22.6 C
Karnataka
Monday, May 4, 2026

ಸುದ್ದಿ

ಆರೋಗ್ಯ ಪಾಲನೆಗಾಗಿ ಯೋಗ – ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

0
ಮಂಗಳೂರು : ದೇಲಂಪಾಡಿ ಯೋಗ ಪ್ರತಿಷ್ಠಾನದ ಮುಖ್ಯಸ್ಥರಾದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ರಚಿಸಿದ ‘ಆರೋಗ್ಯ ರಕ್ಷಣೆ’ಗಾಗಿ ಇರುವ ಯೋಗಾಸನಗಳ ಚಿತ್ರಪಟ ಕೈಪಿಡಿ’ಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂಪಿ ಅವರು ಡಿ.ಸಿ. ಬಂಗ್ಲೆಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, ಯೋಗಾಸನಗಳು ದೈಹಿಕ ಆರೋಗ್ಯ, ಚಿತ್ತ ಶಾಂತಿಗೆ ಸಹಕಾರಿ. ನಿತ್ಯ ಯೋಗಾಸನಗಳನ್ನು ಅಭ್ಯಾಸ...

ಕಲಾವಿದನ ಕುಟುಂಬಕ್ಕೆ ಆಸರೆಯಾದ ಜಾಗತಿಕ ಬಂಟರ ಸಂಘಗಳ ಒಕ್ಕೂಟ

0
ಕೆಲವು ತಿಂಗಳ ಹಿಂದೆ ನಿಧನರಾಗಿದ್ದು, ಅವರ ಕುಟುಂಬ ಕಡುಬಡತನದಲ್ಲಿ ಜೀವನ ನಡೆಸಿರುವುದನ್ನು ಮನಗಂಡು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಒಕ್ಕೂಟದಿಂದ ಆರ್ಥಿಕ‌ ನೆರವು ನೀಡಿದ್ದಾರೆ.ಅಶೋಕ್ ಶೆಟ್ಟಿ ಅಂಬ್ಲಮೊಗರು ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ತಂಡದಲ್ಲಿದ್ದರು. ಬಳಿಕ ತನ್ನದೇ ಆದ ಮಂಗಳ ಕಲಾವಿದೆರ್ ನಾಟಕ ತಂಡವನ್ನು ಕಟ್ಟಿ...

ಫೆ.22: ತುಳುಭವನದಲ್ಲಿ ನಿರಂಜನ ಶತಮಾನೋತ್ಸವ ವಿಚಾರ ಸಂಕಿರಣ, ನಾಟಕ ಪ್ರದರ್ಶನ

0
ಮಂಗಳೂರು, : ತುಳುನಾಡಿನ ಸ್ವಾತಂತ್ಯ ಹೋರಾಟ ಹಾಗೂ ಅಮರ ಸುಳ್ಯ ಸ್ವಾತಂತ್ಯ ಹೋರಾಟವನ್ನು ಕಥೆ, ಕಾದಂಬರಿ ಮೂಲಕ ಪ್ರಪ್ರಥಮ ಬಾರಿಗೆ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಪ್ರಸಿದ್ಧ ಕಾದಂಬರಿಕಾರ, ಪ್ರಗತಿಶೀಲ ಲೇಖಕ ನಿರಂಜನ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಫೆ.22 ರಂದು ಒಂದು ದಿನದ ವಿಚಾರ ಸಂಕಿರಣವನ್ನು ಮಂಗಳೂರಿನ ಉರ್ವಸ್ಟೋರ್‌ನಲ್ಲಿರುವ...

ಫೆ. 24: ಸಹಕಾರ ರತ್ನ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆ, ಅರ್ಹ...

0
ಮ೦ಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂಗುರುತಿಸಿಕೊಂಡಿರುವ ಸಹಕಾರ ರತ್ನ ಡಾ ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಫೆ.24 ರ೦ದು ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ತೀರ್ಮಾನಿಸಿದ್ದು ಬೆಳಗ್ಗೆ 10.30 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ ಎಂ.ಎನ್. ರಾಜೇಂದ್ರ ಕುಮಾರ್...

ಫೆ. 19 ರಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ ಫೆ. 19 ರಂದು ಬೆಳಿಗ್ಗೆ 11 ಗಂಟೆಗೆ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸುವರ್ಣ ಸಂಭ್ರಮ ಲೋಗೋ ಅನಾವರಣ ಮಾಡಲಿದ್ದಾರೆ. ಕರ್ನಾಟಕ...

