23.7 C
Karnataka
Sunday, May 3, 2026

ಸುದ್ದಿ

ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

0
ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಬುಧವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ನಗರದ ಬಲ್ಮಠ ಸರಕಾರಿ ಕಾಲೇಜು, ಮಿಲಾಗ್ರಿಸ್ ಹಾಗೂ ಸಂತ ಅಲೋಸಿಯಸ್ ಪದವಿಪೂರ್ವ ಕಾಲೇಜುಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಪರೀಕ್ಷಾ ಕೊಠಡಿಗಳಿಗೆ ತೆರಳಿ ವೀಕ್ಷಿಸಿದರು. ಬಳಿಕ ಪರೀಕ್ಷಾ...

ಅದಾನಿ ಗ್ರೂಪ್ ನಿಂದ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ 20 ಲಕ್ಷ ರೂ. ದೇಣಿಗೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಸಮೀಪದ ಅದ್ಯಪಾಡಿ ಗ್ರಾಮದಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಆದಿನಾಥೇಶ್ವರ ದೇವಲಾಯದ ಜೀರ್ಣೋದ್ಧಾರಕ್ಕೆ ಅದಾನಿ ಸಮೂಹವು ರೂ. 20 ಲಕ್ಷ ದೇಣಿಗೆಯನ್ನು ಘೋಷಿಸಿದೆ. ಅನುದಾನ ಪತ್ರವನ್ನು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೆಶಕರು ಹಾಗೂ ಅಧ್ಯಕ್ಷರಾದ ಕಿಶೋ‌ರ್ ಆಳ್ವ ಅವರು ದೇವಾಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರೀಶ್‌ ಶೆಟ್ಟಿಯವರಿಗೆ, ಸದಸ್ಯರಾದ...

ಮಾರ್ಚ್ 16: “ ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ” ಜಾಥಾ

0
ಮ೦ಗಳೂರು: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯದ ಮುಂದಾಳತ್ವದಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲಾ ಚರ್ಚಿನ ಧರ್ಮಗುರುಗಳು, ಧರ್ಮಭಗಿನಿಯರು, ಪಾಲನಾ ಮಂಡಳಿಗಳು, ವಿವಿಧ ಸಂಘ ಸಂಸ್ಥೆಗಳು, ಕಥೊಲಿಕ್ ವಿದ್ಯಾಸಂಸ್ಥೆಗಳು ಹಾಗೂ 21 ಆಯೋಗದ ಸಹಭಾಗಿತ್ವದಲ್ಲಿ ತಪಸ್ಸು ಕಾಲದ ಆಧ್ಯಾತ್ಮಿಕ ಪ್ರೇರಣೆಯಾಗಿ ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ, ಮುಡಿಪು ಇದರ ಬೆಳ್ಳಿ...

ಮಂಗಳೂರು ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳಲ್ಲಿ ಡಿಜಿಯಾತ್ರಾ ಸೇವೆಗಳು

0
ಮಂಗಳೂರು: , ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಎಎಹೆಚ್ಎಲ್ ) ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಮತ್ತು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಾಗರಿಕ ವಿಮಾನಯಾನ ಸಚಿವಾಲಯದ (ಎಂಒಸಿಎ) ಡಿಜಿಯಾತ್ರಾ ಉಪಕ್ರಮಕ್ಕೆ ಆನ್ಬೋರ್ಡ್ ಮಾಡುವುದಾಗಿ ಘೋಷಿಸಿದೆ.ಎಎಹೆಚ್ಎಲ್ ನಿರ್ದೇಶಕ ಜೀತ್ ಅದಾನಿ ಮಾತನಾಡಿ ಮುಂಬೈ, ಅಹಮದಾಬಾದ್, ಜೈಪುರ, ಲಕ್ನೋ ಮತ್ತು ಗುವಾಹಟಿ. ಮಂಗಳೂರು ಮತ್ತು ತಿರುವನಂತಪುರಂ ವಿಮಾನ...

ಬಿಸಿಗಾಳಿ: ಮುನ್ನೆಚ್ಚರಿಕೆ ವಹಿಸಲು ಸೂಚನೆ

0
ಮಂಗಳೂರು: ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉμÁ್ಣಂಶ ದಾಖಲಾಗಿದ್ದು ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)ಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಶ ದಾಖಲಾಗಿದೆ. ಮುಂದಿನ ಎರಡು ದಿನ ಮುಂದುವರೆಯುವ ಮುನ್ಸೂಚನೆ ಇರುತ್ತದೆ. ಇದರಿಂದ ಹೀಟ್ ವೇವ್ ಸ್ಟ್ರೋಕ್...

ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿಯನ್ನು ಅನುಷ್ಠಾನಗೊಳಿಸಿ : ಶಾಸಕ ಕಾಮತ್

0
ಬೆ೦ಗಳೂರು: ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು. ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ....

ಕಿನ್ನಿಗೋಳಿ : ಮಹಿಳೆಯರಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮ

0
ಮಂಗಳೂರು: ಮಂಗಳೂರು ಧರ್ಮಪಾಲಕ ಸಂಘದ ಡಯಾಸಿಸನ್ ಕೌನ್ಸಿಲ್ ಫಾರ್ ಕ್ಯಾಥೋಲಿಕ್ ವಿಮೆನ್, ಡೀನರಿ ಸ್ತ್ರೀ ಸಂಘಟನೆ, ದಕ್ಷಿಣ ಕನ್ನಡ ಕಥೊಲಿಕ್ ಸಂಘ ಹಾಗೂ ಆರೋಗ್ಯ ಸಹಯೋಗದ ಭಾಗವಾಗಿ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್, ದೇರಳಕಟ್ಟೆ ಮತ್ತು ಭಾರತೀಯ ಕ್ಯಾನ್ಸರ್ ಸೊಸೈಟಿ, ಮಂಗಳೂರು ಇವರ ಸಂಯುಕ್ತ ಪ್ರಯತ್ನದಲ್ಲಿ ಕಿನ್ನಿಗೋಳಿ ಚರ್ಚ್ ಶಾಲೆಯಲ್ಲಿ...

ಲೆಡಿಗೋಷನ್ ಆಸ್ಪತ್ರೆ ಯಲ್ಲಿ ಮಹಿಳಾ ದಿನಾಚರಣೆ

0
ಮ೦ಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚಣೆಯ ಹಿನ್ನಲೆಯಲ್ಲಿ ಮಂಗಳೂರಿನ ಲೆಡಿಗೋಷನ್ ಆಸ್ಪತ್ರೆ ಯಲ್ಲಿ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು.ಲೇಡಿಗೋಷನ್ ಆಸ್ಪತ್ರೆಯ ಸಹಯೋಗದೊಂದಿಗೆ ತುಳುನಾಡ ತುಳುವೆರ್ ಸಂಘಟನೆ ಈ ಕಾರ್ಯಕ್ರಮ ಆಯೋಜನೆ ಮಾಡಿದೆ. ಆರೋಗ್ಯಕರ ತಾಯಿಯಿಂದ ಆರೋಗ್ಯಕರ ಮಗು ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು...

ಮೂಡಬಿದ್ರೆ:ಮಾರ್ಚ್ 11 ರಂದು ಹೆದ್ದಾರಿ ಭೂಸ್ವಾಧೀನ ಪರಿಹಾರ ಪಾವತಿ

0
ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಸಾಣೂರು ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಮಾರ್ಚ್ 11 ರಂದು ಬೆಳಿಗ್ಗೆ 10.30 ಗಂಟೆಗೆ ಮೂಡಬಿದ್ರೆಯ ತಾಲೂಕು ಆಡಳಿತ ಸೌಧ ಕಚೇರಿ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪುತ್ತಿಗೆ, ಮಾರ್ಪಾಡಿ, ಪಡುಮಾರ್ನಾಡ್, ಬೆಳುವಾಯಿ, ತೆಂಕ ಮಿಜಾರು,...

ಭಜನಾ ಮಂದಿರದ ಆವರಣದ ಮೇಲ್ಛಾವಣೆ ಕಾಮಗಾರಿಯ ಗುದ್ದಲಿ ಪೂಜೆ

0
ಮಂಗಳೂರು:‌ ಮಹಾನಗರ ಪಾಲಿಕೆ ವ್ಯಾಪ್ತಿಯ 59ನೇ ವಾರ್ಡಿನ ಜೆಪ್ಪು ಬಪ್ಪಾಲ್ ಶ್ರೀ ಜನಾರ್ದನ ಭಜನಾ ಮಂದಿರದ ಆವರಣದ ಮೇಲ್ಛಾವಣೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು. ನಂತರ ಮಾತನಾಡಿದ ಶಾಸಕರು, ಈ ಭಜನಾ ಮಂದಿರಕ್ಕೆ ಮೇಲ್ಛಾವಣಿಯ ಅಗತ್ಯತೆ ಬಗ್ಗೆ ನಿಕಟಪೂರ್ವ ಸ್ಥಳೀಯ ಪಾಲಿಕೆ ಸದಸ್ಯ ಭರತ್ ಕುಮಾರ್ ರವರು ಗಮನಕ್ಕೆ...