ಫೆ 21,22: ಎರಡು ದಿನದ ಸವಾ೯ಧ್ಯಕ್ಷರಿಗೆ ವಿಶ್ವವಿದ್ಯಾಲಯ ಸಮ್ಮೇಳನ ಸ್ಥಳದಲ್ಲಿ ಸ್ವಾಗತ
ಮ೦ಗಳೂರು: 27ನೇ ದ.ಕ. ಕನ್ನಡ ಸಾಹಿತ್ಯ ಸಮ್ಮೇಳನದ ಸವಾ೯ಧ್ಯಕ್ಷ ಡಾ ಪ್ರಭಾಕರ ಶಿಶಿಲ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಆವರಣದ ಸಮ್ಮೇಳನದ ಪ್ರಾಂಗಣದಲ್ಲಿ ಜಿಲ್ಲಾ ಕಸಾಪ ಆಧ್ಯಕ್ಷ ಡಾ ಎಂಪಿ ಶ್ರೀನಾಥ ಕನ್ನಡದ ಶಾಲು ಹೊದಿಸಿ ಸ್ವಾಗತಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಡಾ ಪ್ರಭಾಕರ ಶಿಶಿಲ ಅವರು ಭಾಷೆ ಅಂದರೆ ಒಂದು ಸಂಸ್ಕೃತಿ.ಅದನ್ನು ಉಳಿಸುವ ಕೆಲಸ ಭಾಷಾ...
ಮಹಾನಗರಪಾಲಿಕೆ ಇ- ಖಾತಾ ಅಭಿಯಾನ
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಇ-ಆಸ್ತಿ ತಂತ್ರಾಂಶವನ್ನು ಬಳಸಿ, ಇ-ಖಾತಾ ನೀಡುವ ಸೌಲಭ್ಯವನ್ನು 2022 ರಿಂದ ಜಾರಿಗೊಳಿಸಲಾಗಿದೆ. ಈಗಾಗಲೇ 39000 ಇ-ಖಾತಾಗಳನ್ನು ಸೃಜನೆ ಮಾಡಿ ಆಸ್ತಿ ಮಾಲೀಕರಿಗೆ ವಿತರಿಸಲಾಗಿರುತ್ತದೆ. ಈವರೆಗೆ ಇ-ಆಸ್ತಿ ತಂತ್ರಾಂಶದಲ್ಲಿ ಅಧಿಕೃತ ಆಸ್ತಿಗಳಿಗೆ ಮಾತ್ರ ಇ-ಖಾತಾ ಸೃಜನೆ ಮಾಡಿ ನೀಡುತ್ತಿದ್ದು, ಯೋಜನಾ ಪ್ರಾಧಿಕಾರದಿಂದ ಅನುಮೋದನೆಯಾಗದ ನಿವೇಶನಗಳಿಗೆ ನೀಡಲಾಗಿಲ್ಲ. ಈ ಸಂಬಂಧ...
ಸಂತ ಕವಿ ಸರ್ವಜ್ಞ ಜಯಂತಿ
ಮಂಗಳೂರು ಫೆ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕುಂಬಾರರ ಮಹಾ ಸಂಘ, ಕರಾವಳಿ ವಿಭಾಗ ಮತ್ತು ಕರಾವಳಿ ಕುಲಾಲರ / ಕುಂಬಾರರ ಯುವ ವೇದಿಕೆ ಇವರ ಸಹಕಾರದೊಂದಿಗೆ ಸಂತ ಕವಿ ಸರ್ವಜ್ಞ ಜಯಂತಿ ಗುರುವಾರ ಬೋಂದೆಲ್ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ...
ಬಜಾಲ್ ಬೊಲ್ಲ :ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯ ಬಜಾಲ್ ಬೊಲ್ಲ ಬಳಿ ಸಾರ್ವಜನಿಕ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ನಂತರ ಮಾತನಾಡಿದ ಶಾಸಕರು, ಸಾರ್ವಜನಿಕರ ಉಪಯೋಗಕ್ಕಾಗಿ ಇಲ್ಲಿನ ಮೇಲ್ಛಾವಣಿಯ ಅಭಿವೃದ್ಧಿ ಅಗತ್ಯವಾಗಿದ್ದು ವಾರ್ಡಿನ ಪಾಲಿಕೆ ಸದಸ್ಯೆ ಶೋಭಾ ಪೂಜಾರಿಯವರು ಸಹ...
ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಮ್ಯಾಗ್ಮ 2025
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಕಾಮರ್ಸ್ ಮತ್ತು ಇನ್ಸ್ಟಿಟ್ಯೂಟ್ ಆಫ್ ಪೋರ್ಟ್, ಶಿಪ್ಪಿಂಗ್ ಆಂಡ್ ಲಾಜಿಸ್ಟಿಕ್ ಮ್ಯಾನೇಜ್ಮೆಂಟ್ ನ ಎಂಬಿಎ ವಿಭಾಗಗಳ ಸಂಯುಕ್ತಆಶ್ರಯದಲ್ಲಿ ಮ್ಯಾಗ್ಮ 2025 ಈ ವರ್ಷದ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಮತ್ತು ಕಲ್ಚರಲ್ ಫೆಸ್ಟ್ನ್ನು ಫೆಬ್ರವರಿ 21 ಮತ್ತು 22, 2025 ರಂದು ಶ್ರೀನಿವಾಸ ವಿಶ್ವವಿದ್ಯಾಲಯ,ಪಾಂಡೇಶ್ವರ, ಸಿಟಿ...
ಬಾಳೆಪುಣಿ ಅವರ ದೊಡ್ಡವರು ಇವರು ಸನ್ಮಾನ್ಯರು’ ಕೃತಿ ಬಿಡುಗಡೆ
ಮಂಗಳೂರು : ಸಾಮಾಜಿಕ ಕಾಳಜಿ ಹಾಗೂ ವೃತ್ತಿ ಬದ್ಧತೆಯ ಪತ್ರಕರ್ತರಾಗಿದ್ದ ದಿ. ಗುರುವಪ್ಪ ಬಾಳೆಪುಣಿ ಅವರು ತಮ್ಮ ಬರಹಗಳ ಮೂಲಕ ಸಾಮಾನ್ಯ ಸಾಧಕರು ಬದುಕು ಕಟ್ಟಿಕೊಂಡ ಬಗೆಯನ್ನು ಅನಾವರಣಗೊಳಿಸಿದ್ದಾರೆ ಎಂದು ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ.ಬಿ.ಎ. ವಿವೇಕ ರೈ ಹೇಳಿದರು.ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಗುರುವಾರ ಹಿರಿಯ ಪತ್ರಕರ್ತ ದಿ. ಗುರುವಪ್ಪ ಬಾಳೆಪುಣಿ ಅವರ...
ನಂತೂರು : ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ವಾರ್ಡಿನ ನಂತೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿ ಅಗತ್ಯವಾಗಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ವಾರ್ಡಿನ ಪಾಲಿಕೆ ಸದಸ್ಯ ಮನೋಹರ್ ಕದ್ರಿ ಯವರು ನನ್ನ ಗಮನಕ್ಕೆ ತಂದಿದ್ದು,...
ಛತ್ರಪತಿ ಶಿವಾಜಿ ಮಹಾರಾಜರ 398 ನೇ ಜಯಂತಿ ಆಚರಣೆ
ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಜಂಟಿ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 398 ನೇ ಜಯಂತಿ ಆಚರಣೆ ಬುಧವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಡಿ ವೇದವ್ಯಾಸ್ ಕಾಮತ್ ಮಾತನಾಡಿ, ಶಿವಾಜಿ...
ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ
ಮಂಗಳೂರು : ಸಮಾಜದ ಅಭಿವೃದ್ಧಿಗೆ ನೆರವಾಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳಿಗೆ ಶ್ರೇಯಸ್ಸು ಲಭಿಸುತ್ತದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.ನಗರದ ಓಶಿಯನ್ಪರ್ಲ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣಗೊಳಿಸಿ ಮಾತನಾಡಿದ ಅವರು...
ಫೆ.20ರಂದು ದಿ.ಬಾಳೆಪುಣಿ ಅವರ ‘ ದೊಡ್ಡವರು ಇವರು ಸನ್ಮಾನ್ಯರು ’ ಕೃತಿ ಬಿಡುಗಡೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಹಿರಿಯ ಪತ್ರಕರ್ತ ದಿ.ಗುರುವಪ್ಪ .ಎನ್.ಟಿ.ಬಾಳೆಪುಣಿ ಇವರ ‘ ದೊಡ್ಡವರು ಇವರು ಸನ್ಮಾನ್ಯರು ’ ಕೃತಿ ಬಿಡುಗಡೆ ಸಮಾರಂಭ ಫೆ.20ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿನಡೆಯಲಿದೆ.ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಕೃತಿ ಬಿಡುಗಡೆ ಮಾಡಲಿದ್ದಾರೆ. ಹೊಸದಿಗಂತ ದೈನಿಕದ ಸಿಇಒ ಪಿ.ಎಸ್.ಪ್ರಕಾಶ್ ಕೃತಿಪರಿಚಯ ನೀಡಲಿದ್ದಾರೆ. ಹಿರಿಯ ಪತ್ರಕರ್ತ...