ತಾಲೂಕು ಕೇಂದ್ರಗಳಲ್ಲಿ ಏಕೀಕೃತ ಆರೋಗ್ಯ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

0
ಮ೦ಗಳೂರು: ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಅಲೋಪತಿ ಮತ್ತು ಆಯುವೇ೯ದಿಕ್ ಚಿಕಿತ್ಸೆಯನ್ನು ಒಂದೇ ಸೂರಿನಡಿ ಒದಗಿಸುವ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರಕಾರ ನಿಧ೯ರಿಸಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು ಸೋಮವಾರ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಜೋಕಟ್ಟೆಯಲ್ಲಿ ಸರಕಾರಿ ಆಯುರ್ವೇದ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ...

ಲೋಕಸಭೆ ಚುನಾವಣೆಯಲ್ಲಿ ಕ್ಯಾ. ಚೌಟ ಗೆಲುವಿನ ಹರಕೆ ತೀರಿಸಿದ ಕಾರ್ಯಕರ್ತರು

0
ಮಂಗಳೂರು: ಲೋಕ ಕಲ್ಯಾಣಾರ್ಥವಾಗಿ ಹಾಗೂ ಹರಕೆಯ ಭಾಗವಾಗಿ ಬಿಜೆಪಿಯ ಉಪ್ಪಿನಂಗಡಿ, ಕಣಿಯೂರು ಮಹಾಶಕ್ತಿ ಕೇಂದ್ರದ ಮತ್ತು ಗ್ರಾಮಸ್ಥರು ವತಿಯಿಂದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಉಪಸ್ಥಿತಿಯಲ್ಲಿ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಕ್ಷೇತ್ರದಲ್ಲಿ ಶತರುದ್ರಾಭಿಷೇಕ ಪೂಜೆ ನೆರವೇರಿಸಲಾಯಿತು. ವೇದಮೂರ್ತಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ...

ಫೆ. 21, 22 : 27 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಫೆ. 21, 22 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ 27 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಹಿರಿಯ ಸಾಹಿತಿಗಳಾದ ಡಾ. ಪ್ರಭಾಕರ ಶಿಶಿಲ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎ೦ದು ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರುವ...

ಬೃಹತ್ ಹಕ್ಕೋತ್ತಾಯ ಜಾಥಾ ಮತ್ತು ಪ್ರತಿಭಟನೆ

0
ಮ೦ಗಳೂರು: ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ಯೋಜನೆ ಹೆಸರಿನಲ್ಲಿ ಕಳೆದ 5 ವರ್ಷಗಳಿಂದ ಈ ಯೋಜನೆ ಗುತ್ತಿಗೆದಾರ ಕಂಪನಿಯೆನಿಸಿಕೊಂಡಿರುವ UKTL-ಸ್ಟೆರ್ ಲೈಟ್ ಪವರ್ ಕಂಪನಿಯವರು ಉಡುಪಿ, ದ.ಕ. ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ವಿದ್ಯುತ್ ಮಾರ್ಗ ಕಾಮಗಾರಿ ನೆಪದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಇಂಧನ ಸಚಿವಾಲಯದ ಸ್ಪಷ್ಟ ನೀತಿ-ನಿಯಮ, ಕಾನೂನಾತ್ಮಕ ಮಾರ್ಗಸೂಚಿಗಳನ್ನೆಲ್ಲ ಗಣನೆಗೆ...

‘ಉದಿಪು ನೇಸರೆ’ ತುಳು ಕವಿಗೋಷ್ಠಿ

0
ಮಂಗಳೂರು: ವೈವಿಧ್ಯತೆಯಿಂದ ಕೂಡಿದ ಸಾಹಿತ್ಯ ಪ್ರಕಾರಗಳ ರಚನೆ ಭಾಷೆಯ ಬೆಳವಣಿಗೆಗೆ ಪೂರಕ. ಈ ನಿಟ್ಟಿನಲ್ಲಿ ಕವಿ, ಸಾಹಿತಿಗಳು ಗಮನವಹಿಸಬೇಕು. ಭಾಷೆಯ ಬಗೆಗಿನ ತುಡಿತ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗುತ್ತದೆ ಎಂದು ಹಿರಿಯ ಸಾಹಿತಿ ಮುದ್ದು ಮೂಡುಬೆಳ್ಳೆ ಹೇಳಿದರು.ತುಲುವೆರೆ ಕಲ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಆಶ್ರಯದಲ್ಲಿ ನಗರದ ಲಾಲ್‌ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ...