖ ಸ್ಥಳಗಳಲ್ಲಿ ಹಾಗೂ ಸಿಗ್ನಲ್‍ಗಳಲ್ಲಿ ಭಿಕ್ಷಾಟಣೆಯಲ್ಲಿ ತೊಡಗಿರುವ ಮಹಿಳೆಯರನ್ನು ಮತ್ತು ಮಕ್ಕಳನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆಯಲ್ಲಿ 2...

ಯಕ್ಷಧ್ರುವ ಪಟ್ಲ ಫೌಂಡೇಶನ್ “ದಶಮ ಸಂಭ್ರಮ” ಆಮಂತ್ರಣ ಪತ್ರ ಬಿಡುಗಡೆ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ದಶಮ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಗರದ ಪುರಭವನದಲ್ಲಿ ಜರುಗಿತು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಲಾಯಿತು.ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಅವರು ಮಾತನಾಡಿ , “ನಾನು ಯಕ್ಷಧ್ರುವ ಪಟ್ಲ ಫೌಂಡೇಶನ್, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮತ್ತಿತರ...

ಮಂಗಳೂರು ಏರ್ ಪೋರ್ಟ್ ಗೆ ಹೆಚ್ಚುವರಿ ಭೂಸ್ವಾದೀನಕ್ಕೆ ತುರ್ತು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟ ಆಗ್ರಹ

0
ನವದೆಹಲಿ: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಸುರಕ್ಷತೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೆಚ್ಚುವರಿ ಭೂಸ್ವಾಧೀನಕ್ಕೆ ಎದುರಾಗಿರುವ ಅಡೆತಡೆಗಳ ನಿವಾರಿಸುವುದಕ್ಕೆ ವಿಮಾನಯಾನ ಸಚಿವಾಲಯ ವಿಶೇಷ ಮುತುವರ್ಜಿ ವಹಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ಇಂದು ಶೂನ್ಯ ವೇಳೆಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ ಕ್ಯಾ. ಚೌಟ...

ಪೆರಿಯಶಾಂತಿ-ಪೈಚಾರ್, ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ : ಸಚಿವ ಗಡ್ಕರಿಗೆ ಕ್ಯಾ. ಬ್ರಿಜೇಶ್‌ ಚೌಟ ಮನವಿ

0
ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ...

ಅಂಗನವಾಡಿಗಳ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ-ಕೆ.ವಿ.ಪ್ರಭಾಕರ್

0
ಮಂಗಳೂರು : ಎಳೆಯ ಮಕ್ಕಳಿಗೆ ಶಿಕ್ಷಣ ನೀಡುವ ಅಂಗನವಾಡಿಗಳ ಅಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದ ಅವರು ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಸಿಬ್ಬಂದಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಿರುವುದು ಶ್ಲಾಘನೀಯ ಎಂದರು.ದ.ಕ. ಜಿಲ್ಲಾ...

ಮಕ್ಕಳ ಸ್ಪರ್ಧಾ ಕಾರ್ಯಕ್ರಮ – 2025

0
ಮಂಗಳೂರು : ಬೆಂಗಳೂರು ರಾಜ್ಯ ಬಾಲ ಭವನ ಸೊಸೈಟಿ, ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ‘ಮಕ್ಕಳ ಸ್ಪರ್ಧಾ ಕಾರ್ಯಕ್ರಮ – 2025ʼ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು.ವಿವಿಧ ಸ್ಪರ್ಧೆಗಳಾದ ಸೃಜನಾತ್ಮಕ ಪ್ರದರ್ಶನ ಕಲೆ, ಭರತನಾಟ್ಯ, ಹುಲಿಕುಣಿತ, ಸುಗಮ ಸಂಗೀತ ಹಾಗೂ...

ಬಿಸಿಲಿನ ಹೊಡೆತ: ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಇಲಾಖೆ ಸೂಚನೆ

0
ಮಂಗಳೂರು: ಬೇಸಿಗೆಯ ಹಿನ್ನೆಲೆಯಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಶಾಖದ ಹೊಡೆತದಿಂದ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಮುಂಜಾಗೃತಾ ಕ್ರಮವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಹಮಾಲಿ ಕಾರ್ಮಿಕರು, ದಿನಗೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಮತ್ತಿತರ ಎಲ್ಲಾ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷತೆ, ಆರೋಗ್ಯ ಮತ್ತಿತರ ಅಗತ್ಯ...